ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು.

ಹಲವು ಗಣ್ಯರ ಉಪಸ್ಥಿತಿಯಲ್ಲಿ ಬಿಡುಗಡೆಯಾಯಿತು ಸ್ನೇಹದ ಮಹತ್ವ ಸಾರುವ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳು.

ಶ್ರೀ ಚಾಮುಂಡೇಶ್ವರಿ ಪಿಕ್ಚರ್ಸ್ ಲಾಂಛನದಲ್ಲಿ ನಾಗರತ್ನಮ್ಮ ಅವರು ನಿರ್ಮಿಸಿರುವ, ಮೈಸೂರು ರಾಜು ನಿರ್ದೇಶನದ “ಕುಚುಕು” ಚಿತ್ರದ ಟ್ರೇಲರ್ ಹಾಗೂ ಹಾಡುಗಳ ಬಿಡುಗಡೆ ಸಮಾರಂಭ ಇತ್ತೀಚೆಗೆ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್, ನಿರ್ಮಾಪಕ – ವಿತರಕ ಎಂ ಎನ್ ಕುಮಾರ್, ನಿರ್ಮಾಪಕ ಎಂ ಡಿ ಪಾರ್ಥಸಾರಥಿ, ಅದಿತಿ(ವಕೀಲರು), ನೃತ್ಯ ನಿರ್ದೇಶಕ ಜಗ್ಗು ಮಾಸ್ಟರ್ ಸೇರಿದಂತೆ ಅನೇಕ ಗಣ್ಯರು ಈ ಚಿತ್ರದ ಟ್ರೇಲರ್…

” ಶಿವಾಜಿ ಬಹದ್ದೂರ್” ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ . ಇದು ಆರೋನ್ ಕಾರ್ತಿಕ್ ನಿರ್ದೇಶನದ ಚಿತ್ರ .

” ಶಿವಾಜಿ ಬಹದ್ದೂರ್” ಚಿತ್ರದಲ್ಲಿ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ . ಇದು ಆರೋನ್ ಕಾರ್ತಿಕ್ ನಿರ್ದೇಶನದ ಚಿತ್ರ .

ಶಿವಪೂರ್ಣ(ಲೋಕೇಶ್) ಹಾಗೂ ಮುತ್ತುರಾಜ್ ನಿರ್ಮಾ‌ಣ ಮಾಡುತ್ತಿರುವ, ಆರೋನ್ ಕಾರ್ತಿಕ್ ನಿರ್ದೇಶನದ ಹಾಗೂ ಸೂಪರ್ ಸ್ಟಾರ್ ರಜನಿಕಾಂತ್ ಆಪ್ತಮಿತ್ರ ರಾಜ್ ಬಹದ್ದೂರ್ ಪ್ರಮುಖಪಾತ್ರದಲ್ಲಿ ನಟಿಸುತ್ತಿರುವ “ಶಿವಾಜಿ ಬಹದ್ದೂರ್” ಚಿತ್ರದ ಮುಹೂರ್ತ ಸಮಾರಂಭ ಹಾಗೂ ಪತ್ರಿಕಾಗೋಷ್ಠಿ ಇತ್ತೀಚೆಗೆ ನಡೆಯಿತು.ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಹಿರಿಯ ನಟ ಮುಖ್ಯಮಂತ್ರಿ ಚಂದ್ರು, ನಿರ್ದೇಶಕ ಹೆಚ್ ವಾಸು, ಸ್ವಸ್ತಿಕ್ ಶಂಕರ್, ನಟ ಷಣ್ಮುಖ ಗೋವಿಂದರಾಜು, ಗಾಯಕ ಆಲೂರು ನಾಗಪ್ಪ, ಸಿರಿ ಮ್ಯೂಸಿಕ್ ಚಿಕ್ಕಣ್ಣ ಸೇರಿದಂತೆ ಸಾಕಷ್ಟು ಗಣ್ಯರು ಮುಹೂರ್ತ…

ನಟಿ ಶರ್ಮಿಳಾ ಮಾಂಡ್ರೆ ಸಾರಥ್ಯದಲ್ಲಿ ನಿರ್ಮಾಣವಾಗಿದೆ “ಸಿಲ ನೋಡಿಗಳಿಲ್” ತಮಿಳು ಚಿತ್ರ .” ಮುಂದಿನ ನಿಲ್ದಾಣ” ಚಿತ್ರದ ನಿರ್ದೇಶಕ ವಿನಯ್ ಭಾರದ್ವಾಜ್ ನಿರ್ದೇಶನದ ಈ ಚಿತ್ರ ನವೆಂಬರ್ 24 ರಂದು ಬಿಡುಗಡೆ .

ನಟಿ ಶರ್ಮಿಳಾ ಮಾಂಡ್ರೆ ಸಾರಥ್ಯದಲ್ಲಿ ನಿರ್ಮಾಣವಾಗಿದೆ “ಸಿಲ ನೋಡಿಗಳಿಲ್” ತಮಿಳು ಚಿತ್ರ .” ಮುಂದಿನ ನಿಲ್ದಾಣ” ಚಿತ್ರದ ನಿರ್ದೇಶಕ ವಿನಯ್ ಭಾರದ್ವಾಜ್ ನಿರ್ದೇಶನದ ಈ ಚಿತ್ರ ನವೆಂಬರ್ 24 ರಂದು ಬಿಡುಗಡೆ .

“ಸಜನಿ” ಚಿತ್ರದ ಮೂಲಕ ಚಿತ್ರರಂಗ ಪ್ರವೇಶಿಸಿ, “ಗಾಳಿಪಟ” ಸೇರಿದಂತೆ ಅನೇಕ ಯಶಸ್ವಿ ಚಿತ್ರಗಳಲ್ಲಿ ನಟಿಸಿರುವ ನಟಿ ಶರ್ಮಿಳಾ ಮಾಂಡ್ರೆ ಈಗ ಕ್ರಿಯೇಟಿವ್ ಪ್ರೊಡ್ಯೂಸರ್ ಆಗಿದ್ದಾರೆ. ಮಲೇಷಿಯಾ ಮೂಲದ ಪುನ್ನಗೈ ಪೂ ಗೀತಾ ನಿರ್ಮಾಣದ ಈ ಚಿತ್ರದ ಸಂಪೂರ್ಣ ಜವಾಬ್ದಾರಿ ಶರ್ಮಿಳಾ ಮಾಂಡ್ರೆ ಹೊತ್ತಿಕೊಂಡಿದ್ದಾರೆ‌. ಈ ಹಿಂದೆ “ಮುಂದಿನ ನಿಲ್ದಾಣ” ಎಂಬ ಯಶಸ್ವಿ ಚಿತ್ರವನ್ನು ನಿರ್ದೇಶಿಸಿದ್ದ ವಿನಯ್ ಭಾರದ್ವಾಜ್ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ನಾಲ್ಕು ವರ್ಷಗಳ ಹಿಂದೆ ನಾನು ನಿರ್ದೇಶಿಸಿದ್ದ “ಮುಂದಿನ ನಿಲ್ದಾಣ” ಚಿತ್ರ ತೆರೆಕಂಡು ಎಲ್ಲರ ಮೆಚ್ಚುಗೆ…

“ಮನೆ ಹೋಳಿಗೆ & ಕುರುಕ್ ತಿಂಡಿ”.

“ಮನೆ ಹೋಳಿಗೆ & ಕುರುಕ್ ತಿಂಡಿ”.

ಇತ್ತೀಚೆಗೆ ಬೆಂಗಳೂರು ನಗರದ ನಂದಿನಿ ಲೇಔಟ್ ಪೋಸ್ಟ್ ಆಫೀಸ್ ಮುಂಭಾಗದಲ್ಲಿ ನಿಮ್ಮ ಭಾಸ್ಕರ್ ಅವರ “ಮನೆ ಹೋಳಿಗೆ & ಕುರುಕ್ ತಿಂಡಿ” ನೂತನ ಮಳಿಗೆ ಪ್ರಾರಂಭವಾಯಿತು. ಶಾಸಕರಾದ ಗೋಪಲಯ್ಯ, ನಿರ್ಮಾಪಕಿ ಅಶ್ವಿನಿ ಪುನೀತ್ ರಾಜಕುಮಾರ್, ನಟಿ ತಾರಾ ಅನುರಾಧ, ನಟ ಶೈನ್ ಶೆಟ್ಟಿ ಹಾಗೂ ಒಗ್ಗರಣೆ ಡಬ್ಬಿ ಖ್ಯಾತಿಯ ಮುರಳಿ ಮುಖ್ಯ ಅತಿಥಿಗಳಾಗಿ ಆಗಮಿಸಿ, ನೂತನ ಮಳಿಗೆ ಉದ್ಘಾಟಿಸಿದರು* .

ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದಂದು ಬಿಡುಗಡೆಯಾಯಿತು “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ .

ರಾಧಿಕಾ ಕುಮಾರಸ್ವಾಮಿ ಹುಟ್ಟುಹಬ್ಬದಂದು ಬಿಡುಗಡೆಯಾಯಿತು “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ .

ಕನ್ನಡದ ಖ್ಯಾತ ನಟಿ ರಾಧಿಕಾ ಕುಮಾರಸ್ವಾಮಿ ಅವರಿಗೆ ಹುಟ್ಟುಹಬ್ಬದ ಸಂಭ್ರಮ. ಈ ಸಂದರ್ಭದಲ್ಲಿ ಅವರು ನಾಯಕಿಯಾಗಿ ನಟಿಸಿರುವ “ಭೈರಾದೇವಿ” ಚಿತ್ರದ ಟೀಸರ್ ಹಾಗೂ “ಅಜಾಗ್ರತ” ಚಿತ್ರದ ಪೋಸ್ಟರ್ ಬಿಡುಗಡೆಯಾಯಿತು. ರಾಧಿಕಾ ಕುಮಾರಸ್ವಾಮಿ ಸೇರಿದಂತೆ ಈ ಎರಡು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಉಪಸ್ಥಿತರಿದ್ದರು. ಇಂದು ನನ್ನ ಹುಟ್ಟುಹಬ್ಬ. ನೀವೆಲ್ಲಾ ಬಂದಿರುವುದು ಖುಷಿಯಾಗಿದೆ. ತಮಗೆ ದೀಪಾವಳಿ ಹಬ್ಬದ ಶುಭಾಶಯ ಎಂದು ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ಈ ಬಾರಿ ನನ್ನ ಹುಟ್ಟುಹಬ್ಬ ಮತ್ತಷ್ಟು ವಿಶೇಷ. ಏಕೆಂದರೆ ನನ್ನ ಅಭಿನಯದ “ಭೈರಾದೇವಿ” ಚಿತ್ರದ…

ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ..ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ ..

ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ..ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ ..

ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ – ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್…

ನವರಸನ್ ಸಾರಥ್ಯದ MMB legacy ಗೆ ಮೊದಲ ವರ್ಷದ ಸಡಗರ .ಇದೇ ಸಂದರ್ಭದಲ್ಲಿ ಅನಾವರಣವಾಯಿತು ಮೈ ಮೂವೀ ಬಜಾರ್ ನ‌ ಪ್ರಶಸ್ತಿಯ ಲೋಗೊ.

ನವರಸನ್ ಸಾರಥ್ಯದ MMB legacy ಗೆ ಮೊದಲ ವರ್ಷದ ಸಡಗರ .ಇದೇ ಸಂದರ್ಭದಲ್ಲಿ ಅನಾವರಣವಾಯಿತು ಮೈ ಮೂವೀ ಬಜಾರ್ ನ‌ ಪ್ರಶಸ್ತಿಯ ಲೋಗೊ.

ಕನ್ನಡ ಚಿತ್ರರಂಗದ ಇವೆಂಟ್ ಹಾಗೂ ಪತ್ರಿಕಾಗೋಷ್ಠಿಗಳನ್ನು ನಡೆಸಲು ಸುಸಜ್ಜಿತವಾದ ಸಭಾಂಗಣ MMB legacy ಆರಂಭವಾಗಿ ಒಂದು ವರ್ಷಗಳಾಗಿದೆ. ಈ ಸಂಭ್ರಮವನ್ನು ಸಂಭ್ರಮಿಸಲು ಎಂ.ಎಂ.ಬಿ ಲೆಗಸಿಯ ಮುಖ್ಯಸ್ಥ ನವರಸನ್ ಅದ್ದೂರಿ ಸಮಾರಂಭ ಆಯೋಜಿಸಿದ್ದರು. ಇದೇ ಸಂದರ್ಭದಲ್ಲಿ ಮೈ ಮೂವೀ ಬಜಾರ್ ಪ್ರಶಸ್ತಿ ಲೋಗೊ ಸಹ ಅನಾವರಣವಾಯಿತು. ವಿನೋದ್ ಪ್ರಭಾಕರ್, ಅಭಿಷೇಕ್ ಅಂಬರೀಶ್, ಚಂದನ್ ಶೆಟ್ಟಿ, ಸಂಜನಾ ಆನಂದ್, ಅಪೂರ್ವ ಸೇರಿ ಮೈ ಮೂವೀ ಬಜಾರ್ ನ‌ ಪ್ರಶಸ್ತಿ ಅನಾವರಣ ಮಾಡಿದರು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್…

ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಅಭಿನಯಿಸಿರುವ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆ .

ಮನಸೂರೆಗೊಳ್ಳುತ್ತಿದೆ ತನುಷ್ ಶಿವಣ್ಣ – ಸೋನಾಲ್ ಮೊಂತೆರೊ ಅಭಿನಯಿಸಿರುವ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆ .

ತನುಷ್ ಸಿನಿಮಾಸ್ ಲಾಂಛನದಲ್ಲಿ ತನುಷ್ ಶಿವಣ್ಣ ನಿರ್ಮಿಸಿ, ನಾಯಕನಾಗಿ ನಟಿಸಿರುವ ಹಾಗೂ ವಿ.ಲವ ನಿರ್ದೇಶನದ “Mr ನಟ್ವರ್ ಲಾಲ್” ಚಿತ್ರದ ಯುಗಳಗೀತೆಯೊಂದು ಬಿಡುಗಡೆಯಾಗಿದೆ. ಈ ಚಿತ್ರಕ್ಕಾಗಿ ಬಹದ್ದೂರ್ ಚೇತನ್ ಕುಮಾರ್ ಬರೆದಿರುವ “ಅಚ್ಚಚ್ಚಚ್ಚು ಅಚ್ಚುಮೆಚ್ಚು” ಎಂಬ ಪ್ರೇಮಗೀತೆ ಆನಂದ್ ಆಡಿಯೋ ಮೂಲಕ ಹೊರಬಂದಿದ್ದು ಎಲ್ಲರ ಮನ ಗೆಲ್ಲುತ್ತಿದೆ. ಧರ್ಮವಿಶ್ ಸಂಗೀತ ಸಂಯೋಜಿಸಿರುವ ಈ ಯುಗಳಗೀತೆ ಗಾಯಕ ಸಾಯಿವಿಘ್ನೇಶ್ ಕಂಠಸಿರಿಯಲ್ಲಿ ಸುಮಧುರವಾಗಿ ಮೂಡಿಬಂದಿದೆ. ತನುಷ್ ಶಿವಣ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿನಲ್ಲಿ ಅಭಿನಯಿಸಿದ್ದಾರೆ. ವಿಭಿನ್ನ ಕಥಾಹಂದರ ಹೊಂದಿರುವ…

“ದ ಜಡ್ಜ್ ಮೆಂಟ್” ಬಗ್ಗೆ ತಂತ್ರಜ್ಞರ ಮಾತು .

“ದ ಜಡ್ಜ್ ಮೆಂಟ್” ಬಗ್ಗೆ ತಂತ್ರಜ್ಞರ ಮಾತು .

G9 communication media & entertainment ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ ಹಾಗೂ ಕ್ರೇಜಿಸ್ಟಾರ್ ವಿ ರವಿಚಂದ್ರನ್ ಪ್ರಮುಖಪಾತ್ರದಲ್ಲಿ ನಟಿಸಿರುವ “ದ ಜಡ್ಜ್ ಮೆಂಟ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಈ ಕುರಿತು ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಚಿತ್ರದ ತಂತ್ರಜ್ಞರಿಗಾಗಿ ಆಯೋಜಿಸಲಾಗಿದ್ದ ಈ ಪತ್ರಿಕಾಗೋಷ್ಠಿಯಲ್ಲಿ ತಂತ್ರಜ್ಞರು ಚಿತ್ರದ ಕುರಿತು ಮಾತನಾಡಿದರು. ಮೊದಲಿಗೆ ಮಾತನಾಡಿದ ನಿರ್ದೇಶಕ ಗುರುರಾಜ ಕುಲಕರ್ಣಿ(ನಾಡಗೌಡ), ನಮ್ಮ ಚಿತ್ರದ ಚಿತ್ರೀಕರಣ ಬಹುತೇಕ ಪೂರ್ಣವಾಗಿದೆ. ಒಂದು ಹಾಡಿನ ಚಿತ್ರೀಕರಣ ಮಾತ್ರ ಬಾಕಿಯಿದೆ. ಸಂಕಲನ ಕಾರ್ಯ ನಡೆಯುತ್ತಿದೆ. ನಮ್ಮ…

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .ಹಾಡು ಬಿಡುಗಡೆ ಮಾಡಿ ಹಾರೈಸಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

“ಯಾವ ಮೋಹನ ಮುರಳಿ ಕರೆಯಿತು” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ .ಹಾಡು ಬಿಡುಗಡೆ ಮಾಡಿ ಹಾರೈಸಿದ ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸ ಗೌಡ

ಹೆಸರಾಂತ ಕವಿ ಗೋಪಾಲಕೃಷ್ಣ ಅಡಿಗರು ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಎಂಬ ಹಾಡಿನ ಮೊದಲ ಸಾಲೇ ಚಿತ್ರದ ಶೀರ್ಷಿಕೆಯಾಗಿದೆ. ಇತ್ತೀಚೆಗೆ ಈ ಚಿತ್ರಕ್ಕಾಗಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿರುವ “ಯಾವ ಮೋಹನ ಮುರಳಿ ಕರೆಯಿತು” ಟೈಟಲ್ ಸಾಂಗ್ ಬಿಡುಗಡೆಯಾಯಿತು. ಖ್ಯಾತ ನಿರ್ಮಾಪಕ ಉಮಾಪತಿ ಶ್ರೀನಿವಾಸಗೌಡ ಹಾಡನ್ನು ಬಿಡುಗಡೆ ಮಾಡಿ, ಚಿತ್ರ ಯಶಸ್ವಿಯಾಗಲೆಂದು ಹಾರೈಸಿದರು. ಅಂಗವಿಕಲ ಹುಡುಗಿ ಹಾಗೂ ಶ್ವಾನದ ನಡುವಿನ ಪ್ರೀತಿಯ ಕುರಿತಾದ ಚಿತ್ರವಿದು. ಕನ್ನಡದಲ್ಲಿ ಶ್ವಾನದ ಕುರಿತಾದ ಚಿತ್ರಗಳು ಬಂದಿದೆ. ಆದರೆ ಈ ಕಥೆ ವಿಭಿನ್ನ. ಅನಿಲ್…