ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ನಟ ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌ಎಲ್‌ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ. ಮೋಕ್ಷಜ್ಞ ಸಿನಿಮಾರಂಗಕ್ಕೆ ಬರುವುದು ಯಾವಾಗ, ಅವರ ಲಾಂಚ್‌ ಯಾವಾಗ? ನಿರ್ದೇಶಕರು ಯಾರು? ನಿರ್ಮಾಪಕರು ಯಾರು ಎಂಬಿತ್ಯಾದಿ ಪ್ರಶ್ನೆಗಳಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಇಂದು (ಸೆ. 06) ಮೋಕ್ಷಜ್ಞ ಅವರ ಬರ್ತಡೇ. ಈ ನಿಮಿತ್ತ ಪುರಾಣ ಹಿನ್ನೆಲೆಯ…

ಗೌರಿ ಹಬ್ಬಕ್ಕೆ ಬಂತು “ಗೋಪಿಲೋಲ”ನ ಹಾಡು . “ಗೋಪಿಲೋಲ ಓ ಶೋಕಿವಾಲ” ಶೀರ್ಷಿಕೆ ಹಾಡು ಬಿಡುಗಡೆ ಮಾಡಿ ಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

ಗೌರಿ ಹಬ್ಬಕ್ಕೆ ಬಂತು “ಗೋಪಿಲೋಲ”ನ ಹಾಡು . “ಗೋಪಿಲೋಲ ಓ ಶೋಕಿವಾಲ” ಶೀರ್ಷಿಕೆ ಹಾಡು ಬಿಡುಗಡೆ ಮಾಡಿ ಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ ಶೀರ್ಷಿಕೆ ಗೀತೆ ಗೌರಿ ಹಬ್ಬದ ಶುಭದಿನದಂದು ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಕೇಶವ ಚಂದ್ರ ಅವರು ಬರೆದಿರುವ ಈ ಹಾಡನ್ನು ಹೇಮಂತ್ ಕುಮಾರ್ ಹಾಗೂ ವಾರಿಜಶ್ರೀ ಹಾಡಿದ್ದಾರೆ. ಮಿಥುನ್ ಅಶೋಕನ್ ಚೆನ್ನೈ ಸಂಗೀತ ನೀಡಿದ್ದಾರೆ….

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು . ಸೆಪ್ಟೆಂಬರ್ 20 ರಿಂದ ಪಿ.ಆರ್.ಕೆ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯ .

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು . ಸೆಪ್ಟೆಂಬರ್ 20 ರಿಂದ ಪಿ.ಆರ್.ಕೆ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯ .

ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಸೋಮಶೇಖರ್, ತಾರಾ ಅನುರಾಧಾ, ಸುಚೇಂದ್ರ ಪ್ರಸಾದ್, ಲಹರಿ ವೇಲು ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು. ಆನಂತರ ಹಾಡಿನ ಬಗ್ಗೆ ಅನೇಕರು ಮಾತನಾಡಿದರು. ನಮ್ಮ ತಾಯಿಯವರ ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಈಗ ಸಾಯಿ ಗಗನ್ ಪ್ರೊಡಕ್ಷನ್ಸ್ ಜೊತೆ ಸೇರಿ…

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಗೌರಿಹಬ್ಬದ ಶುಭದಿನದಂದು ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಅನಿಲ್ ಕುಮಾರ್ ಅವರ ಶ್ರೀಮತಿ ಆರಂಭ ಫಲಕ ತೋರಿದರು. ಝೈದ್ ಖಾನ್ ಅವರ ಅಜ್ಜಿ(ಸಚಿವ ಜಮೀರ್ ಅಹಮದ್ ಖಾನ್ ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿದರು….

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ . ಪೋಸ್ಟರ್ ಬಿಡುಗಡೆ ಮಾಡಿ ಶುಭಕೋರಿದ “ಹಯಗ್ರೀವ” ಚಿತ್ರತಂಡ .

ತಮ್ಮ ಅಭಿನಯದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ನಾಯಕ ಧನ್ವೀರ್ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂಧರ್ಭದಲ್ಲಿ ಕೆ.ವಿ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಈ ಮೂಲಕ ನಾಯಕ ಧನ್ವೀರ್ ಅವರಿಗೆ ಚಿತ್ರತಂಡ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಧನ್ವೀರ್ ಅವರ “ಹಯಗ್ರೀವ” ಚಿತ್ರದ ಪಾತ್ರ ಏನಿರಬಹುದೆಂಬ ಕುತೂಹಲ ಅಭಿಮಾನಿಗಳಿಗಿತ್ತು. ಇಂದು ಬಿಡುಗಡೆಯಾಗಿರುವ ಪೋಸ್ಟರ್ ನಲ್ಲಿ ಧನ್ವೀರ್ ಖಡಕ್ ಪೊಲೀಸ್ ಅಧಿಕಾರಿಯಾಗಿ ಕಾಣಿಸಿಕೊಂಡಿದ್ದಾರೆ. ಧನ್ವೀರ್…

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಗಣ್ಯರ ಸಮ್ಮುಖದಲ್ಲಿ ಬಿಡುಗಡೆಯಾಯಿತು “ಗಾಂಗೇಯ” ಚಿತ್ರದ ಹಾಡುಗಳು .

ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಏಕಕಾಲಕ್ಕೆ ‘ಗಾಂಗೇಯ’ ಸಿನೆಮಾ ತಯಾರಾಗುತ್ತಿದ್ದು, ಚಿತ್ರೀಕರಣ ಭರದಿಂದ ಸಾಗಿದೆ. ಇತ್ತೀಚಿಗೆ ನಡೆದ ಸಮಾರಂಭದಲ್ಲಿ ಸಿನೆಮಾದ ಹಾಡುಗಳನ್ನು ಬಿಡುಗಡೆ ಮಾಡಲಾಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಮಾಜಿ ಅಧ್ಯಕ್ಷರಾದ ಭಾ.ಮ.ಹರೀಶ್, ನರಸಿಂಹಲು ಖ್ಯಾತ ನಿರ್ದೇಶಕ ಪ್ರಶಾಂತ್ ನೀಲ್ ಅವರ ದೊಡ್ಡಪ್ಪ ಚೆಲುವಮೂರ್ತಿ ಮುಂತಾದ ಗಣ್ಯರು ಕನ್ನಡ ಅವತರಣಿಕೆಯ ಹಾಡುಗಳನ್ನು ಬಿಡುಗಡೆ ಮಾಡಿ ಶುಭಕೋರಿದರು. ತೆಲುಗು ಸಿನೆಮಾ ರಂಗದಲ್ಲಿ ಈಗಾಗಲೇ 10ಕ್ಕೂ ಹೆಚ್ಚು ಸಿನೆಮಾಗಳಲ್ಲಿ…

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ.

ಗಿರೀಶ್ ಕಾಸರವಳ್ಳಿಗೆ ವೆನಿಸ್ ಚಿತ್ರೋತ್ಸವದ ಗೌರವ.

1978ರಲ್ಲಿ ಬಿಡುಗಡೆಯಾಗಿ ಕನ್ನಡದ ಹೊಸ ಅಲೆಯ ಚಿತ್ರಗಳಲ್ಲಿ ಹೊಸ ಸಂಚಲನ ಮೂಡಿಸಿ ಪ್ರೇಕ್ಷಕರಿಂದ ಹಾಗೂ ವಿಮರ್ಶಕರಿಂದ ಮೆಚ್ಚಿಗೆ ಪಡೆದಿದ್ದ ಚಿತ್ರ “ಘಟಶ್ರಾದ್ಧ”. ಆ ವರ್ಷ ರಾಷ್ಟ್ರ್ರ ಪ್ರಶಸ್ತಿ ಸ್ಪರ್ಧೆಯಲ್ಲಿದ್ದ ಘಟಾನುಘಟಿ ಚಿತ್ರನಿರ್ದೇಶಕರುಗಳಾದ ಸತ್ಯಜಿತ್ ರೇ, ಮೃಣಾಲ್ ಸೆನ್, ಶ್ಯಾಮ್ ಬೆನೆಗಲ್, ಅಡೂರ್ ಗೋಫಾಲಕೃಷ್ಣನ್, ಅರವಿಂದನ್, ಜಾನ್ ಅಬ್ರಹಾಂ, ಗಿರೀಶ್‌ ಕಾರ್ನಾಡ್ ಅವರ ಚಿತ್ರಗಳ ಜೊತೆ ಸ್ಪರ್ಧಿಸಿ ಸ್ವರ್ಣಪದಕ ಪಡೆದ ಈ ಚಿತ್ರ ಗಿರೀಶ್ ಕಾಸರವಳ್ಳಿಯವರ ಪ್ರಥಮ ಚಿತ್ರವೂ ಹೌದು. ಅವರಿಗೆ ಕೇವಲ 26 ವರ್ಷವಾಗಿದ್ದಾಗ ನಿರ್ದೇಶಿಸಿದ ಈ…

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ.ʻಸಿಗ್ನಲ್‌ ಮ್ಯಾನ್‌ 1971ʼ ಹಾಡಿನ ಬಿಡುಗಡೆ ವೇಳೆ ಪ್ರಕಾಶ್‌ ಬೆಳವಾಡಿ, ಸನ್ಮಾನ್ಯ ಮಹಾರಾಜರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಸಿಗ್ನಲ್ ಮ್ಯಾನ್ ಚಿತ್ರದ ಹಾಡಿನ ಲೋಕಾರ್ಪಣೆ .

ಚಿತ್ರರಂಗಕ್ಕಿಂತ ರಂಗಭೂಮಿ ಸುರಕ್ಷಿತವಾಗಿದೆ.ʻಸಿಗ್ನಲ್‌ ಮ್ಯಾನ್‌ 1971ʼ ಹಾಡಿನ ಬಿಡುಗಡೆ ವೇಳೆ ಪ್ರಕಾಶ್‌ ಬೆಳವಾಡಿ, ಸನ್ಮಾನ್ಯ ಮಹಾರಾಜರು ಹಾಗೂ ಸಂಸದರಾದ ಯದುವೀರ ಕೃಷ್ಣದತ್ತ ಚಾಮರಾಜ ಒಡೆಯರ್ ಅವರಿಂದ ಸಿಗ್ನಲ್ ಮ್ಯಾನ್ ಚಿತ್ರದ ಹಾಡಿನ ಲೋಕಾರ್ಪಣೆ .

ಇಂದಿನ ಕನ್ನಡ ಚಿತ್ರರಂಗಕ್ಕಿಂತಲೂ ರಂಗಭೂಮಿ ಚೆನ್ನಾಗಿದೆ, ಸುರಕ್ಷಿತವಾಗಿದೆ ಎಂದು ಹಿರಿಯ ನಟ, ಬರಹಗಾರ ಪ್ರಕಾಶ್‌ ಬೆಳವಾಡಿ ಅಭಿಪ್ರಾಯ ಪಟ್ಟರು.ನಗರದ ಖಾಸಗಿ ಹೋಟೆಲಿನಲ್ಲಿ ಆಯೋಜಿಸಿದ್ದ ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರದ ಹಾಡಿನ ಬಿಡುಗಡೆ ಕಾರ್ಯಕ್ರಮದಲ್ಲಿ ಅವರು ಮಾತನಾಡುತ್ತಾ, ಕನ್ನಡ ಚಿತ್ರಗಳನ್ನು ನೋಡಲು ಪ್ರೇಕ್ಷಕ ಚಿತ್ರಮಂದಿರಕ್ಕೆ ಬರುತ್ತಿಲ್ಲ. ಆದರೆ ರಂಗಭೂಮಿಯಲ್ಲಿ ಇಂದಿಗೂ ನಮ್ಮ ಕೆಲಸಕ್ಕೆ ಬೇಕಾದ ಬೆಂಬಲ ಸಿಗುತ್ತಿದೆ, ಚಿತ್ರರಂಗದಲ್ಲೂ ಇಂತಹ ವಾತಾವರಣ ಮತ್ತೆ ಬೇಗ ಬರಲಿ ಎಂದು ಆಶಿಸಿದರು. ʻಸಿಗ್ನಲ್‌ ಮ್ಯಾನ್‌ 1971ʼ ಚಿತ್ರ ಭಾರತ-ಬಾಂಗ್ಲಾ ನಡುವಿನ ಯುದ್ಧದ…

“ನೆಪೋಲಿಯನ್” ಆಗಿ “ನಟ್ವರ್ ಲಾಲ್” ಆಗಮನ . ತನುಷ್ ಶಿವಣ್ಣ ಅಭಿನಯದ ಈ ಚಿತ್ರಕ್ಕೆ ಲವ ವಿ ನಿರ್ದೇಶನ .

“ನೆಪೋಲಿಯನ್” ಆಗಿ “ನಟ್ವರ್ ಲಾಲ್” ಆಗಮನ . ತನುಷ್ ಶಿವಣ್ಣ ಅಭಿನಯದ ಈ ಚಿತ್ರಕ್ಕೆ ಲವ ವಿ ನಿರ್ದೇಶನ .

ಇತ್ತೀಚೆಗೆ ತೆರೆಕಂಡ ತನುಷ್ ಶಿವಣ್ಣ ಅಭಿನಯದ “ನಟ್ವರ್ ಲಾಲ್” ಚಿತ್ರ ಜನಮನಸೂರೆಗೊಂಡಿತ್ತು. ಅಮೇಜಾನ್ ಪ್ರೈಮ್ ನಲ್ಲೂ ಈ ಚಿತ್ರವನ್ನು ಅಧಿಕ ಸಂಖ್ಯೆಯ ಜನರು ‌ವೀಕ್ಷಿಸುತ್ತಿದ್ದಾರೆ. ಈ ಖುಷಿಯ ಸಂದರ್ಭದಲ್ಲಿ ತನುಷ್ ಶಿವಣ್ಣ ನಾಯಕನಾಗಿ ನಟಿಸುತ್ತಿರುವ ಮತ್ತೊಂದು ಚಿತ್ರದ ಘೋಷಣೆಯಾಗಿದೆ. ಚಿತ್ರಕ್ಕೆ “ನೆಪೋಲಿಯನ್” ಎಂದು ಹೆಸರಿಡಲಾಗಿದೆ. ಸಂಕ್ರಾಂತಿ ಪ್ರೊಡಕ್ಷನ್ ಲಾಂಛನದಲ್ಲಿ ಅನಿಲ್ ಅವರು ನಿರ್ಮಿಸುತ್ತಿರುವ ಈ ಚಿತ್ರವನ್ನು “ನಟ್ವರ್ ಲಾಲ್” ಚಿತ್ರದ ನಿರ್ದೇಶಕ ಲವ ವಿ ಅವರೆ ನಿರ್ದೇಶಿಸುತ್ತಿದ್ದಾರೆ‌. “ವಿಕ್ರಾಂತ್ ರೋಣ” ಖ್ಯಾತಿಯ ವಿಲಿಯಂ ಡೇವಿಡ್ ಅವರ ಛಾಯಾಗ್ರಹಣ…

ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ . ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್ .

ಐದು ಭಾಷೆಗಳಲ್ಲಿ ಬರಲಿದೆ “1990 s” ಪ್ರೇಮಕಥೆ . ಏಕಕಾಲಕ್ಕೆ ಬಿಡುಗಡೆಯಾಯಿತು ನಾಲ್ಕು ಭಾಷೆಗಳ ಟೀಸರ್ .

ಮನಸ್ಸು ಮಲ್ಲಿಗೆ ಕಂಬೈನ್ಸ್ ಲಾಂಛನದಲ್ಲಿ ನಿರ್ಮಾಣವಾಗಿರುವ, ನಂದಕುಮಾರ್ C M ನಿರ್ದೇಶಿಸಿರುವ ಹಾಗೂ ಅರುಣ್ – ರಾಣಿ ವರದ್ ಅಭಿನಯದ “1990s” ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನೆರವೇರಿತು. ಲಹರಿ ವೇಲು ಸೇರಿದಂತೆ ಅನೇಕ ಗಣ್ಯರು ನಾಲ್ಕು ಭಾಷೆಗಳ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ಹಿಂದಿ ಟೀಸರ್ ತಾಂತ್ರಿಕ ಕಾರಣದಿಂದ ಇಂದು ಬಿಡುಗಡೆಯಾಗಲಿಲ್ಲ. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ಇಪ್ಪತ್ತು ವರ್ಷಗಳಿಂದ ಚಿತ್ರರಂಗದಲ್ಲಿದ್ದೇನೆ. ನಿರ್ದೇಶಕನಾಗಿ ಇದು ಚೊಚ್ಚಲ ಚಿತ್ರ. ಈ ಚಿತ್ರ ಆಗಲು…