ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ಬಹು ನಿರೀಕ್ಷಿತ “ಛೂ ಮಂತರ್” ಮೇ 10 ರಂದು ತೆರೆಗೆ. .ಇದು ಶರಣ್ ಅಭಿನಯದ ಚಿತ್ರ

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಇದೇ ಮೇ 10 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಪೋಸ್ಟರ್ ಗಳ ಮೂಲಕ “ಛೂ ಮಂತರ್” ಚಿತ್ರ ಜನರ ಮನ ತಲುಪಿದೆ. ಏಪ್ರಿಲ್ 19(ಶುಕ್ರವಾರ) ರಂದು ಟ್ರೇಲರ್ ಬರಲಿದ್ದು, ಚಿತ್ರ ಮೇ 10…

ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ”

ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ”

ಮೊದಲ ಚಿತ್ರದಲ್ಲೇ ಅಭಿಮಾನಿಗಳ ಮನಗೆದ್ದ ಯುವ ರಾಜಕುಮಾರ್ “ರಾಜಕುಮಾರ”, “ಕೆ.ಜಿ.ಎಫ್”, “ಕಾಂತಾರ” ದಂತಹ ಯಶಸ್ವಿ ಚಿತ್ರಗಳ ನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ ಹಾಗೂ ಸಂತೋಷ್ ಆನಂದರಾಮ್ ನಿರ್ದೇಶನದ “ಯುವ” ಚಿತ್ರ ಬಿಡುಗಡೆಯಾಗಿ ಎಲ್ಲರ ಮನ ಗಿದ್ದಿದೆ. ಹೊಂಬಾಳೆ ಫಿಲಂಸ್ ನ ಯಶಸ್ಸಿನ ಕಿರೀಟಕ್ಕೆ ಮತ್ತೊಂದು ಗರಿ “ಯುವ” ಚಿತ್ರ. ದೊಡ್ಮನೆಯ ಕುಡಿ ಯುವ ರಾಜಕುಮಾರ್ ನಾಯಕನಾಗಿ ಪಾದಾರ್ಪಣೆ ಮಾಡುತ್ತಿರುವ ಮೊದಲ ಚಿತ್ರವಾಗಿರುವುದರಿಂದ ಸಾಕಷ್ಟು ನಿರೀಕ್ಷೆಗಳಿತ್ತು. ಆ ನಿರೀಕ್ಷೆಗಳಂತೆಯೇ ಚಿತ್ರ ಚೆನ್ನಾಗಿ…

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಜನಮನಸೂರೆಗೊಳ್ಳುತ್ತಿದೆ “BAD” ಚಿತ್ರದ ಸುಂದರ ಯುಗಳಗೀತೆ” .

ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರಕ್ಕಾಗಿ ಖ್ಯಾತ ಸಾಹಿತಿ ಕವಿರಾಜ್ “ಮಾತಿಗೂ ಮಾತಿಗೂ” ಎಂಬ ಸುಂದರ ಯುಗಳಗೀತೆ ಬರೆದಿದ್ದಾರೆ. ಅರ್ಜುನ್ ಜನ್ಯ ಸಂಗೀತ ನೀಡಿರುವ ಈ ಹಾಡನ್ನು “ಸರಿಗಮಪ” ಖ್ಯಾತಿಯ ಪೃಥ್ವಿ ಭಟ್ ಹಾಗೂ ಸುನೀಲ್ ಗುಜಗೊಂಡ ಸುಶ್ರಾವ್ಯವಾಗಿ ಹಾಡಿದ್ದಾರೆ. ಜಂಕಾರ್ ಮ್ಯೂಸಿಕ್ ಮೂಲಕ ಬಿಡುಗಡೆಯಾಗಿರುವ ಈ ಹಾಡು ಜನಮನಸೂರೆಗೊಳ್ಳುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ. ಈಗಾಗಲೇ ಟೀಸರ್ ಹಾಗೂ ಟ್ರೇಲರ್ ಮೂಲಕ ಸದ್ದು…

ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ “SCAM 1770 ಚಿತ್ರದ ಟ್ರೇಲರ್ ಬಿಡುಗಡೆ” .

ಪ್ರಸ್ತುತ ಶಿಕ್ಷಣದ ವ್ಯವಸ್ಥೆಯ ನ್ಯೂನ್ಯತೆಗಳನ್ನು ಎತ್ತಿ ಹಿಡಿದಿರುವ “SCAM 1770 ಚಿತ್ರದ ಟ್ರೇಲರ್ ಬಿಡುಗಡೆ” .

ಮನುಷ್ಯನಿಗೆ ಎಲ್ಲಕ್ಕಿಂತ ಹೆಚ್ಚು ಉತ್ತಮ ಶಿಕ್ಷಣ. ಆ ಶಿಕ್ಷಣದಲ್ಲೇ ಈಗ ಸಾಕಷ್ಟು scam ಗಳು ನಡೆಯುತ್ತಿದೆ. ಅಂತಹ scamಗಳನ್ನು ಎತ್ತಿ ಹಿಡಿಯುವ ಕಥಾಹಂದರ ಹೊಂದಿರುವ “scam 1770” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಪ್ರತಿದಿನ ಬೆಳಗ್ಗೆ ಎಲ್ಲರ ಮನೆಗೂ ಪೇಪರ್ ಹಾಕಿ, ವಿದ್ಯಾಭ್ಯಾಸ ಮಾಡುತ್ತಿರುವ ಆದರ್ಶ್ ಅವರಿಂದ ಈ ಚಿತ್ರದ ಟ್ರೇಲರ್ ಬಿಡುಗಡೆಯಾಯಿತು. ಡಿ ಕ್ರಿಯೇಷನ್ಸ್ ಲಾಂಛನದಲ್ಲಿ ದೇವರಾಜ್ ಆರ್ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ವಿಕಾಸ್ ಪುಷ್ಪಗಿರಿ ನಿರ್ದೇಶಿಸಿರುವ ಈ ಚಿತ್ರದ ಪ್ರಮುಖಪಾತ್ರದಲ್ಲಿ “ಸರ್ಕಾರಿ ಹಿರಿಯ…

ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ.

ಕರ್ನಾಟಕದಲ್ಲಿ ಹೊಂಬಾಳೆ ಫಿಲಂಸ್ ಮೂಲಕ ಬಿಡುಗಡೆಯಾಗುತ್ತಿದೆ ಪೃಥ್ವಿರಾಜ್ ಸುಕುಮಾರನ್ ಅಭಿನಯದ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್)ಚಿತ್ರ.

ರಾಷ್ಟ್ರಪ್ರಶಸ್ತಿ ವಿಜೇತ ನಿರ್ದೇಶಕ ಬ್ಲೆಸ್ಸಿ ಅವರ ನಿರ್ದೇಶನದಲ್ಲಿ ಪೃಥ್ವಿರಾಜ್ ಸುಕುಮಾರನ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಆಡುಜೀವಿತಂ”(ಗೋಟ್ ಲೈಫ್) ಚಿತ್ರ ಇದೇ ಮಾರ್ಚ್ 28 ರಂದು ತೆರೆಗೆ ಬರಲಿದೆ. ಹೆಸರಾಂತ ಹೊಂಬಾಳೆ ಫಿಲಂಸ್ ಕರ್ನಾಟಕದ ವಿತರಣೆಯ ಹಕ್ಕನ್ನು ಪಡೆದುಕೊಂಡಿದೆ. ಕರ್ನಾಟಕದಾದ್ಯಂತ ಹೊಂಬಾಳೆ ಫಿಲಂಸ್ ಸಂಸ್ಥೆಯ ವಿಜಯ್ ಕಿರಗಂದೂರ್ ಅವರು ಈ ಚಿತ್ರವನ್ನು ಅರ್ಪಿಸಿ,ಬಿಡುಗಡೆ ಮಾಡುತ್ತಿದ್ದಾರೆ. ಹೊಂಬಾಳೆ ಫಿಲಂಸ್ ನ ವಿಜಯ್ ಕಿರಗಂದೂರ್ ಅವರು ಹಾಗೂ ನಟ ಪೃಥ್ವಿರಾಜ್ ಸುಕುಮಾರನ್ ಅವರು ಆತ್ಮೀಯ ಸ್ನೇಹಿತರು. ಹೊಂಬಾಳೆ ಫಿಲಂಸ್ ನ…

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ . ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ .

ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು ಹೊಂಬಾಳೆ ಫಿಲಂಸ್ ನಿರ್ಮಾಣದ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ . ಯುವ ರಾಜಕುಮಾರ್ ನಾಯಕರಾಗಿ ನಟಿಸಿರುವ ಈ ಚಿತ್ರಕ್ಕೆ ಸಂತೋಷ್ ಆನಂದರಾಮ್ ನಿರ್ದೇಶನ .

“ರಾಜಕುಮಾರ”, “ಕೆಜಿಎಫ್”, ” ಕಾಂತಾರ” ದಂತಹ ಜನಪ್ರಿಯ ಚಿತ್ರಗಳನ್ನು ನಿರ್ಮಾಣ ಮಾಡಿರುವ ಹೊಂಬಾಳೆ ಫಿಲಂಸ್ ಮೂಲಕ ವಿಜಯ್ ಕಿರಗಂದೂರ್ ಅವರು ನಿರ್ಮಿಸಿರುವ “ಯುವ” ಚಿತ್ರದ ಪ್ರೀ ರಿಲೀಸ್ ಇವೆಂಟ್ ಇತ್ತೀಚಿಗೆ ಹೊಸಪೇಟೆಯಲ್ಲಿ ಅದ್ದೂರಿಯಾಗಿ ನೆರವೇರಿತು. ಯುವ ರಾಜಕುಮಾರ್ ಈ ಚಿತ್ರದ ಮೂಲಕ ನಾಯಕರಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಸಂತೋಷ್ ಆನಂದರಾಮ್ ನಿರ್ದೇಶಿಸಿದ್ದಾರೆ. ಹೊಸಪೇಟೆಯ ಪುನೀತ್ ರಾಜಕುಮಾರ್ ಮೈದಾನದಲ್ಲಿ ಅದ್ದೂರಿಯಾಗಿ ಈ ವರ್ಣರಂಜಿತ ಸಮಾರಂಭ ನಡೆಯಿತು. ರಾಘವೇಂದ್ರ ರಾಜಕುಮಾರ್, ಮಂಗಳ ರಾಘವೇಂದ್ರ ರಾಜಕುಮಾರ್, ಅಶ್ವಿನಿ ಪುನೀತ್ ರಾಜಕುಮಾರ್, ವಿನಯ್ ರಾಜಕುಮಾರ್,…

ಪಂಚಭಾಷೆಗಳಲ್ಲಿ “ಗನ್ಸ್ ಅಂಡ್ ರೋಸಸ್” ಗೆ ಸೆನ್ಸಾರ್ ಪೂರ್ಣ .

ಪಂಚಭಾಷೆಗಳಲ್ಲಿ “ಗನ್ಸ್ ಅಂಡ್ ರೋಸಸ್” ಗೆ ಸೆನ್ಸಾರ್ ಪೂರ್ಣ .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದ ಹಾಗೂ ಕನ್ನಡ ಚಿತ್ರರಂಗದ ಹೆಸರಾಂತ ಕಥೆಗಾರ ಅಜಯ್ ಕುಮಾರ್ ಪುತ್ರ ಅರ್ಜುನ್ ನಾಯಕರಾಗಿ ನಟಿಸಿರುವ ಅಂಡರ್ ವಲ್ಡ್ ಲವ್ ಸ್ಟೋರಿ ಕಥಾಹಂದರ ಹೊಂದಿರುವ “ಗನ್ಸ್ ಅಂಡ್” ರೋಸಸ್” ಚಿತ್ರ ಕನ್ನಡ, ತೆಲುಗು, ತಮಿಳು, ಮಲಯಾಳಂ ಹಾಗೂ ಹಿಂದಿ ಭಾಷೆಗಳಲ್ಲಿ ನಿರ್ಮಾಣವಾಗಿದೆ. ಐದು ಭಾಷೆಗಳಲ್ಲೂ ಪ್ರಾದೇಶಿಕ ಸೆನ್ಸಾರ್ ಮಂಡಳಿ ಈ ಚಿತ್ರವನ್ನು ವೀಕ್ಷಿಸಿದ್ದು, ಯು/ಎ ಪ್ರಮಾಣಪತ್ರ ನೀಡಿದೆ. ಸದ್ಯದಲ್ಲೇ ಟೀಸರ್ ಹಾಗೂ ಹಾಡುಗಳು ರಿಲೀಸ್ ಆಗಲಿದ್ದು, ಏಪ್ರಿಲ್…

ಹಿಟ್ ಆಯ್ತು “ರಾನಿ” ಹಾಡು ….”ಕೋಲೆ ಕೋಲೆ” ಎನ್ನುತ್ತಾ ಬಂದರು ಕಿರಣ್ ರಾಜ್.

ಹಿಟ್ ಆಯ್ತು “ರಾನಿ” ಹಾಡು ….”ಕೋಲೆ ಕೋಲೆ” ಎನ್ನುತ್ತಾ ಬಂದರು ಕಿರಣ್ ರಾಜ್.

ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರ ಪೊಸ್ಟರ್ ಹಾಗೂ ಟೀಸರ್ ಮೂಲಕ ಈಗಾಗಲೇ ಸದ್ದು ಮಾಡಿದೆ. ಮಹಾಶಿವರಾತ್ರಿಯ ದಿನದಂದು “ರಾನಿ” ಚಿತ್ರದ “ಕೋಲೆ ಕೋಲೆ” ಎನ್ನುವ ಜಾನಪದ ಶೈಲಿಯ ಮಾಸ್ ಹಾಡು ಟಿ ಸಿರೀಸ್ ಯೂಟ್ಯೂಬ್ ಚಾನಲ್ ಮೂಲಕ ಬಿಡುಗಡೆಯಾಗಿ ಪಡ್ಡೆ ಹುಡುಗರ ಮನಸ್ಸು ಗೆದ್ದಿದೆ. ಈಗಾಗಲೇ ಒಂದು ಮಿಲಿಯನ್ ಜನರು ಈ ಹಾಡನ್ನು ವೀಕ್ಷಿಸಿದ್ದಾರೆ. ಪ್ರಾರಂಬದಿಂದಲೂ ವಿಭಿನ್ನವಾಗಿ ಪ್ರಚಾರ ಮಾಡುತ್ತಿರುವ ರಾನಿ ತಂಡ ಈ ಬಾರಿ ಶಿವರಾತ್ರಿ ಹಬ್ಬದ ಪ್ರಯುಕ್ತ ಚಿತ್ರದ ನಾಯಕ ನಟ…

ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್”.

ಮಾರ್ಚ್ 22 ರಂದು ಬಿಡುಗಡೆಯಾಗಲಿದೆ ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್”.

ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ ಹಾಗೂ ಪ್ರಮೋದ್ ಜಯ ನಿರ್ದೇಶನದ “ದಿಲ್ ಖುಷ್” ಚಿತ್ರ ಇದೇ ಮಾರ್ಚ್ 22 ರಂದು ತೆರೆಗೆ ಬರಲಿದೆ. ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದುಕೊಂಡಿದೆ. ಸದ್ಯದಲ್ಲೇ ಟ್ರೇಲರ್ ಸಹ ಬರಲಿದೆ. ಸಿಂಪಲ್ ಸುನಿ ಅವರ ಬಳಿ ಕಾರ್ಯ ನಿರ್ವಹಿಸಿರುವ ಪ್ರಮೋದ್ ಜಯ ಅವರು ನಿರ್ದೇಶಿಸಿರುವ ಚೊಚ್ಚಲ ಚಿತ್ರವಿದು. ಕಥೆ, ಚಿತ್ರಕಥೆ…

ಶರಣ್ ಅಭಿನಯದ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಏಪ್ರಿಲ್ 5 ರಂದು ತೆರೆಗೆ.

ಶರಣ್ ಅಭಿನಯದ ಬಹು ನಿರೀಕ್ಷಿತ “ಛೂ ಮಂತರ್” ಚಿತ್ರ ಏಪ್ರಿಲ್ 5 ರಂದು ತೆರೆಗೆ.

ತರುಣ್ ಸ್ಟುಡಿಯೋಸ್ ಲಾಂಛನದಲ್ಲಿ ಮಾನಸ ತರುಣ್ ಹಾಗೂ ತರುಣ್ ಶಿವಪ್ಪ ನಿರ್ಮಿಸಿರುವ, “ಕರ್ವ” ಖ್ಯಾತಿಯ ನವನೀತ್ ನಿರ್ದೇಶಿಸಿರುವ ಹಾಗೂ ತಮ್ಮ ಅಮೋಘ ಅಭಿನಯದ ಮೂಲಕ ಜನಮನ ಗೆದ್ದಿರುವ ನಟ ಶರಣ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಛೂ‌ ಮಂತರ್” ಚಿತ್ರ ಇದೇ ಏಪ್ರಿಲ್ 5 ರಂದು ರಾಜ್ಯಾದ್ಯಂತ. ಬಿಡುಗಡೆಯಾಗುತ್ತಿದೆ. ಈಗಾಗಲೇ ಟೀಸರ್ ಮೂಲಕ ಮನೆಮಾತಾಗಿರುವ “ಛೂ ಮಂತರ್” ಚಿತ್ರದ ಟ್ರೇಲರ್ ಸಹ ಸದ್ಯದಲ್ಲೇ ಬಿಡುಗಡೆಯಾಗಲಿದೆ. ಇದೊಂದು ಹಾರಾರ್ ಚಿತ್ರವಾಗಿದ್ದು, ಈ ಹಿಂದೆ ಬಂದಿರುವ ಹಾರಾರ್ ಚಿತ್ರಗಳಿಗಿಂತ ಸ್ವಲ್ಪ…