ಸೆನ್ಸಾರ್ ಪಾಸಾದ ರವಿಕೆ ಪ್ರಸಂಗ.

ಸೆನ್ಸಾರ್ ಪಾಸಾದ ರವಿಕೆ ಪ್ರಸಂಗ.

ಮಂಗಳೂರು: ದೃಷ್ಟಿ ಮೀಡಿಯಾ ಪ್ರೊಡಕ್ಷನ್ ನಡಿ ತಯಾರಾದ ಸಂತೋಷ್ ಕೊಡೆಂಕೇರಿ ನಿರ್ದೇಶನದ ರವಿಕೆ ಪ್ರಸಂಗ ಸಿನಿಮಾವನ್ನು ಸೆನ್ಸಾರ್ ಮಂಡಳಿ ವೀಕ್ಷಿಸಿ ಯು-ಎ ಸರ್ಟಿಫಿಕೇಟ್ ನೀಡಿದೆ.ರವಿಕೆ ಪ್ರಸಂಗ ಸಿನಿಮಾದ ಟ್ರೈಲರ್ ಈಗಾಗಲೇ ಬಿಡುಗಡೆಗೊಂಡು ಜನರಿಂದ ಮೆಚ್ಚುಗೆ ಗಳಿಸಿದೆ. ಸಿನಿಮಾ ಫೆಬ್ರವರಿ 16 ರಂದು ರಾಜ್ಯಾದ್ಯಂತ ತೆರೆಕಾಣಲಿದೆ.ಕನ್ನಡದಲ್ಲಿ ಭಿನ್ನ-ವಿಭಿನ್ನ ಟೈಟಲ್‌ಗಳನ್ನಿಟ್ಟುಕೊಂಡು ಸಿನಿಮಾಗಳು ಬರುತ್ತಿವೆ. ಈ ಸಾಲಿಗೆ ಸೇರುವ ಸಿನಿಮಾ ‘ರವಿಕೆ ಪ್ರಸಂಗ’. ಈಗಾಗಲೇ ಚಿತ್ರೀಕರಣ ಮುಗಿಸಿರುವ ಈ ಸಿನಿಮಾದ ಟೀಸ‌ರ್ ಮತ್ತು ಟ್ರೈಲರ್ ಬಿಡುಗಡೆಯಾಗಿ ಮೆಚ್ಚುಗೆ ಪಡೆದಿತ್ತು. ರವಿಕೆ ಅಂದರೆ…

ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ . ಸಮೃದ್ಧಿ ಮಂಜುನಾಥ್ ನಿರ್ಮಾಣದ ಈ ಚಿತ್ರಕ್ಕೆ ರಘುಕುಮಾರ್ ಓ ಆರ್ ನಿರ್ದೇಶನ .ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ .

ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ . ಸಮೃದ್ಧಿ ಮಂಜುನಾಥ್ ನಿರ್ಮಾಣದ ಈ ಚಿತ್ರಕ್ಕೆ ರಘುಕುಮಾರ್ ಓ ಆರ್ ನಿರ್ದೇಶನ .ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರಕ್ಕೆ ಚಾಲನೆ .

ಸಮೃದ್ಧಿ ಮಂಜುನಾಥ್ ಅವರು ತಮ್ಮ ಕೆ.ವೆ.ಸಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಿರ್ಮಿಸುತ್ತಿರುವ, ರಘುಕುಮಾರ್ ಓ.ಆರ್ ನಿರ್ದೇಶನದಲ್ಲಿ ಧನ್ವೀರ್ ನಾಯಕರಾಗಿ ನಟಿಸುತ್ತಿರುವ “ಹಯಗ್ರೀವ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ನಾಡದೇವತೆ ಶ್ರೀಚಾಮುಂಡೇಶ್ವರಿ ಸನ್ನಿಧಿಯಲ್ಲಿ ನೆರವೇರಿತು. ಚಿತ್ರತಂಡದ ಸದಸ್ಯರು ಹಾಗೂ ಹಲವಾರು ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗವಹಿಸಿದ್ದರು. ಮುಹೂರ್ತ ಸಮಾರಂಭದ ನಂತರ ಮೈಸೂರು ನಗರದಲ್ಲಿ ನಡೆದ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾಹಿತಿ ನೀಡಿದರು. “ಹಯಗ್ರೀವ”, ನಮ್ಮ ಕೆವಿಸಿ ಪ್ರೊಡಕ್ಷನ್ಸ್‌ ಬ್ಯಾನರ್ ನಲ್ಲಿ ನಿರ್ಮಾಣವಾಗುತ್ತಿರುವ ಮೂರನೆಯ ಚಿತ್ರ ಎಂದು ಮಾತನಾಡಿದ ನಿರ್ಮಾಪಕ ಸಮೃದ್ದಿ…

ಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”. ಶನಿವಾರ, ಭಾನುವಾರ ರಾತ್ರಿ ಒಂಭತ್ತಕ್ಕೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”.

ಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”. ಶನಿವಾರ, ಭಾನುವಾರ ರಾತ್ರಿ ಒಂಭತ್ತಕ್ಕೆ ಕಲರ್ಸ್‌ ಕನ್ನಡದಲ್ಲಿ ಪ್ರಸಾರಮತ್ತೆ ಶುರುವಾಗಿದೆ ನಗೆಯ ರಸದೌತಣದ “ಗಿಚ್ಚಿ ಗಿಲಿಗಿಲಿ”.

ಬಿಗ್‌ಬಾಸ್‌ ಸೀಸನ್‌ ಹತ್ತರ ಅಭೂತಪೂರ್ವ ಯಶಸ್ಸಿನ ನಂತರ ಕಲರ್ಸ್‌ ಕನ್ನಡ ಇದೀಗ ವಾರಾಂತ್ಯದ ಮನರಂಜನೆಯನ್ನು ಇನ್ನೊಂದು ಹಂತಕ್ಕೆ ಏರಿಸಲು ಸಿದ್ಧತೆ ಮಾಡಿಕೊಂಡಿದೆ. ಈಗಾಗಲೇ ರಾಜ್ಯದ ಎಲ್ಲೆಡೆ ಮನೆಮಾತಾಗಿರುವ, ಹಾಸ್ಯಗಾರರು ಮತ್ತು ಹಾಸ್ಯಗಾರರಲ್ಲದವರು ಜೋಡಿಯಾಗಿ ವೀಕ್ಷಕರನ್ನು ರಂಜಿಸುವ ವಿನೂತನ ಆಲೋಚನೆಯ ಟಿ ವಿ ಶೋ “ಗಿಚ್ಚಿಗಿಲಿಗಿಲಿ”ಯ ಎರಡು ಸೂಪರ್‌ ಹಿಟ್‌ ಸೀಸನ್‌ಗಳ ನಂತರ ಭರ್ಜರಿ ಮೂರನೇ ಸೀಸನ್ ಫೆಬ್ರವರಿ 3 ರಿಂದ ಆರಂಭವಾಗಿದೆ. ಪ್ರತಿ ಶನಿವಾರ ಮತ್ತು ಭಾನುವಾರ ರಾತ್ರಿ ಒಂಭತ್ತು ಗಂಟೆಗೆ ಈ ಕಾಯಕ್ರಮ ಕಲರ್ಸ್ ಕನ್ನಡ…

ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅನಾವರಣವಾಯಿತು “ಸಂಜು” ಚಿತ್ರದ ಸುಮಧುರ ಹಾಡುಗಳು .

ಕನ್ನಡ ಚಿತ್ರರಂಗದ ಗಣ್ಯರ ಸಮ್ಮುಖದಲ್ಲಿ ಅನಾವರಣವಾಯಿತು “ಸಂಜು” ಚಿತ್ರದ ಸುಮಧುರ ಹಾಡುಗಳು .

ಪತ್ರಕರ್ತನಾಗಿ ನಂತರ ನಟನಾಗಿ ಈಗ ನಿರ್ದೇಶಕನಾಗಿಯೂ ಜನಪ್ರಿಯರಾಗಿರುವ ಯತಿರಾಜ್ ನಿರ್ದೇಶನದ “ಸಂಜು” ಚಿತ್ರದ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ನಿರ್ದೇಶಕರಾದ ಯೋಗರಾಜ್ ಭಟ್, ಮಠ ಗುರುಪ್ರಸಾದ್, ಗುರು ದೇಶಪಾಂಡೆ, ರವಿ.ಆರ್.ಗರಣಿ, ಪಿ.ಮೂರ್ತಿ, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರು ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ‘ಸಂಜು” ಚಿತ್ರಕ್ಕೆ ಶುಭ ಕೋರಿದರು. ವಿಜಯ್ ಹರಿತ್ಸ ಸಂಗೀತ ನೀಡಿರುವ ಈ…

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ರಾಕ್ಷಸ ಡಾಲಿ ಧನಂಜಯ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, “ಅಬ್ಬಬ್ಬ” ಚಿತ್ರದ ಟ್ರೇಲರ್ ಸಖತಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. “ನಾನು ಸಾಮಾನ್ಯವಾಗಿ ಒಂದೇ ಜಾನರ್ ನ ಸಿನಿಮಾ ಮಾಡುವುದಿಲ್ಲ. ಆದರೆ ನಾನು ನಿರ್ದೇಶಿಸಿರುವ ಕಾಮಿಡಿ ಜಾನರಿನ ಎರಡನೇ…

ರಾಗಿಣಿ ದ್ವಿವೇದಿ ಅಭಿನಯದ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ .

ರಾಗಿಣಿ ದ್ವಿವೇದಿ ಅಭಿನಯದ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ .

ಎಸ್ ಆರ್ ಫಿಲಂ ಫ್ಯಾಕ್ಟರಿ ಬ್ಯಾನರ್ ಅಡಿಯಲ್ಲಿ ನಿರ್ಮಾಣಗೊಂಡಿರುವ, ರಾಗಿಣಿ ದ್ವಿವೇದಿ ನಾಯಕಿಯಾಗಿ ನಟಿಸಿರುವ, ತಮಿಳು ಹಾಗೂ ಕನ್ನಡ ಭಾಷೆಗಳಲ್ಲಿ ನಿರ್ಮಾಣವಾಗಿರುವ “ಇಮೇಲ್” ಚಿತ್ರದ ಟ್ರೇಲರ್ ಹಾಗೂ ಹಾಡುಗಳು ಇತ್ತೀಚಿಗೆ ಬಿಡುಗಡೆಯಾಯಿತು. ಎಸಿಪಿ ಶಂಕರ್, ಪ್ರಕೃತಿ ಪ್ರಸನ್ನ, ಸಿರಿ ಮ್ಯೂಸಿಕ್ ನ ಸುರೇಶ್ ಚಿಕ್ಕಣ್ಣ ಸೇರಿದಂತೆ ಹಲವು ಗಣ್ಯರ ಉಪಸ್ಥಿತಿಯಲ್ಲಿ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭಕ್ಕೆ ಸಾಕ್ಷಿಯಾದರು. ಖ್ಯಾತ ನಟ, ಇಂಡಿಯನ್‌ ಮೈಕಲ್ ಜಾಕ್ಸನ್ ಎಂದೇ ಪ್ರಸಿದ್ದರಾಗಿರುವ ಪ್ರಭುದೇವ ಅವರು ಈ ಚಿತ್ರದ ಟ್ರೇಲರ್ ವೀಕ್ಷಿಸಿ,…

ಸಮ್ಮರ್ ಹಾಲಿಡೇಸ್ ಗೆ ಮನೋರಂಜನೆಯ ರಸದೌತಣ ನೀಡಲು ಬರುತ್ತಿದೆ “ಗನ್ಸ್ ಅಂಡ್ ರೋಸಸ್” .

ಸಮ್ಮರ್ ಹಾಲಿಡೇಸ್ ಗೆ ಮನೋರಂಜನೆಯ ರಸದೌತಣ ನೀಡಲು ಬರುತ್ತಿದೆ “ಗನ್ಸ್ ಅಂಡ್ ರೋಸಸ್” .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ನಿರ್ಮಾಣವಾಗಿದೆ. ಇತ್ತೀಚೆಗೆ ಪ್ರಾದೇಶಿಕ ಸೆನ್ಸಾರ್ ಮಂಡಳಿ ಯು/ಎ ಪ್ರಮಾಣಪತ್ರ ನೀಡಿದೆ. ಚಿತ್ರದ ಕುರಿತು ಸೆನ್ಸಾರ್ ಮಂಡಳಿ ಮೆಚ್ಚುಗೆ ಮಾತುಗಳಾಡಿದೆ. ತೆಲುಗು, ತಮಿಳು, ಮಲೆಯಾಳಂ ಹಾಗೂ ಹಿಂದಿ ಭಾಷೆಗಳ ಸೆನ್ಸಾರ್ ಕೂಡ ಇದೇ ತಿಂಗಳಲ್ಲಿ ಆಗಲಿದೆ. ಏಪ್ರಿಲ್ ನಲ್ಲಿ ಬೇಸಿಗೆ ರಜೆ ಆರಂಭವಾಗಲಿದ್ದು, ಆ ಸಮಯದಲ್ಲಿ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ…

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ಯುವ ನಿರ್ದೇಶಕ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಾರ್ ಸಪ್ಲೇಯರ್ ಒಬ್ಬನ ಜೀವನ ವಿವಿಧ ಮಜ್ಜಲುಗಳನ್ನು ತೆರೆದಿಡುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ಇದು, ಮರ್ಡರ್ ಮಿಸ್ಟರಿ ಜಾನರ್ ನ ಚಿತ್ರವಾಗಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಬೆಂಗಳೂರಿನಲ್ಲೇ ಹೆಚ್ಚಿನ…

“ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ.. ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಅಭಿದಾಸ್ & ಶರಣ್ಯ ಶೆಟ್ಟಿ ಅಭಿನಯದ ಈ ಚಿತ್ರ .”ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ..

“ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ.. ಟ್ರೇಲರ್ ನಲ್ಲೇ ಮೋಡಿ ಮಾಡಿದೆ ಅಭಿದಾಸ್ & ಶರಣ್ಯ ಶೆಟ್ಟಿ ಅಭಿನಯದ ಈ ಚಿತ್ರ .”ನಗುವಿನ ಹೂಗಳ ಮೇಲೆ” ಸುಂದರ ಪ್ರೇಮ ಪಯಣ..

ಶ್ರೀಸತ್ಯಸಾಯಿ ಆರ್ಟ್ಸ್ ಲಾಂಛನದಲ್ಲಿ ಕೆ.ಕೆ ರಾಧಾಮೋಹನ್ ನಿರ್ಮಿಸಿರುವ, “ಕೆಂಪಿರ್ವೆ” ಖ್ಯಾತಿಯ ವೆಂಕಟ್ ಭಾರದ್ವಾಜ್ ನಿರ್ದೇಶನದ ಹಾಗೂ ಅಭಿ ದಾಸ್ – ಶರಣ್ಯ ಶೆಟ್ಟಿ ಜೋಡಿಯಾಗಿ ನಟಿಸಿರುವ “ನಗುವಿನ ಹೂಗಳ ಮೇಲೆ” ಚಿತ್ರದ ಟ್ರೇಲರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಈಗಾಗಲೇ ಚಿತ್ರದ ಟೀಸರ್, ಟ್ರೇಲರ್ ಹಾಗೂ ಹಾಡುಗಳ ಮೂಲಕ ಮನೆಮಾತಾಗಿರುವ ಈ “ಕನ್ನಡ ಮಣ್ಣಿನ ನಿಜ ಪ್ರೇಮ ಕಥೆ” ಫೆಬ್ರವರಿ 9 ರಂದು ತೆರೆಗೆ ಬರುತ್ತಿದೆ. ನಿರ್ದೇಶಕ ವೆಂಕಟ್…

ವಿಷಯಲ್ ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸಂಯುಕ್ತ ಹೆಗಡೆ ಅಭಿನಯದ “ಕ್ರೀಂ” ಚಿತ್ರ.

ವಿಷಯಲ್ ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದೆ ಸಂಯುಕ್ತ ಹೆಗಡೆ ಅಭಿನಯದ “ಕ್ರೀಂ” ಚಿತ್ರ.

“ಕಿರಿಕ್ ಪಾರ್ಟಿ” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ಸಂಯುಕ್ತ ಹೆಗಡೆ ಪ್ರಮುಖಪಾತ್ರದಲ್ಲಿ ನಟಿಸಿರುವ “ಕ್ರೀಂ” ಚಿತ್ರದ ವಿಷುಯಲ್ ಟ್ರೇಲರ್ ಇತ್ತೀಚೆಗೆ A2 music ಮೂಲಕ ಬಿಡುಗಡೆಯಾಗಿದೆ. ಖ್ಯಾತ ಲೇಖಕ ಅಗ್ನಿ ಶ್ರೀಧರ್ ಈ ಚಿತ್ರದ ವಿಷುಯಲ್ ಟ್ರೇಲರ್ ಬಿಡುಗಡೆ ಮಾಡಿದರು. ಡಿ.ಕೆ.ದೇವೇಂದ್ರ ಅವರು ನಿರ್ಮಿಸಿರುವ ಈ ಚಿತ್ರವನ್ನು ಅಭಿಷೇಕ್ ಬಸಂತ್ ನಿರ್ದೇಶಿಸಿದ್ದಾರೆ. ಕಥೆ, ಚಿತ್ರಕಥೆ ಹಾಗೂ ಸಂಭಾಷಣೆಯನ್ನು ಅಗ್ನಿ ಶ್ರೀಧರ್ ಅವರು ಬರೆದಿದ್ದಾರೆ. ಈ ಚಿತ್ರದ ಬಗ್ಗೆ ತುಂಬಾ ಭರವಸೆಯಿಟ್ಟುಕೊಂಡಿದ್ದೇನೆ ಎಂದು ಮಾತು ಆರಂಭಿಸಿದ…