ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

ಅಕ್ಟೋಬರ್ 27ರಂದು ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ದೇಶನದ ಪ್ಯಾನ್ ಇಂಡಿಯಾ ಸಿನಿಮಾ “12 th ಫೇಲ್” ಬಿಡುಗಡೆ . ಕರ್ನಾಟಕದಲ್ಲಿ ಹೆಸರಾಂತ ಕೆ.ಆರ್.ಜಿ‌ ಸ್ಟುಡಿಯೋಸ್ ವಿತರಣೆ.

” ಪರಿಂದ”, “1942 ಎ ಲವ್ ಸ್ಟೋರಿ”, “ಥ್ರೀ ಇಡಿಯೆಟ್ಸ್” ಸೇರಿದಂತೆ ಅನೇಕ ಜನಪ್ರಿಯ ಚಿತ್ರಗಳ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಾಣ ಹಾಗೂ ನಿರ್ದೇಶನದ ಬಹು ನಿರೀಕ್ಷಿತ ಪ್ಯಾನ್ ಇಂಡಿಯಾ ಚಿತ್ರ “12th ಫೇಲ್” ಅಕ್ಟೋಬರ್ 27 ರಂದು ಹಿಂದಿ, ಕನ್ನಡ ಸೇರಿದಂತೆ ಅನೇಕ ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗಲಿದೆ‌. ಕರ್ನಾಟಕದಲ್ಲಿ ಈ ಚಿತ್ರದ ವಿತರಣೆ ಹಕ್ಕನ್ನು ಹೆಸರಾಂತ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಪಡೆದುಕೊಂಡಿದೆ. 12th ಫೇಲ್‍ ಚಿತ್ರ ಅನುರಾಗ್‍ ಪಾಠಕ್‍ ಅವರ ಕಾದಂಬರಿಯನ್ನು ಆಧರಿಸಿದೆ. ಹಲವು…

ಅದ್ದೂರಿಯಾಗಿ ನೆರವೇರಿತು ಭಾರ್ಗವಿ ವಿಖ್ಯಾತಿ ನವತಾರ್ಫ್ಯಾಷನ್ ಅವಾರ್ಡ್ಸ್ ನೈಟ್ ಮತ್ತು ವಿಖ್ಯಾತಿ ಸ್ಕೂಲ್ ಆಫ್ ಫ್ಯಾಷನ್ & ಡಿಸೈನ್ ವಾರ್ಷಿಕೋತ್ಸವ .

ಅದ್ದೂರಿಯಾಗಿ ನೆರವೇರಿತು ಭಾರ್ಗವಿ ವಿಖ್ಯಾತಿ ನವತಾರ್ಫ್ಯಾಷನ್ ಅವಾರ್ಡ್ಸ್ ನೈಟ್ ಮತ್ತು ವಿಖ್ಯಾತಿ ಸ್ಕೂಲ್ ಆಫ್ ಫ್ಯಾಷನ್ & ಡಿಸೈನ್ ವಾರ್ಷಿಕೋತ್ಸವ .

ಎತ್ತರದ ವೇದಿಕೆಯ ತುಂಬೆಲ್ಲಾ ಶಿಲಾ ವೈವಿಧ್ಯದ ಚಿತ್ತಾರ; ಕಣ್ಮನ ಸೆಳೆಯುವ ಬೆಳಕಿನ ಆಟ. ಕಿವಿ ಗಡಚಿಕ್ಕುವ ಶಬ್ಧದ ನಡುವೆ ಲಲನೆಯರ ವೈಯಾರದ ನಡಿಗೆ.. ಇದು ಬೆಂಗಳೂರಿನಲ್ಲಿ ಹೊಸದಾಗಿ ತೆರೆದುಕೊಂಡಿರುವ ಡಿವಿನಿಟಿ ಮಾಲ್ ನಲ್ಲಿ ಇತ್ತೀಚಿಗೆ ಕಂಡು ಬಂದ ಸಂಭ್ರಮದ ದೃಶ್ಯಗಳು.. ಭಾರ್ಗವಿ ವಿಖ್ಯಾತಿ (ವಿಖ್ಯಾತಿ ಸ್ಕೂಲ್ ಆಫ್ ಫ್ಯಾಷನ್ & ಡಿಸೈನ್) ಏರ್ಪಡಿಸಿದ್ದ ನವತಾರ್ ಫ್ಯಾಷನ್ ಶೋ, ಮ್ಯಾಗಜಿನ್ ಬಿಡುಗಡೆ ಹಾಗೂ ಅವಾರ್ಡ್ಸ್ ನೈಟ್ಸ್ ನ ಸಂಭ್ರಮದ ಕಾರ್ಯಕ್ರಮ ಅದಾಗಿತ್ತು. ಮೊದಲಿಗೆ ಭಾರ್ಗವಿ ವಿಖ್ಯಾತಿ ಅವರ ಶಾಲೆಯ…

ವಿಜಯ ದಶಮಿಯಂದು ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟ್ರೇಲರ್.

ವಿಜಯ ದಶಮಿಯಂದು ಬಿಡುಗಡೆಯಾಯಿತು “ಗರುಡ ಪುರಾಣ” ಚಿತ್ರದ ಟ್ರೇಲರ್.

ನಾಡಿನೆಲ್ಲೆಡೆ ಈಗ ದಸರಾ ಸಡಗರ.‌ ವಿಜಯ ದಶಮಿ ಶುಭದಿನದಂದು 27 ಫ್ರೇಮ್ ಕ್ರಿಯೇಷನ್ಸ್ ಲಾಂಛನದಲ್ಲಿ ಸಿಂಧು ಕೆ.ಎಂ ಮತ್ತು ಬಿ.ಎಲ್ ಯೋಗೇಶ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಬಿ ನಾಗಬಾ ಕಥೆ, ಚಿತ್ರಕಥೆ ಬರೆದು ಸಂಕಲನ ಮಾಡಿ ನಿರ್ದೇಶಿಸಿರುವ “ಗರುಡ ಪುರಾಣ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಟ್ರೇಲರ್ ಸಾಕಷ್ಟು ಕುತೂಹಲ ಮೂಡಿಸಿದ್ದು, ನವೆಂಬರ್ 3 ರಂದು ಚಿತ್ರ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಅಶ್ವಿನಿ ಪುನೀತ್ ರಾಜಕುಮಾರ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದ್ದರು. ಟೀಸರ್ ಕೂಡ ಅಧಿಕ ಸಂಖ್ಯೆಯಲ್ಲಿ…

*ದಾಖಲೆ ಬರೆದ “Ronny”ನಟ ಕಿರಣ್ ರಾಜ್ ರಿಂದ ಮತ್ತೊಂದು ಸಾಹಸ .

*ದಾಖಲೆ ಬರೆದ “Ronny”ನಟ ಕಿರಣ್ ರಾಜ್ ರಿಂದ ಮತ್ತೊಂದು ಸಾಹಸ .

ಗುರುತೇಜ್ ಶೆಟ್ಟಿ ನಿರ್ದೇಶನದ “ರಾನಿ” ಚಿತ್ರದ ನಾಯಕ ಕಿರಣ್ ರಾಜ್ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಸುದ್ದಿಯಾಗಿದ್ದಾರೆ..ಈ ಹಿಂದೆ 13 ಸಾವಿರ ಅಡಿ ಎತ್ತರದಿಂದ ಸ್ಕೈ ಡೈವ್ ಮಾಡಿ ronny ಚಿತ್ರದ ಟೈಟಲ್ ಬಿಡುಗಡೆ ಮಾಡಿ ದಾಖಲೆ ಮಾಡಿದ್ದರು. ಈಗ ಹಿಮಾಚಲ ಪ್ರದೇಶಕ್ಕೆ ಹೋಗಿ 10 ದಿನ ಟ್ರೈನಿಂಗ್ ಪಡೆದು 8000 ಅಡಿ ಏತ್ತರದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿ ಚಿತ್ರರಂಗದಲ್ಲಿ ಸೋಲೋ ಪ್ಯಾರಾಗ್ಲೈಡಿಂಗ್ ಮಾಡಿದ ಮೊದಲ ನಟ ಎನ್ನುವ ದಾಖಲೆ ತಮ್ಮದಾಗಿಸಿಕೊಂದ್ದಿದ್ದಾರೆ.ಈ ವಿಷಯ ಸಾಮಾಜಿಕ ಜಾಲ ತಾಣದಲ್ಲಿ ಬಾರಿ…

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

ನವೆಂಬರ್ 24ಕ್ಕೆ ಬಿಡುಗಡೆಯಾಗಲಿದೆ ‘ಸ್ವಾತಿ ಮುತ್ತಿನ ಮಳೆ ಹನಿಯೇ’.

‘ಸ್ಯಾಂಡಲ್‍ವುಡ್‍ ಕ್ವೀನ್‍’ ರಮ್ಯಾ ಇದೇ ಮೊದಲ ಬಾರಿಗೆ ತಮ್ಮ ಆ್ಯಪಲ್‍ ಬಾಕ್ಸ್ ಸ್ಟುಡಿಯೋಸ್‍ನಿಂದ ನಿರ್ಮಿಸಿರುವ, ರಾಜ್‍ ಬಿ ಶೆಟ್ಟಿ ಅಭಿನಯಿಸಿ-ನಿರ್ದೇಶಿಸಿರುವ ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ನವೆಂಬರ್‍ 24ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಈ ಚಿತ್ರವನ್ನು ಕಾರ್ತಿಕ್ ಗೌಡ ಮತ್ತು ಯೋಗಿ ಜಿ ರಾಜ್‍ ನೇತೃತ್ವದ ಕೆ.ಆರ್.ಜಿ ಸ್ಟುಡಿಯೋಸ್‍ ವಿತರಣೆ ಮಾಡುತ್ತಿದೆ. ‘ಸ್ವಾತಿ ಮುತ್ತಿನ ಮಳೆ ಹನಿಯೇ’ ಚಿತ್ರವು ಕಳೆದ ವರ್ಷ ವಿಜಯದಶಮಿಯ ದಿನದಂದು ಅಧಿಕೃತವಾಗಿ ಘೋಷಣೆಯಾಗಿತ್ತು. ಈಗ ಈ ವರ್ಷ ಅದೇ ದಿನದಂದು ಚಿತ್ರದ ಬಿಡುಗಡೆಯ…

ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಸ್ಯಾಂಡಲ್ ವುಡ್ ಸ್ಟಾರ್ಸ್ ಗಳಿಂದ ಅನಾವರಣವಾಯಿತು “ಉಪಾಧ್ಯಕ್ಷ” ಚಿತ್ರದ ಟೀಸರ್ .

ಹಾಸ್ಯ ನಟ ಚಿಕ್ಕಣ್ಣ ನಾಯಕರಾಗಿ ನಟಿಸುತ್ತಿರುವ “ಉಪಾಧ್ಯಕ್ಷ” ಚಿತ್ರದ ಟೀಸರ್ ಇತ್ತೀಚಿಗೆ ಬಿಡುಗಡೆಯಾಗಿದೆ. ಉಮಾಪತಿ ಫಿಲಂಸ್ ಲಾಂಛನದಲ್ಲಿ ಸ್ಮಿತ ಉಮಾಪತಿ ನಿರ್ಮಸಿರುವ ಹಾಗೂ ಅನಿಲ್ ಕುಮಾರ್ ನಿರ್ದೇಶಿಸಿರುವ ಈ ಚಿತ್ರದ ಟೀಸರನ್ನು ಖ್ಯಾತ ನಟರಾದ ದುನಿಯಾ ವಿಜಯ್, ನೆನಪಿರಲಿ ಪ್ರೇಮ್, ಅಭಿಷೇಕ್ ಅಂಬರೀಶ್, ಧನ್ವೀರ್, ಪ್ರಥಮ್ ಹಾಗೂ ನಟಿ ಅದಿತಿ ಪ್ರಭುದೇವ ಬಿಡುಗಡೆ ಮಾಡಿ, ಚಿಕ್ಕಣ್ಣ ಅವರಿಗೆ ಹಾಗೂ ಚಿತ್ರತಂಡಕ್ಕೆ ಶುಭ ಕೋರಿದರು. ನಿರ್ದೇಶಕರಾದ ಡಾ||ಸೂರಿ, ಮಹೇಶ್ ಕುಮಾರ್, ನಟ ಗರುಡ ರಾಮ್, ಆನಂದ್ ಆಡಿಯೋ ಶ್ಯಾಮ್…

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ಪ್ರಕಾಶ್ ಅವರು ಹಾಡಿರುವ “108 ಗೇ ಫೋನ್ ಮಾಡೋ ಶಿಷ್ಯ” ಎಂಬ ಹಾಡು ಇತ್ತೀಚೆಗೆ ಬಾರ್ ಸೆಟ್ ನಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಧನಂಜಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಾಯಕ ಅರ್ಜುನ್,…

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ರಂಜಿತ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ತರುತ್ತೇವೆ ಎಂದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ…

ಶಿವಣ್ಣ ಅಭಿನಯದ “ಘೋಸ್ಟ್” . ಸಿನಿಪ್ರಿಯರಿಗೆ ಮನೋರಂಜನೆಯ ಭರ್ಜರಿ ರಸದೌತಣ .

ಶಿವಣ್ಣ ಅಭಿನಯದ “ಘೋಸ್ಟ್” . ಸಿನಿಪ್ರಿಯರಿಗೆ ಮನೋರಂಜನೆಯ ಭರ್ಜರಿ ರಸದೌತಣ .

ಕರುನಾಡ ಚಕ್ರವರ್ತಿ’ ಶಿವರಾಜ್‌ಕುಮಾರ್ ಅಭಿನಯದ ‘ಘೋಸ್ಟ್’ ಸಿನಿಮಾ ಘೋಷಣೆಯಾದಾಗಿನಿಂದ ಸಾಕಷ್ಟು ಕುತೂಹಲ, ನಿರೀಕ್ಷೆಯನ್ನು ಹುಟ್ಟುಹಾಕಿತ್ತು. ಆ ಎಲ್ಲಾ ಕುತೂಹಲ ಮತ್ತು ನಿರೀಕ್ಷೆಗಳು ಹುಸಿಯಾಗದಂತೆ ನಿರ್ದೇಶಕ ಶ್ರೀನಿ ನೋಡಿಕೊಂಡಿದ್ದಾರೆ.‘ಘೋಸ್ಟ್’ ಚಿತ್ರವು ಜೈಲ್‍ವೊಂದರಲ್ಲಿ ನಡೆಯುವ ಕಥೆ ಎಂದು ಶ್ರೀನಿ ಹೇಳಿಕೊಂಡಿದ್ದರು. ಈ ಚಿತ್ರವು ಬರೀ ಜೈಲ್‍ನಲ್ಲಿ ನಡೆಯುವ ಕಥೆಯಷ್ಟೇ ಅಲ್ಲ, ಸೆಂಟ್ರಲ್‍ ಜೈಲ್‍ನ್ನು ಹೈಜಾಕ್‍ ಮಾಡುವ ಕಥೆ. ಯಾಕೆ? ಹೇಗೆ? ಮುಂದೆ ಏನೆಲ್ಲಾ ಆಗುತ್ತದೆ? ಎಂಬುದನ್ನು ಚಿತ್ರದಲ್ಲೇ ನೋಡಬೇಕು. ಅದೇ ರೀತಿ, ಡೀಏಜಿಂಗ್‍ ತಂತ್ರಜ್ಞಾನದ ಮೂಲಕ ಶಿವರಾಜಕುಮಾರ್ ಬಹಳ ಯಂಗ್‍…

‘ಗರಡಿ’ಯಿಂದ ಬಂತು ಮೂರನೇ ಹಾಡು.

‘ಗರಡಿ’ಯಿಂದ ಬಂತು ಮೂರನೇ ಹಾಡು.

ವನಜಾ ಬಿ.ಸಿ ಪಾಟೀಲ್ ನಿರ್ಮಾಣದ ಹಾಗೂ ಯೋಗರಾಜ್ ಭಟ್ ನಿರ್ದೇಶನದ ‘ಗರಡಿ’ ಚಿತ್ರದ ಮೂರನೇ ಹಾಡು ಇತ್ತೀಚೆಗೆ ಬಿಡುಗಡೆಯಾಯಿತು. ಯೋಗರಾಜ್ ಭಟ್ ಅವರು ಬರೆದಿರುವ ‘ಬಡವನ ಹೃದಯ’ ಎಂಬ ಮನಸ್ಸಿಗೆ ಹತ್ತಿರವಾಗುವ ಈ ಹಾಡು ಸೋಮವಾರ ಬಿಡುಗಡೆಯಾಗಿದೆ. ವಿ.ಹರಿಕೃಷ್ಣ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ಕರುನಾಡ ಕಲಾರಸಿಕರು ತಲೆದೂಗುತ್ತಿದ್ದಾರೆ. ವಿಜಯ್ ಪ್ರಕಾಶ್ ಅವರ ಕಂಠಸಿರಿಯಲ್ಲಿ ಈ ಹಾಡು ಮೂಡಿಬಂದಿದೆ. ಹಾಡು ಬಿಡುಗಡೆ ಮಾಡಿದ ಚಿತ್ರತಂಡ, ಪತ್ರಿಕಾಗೋಷ್ಠಿಯಲ್ಲಿ ಹಾಡಿನ ಬಗ್ಗೆ ವಿವರಣೆ ನೀಡಿತು. ಎರಡನೇ ಲಾಕ್‌ಡೌನ್ ಸಮಯದಲ್ಲೇ ಈ…