ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” .

ಮನುಷ್ಯನ ದೈನಂದಿನ ಬದುಕಿನ ಬವಣೆಗಳ ಸುತ್ತಲ್ಲಿನ ಕಥೆ ಆಧರಿಸಿದೆ “ಮುದುಡಿದ ಎಲೆಗಳು” .

ರಿಯೊ ಪ್ರೊಡಕ್ಷನ್ ಲಾಂಛನದಲ್ಲಿ ರಂಜನಿ ಅವರು ನಿರ್ಮಿಸುತ್ತಿರುವ ಹಾಗೂ ಎಂ.ಶಂಕರ್ ನಿರ್ದೇಶಿಸುತ್ತಿರುವ ” ಮುದುಡಿದ ಎಲೆಗಳು” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಕಂಠೀರವ ಸ್ಟುಡಿಯೋದಲ್ಲಿ ಆರಂಭವಾಗಿತು. ಹಿರಿಯ ಸಿನಿಮಾ ಪ್ರಚಾರಕರ್ತ ಸುಧೀಂದ್ರ ವೆಂಕಟೇಶ್ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ಚಿತ್ರತಂಡದವರು ಹಾಗೂ ಅನೇಕ ಗಣ್ಯರು ಮುಹೂರ್ತ ಸಮಾರಂಭದಲ್ಲಿ ಭಾಗಿಯಾಗಿದ್ದರು. ಚಿತ್ರದ ಕುರಿತು ಮೊದಲು ಮಾತನಾಡಿದ ನಿರ್ಮಾಪಕ ಹಾಗೂ ನಿರ್ದೇಶಕ ಎಂ.ಶಂಕರ್, ನಮ್ಮ ರಿಯೊ ಪ್ರೊಡಕ್ಷನ್ ಮೂಲಕ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು‌. ನನ್ನ ಪತ್ನಿ ರಂಜನಿ…

‘ ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ತೆರೆಗೆ .

‘ ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಗೆ ಅಭಿಮಾನಿಗಳು ಫಿದಾ .”. ಬಹು ನಿರೀಕ್ಷಿತ ಈ ಚಿತ್ರ ನವೆಂಬರ್ 24ರಂದು ತೆರೆಗೆ .

ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ಟ್ರೇಲರ್ ಇತ್ತೀಚಿಗೆ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಟ್ರೇಲರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಮೆಚ್ಚುಗೆಯ ಮಹಾಪೂರವೇ ಹರಿದು ಬರುತ್ತಿದೆ. ಚಿತ್ರ ನವೆಂಬರ್ 24 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಈ ಚಿತ್ರವನ್ನು ನಿರ್ಮಾಣ ಮಾಡಿದ್ದಾರೆ. ಲೈಟರ್ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ “ಸ್ವಾತಿ ಮುತ್ತಿನ‌ ಮಳೆ ಹನಿಯೇ” ಚಿತ್ರ…

ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರಕ್ಕೆ ಚಾಲನೆ .

ಪ್ರಥಮ್ ಅಭಿನಯದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರಕ್ಕೆ ಚಾಲನೆ .

“ಬಿಗ್ ಬಾಸ್” ಮೂಲಕ ಜನಪ್ರಿಯರಾದ ನಟ ಪ್ರಥಮ್ ನಾಯಕನಾಗಿ ಅಭಿನಯಿಸುತ್ತಿರುವ, ಪಿ.ವಿ.ಆರ್ ಸ್ವಾಮಿ ಗೂಗಾರದೊಡ್ಡಿ ನಿರ್ದೇಶನದ “ಫಸ್ಟ್ ನೈಟ್ ವಿತ್ ದೆವ್ವ” ಚಿತ್ರದ ಮುಹೂರ್ತ ಸಮಾರಂಭ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿತು. ಹಿರಿಯನಟ ಶ್ರೀನಿವಾಸಮೂರ್ತಿ ಚಿತ್ರದ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರಿದರು. ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಫಸ್ಟ್ ನೈಟ್ ವಿತ್ ದೆವ್ವ” ಹಾರಾರ್ ವಿತ್ ಕಾಮಿಡಿ ಜಾನರ್ ನ ಚಿತ್ರ ಎಂದು ಮಾತನಾಡಿದ ನಾಯಕ ಪ್ರಥಮ್, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ….

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡುತ್ತಿರುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ, ರೋಹಿತ್ ಪದಕಿ ನಿರ್ದೇಶನದ ಹಾಗೂ ಡಾಲಿ ಧನಂಜಯ – ಸ್ಯಾಂಡಲ್ ವುಡ್ ಕ್ವೀನ್‌ ರಮ್ಯ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ” ಉತ್ತರಕಾಂಡ” ಚಿತ್ರದ ಪ್ರಮುಖಪಾತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.

“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್.. “ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ

“ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಅವರಿಂದ ಬಿಡುಗಡೆಯಾಯಿತು “ಶುಗರ್ ಫ್ಯಾಕ್ಟರಿ” ಟ್ರೇಲರ್.. “ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದ ಟ್ರೇಲರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ‌. ಲವ್ಲಿ ಸ್ಟಾರ್ ಪ್ರೇಮ್ ಹಾಗೂ ನಿಖಿಲ್ ಕುಮಾರಸ್ವಾಮಿ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರ ಭರ್ಜರಿ ಯಶಸ್ವಿಯಾಗಲೆಂದು ಹಾರೈಸಿದರು. ಜಗದೀಶ್ ಅವರು ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. “ಶುಗರ್ ಫ್ಯಾಕ್ಟರಿ” ಎಂದರೆ ಒಂದು ಪಬ್…

ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಹದಿಹರೆಯದವರ ತುಂಟಾಟದ ಕಥಾಹಂದರ ಹೊಂದಿರುವ “ಸ್ಕೂಲ್ ಡೇಸ್” ನವೆಂಬರ್ 24 ರಂದು ತೆರೆಗೆ .

ಉಮೇಶ್ ಎಸ್ ಹಿರೇಮಠ ನಿರ್ಮಾಣದಲ್ಲಿ ಸಂಜಯ್ ಹೆಚ್ ನಿರ್ದೇಶಿಸಿರುವ “ಸ್ಕೂಲ್ ಡೇಸ್” ಚಿತ್ರದ ಹಾಡು ಹಾಗೂ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಮಾಜಿ ಶಾಸಕ ನೆ ಲ ನರೇಂದ್ರಬಾಬು ಮುಖ್ಯ ಅತಿಥಿಗಳಾಗಿ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. “ಸ್ಕೂಲ್ ಡೇಸ್” ಹೆಸರೆ ಹೇಳುವಂತೆ ಶಾಲೆಯ ದಿನಗಳ ಕುರಿತಾದ ಚಿತ್ರ. ಅದರಲ್ಲೂ ಎಸ್ ಎಸ್ ಎಲ್ ಸಿ ವಿದ್ಯಾರ್ಥಿಗಳ ಸುತ್ತಲ್ಲಿನ ಕಥೆ. ಈ ಚಿತ್ರ ಸಂಪೂರ್ಣ ಉತ್ತರ ಕರ್ನಾಟಕದ ಭಾಷೆಯಲ್ಲೇ ಮೂಡಿಬಂದಿದೆ. ಉತ್ತರ ಕರ್ನಾಟಕದಲ್ಲೇ ಚಿತ್ರೀಕರಣ ನಡೆದಿದೆ….

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್ .”ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ .

ಯೋಗಿ ಅಭಿನಯದ “ರೋಜಿ” ಚಿತ್ರದಲ್ಲಿ ಸ್ಯಾಂಡಿ ಮಾಸ್ಟರ್ .”ಲಿಯೊ” ಖ್ಯಾತಿಯ ನಟ ಪ್ರಥಮ ಬಾರಿಗೆ ಕನ್ನಡ ಚಿತ್ರದಲ್ಲಿ .

ಲೂಸ್ ಮಾದ ಯೋಗಿ ಅಭಿನಯದ 50ನೇ ಚಿತ್ರ ರೋಜಿ. ಈ ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಈಗ “ರೋಜಿ” ಚಿತ್ರದ ಪ್ರಮುಖಪಾತ್ರದಲ್ಲಿ ಖ್ಯಾತ ನೃತ್ಯ ನಿರ್ದೇಶಕ ಹಾಗೂ ಇಳಯದಳಪತಿ ವಿಜಯ್ ಅಭಿನಯದ “ಲಿಯೊ” ಚಿತ್ರದಲ್ಲಿ ಚಾಕೊಲೇಟ್ ಕಾಫಿ ಎಂಬ ಪಾತ್ರದ ಮೂಲಕ ಎಲ್ಲರ ಗಮನ ಸೆಳೆದಿರುವ ಸ್ಯಾಂಡಿ ಮಾಸ್ಟರ್ ನಟಿಸುತ್ತಿದ್ದಾರೆ. ಈ ವಿಷಯ ತಿಳಿಸಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಸ್ಯಾಂಡಿ ಮಾಸ್ಟರ್ ಸೇರಿದಂತೆ ಚಿತ್ರತಂಡದ ಸದಸ್ಯರು ಉಪಸ್ಥಿತರಿದ್ದರು. ಸ್ಯಾಂಡಿ ಮಾಸ್ಟರ್ ಅವರ ಪಾತ್ರ ಪರಿಚಯಿಸುವ ಪೋಸ್ಟರ್ ಸಹ…

‘ರಾಜಸ್ಥಾನ್’ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ತಾರಿಣಿ” ಆಯ್ಕೆ.

‘ರಾಜಸ್ಥಾನ್’ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವಕ್ಕೆ “ತಾರಿಣಿ” ಆಯ್ಕೆ.

_ವಿಭಿನ್ನ ಕಥೆಗಳ ಸಿನಿಮಾಗಳನ್ನು ನಿರ್ದೇಶಿಸಿ ಪ್ರಸಿದ್ದಿ ಪಡೆದಿರುವ ನಿರ್ದೇಶಕ ‘ಸಿದ್ದು ಪೂರ್ಣಚಂದ್ರ’ರವರು ಮತ್ತೊಂದು ಅಂತಹದೇ ಕಥೆ ಚಿತ್ರಕಥೆ ಬರೆದು ನಿರ್ದೇಶಿಸಿರುವ ಚಿತ್ರ “ತಾರಿಣಿ”. ಪ್ರತಿಷ್ಟಿತ ಅಂತರರಾಷ್ಟ್ರೀಯ ಚಲನಚಿತ್ರೋತ್ಸವಗಳಲ್ಲೊಂದಾದ “ರಾಜಸ್ಥಾನ್ ಇಂಟರ್ನ್ಯಾಷನಲ್ ಫಿಲ್ಮ್ ಫೆಸ್ಟಿವಲ್” ಗೆ ‘ತಾರಿಣಿ’ ಆಯ್ಕೆಯಾಗಿದೆ ಎಂದು ಚಿತ್ರತಂಡದಿಂದ ಸಂತಸದ ಸುದ್ದಿ ಹೊರಬಂದಿದೆ. ಜನವರಿ ತಿಂಗಳಲ್ಲಿ ರಾಜಸ್ಥಾನದ ‘ಜೈಪುರ್” ನಲ್ಲಿ ತಾರಿಣಿ ಚಿತ್ರ ಪ್ರದರ್ಶನವಾಗುತ್ತದೆ. ದೇಶದ ವಿವಿಧ ಭಾಗಗಳಿಂದ ಬರುವ ಚಿತ್ರ ಪ್ರೇಮಿಗಳು ಈ ಚಿತ್ರವನ್ನು ಕಣ್ತುಂಬಿಕೊಳ್ಳುವರು ಎಂದು ಚಿತ್ರದ ನಿರ್ದೇಶಕ “ಸಿದ್ದು ಪೂರ್ಣಚಂದ್ರ” ರವರು…

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ಟೀಸರ್ ನಲ್ಲೇ ಕುತೂಹಲ ಮೂಡಿಸಿದೆ ಧನ್ವೀರ್ ಅಭಿನಯದ “ಕೈವ” ..

ರವೀಂದ್ರಕುಮಾರ್ ನಿರ್ಮಾಣದ, ಜಯತೀರ್ಥ ನಿರ್ದೇಶನದ ಹಾಗೂ ಧನ್ವೀರ್ ನಾಯಕರಾಗಿ ನಟಿಸಿರುವ ” ಕೈವ” ಚಿತ್ರದ ಆಕ್ಷನ್ ಟೀಸರ್ ದೀಪಾವಳಿ ಹಬ್ಬದ ಶುಭ ಸಂದರ್ಭದಲ್ಲಿ ಬಿಡುಗಡೆಯಾಗಿದೆ. ಅಭಿಷೇಕ್ ಅಂಬರೀಶ್ ಹಾಗೂ ದಿನಕರ್ ತೂಗುದೀಪ ಈ ಚಿತ್ರದ ಆಕ್ಷನ್ ಟೀಸರ್ ಬಿಡುಗಡೆ ಮಾಡಿ ಶುಭ ಕೋರಿದರು. ನಿರ್ದೇಶಕ “ಮದಗಜ” ಮಹೇಶ್ ಕುಮಾರ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. “ಕೈವ” ಇದು ಒಬ್ಬ ವ್ಯಕ್ತಿಯ ಹೆಸರು. 1983 ರಲ್ಲಿ ಬೆಂಗಳೂರಿನ ತಿಗಳಪೇಟೆಯಲ್ಲಿ ನಡೆದ ನೈಜಘಟನೆ ಆಧರಿಸಿದ ಚಿತ್ರ. ಬೆಂಗಳೂರು ಕರಗದಲ್ಲಿ ಹುಟ್ಟಿದ ಪ್ರೇಮಕಥೆಯೇ…

ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ದೀಪಾವಳಿ ಹಬ್ಬದ ದಿನ ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಯಿತು “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ . ಸೂರಿ ನಿರ್ದೇಶನದಲ್ಲಿ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ ಈ ಚಿತ್ರ ನವೆಂಬರ್ 24 ರಂದು ತೆರೆಗೆ .

ಕೆ.ಎಂ.ಸುಧೀರ್ ನಿರ್ಮಾಣದ, “ದುನಿಯಾ” ಸೂರಿ ನಿರ್ದೇಶನದ ಹಾಗೂ ಅಭಿಷೇಕ್ ಅಂಬರೀಶ್ ನಾಯಕರಾಗಿ ನಟಿಸಿರುವ “ಬ್ಯಾಡ್ ಮ್ಯಾನರ್ಸ್” ಚಿತ್ರದ ಟ್ರೇಲರ್ ದೀಪಾವಳಿ ಹಬ್ಬದ ಶುಭದಿನದಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಂದ ಬಿಡುಗಡೆಯಾಗಿದೆ. ಸುಮಲತ ಅಂಬರೀಶ್, ರಾಕ್ ಲೈನ್ ವೆಂಕಟೇಶ್, ಅವಿವಾ ಅಭಿಷೇಕ್, ವಿನೋದ್ ಪ್ರಭಾಕರ್, ವಿಕ್ರಮ್ ರವಿಚಂದ್ರನ್, ಧನ್ವೀರ್ ಮುಂತಾದವರು ಟ್ರೇಲರ್ ಬಿಡುಗಡೆ ಸಮಾರಂಭಕ್ಕೆ ಆಗಮಿಸಿ ಚಿತ್ರಕ್ಕೆ ಶುಭ ಕೋರಿದರು. ಜಿ.ಟಿ.ಮಾಲ್ ನಲ್ಲಿ ನಡೆದ ಈ ಸಮಾರಂಭಕ್ಕೆ ಸಾವಿರಾರು ಅಭಿಮಾನಿಗಳು ಸಾಕ್ಷಿಯಾದರು. ನೀವೆಲ್ಲಾ ಟ್ರೇಲರ್ ನೋಡಿದ್ದೀರಾ. ನಾನು ಸಿನಿಮಾವನ್ನೇ…