ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ಜನವರಿ 3 ರಂದು “ಸಪ್ಲೆಯರ್ ಶಂಕರ” ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ & ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” , “ಟಾಮ್ & ಜರ್ರಿ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೆಯರ್ ಶಂಕರ” ಈಗಾಗಲೇ ಟೀಸರ್ ಮೂಲಕ ಸಾಕಷ್ಟು ಸದ್ದು ಮಾಡಿದೆ. ಜನವರಿ 3 ರಂದು ಚಿತ್ರತಂಡದಿಂದ ಬಿಗ್ ಅನೌನ್ಸ್ ಮೆಂಟ್ ಆಗಲಿದೆ. ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ಮೂಲಕ ಚಿತ್ರದ ಕುರಿತಾದ ಮಹತ್ವದ ಸುದ್ದಿಯನ್ನು ತಿಳಿಸಲು ಚಿತ್ರತಂಡ ತಯಾರಿ ನಡೆಸಿದೆ. ಚಿತ್ರತಂಡದಿಂದ ಹೊರಬರುತ್ತಿರುವ ಮಹತ್ವದ…

ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನ್ಯೂ ಇಯರ್ ಗೆ ಬಂತು “ಮ್ಯಾಟ್ನಿ” ಚಿತ್ರದ ಮಾಸ್ ಹಾಡು . ನೀನಾಸಂ ಸತೀಶ್ – ರಚಿತಾರಾಮ್ ಜೋಡಿಯ ಈ ಚಿತ್ರದ ಹಾಡನ್ನು ಬಿಡುಗಡೆ ಮಾಡಿ ಶುಭ ಕೋರಿದ ಡಾಲಿ ಧನಂಜಯ .

ನೀನಾಸಂ ಸತೀಶ್ ಹಾಗೂ ರಚಿತಾರಾಮ್ “ಅಯೋಗ್ಯ” ಚಿತ್ರದ ನಂತರ ನಟಿಸಿರುವ ಚಿತ್ರ “ಮ್ಯಾಟ್ನಿ”. ಬಹು ನಿರೀಕ್ಷಿತ ಈ ಚಿತ್ರದ ” ಬಾರೋ ಬಾರೋ ಬಾಟಲ್ ತಾರೋ” ಎಂಬ ಹಾಡು ನ್ಯೂ ಇಯರ್ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ನಟ ಡಾಲಿ ಧನಂಜಯ ಈ ಹಾಡನ್ನು ಬಿಡುಗಡೆ ಮಾಡಿದ್ದಾರೆ. ಪೂರ್ಣಚಂದ್ರ ತೇಜಸ್ವಿ ಬರೆದು ಸಂಗೀತ ನೀಡಿರುವ ಈ ಹಾಡನ್ನು ಪೂರ್ಣಚಂದ್ರ ತೇಜಸ್ವಿ, ನೀನಾಸಂ ಸತೀಶ್ ಹಾಗೂ ರೀಲ್ ರೀನಾ ಹಾಡಿದ್ದಾರೆ. ಯುವಪೀಳಿಗೆಗೆ ಹೇಳಿಮಾಡಿಸಿದಂತಿರುವ ಈ ಹಾಡಿಗೆ ನೀನಾಸಂ ಸತೀಶ್, ನಾಗಾಭೂಷಣ್ ಹಾಗೂ…

ಜನವರಿ 3 ರಂದು ಬಿಡುಗಡೆಯಾಗಲಿದೆ “ದಿಲ್ ಖುಷ್” ಚಿತ್ರದ ಮೊದಲ ಹಾಡು.

ಜನವರಿ 3 ರಂದು ಬಿಡುಗಡೆಯಾಗಲಿದೆ “ದಿಲ್ ಖುಷ್” ಚಿತ್ರದ ಮೊದಲ ಹಾಡು.

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಮೊದಲ ಹಾಡು ಜನವರಿ 3 ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಮೋದ್ ಜಯ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಗೂ ಸ್ಪರ್ಷ ಹಾಡಿದ್ದಾರೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಮೊದಲ ಹಾಡಿನ ಕುರಿತಾದ ಪ್ರೋಮೊ ಬಿಡುಗಡೆಯಾಗಿದ್ದು ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ “ದಿಲ್ ಖುಷ್” ಚಿತ್ರವನ್ನುಪ್ರಮೋದ್…

ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ .

ಹೊಸವರ್ಷಕ್ಕೆ ಘೋಷಣೆಯಾಯಿತು ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಹೊಸಚಿತ್ರ .

ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ದಿನಕರ್ ತೂಗುದೀಪ ನಿರ್ದೇಶನ . ಉತ್ಸಾಹದ ಚಿಲುಮೆಯಂತಿರುವ ಖ್ಯಾತ ನಟ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿದೆ. ಹೆಸರಾಂತ ನಿರ್ದೇಶಕ ದಿನಕರ್ ತೂಗುದೀಪ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪಕ್ಕಾ ಮಾಸ್ ಹಾಗೂ ಕಮರ್ಷಿಯಲ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಪ್ರೀ ಪ್ರೊಡಕ್ಷನ್…

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ “ಹೊಸ ದಿನಚರಿ” ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ…

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “chef ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್,…

ಮೂರ್ತಿ ಟ್ರಸ್ಟ್ ಮತ್ತು ಕುಪಾ ಬೆಂಗಳೂರಿನಲ್ಲಿ ಭಾರತದ ಮೊದಲ ಬೆಕ್ಕು ಸ್ಟೆರಿಲೈಸೇಶನ್ ಕೇಂದ್ರ ತೆರೆಯಿತು.

ಮೂರ್ತಿ ಟ್ರಸ್ಟ್ ಮತ್ತು ಕುಪಾ ಬೆಂಗಳೂರಿನಲ್ಲಿ ಭಾರತದ ಮೊದಲ ಬೆಕ್ಕು ಸ್ಟೆರಿಲೈಸೇಶನ್ ಕೇಂದ್ರ ತೆರೆಯಿತು.

ಮೂರ್ತಿ ಟ್ರಸ್ಟ್, ಕಂಪ್ಯಾಷನ್ ಅನ್ ಲಿಮಿಟೆಡ್ ಪ್ಲಸ್ ಆಕ್ಷನ್(CUPA) ಸಹಯೋಗದೊಂದಿಗೆ ನವೀನ ಮೈತ್ರಿ ಉಪಕ್ರಮ ಪ್ರಾರಂಭವಾಯಿತು. ಬೆಂಗಳೂರಿನಲ್ಲಿ ಅತ್ಯಾಧುನಿಕ ಸಮುದಾಯ ಬೆಕ್ಕು ಜನನ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಲಾಯಿತು. ಸದ್ಭಾವನೆ ಹಾಗೂ ಸೌಹಾರ್ದತೆಯನ್ನು ಸಂಕೇತಿಸುವ “ಮೈತ್ರಿ” ಎಂದು ಹೆಸರಿಸಲಾದ ಈ ಕೇಂದ್ರವು ಬೀದಿ ಬೆಕ್ಕು ಜನಸಂಖ್ಯೆಯನ್ನು ನಿರ್ವಹಿಸಲು ಮತ್ತು ಅಧಿಕ ಜನಸಂಖ್ಯೆಯ ಸಮಸ್ಯೆ ಎದುರಿಸಲು ಮೀಸಲಾಗಿರುವ ಭಾರತದ ಪ್ರಯತ್ನಗಳಲ್ಲಿ ಒಂದನ್ನು ಪ್ರತಿನಿಧಿಸುತ್ತದೆ. CUPA ಬೆಕ್ಕು ಜನನ ನಿಯಂತ್ರಣ ಗೆ ಸಮುದಾಯ – ಕೇಂದ್ರಿತ ವಿಧಾನದೊಂದಿಗೆ 2018 ರಿಂದ 5000…

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ‌. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ….

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಕನ್ನಡ ಚಿತ್ರರಂಗದಲ್ಲೀಗ ಕಂಟೆಂಟ್ ಓರಿಯೆಂಟಲ್ ಚಿತ್ರಗಳದೇ ಕಾರುಬಾರು. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿದೆ “ವಿಕಾಸ ಪರ್ವ” ಚಿತ್ರ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶ ಸಹ ಇದೆ.‌ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ…