ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ “ಅನ್ ಲಾಕ್ ರಾಘವ” ಚಿತ್ರತಂಡದಿಂದ ಹಾಡಿನ ಉಡುಗೊರೆ .!!

ನಾಯಕ ಮಿಲಿಂದ್ ಹುಟ್ಟುಹಬ್ಬಕ್ಕೆ “ಅನ್ ಲಾಕ್ ರಾಘವ” ಚಿತ್ರತಂಡದಿಂದ ಹಾಡಿನ ಉಡುಗೊರೆ .!!

ಚಿತ್ರ ಆರಂಭವಾದಗಿನಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರದ ಹಾಡೊಂದು ಇತ್ತೀಚೆಗೆ ಬಿಡುಗಡೆಯಾಗಿದೆ. ಹೃದಯಶಿವ ಅವರು ಬರೆದು, ಅನೂಪ್ ಸೀಳಿನ್ ಸಂಗೀತ ಸಂಯೋಜಿಸಿ, ಸಾಯಿ ವಿಘ್ನೇಶ್ ಹಾಡಿರುವ “ನನ್ನ ಹುಡುಗಿ” ಎಂಬ ಹಾಡು ನಾಯಕ ಮಿಲಿಂದ್ ಹುಟ್ಟುಹಬ್ಬದಂದು A2 music ಮೂಲಕ ಬಿಡುಗಡೆಯಾಗಿ ಅಪಾರ ಮೆಚ್ಚುಗೆ ಪಡೆದುಕೊಳ್ಳುತ್ತಿದೆ. ಹಾಡು ಬಿಡುಗಡೆ ಸಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. ಹಲವು ವಿಶೇಷಗಳನ್ನು ಹೊಂದಿರುವ “ಅನ್ ಲಾಕ್ ರಾಘವ” ಚಿತ್ರದ ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ…

ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ .

ಅದ್ದೂರಿಯಾಗಿ ಮೂಡಿಬಂದಿದೆ ” ಜಯಭೇರಿ ಕನ್ನಡ” ಸುಮಧುರ ಗೀತೆ .ಡಾ||ಶೈಲೇಶ್ ಕುಮಾರ್ ನಿರ್ಮಾಣ, ಡಾ||ಶಶಿಕಲಾ ಪುಟ್ಟಸ್ವಾಮಿ ನಿರ್ದೇಶನದ ಈ ಹಾಡಿನಲ್ಲಿ ಯಶಸ್ ಸೂರ್ಯ, ನಿಶ್ವಿಕಾ ನಾಯ್ಡು, ಕಿರಣ್ ರಾಜ್ ನಟನೆ .

ನಾವೆಲ್ಲಾ ಈಗ ಕನ್ನಡ ರಾಜ್ಯೋತ್ಸವದ ಸಂಭ್ರಮದಲ್ಲಿದ್ದೀವಿ. ಈ ಸಂಭ್ರಮವನ್ನು ಮತ್ತಷ್ಟು ಹೆಚ್ಚಿಸುವ “ಜಯಭೇರಿ ಕನ್ನಡ” ಎಂಬ ಹಾಡು ನವೆಂಬರ್ 2 ರಂದು ಹಂಪಿಯಲ್ಲಿ ನಡೆದ ಕರ್ನಾಟಕ ಸಂಭ್ರಮ ಕಾರ್ಯಕ್ರಮದಲ್ಲಿ ಸನ್ಮಾನ್ಯ ಮುಖ್ಯಮಂತ್ರಿ ಶ್ರೀಸಿದ್ದರಾಮಯ್ಯ ಬಿಡುಗಡೆ ಮಾಡಿದ್ದಾರೆ. ಈ ಹಾಡಿನ ಬಗ್ಗೆ ಹೆಚ್ಚಿನ ಮಾಹಿತಿ ನೀಡಲು ನಿರ್ಮಾಪಕ ಡಾ||ಶೈಲೇಶ್ ಕುಮಾರ್ ಪತ್ರಿಕಾಗೋಷ್ಠಿ ಆಯೋಜಿಸಿದ್ದರು. ನಾನು ವೃತ್ತಿಯಲ್ಲಿ ವೈದ್ಯ. ಸಿನಿಮಾ ರಂಗದಲ್ಲಿ ನನಗೆ ಡಾ||ರಾಜಕುಮಾರ್ ಅವರು ಪ್ರೇರಣೆ. ನಮ್ಮ ಶ್ರೀನಾಗಬ್ರಹ್ಮ ಕ್ರಿಯೇಷನ್ಸ್ ಲಾಂಛನದಲ್ಲಿ ಸಂಚಾರಿ ವಿಜಯ್ ಅಭಿನಯಿಸಿದ್ದ “6 ನೇ…

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಹಾಡು ಬಿಡುಗಡೆ.

ಇದು ಪ್ರೀತಿಯ ಕುರಿತ ಒಂದು ಮಹಿಳೆಯ ದೃಷ್ಟಿಕೋನದ ಹಾಡು ಇನ್ನೇನು ಬಿಡುಗಡೆಗೆ ಕೆಲವೇ ದಿನಗಳಿರುವಂತೆಯೇ, ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರದ ‘ಮೆಲ್ಲಗೆ’ ಎಂಬ ಮೊದಲ ಹಾಡನ್ನು ಇಂದು ಬಿಡುಗಡೆ ಮಾಡಲಾಗಿದೆ. ರಾಜ್‍ ಬಿ ಶೆಟ್ಟಿ ಕಥೆ, ಚಿತ್ರಕಥೆ ಬರೆದು ನಿರ್ದೇಶಿಸುತ್ತಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವನ್ನು ‘ಸ್ಯಾಂಡಲ್‌ವುಡ್‌ ಕ್ವೀನ್‌’ ರಮ್ಯಾ ಅವರು ತಮ್ಮ ಆಪಲ್‍ ಬಾಕ್ಸ್ ಸ್ಟುಡಿಯೋಸ್‍ ಮೂಲಕ ಇದೇ ಮೊದಲ ಬಾರಿಗೆ ನಿರ್ಮಿಸಿದ್ದಾರೆ. ಲೈಟರ್‍ ಬುದ್ಧ ಫಿಲಂಸ್‍ ಸಹಯೋಗದೊಂದಿಗೆ ನಿರ್ಮಾಣವಾಗಿರುವ ಈ ಚಿತ್ರವನ್ನು…

“ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್ . ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ .

“ಎಲೆಕ್ಟ್ರಾನಿಕ್ ಸಿಟಿ”ಯಲ್ಲಿದೆ ಐಟಿ ಉದ್ಯೋಗಿಯ ವರ್ಕ್ ಲೈಫ್ . ಬೆಂಗಳೂರಿನ ಪ್ರಸಿದ್ದ ಬಡಾವಣೆಯ ಹೆಸರೆ ಈಗ ಚಿತ್ರದ ಶೀರ್ಷಿಕೆ .

ಬಹುಶಃ “ಎಲೆಕ್ಟ್ರಾನಿಕ್ ಸಿಟಿ” ಎಂಬ ಹೆಸರನ್ನು ಕೇಳದವರು ಯಾರು ಇಲ್ಲ ಎನ್ನಬಹುದು. ಅದರಲ್ಲೂ ಐಟಿ ಕಂಪನಿಯಲ್ಲಿ ಕಾರ್ಯ ನಿರ್ವಹಿಸುವರಿಗಂತೂ ಈ ಹೆಸರು ಚಿರಪರಿಚಿತ. ಬೆಂಗಳೂರಿನ ಈ ಸುಪ್ರಸಿದ್ಧ ಬಡಾವಣೆಯಲ್ಲಿ ಸಾಕಷ್ಟು ಐಟಿ ಕಂಪನಿಗಳಿದೆ. ಈಗ ಇದೇ ಹೆಸರಿನಲ್ಲಿ ಚಿತ್ರವೊಂದು ನಿರ್ಮಾಣವಾಗಿದ್ದು, ನವೆಂಬರ್ 24 ರಂದು ತೆರೆಗೆ ಬರುತ್ತಿದೆ. ಮೂಲತಃ ಐಟಿ ಉದ್ಯೋಗಿಯಾಗಿರುವ ಆರ್ ಚಿಕ್ಕಣ್ಣ ಈ ಚಿತ್ರವನ್ನು ನಿರ್ಮಾಣ ಮಾಡಿ ನಿರ್ದೇಶಿಸಿದ್ದಾರೆ. ಈವರೆಗೂ ಕೆಲವು ಕಿರುಚಿತ್ರಗಳನ್ನು ಚಿಕ್ಕಣ್ಣ ನಿರ್ದೇಶಿಸಿದ್ದಾರೆ. ಈಗಿನ ಬಹುಪಾಲು ಯುವಕರು ಐಟಿ ಉದ್ಯೋಗಿಗಳಾಗಿದ್ದು, ಸದಾ…

ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ “ಇದು ನಮ್ ಶಾಲೆ”

ಮೊದಲ ಹಂತದ ಚಿತ್ರೀಕರಣ ಪೂರ್ಣಗೊಳಿಸಿದ “ಇದು ನಮ್ ಶಾಲೆ”

ಶ್ರೀ ಜೇನುಕಲ್ ಪ್ರೊಡಕ್ಷನ್ ಇವರ ಮೊದಲ ಕಾಣಿಕೆ, “ಇದು ನಮ್ ಶಾಲೆ” ಮಕ್ಕಳ ಸಿನಿಮಾದ ಮೊದಲ ಹಂತದ ಚಿತ್ರೀಕರಣವು ಅರಸೀಕೆರೆ ಜೇನುಕಲ್ ಹಾಗೂ ಗೀಜಿಹಳ್ಳಿ ವ್ಯಾಪ್ತಿಯಲ್ಲಿ ಸುಮಾರು 15 ದಿನಗಳ ಕಾಲ ನಿರಂತರವಾಗಿ ನಡೆಯಿತು.ಕೃಷ್ಣ ಬೆಳ್ತಂಗಡಿ ಕಥೆ ಚಿತ್ರಕತೆ ಸಂಭಾಷಣೆ ಬರೆದು ಈ ಚಿತ್ರವನ್ನು ನಿರ್ದೇಶನ ಮಾಡಿದ್ದು, ರವಿ ಆಚಾರ್ ಹಾಗೂ ಉಮೇಶ್ ಆಚಾರ್ ನಿರ್ಮಾಣ ಮಾಡಿದ್ದಾರೆ. ನಾಗರಾಜ್ ಅದವಾನಿ ಛಾಯಾಗ್ರಾಹಣ, ಹಿತನ್ ಹಾಸನ್ ಸಂಗೀತ ಈ ಸಿನಿಮಾಕ್ಕಿದ್ದು, ಪುಣ್ಯ ಹಾಗೂ ಪೂಜ್ಯ ಅನ್ನುವ ಇಬ್ಬರು ಹೆಣ್ಣು…

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

“ಅರ್ಮಾನ್ ಮಲಿಕ್ ಹಾಡಿದರು “ಹಣೆಬರಹ”ದ ಹಾಡು..”ಶುಗರ್ ಫ್ಯಾಕ್ಟರಿ” ಯಿಂದ ಬಂತು ಭಾವನೆಗಳನ್ನು ಬಿಂಬಿಸುವ ಗೀತೆ.

ಆರಂಭದಿಂದಲೂ ಸಾಕಷ್ಟು ನಿರೀಕ್ಷೆ ಹುಟ್ಟಿಸಿರುವ, ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ ಹಾಗೂ ದೀಪಕ್ ಅರಸ್ ನಿರ್ದೇಶನದ “ಶುಗರ್ ಫ್ಯಾಕ್ಟರಿ” ಚಿತ್ರದಿಂದ ಮತ್ತೊಂದು ಸುಮಧುರ ಗೀತೆ ಬಿಡುಗಡೆಯಾಗಿದೆ. ರಾಘವೇಂದ್ರ ಕಾಮತ್ ಬರೆದಿರುವ “ಹಣೆಬರಹ” ಎಂದು ಆರಂಭವಾಗುವ, ಭಾವನೆಗಳನ್ನು ಬಿಂಬಿಸುವ ಈ ಹಾಡನ್ನು ಖ್ಯಾತ ಗಾಯಕ ಅರ್ಮಾನ್ ಮಲಿಕ್ ಇಂಪಾಗಿ ಹಾಡಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ. ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿರುವ ಈ ಹಾಡು ಸಾಕಷ್ಟು ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ಅಪಾರ ಮೆಚ್ಚುಗೆ ವ್ಯಕ್ತವಾಗುತ್ತಿದೆ. ಈಗಾಗಲೇ ಬಿಡುಗಡೆಯಾಗಿರುವ ಚಿತ್ರದ ಹಾಡುಗಳು,…

ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರ . ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶನದತ್ತ .

ಕನ್ನಡ ರಾಜ್ಯೋತ್ಸವದಂದು ಆರಂಭವಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರ . ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಈ ಚಿತ್ರದ ಮೂಲಕ ನಿರ್ದೇಶನದತ್ತ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಮುಹೂರ್ತ ಸಮಾರಂಭ ಕನ್ನಡ ರಾಜ್ಯೋತ್ಸವದ ಶುಭದಿನದಂದು ಹೆಚ್ ಎಂ ಟಿ ಶಾಲೆ ಆಟದ ಮೈದಾನದಲ್ಲಿ ನೆರವೇರಿತು. ಪ್ರಜ್ವಲ್ ದೇವರಾಜ್ ಕನ್ನಡ ಭಾವುಟ ಹಾರಿಸುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಮುಹೂರ್ತ ಸಮಾರಂಭದ ನಂತರ ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ನಿರಂತರ ಚಿತ್ರೀಕರಣದಲ್ಲಿ “ಗೌರಿ”. ಚಿತ್ರತಂಡದಿಂದ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬ ಆಚರಣೆ .

ಖ್ಯಾತ ಸಾಹಿತಿ ಪಿ.ಲಂಕೇಶ್ ಅವರ ಮೊಮ್ಮಗ ಹಾಗೂ ಇಂದ್ರಜಿತ್ ಲಂಕೇಶ್ ಅವರ ಮಗ ಸಮರ್ಜಿತ್ ಲಂಕೇಶ್ “ಗೌರಿ” ಚಿತ್ರದ ಮೂಲಕ ನಾಯಕನಾಗಿ ಚಿತ್ರರಂಗ ಪ್ರವೇಶಿಸುತ್ತಿದ್ದಾರೆ. ಇಂದ್ರಜಿತ್ ಲಂಕೇಶ್ ನಿರ್ದೇಶನದಲ್ಲಿ ಮೂಡಿಬರುತ್ತಿರುವ ಈ ಚಿತ್ರದ ಚಿತ್ರೀಕರಣ ಬಿರುಸಿನಿಂದ ಸಾಗಿದೆ. ಇತ್ತೀಚೆಗೆ ನಾಯಕ ಸಮರ್ಜಿತ್ ಲಂಕೇಶ್ ಹುಟ್ಟುಹಬ್ಬವನ್ನು ಚಿತ್ರತಂಡದ ಸದಸ್ಯರು ಆಚರಿಸಿದರು. ಸಮರ್ಜಿತ್ ಅವರ ಅಜ್ಜಿ, ಪಿ.ಲಂಕೇಶ್ ಪತ್ನಿ ಇಂದಿರಾ ಲಂಕೇಶ್, ತಾಯಿ ಅರ್ಪಿತಾ ಲಂಕೇಶ್, ಇಂದ್ರಜಿತ್ ಲಂಕೇಶ್, ನಾಯಕಿ ಸಾನ್ಯ ಅಯ್ಯರ್, ನಟಿಯರಾದ ಮಾನಸಿ ಸುಧೀರ್, ಎಸ್ತರ ನರೋನ,…

ವಸಂತಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ.

ವಸಂತಕಾಲದ ಹೂವುಗಳಿಗೆ ಜೊತೆಯಾದ ಧ್ರುವ ಸರ್ಜಾ.

ಸಚಿನ್ ಶೆಟ್ಟಿ ನಿರ್ದೇಶನದ ‘ವಸಂತಕಾಲದ ಹೂಗಳು’ ಚಿತ್ರವನ್ನು ನೋಡಿ ಮೆಚ್ಚಿರುವ ಧ್ರುವ ಸರ್ಜಾ ಈ ಚಿತ್ರವನ್ನು ಪ್ರೆಸೆಂಟ್ ಮಾಡುವ ಮೂಲಕ ಹೊಸ ತಂಡಕ್ಕೆ ಬೆನ್ನೆಲುಬಾಗಿ ನಿಂತಿದ್ದಾರೆ. “ಇದು ಸಣ್ಣ ತಂಡವೊಂದು ಶ್ರದ್ಧೆಯಿಂದ ಬರಿ ಕಥೆಯನ್ನಷ್ಟೆ ನಂಬಿ ಮಾಡಿದ ಒಂದು ಅಚ್ಚುಕಟ್ಟಾದ ಚಿತ್ರ. ವಿಭಿನ್ನ ಕಂಟೆಂಟ್ ನೊಂದಿಗೆ ಬರುತ್ತಿರುವ ಹೊಸಬರ ಚಿತ್ರಗಳಿಗೆ ಉತ್ತೇಜನ ಕೊಡುವುದು ಈ ಹೊತ್ತಿನ ಅಗತ್ಯ ಎಂದು ನನಗನಿಸುತ್ತದೆ. ಹೀಗಾಗಿ ಈ ಉತ್ಸಾಹಿ ಯುವ ತಂಡಕ್ಕೆ, ಮುಖ್ಯವಾಗಿ ಒಂದು ಉತ್ತಮ ಚಿತ್ರಕ್ಕೆ ಬೆಂಬಲ ನೀಡುವ ಸಲುವಾಗಿ…

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು.

ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆಯುತ್ತಿದೆ “ಅಥಿ” ಐ ಲವ್ ಯು.

ಇತ್ತೀಚಿಗೆ ಬರುತ್ತಿರುವ ಕನ್ನಡದ ಹೊಸ ಚಿತ್ರಗಳ ಹೊಸ ಪ್ರಯತ್ನವನ್ನು ಪ್ರೇಕ್ಷಕ ಮೆಚ್ಚಿಕೊಳ್ಳುತ್ತಿದ್ದಾನೆ. ಅಂತಹುದೆ ಒಂದು ವಿಭಿನ್ನ ಕಥಾಹಂದರ ಹೊಂದಿರುವ “ಅಥಿ” ಐ ಲವ್ ಯು ಚಿತ್ರ ಟ್ರೇಲರ್ ನಲ್ಲೇ ಎಲ್ಲರ ಗಮನ ಸೆಳೆದಿದೆ. ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಹಾಗೂ ಪತ್ರಿಕಾಗೋಷ್ಠಿ ನಡೆಯಿತು. ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನನ್ನ ನಿರ್ಮಾಣದ ಎರಡನೇ ಚಿತ್ರವಿದು. ನಿರ್ದೇಶಕ ಲೋಕೇಂದ್ರ ಸೂರ್ಯ ಅವರು ಹೇಳಿದ ಕಥೆ ಇಷ್ಟವಾಗಿ ನಿರ್ಮಾಣ ಮಾಡಿದ್ದೇನೆ. ಸತಿಪತಿಯರ ಸಂಬಂಧದ ಕುರಿತಾದ ಕಥಾಹಂದರ ಹೊಂದಿರುವ…