ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

‘ಸ್ಯಾಂಡಲ್‍ವುಡ್‍ ಕ್ವೀನ್‍’ ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್‍ ಬಾಕ್ಸ್ ಸ್ಟುಡಿಯೋಸ್‍ನಿಂದ ನಿರ್ಮಿಸಿರುವ, ರಾಜ್‍ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್‍ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್‍ ನೇತೃತ್ವದ ಕೆ.ಆರ್.ಜಿ ಸ್ಟುಡಿಯೋಸ್‍ ವಿತರಣೆ ಮಾಡುತ್ತಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ…

ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಹಾಸ್ಯ ನಟ ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿರುವ “ಉಪಾಧ್ಯಕ್ಷ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಉಮಾಪತಿ ಫಿಲಂಸ್ ಲಾಂಛನದಲ್ಲಿ ಸ್ಮಿತ ಉಮಾಪತಿ ನಿರ್ಮಸಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶಿಸಿರುವ ಈ ಚಿತ್ರದ ಟೀಸರನ್ನು ಖ್ಯಾತ ನಟರಾದ ದುನಿಯಾ ವಿಜಯ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಶ್, ಧನ್ವೀರ್, ಪ್ರಥಮ್ ಹಾಗೂ ನಟಿ ಅದಿತಿ ಪ್ರಭುದೇವ ಬಿಡುಗಡೆ ಮಾಡಿ, ಚಿಕ್ಕಣ್ಣ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರಾದ ಡಾ||ಸೂರಿ, ಮಹೇಶ್ ಕುಮಾರ್, ನಟ ಗರುಡ ರಾಮ್, ಆನಂದ್ ಆಡಿಯೋ ಶ್ಯಾಮ್…

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ಪ್ರಕಾಶ್ ಅವರು ಹಾಡಿರುವ “108 ಗೇ ಫೋನ್ ಮಾಡೋ ಶಿಷ್ಯ” ಎಂಬ ಹಾಡು ಇತ್ತೀಚೆಗೆ ಬಾರ್ ಸೆಟ್ ನಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಧನಂಜಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಾಯಕ ಅರ್ಜುನ್,…

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ರಂಜಿತ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ತರುತ್ತೇವೆ ಎಂದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ…

ಶಿವಣ್ಣ ಅಭಿನಯದ “ಘೋಸ್ಟ್” . ಸಿನಿಪ್ರಿಯರಿಗೆ ಮನೋರಂಜನೆಯ ಭರ್ಜರಿ ರಸದೌತಣ .

ಶಿವಣ್ಣ ಅಭಿನಯದ “ಘೋಸ್ಟ್” . ಸಿನಿಪ್ರಿಯರಿಗೆ ಮನೋರಂಜನೆಯ ಭರ್ಜರಿ ರಸದೌತಣ .

ಕರುನಾಡ ಚಕ್ರವರ್ತಿ’ ಶಿವರಾಜ್‌ಕುಮಾರ್ ಅಭಿನಯದ ‘ಘೋಸ್ಟ್’ ಸಿನಿಮಾ ಘೋಷಣೆಯಾದಾಗಿನಿಂದ ಸಾಕಷ್ಟು ಕುತೂಹಲ, ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಆ ಎಲ್ಲಾ ಕುತೂಹಲ ಮತ್ತು ನಿರೀಕ್ಷೆಗಳು ಹುಸಿಯಾಗದಂತೆ ನಿರ್ದೇಶಕ ಶ್ರೀನಿ ನೋಡಿಕೊಂಡಿದ್ದಾರೆ.‘ಘೋಸ್ಟ್’ ಚಿತ್ರವು ಜೈಲ್‍ವೊಂದರಲ್ಲಿ ನಡೆಯುವ ಕಥೆ ಎಂದು ಶ್ರೀನಿ ಹೇಳಿಕೊಂಡಿದ್ದರು. ಈ ಚಿತ್ರವು ಬರೀ ಜೈಲ್‍ನಲ್ಲಿ ನಡೆಯುವ ಕಥೆಯಷ್ಟೇ ಅಲ್ಲ, ಸೆಂಟ್ರಲ್‍ ಜೈಲ್‍ನ್ನು ಹೈಜಾಕ್‍ ಮಾಡುವ ಕಥೆ. ಯಾಕೆ? ಹೇಗೆ? ಮುಂದೆ ಏನೆಲ್ಲಾ ಆಗುತ್ತದೆ? ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅದೇ ರೀತಿ, ಡೀಏಜಿಂಗ್‍ ತಂತ್ರಜ್ಞಾನದ ಮೂಲಕ ಶಿವರಾಜಕುಮಾರ್ ಬಹಳ ಯಂಗ್‍…

‘ಗರಡಿ’ಯಿಂದ ಬಂತು ಮೂರನೇ ಹಾಡು.

‘ಗರಡಿ’ಯಿಂದ ಬಂತು ಮೂರನೇ ಹಾಡು.

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ…

ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ . ಬ್ರಹ್ಮ ನಿರ್ದೇಶನದಲ್ಲಿ ಮೂಡಿಬರಲಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ

ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ . ಬ್ರಹ್ಮ ನಿರ್ದೇಶನದಲ್ಲಿ ಮೂಡಿಬರಲಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ

ತಮ್ಮ ಅಮೋಘ ಅಭಿನಯ ಹಾಗೂ ಕಂಠದ ಮೂಲಕ ಕನ್ನಡಿಗರ ಮನ ಗೆದ್ದಿರುವ ವಸಿಷ್ಠ ಸಿಂಹ ಅವರಿಗೆ ಈಗ(ಅಕ್ಟೋಬರ್ 19) ಹುಟ್ಟುಹಬ್ಬದ ಸಂಭ್ರಮ. ವಸಿಷ್ಠ ಸಿಂಹ ಹುಟ್ಟುಹಬ್ಬದ ಸಲುವಾಗಿ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಚಿತ್ರದ ಘೋಷಣೆಯಾಗಿದೆ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ “ಸಿದ್ದಿ ಸೀರೆ” ಹಾಗೂ ರಾಗಿಣಿ ಅಭಿನಯದ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ನೂತನ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಕ್ರೈಮ್…

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.ತಮಿಳಿನ ಖ್ಯಾತ ನಿರ್ದೇಶಕ ಕೆ ಬಾಲಚಂದರ್, ಕಲಾವಿದರ ಬಾಡಿ ಲಾಂಗ್ವೇಜ್ ನ್ನೆ ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೆ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ದಯಾಳ್ ಹೇಳಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್ , “ಸತ್ಯಂ ಶಿವಂ” ಎಂದರೆ ಎರಡು…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ದಸರಾ ಸಡಗರ. ಇದೇ ಸಂದರ್ಭದಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ” ಲವ್ ಗಳ್ ಸುಮಧುರ ಹಾರ್ಟ್ ಗಳ್ ಗಿರಗಿರ” ಎಂಬ ಟ್ರಾವೆಲ್ ವಿಡಿಯೋ ಸಂಗ್ ಹಾಗೂ ನೂತನ ಪೋಸ್ಟರ್ ಬಿಡುಗಡೆಯಾಯಿತು. “ಮಾಲ್ ಆಫ್ ಮೈಸೂರು” ಮಲ್ಟಿಪ್ಲೆಕ್ಸ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಯಿಂಟ್ ಕಮೀಷನರ್ ಕೆ.ಎಂ.ಸವಿತಾ ಅವರು ಹಾಡು ಹಾಗು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ…

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍…