ಈ ವಾರ ತೆರೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ತಿಮ್ಮನ ಮೊಟ್ಟೆಗಳು.”

ಈ ವಾರ ತೆರೆಗೆ ರಕ್ಷಿತ್ ತೀರ್ಥಹಳ್ಳಿ ನಿರ್ದೇಶನದ “ತಿಮ್ಮನ ಮೊಟ್ಟೆಗಳು.”

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ “ತಿಮ್ಮನ ಮೊಟ್ಟೆಗಳು” ಚಿತ್ರ ಈ ವಾರ ಜೂನ್ 27 ರಂದು ರಾಜ್ಯಾದ್ಯಂತ ತೆರೆಕಾಣುತ್ತಿದೆ. ಶ್ರೀಕೃಷ್ಣ ಪ್ರೊಡಕ್ಸನ್ಸ್ ಬ್ಯಾನರ್ ಅಡಿಯಲ್ಲಿ ಆದರ್ಶ್ ಅಯ್ಯಂಗಾರ್ ಚೊಚ್ಚಲ ನಿರ್ಮಾಣದ ಹಾಗೂ ರಕ್ಷಿತ್ ತೀರ್ಥಹಳ್ಳಿಯವರೇ ಬರೆದ “ಕಾಡಿನ ನೆಂಟರು” ಕಥಾ ಸಂಕಲನದಿಂದ ಆಯ್ದ ಒಂದು ಕಥೆ “ತಿಮ್ಮನ ಮೊಟ್ಟೆಗಳು” ಸಿನಿಮಾವಾಗಿದೆ. ಇತ್ತೀಚೆಗೆ ಅಮೇರಿಕಾದ ಡಾಲಸ್ ನಲ್ಲಿ ಈ ಚಿತ್ರದ ಪ್ರಿಮೀಯರ್ ಶೋ ನಡೆದಿದ್ದು, ಅಲ್ಲಿನ ಜನರು “ತಿಮ್ಮನ ಮೊಟ್ಟೆಗಳು” ಚಿತ್ರ ನೋಡಿ ಫಿದಾ ಆಗಿದ್ದಾರೆ….

ಭಾರತೀಯ ದೈವಿಕ ಕಥೆಗಳು ಈಗ ಅನಿಮೇಷನ್ ಲೋಕದಲ್ಲಿ: ಮಹಾವತಾರ ಸಿನಿಮಾಟಿಕ್ ಯೂನಿವರ್ಸ್ ಅನಾವರಣ..

ಭಾರತೀಯ ದೈವಿಕ ಕಥೆಗಳು ಈಗ ಅನಿಮೇಷನ್ ಲೋಕದಲ್ಲಿ: ಮಹಾವತಾರ ಸಿನಿಮಾಟಿಕ್ ಯೂನಿವರ್ಸ್ ಅನಾವರಣ..

ಹೊಂಬಾಳೆ ಫಿಲ್ಮ್ಸ್ ಪ್ರಸ್ತುತಪಡಿಸುತ್ತಿರುವ ಮತ್ತು ಕ್ಲೀಮ್ ಪ್ರೊಡಕ್ಷನ್ಸ್ ನಿರ್ಮಿಸುತ್ತಿರುವ ಮಹತ್ವಾಕಾಂಕ್ಷೆಯ ಅನಿಮೇಟೆಡ್ ಫ್ರಾಂಚೈಸಿ “ಮಹಾವತಾರ ಸಿನಿಮಾಟಿಕ್ ಯೂನಿವರ್ಸ್” ನ ಪಟ್ಟಿಯನ್ನು ಅಧಿಕೃತವಾಗಿ ಅನಾವರಣಗೊಳಿಸಲಾಗಿದೆ. ಒಂದು ದಶಕಕ್ಕೂ ಹೆಚ್ಚು ಕಾಲ ವಿಸ್ತರಿಸಲಿರುವ ಈ ಸರಣಿಯು ಭಗವಾನ್ ವಿಷ್ಣುವಿನ ಹತ್ತು ದೈವಿಕ ಅವತಾರಗಳನ್ನು ಒಳಗೊಂಡಿದ್ದು, 2025 ರಲ್ಲಿ ಮಹಾವತಾರ ನರಸಿಂಹದಿಂದ ಪ್ರಾರಂಭವಾಗಿ 2037 ರಲ್ಲಿ ಮಹಾವತಾರ ಕಲ್ಕಿ ಭಾಗ 2 ರೊಂದಿಗೆ ಕೊನೆಗೊಳ್ಳಲಿದೆ.ಅಧಿಕೃತ ಬಿಡುಗಡೆ ವೇಳಾಪಟ್ಟಿ ಹೀಗಿದೆ: ನಿರ್ಮಾಪಕಿ ಶಿಲ್ಪಾ ಧವನ್ ಉತ್ಸಾಹ ವ್ಯಕ್ತಪಡಿಸಿ, “ಸಾಧ್ಯತೆಗಳು ಅಪರಿಮಿತವಾಗಿವೆ ಮತ್ತು ನಮ್ಮ…

ಈ ವಾರ ತೆರೆಗೆ ಬರಲಿದೆ “ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ “X&Y” ಚಿತ್ರ .

ಈ ವಾರ ತೆರೆಗೆ ಬರಲಿದೆ “ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ದೇಶನ ಹಾಗೂ ನಟನೆಯ ಬಹು ನಿರೀಕ್ಷಿತ “X&Y” ಚಿತ್ರ .

“ರಾಮಾ ರಾಮಾ ರೇ” ಖ್ಯಾತಿಯ ಡಿ.ಸತ್ಯಪ್ರಕಾಶ್ ನಿರ್ಮಿಸಿ, ನಿರ್ದೇಶಿಸುವುದರ ಜೊತೆಗೆ ಪ್ರಮುಖಪಾತ್ರದಲ್ಲೂ ನಟಿಸಿರುವ ಬಹು ನಿರೀಕ್ಷಿತ “X&Y” ಚಿತ್ರ ಈ ವಾರ ಜೂನ್ 26(ಗುರುವಾರ) ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗುತ್ತಿದೆ. ಜನಮನ್ನಣೆ ಪಡೆದಿರುವ “ರಾಮಾ ರಾಮಾ ರೇ “, “ಒಂದಲ್ಲಾ ಎರಡಲ್ಲಾ” ಮತ್ತು “ಮ್ಯಾನ್ ಆಫ್ ದಿ ಮ್ಯಾಚ್ ” ಚಿತ್ರಗಳನ್ನು ನಿರ್ದೇಶಿಸಿರುವ ಡಿ ಸತ್ಯಪ್ರಕಾಶ್ ಅವರಿಗೆ “X&Y” ನಾಲ್ಕನೇ ನಿರ್ದೇಶನದ ಚಿತ್ರ. ಈಗಾಗಲೇ ಪೋಸ್ಟರ್, ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಜನರನ್ನು ತಲುಪಿರುವ “X&Y”…

ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ‌

ನಮ್ಮ ಚಿತ್ರಕ್ಕೆ ಯೋಗರಾಜ್ ಭಟ್ ಶೀರ್ಷಿಕೆ ಕೊಟ್ರು.. ಸಿಂಪಲ್ ಸುನಿ ಬ್ಯಾನರ್ ಕೊಟ್ರು ಅದೇ “ಜಂಗಲ್ ಮಂಗಲ್”.. ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿರುವ ಯಶ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರ ಜುಲೈ 4 ರಂದು ತೆರೆಗೆ‌

ನಾನು ಮೊದಲು ಇಬ್ಬರು ಖ್ಯಾತ ನಿರ್ದೇಶಕರಿಗೆ ಧನ್ಯವಾದ ಹೇಳಬೇಕು ಎಂದು ಮಾತನಾಡಿದ “ಜಂಗಲ್ ಮಂಗಲ್” ಚಿತ್ರದ ನಿರ್ದೇಶಕ ರಕ್ಷಿತ್ ಕುಮಾರ್, ನಮ್ಮ ಚಿತ್ರದ ಟ್ರೇಲರ್ ನೋಡಿದ ಯೋಗರಾಜ್ ಭಟ್ ಅವರು ಈ ಚಿತ್ರಕ್ಕೆ “ಜಂಗಲ್ ಮಂಗಲ್” ಎಂದು ಹೆಸರಿಡಿ ಎಂದರು. ಚಿತ್ರ ಮೆಚ್ಚಿಕೊಂಡ ಮತ್ತೊಬ್ಬ ನಿರ್ದೇಶಕ ಸಿಂಪಲ್ ಸುನಿ ತಮ್ಮ ಸುನಿ ಸಿನಿಮಾಸ್ ಬ್ಯಾನರ್ ಮೂಲಕ ಚಿತ್ರವನ್ನು ಅರ್ಪಿಸಲು ಹೇಳಿದರು. ಇದೊಂದು ಅರೆ ಮಲೆನಾಡಿನಲ್ಲಿ ನಡೆಯುವ ಕಥೆ. ನಾವೊಂದಿಷ್ಟು ಜನ ಸ್ನೇಹಿತರೆ ಸೇರಿ ನಿರ್ಮಾಣ ಮಾಡಿರುವ ಚಿತ್ರ….

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ.

ಪ್ರಭಾಸ್‌ ನಟನೆಯ “ದಿ ರಾಜಾಸಾಬ್” ಚಿತ್ರದ ಟೀಸರ್‌ ಬಿಡುಗಡೆ: ಡಿಸೆಂಬರ್‌ 5ರಂದು ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ.

ಟಾಲಿವುಡ್‌ ನಟ, ರೆಬೆಲ್‌ ಸ್ಟಾರ್‌ ಪ್ರಭಾಸ್‌ ಅಭಿನಯದ, ಮಾರುತಿ ನಿರ್ದೇಶನದ “ದಿ ರಾಜಾಸಾಬ್‌” ಸಿನಿಮಾ, ಈಗಾಗಲೇ ದೊಡ್ಡ ಮಟ್ಟದ ಹೈಪ್‌ ಕ್ರಿಯೇಟ್‌ ಮಾಡಿದೆ. ಮೇಕಿಂಗ್‌ ಮೂಲಕ ಗಮನ ಸೆಳೆದ ಈ ಸಿನಿಮಾದ ಮೊದಲ ಟೀಸರ್‌ ಇದೀಗ ಬಿಡುಗಡೆ ಆಗಿದೆ. ತೆಲುಗಿನ ಖ್ಯಾತ ಚಿತ್ರ ನಿರ್ಮಾಣ ಸಂಸ್ಥೆ ಪೀಪಲ್‌ ಮೀಡಿಯಾ ಫ್ಯಾಕ್ಟರಿ ಈ ಚಿತ್ರವನ್ನು ನಿರ್ಮಾಣ ಮಾಡಿದೆ. ಟಿ ಜಿ ವಿಶ್ವ ಪ್ರಸಾದ್ ಈ ಚಿತ್ರದ ನಿರ್ಮಾಪಕರು. “ದಿ ರಾಜಾ ಸಾಬ್” ಟೀಸರ್ ನೋಡಿದ ಅಭಿಮಾನಿಗಳು ಸದ್ಯ ಪುಳಕಿತರಾಗಿದ್ದಾರೆ….

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ . ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ.

ಶೀರ್ಷಿಕೆಯಲ್ಲೇ ಕುತೂಹಲ ಮೂಡಿಸಿರುವ ಬಹು ನಿರೀಕ್ಷಿತ ಸೆಬಾಸ್ಟಿನ್ ಡೇವಿಡ್ ಅವರ “ಪೆನ್ ಡ್ರೈವ್” ಚಿತ್ರ ಜುಲೈ 4 ರಂದು ಬಿಡುಗಡೆ . ಪ್ರಮುಖಪಾತ್ರದಲ್ಲಿ ಕನಸಿನ ರಾಣಿ ಮಾಲಾಶ್ರೀ, “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ ಹಾಗೂ ಕಿಶನ್ ನಟನೆ.

ಆರ್ ಹೆಚ್ ಎಂಟರ್ ಪ್ರೈಸಸ್ ಲಾಂಛನದಲ್ಲಿ ಎನ್ ಹನುಮಂತರಾಜು ಹಾಗೂ ಲಯನ್ ಎಸ್ ವೆಂಕಟೇಶ್ ನಿರ್ಮಾಣದ, ಸೆಬಾಸ್ಟಿನ್ ಡೇವಿಡ್ ನಿರ್ದೇಶನದ ಹಾಗೂ “ಬಿಗ್ ಬಾಸ್” ಖ್ಯಾತಿಯ ತನಿಷಾ ಕುಪ್ಪಂಡ, ಕಿಶನ್ ಹಾಗೂ ಕನಸಿನ ರಾಣಿ ಮಾಲಾಶ್ರೀ ಮುಖ್ಯಪಾತ್ರದಲ್ಲಿ ಅಭಿನಯಿಸಿರುವ “ಪೆನ್ ಡ್ರೈವ್” ಚಿತ್ರದ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಡಾ||ವಿ.ನಾಗೇಂದ್ರಪ್ರಸಾದ್ ಹಾಡುಗಳನ್ನು ಬರೆದು ಸಂಗೀತ ನೀಡಿದ್ದಾರೆ. ಆಡಿಯೋ ಬಿಡುಗಡೆ ಸಮಾರಂಭಕ್ಕೆ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ನರಸಿಂಹಲು, ಪದಾಧಿಕಾರಿಗಳಾದ ಶಿಲ್ಪ ಶ್ರೀನಿವಾಸ್, ಕುಶಾಲ್ ಮುಂತಾದವರು…

“ಪೆದರಾಯುಡು” ಚಿತ್ರಕ್ಕೆ 30 ವರ್ಷದ ಸಂಭ್ರಮದ ಬೆನ್ನಲ್ಲೇ, ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್.

“ಪೆದರಾಯುಡು” ಚಿತ್ರಕ್ಕೆ 30 ವರ್ಷದ ಸಂಭ್ರಮದ ಬೆನ್ನಲ್ಲೇ, ವಿಷ್ಣು ಮಂಚು ಅಭಿನಯದ “ಕಣ್ಣಪ್ಪ” ಚಿತ್ರ ವೀಕ್ಷಿಸಿದ ಸೂಪರ್ ಸ್ಟಾರ್ ರಜನಿಕಾಂತ್.

ಕಳೆದ 30 ವರ್ಷಗಳ ಹಿಂದಿನ ಸ್ಮರಣೀಯ ಕ್ಷಣಗಳು ಮತ್ತು ಚಿತ್ರರಂಗದ ಸಂಭ್ರಮದ ನಡುವೆ, ಭಾರತೀಯ ಚಿತ್ರರಂಗದ ಇಬ್ಬರು ದಿಗ್ಗಜರಾದ ಸೂಪರ್‌ಸ್ಟಾರ್ ರಜನಿಕಾಂತ್ ಹಾಗೂ ನಟ ಮೋಹನ್ ಬಾಬು ಚೆನ್ನೈನಲ್ಲಿ ಮತ್ತೆ ಒಂದಾದರು. ಇದಕ್ಕೆ ಕಾರಣ; “ಪೆದರಾಯುಡು” ಸಿನಿಮಾ. ಈ ಚಿತ್ರ ಜೂನ್ 15, 1995ರಂದು ತೆರೆಕಂಡಿತ್ತು. ಇದೀಗ 30 ವರ್ಷ ಪೂರೈಸಿದ ಹಿನ್ನೆಲೆಯಲ್ಲಿ ಇಬ್ಬರೂ ಸ್ಟಾರ್ ನಟರು ವಿಷ್ಣು ಮಂಚು‌ ನಟನೆಯ “ಕಣ್ಣಪ್ಪ” ಸಿನಿಮಾ ವೀಕ್ಷಿಸಿ ಹಳೇ ನೆನಪಿಗೆ ಹೊರಳಿದರು. ರವಿ ರಾಜ‌ ಪಿನಿಸೆಟ್ಟಿ ನಿರ್ದೇಶನದಲ್ಲಿ ಮೂಡಿಬಂದ…

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು ಟ್ರೇಲರ್ ಬಿಡುಗಡೆ…

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಬಂದ ನೃತ್ಯಗಾರರು

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಬಂದ ನೃತ್ಯಗಾರರು

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ “45” ಚಿತ್ರಕ್ಕಾಗಿ ಅದ್ದೂರಿ ಪ್ರಮೋಷನ್ ಸಾಂಗ್ ನ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ…

ನವರಸನ್ ನೇತೃತ್ವದ “ಉತ್ಸವ್ ಕೆಫೆ” ಆರಂಭ

ನವರಸನ್ ನೇತೃತ್ವದ “ಉತ್ಸವ್ ಕೆಫೆ” ಆರಂಭ

ಜಿ.ಟಿ.ಮಾಲ್ ನಲ್ಲೊಂದು ಶುದ್ಧ ಸಸ್ಯಾಹಾರಿ ಹೋಟೆಲ್ ನಿರ್ಮಾಪಕನಾಗಿ, ನಿರ್ದೇಶಕನಾಗಿ, ನಟನಾಗಿ, ವಿತರಕನಾಗಿ ಹಾಗೂ ಮೈ ಮೂವೀ ಬಜಾರ್ ಮೂಲಕ ಸಾಕಷ್ಟು ಸಿನಿಮಾ ಇವೆಂಟ್ ಗಳನ್ನು ನಡೆಸುತ್ತಿರುವ , MMB legacy ಯ ಮುಖ್ಯಸ್ಥರೂ ಆಗಿರುವ ನವರಸನ್ ಬೆಂಗಳೂರಿನ ಜಿ.ಟಿ.ಮಾಲ್ ನಲ್ಲಿ ಉತ್ಸವ್ ಕೆಫೆ ಎಂಬ ನೂತನ ಶುದ್ಧ ಸಸ್ಯಹಾರಿ ಹೋಟೆಲ್ ಆರಂಭಿಸಿದ್ದಾರೆ. ಇತ್ತೀಚೆಗೆ ನಡೆದ “ಉತ್ಸವ್ ಕೆಫೆ” ಯ ಉದ್ಘಾಟನಾ ಸಮಾರಂಭದಲ್ಲಿ ವಿನೋದ್ ಪ್ರಭಾಕರ್, ಚಂದನ್ ಶೆಟ್ಟಿ, ರಾಜವರ್ಧನ್, ಆರ್ ಚಂದ್ರು, ಸಂಜಯ್ ಗೌಡ, ನಿಶಾ ವಿನೋದ್…