ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ . ಬ್ರಹ್ಮ ನಿರ್ದೇಶನದಲ್ಲಿ ಮೂಡಿಬರಲಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ

ವಸಿಷ್ಠ ಸಿಂಹ ಹುಟ್ಟುಹಬ್ಬಕ್ಕೆ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಸಿನಿಮಾ ಘೋಷಣೆ . ಬ್ರಹ್ಮ ನಿರ್ದೇಶನದಲ್ಲಿ ಮೂಡಿಬರಲಿದೆ ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ

ತಮ್ಮ ಅಮೋಘ ಅಭಿನಯ ಹಾಗೂ ಕಂಠದ ಮೂಲಕ ಕನ್ನಡಿಗರ ಮನ ಗೆದ್ದಿರುವ ವಸಿಷ್ಠ ಸಿಂಹ ಅವರಿಗೆ ಈಗ(ಅಕ್ಟೋಬರ್ 19) ಹುಟ್ಟುಹಬ್ಬದ ಸಂಭ್ರಮ. ವಸಿಷ್ಠ ಸಿಂಹ ಹುಟ್ಟುಹಬ್ಬದ ಸಲುವಾಗಿ ಕಲಾ ಸೃಷ್ಠಿ ಪ್ರೊಡಕ್ಷನ್ಸ್ ನಿಂದ ಹೊಸ ಚಿತ್ರದ ಘೋಷಣೆಯಾಗಿದೆ ಈ ಸಂಸ್ಥೆಯಿಂದ ನಿರ್ಮಾಣವಾಗುತ್ತಿರುವ ಮೊದಲ ಚಿತ್ರವಿದು. ಅಫ್ಜಲ್ ಕಾರ್ಯಕಾರಿ ನಿರ್ಮಾಪಕರಾಗಿ ಕಾರ್ಯ ನಿರ್ವಹಿಸುತ್ತಿದ್ದಾರೆ. ಈ ಹಿಂದೆ “ಸಿದ್ದಿ ಸೀರೆ” ಹಾಗೂ ರಾಗಿಣಿ ಅಭಿನಯದ “ಸಾರಿ” ಕರ್ಮ ರಿಟರ್ನ್ಸ್ ಚಿತ್ರದ ನಿರ್ದೇಶಕ ಬ್ರಹ್ಮ ಈ ನೂತನ ಚಿತ್ರವನ್ನು ನಿರ್ದೇಶಿಸಲಿದ್ದಾರೆ. ಕ್ರೈಮ್…

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಟ್ರೇಲರ್ ನಲ್ಲಿ ಸದ್ದು ಮಾಡುತ್ತಿದೆ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” .

ಪತ್ರಕರ್ತ ಹಾಗೂ ಕಲಾವಿದನಾಗಿ ಗುರುತಿಸಿಕೊಂಡಿರುವ ಯತಿರಾಜ್ ನಿರ್ದೇಶನದ “ಸತ್ಯಂ ಶಿವಂ” ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಹಾಗೂ ಎರಡು ಹಾಡುಗಳ ಪ್ರದರ್ಶನ ಇತ್ತೀಚೆಗೆ ನಡೆಯಿತು. ನಿರ್ದೇಶಕ ದಯಾಳ್ ಪದ್ಮನಾಭನ್ ಮುಖ್ಯ ಅತಿಥಿಯಾಗಿ ಆಗಮಿಸಿದ್ದರು.ತಮಿಳಿನ ಖ್ಯಾತ ನಿರ್ದೇಶಕ ಕೆ ಬಾಲಚಂದರ್, ಕಲಾವಿದರ ಬಾಡಿ ಲಾಂಗ್ವೇಜ್ ನ್ನೆ ಪಾತ್ರವನ್ನಾಗಿಸಿ ಅಭಿನಯ ತೆಗೆಸುತ್ತಿದ್ದರು. ಅದೇ ಫಾರ್ಮುಲವನ್ನೆ ಯತಿರಾಜ್ ಅನುಸರಿಸಿದಂತೆ ಕಾಣುತ್ತದೆ ಎಂದು ಮಾರ್ಮಿಕವಾಗಿ ದಯಾಳ್ ಹೇಳಿದರು. ಟ್ರೇಲರ್ ಬಿಡುಗಡೆ ಸಮಾರಂಭದಲ್ಲಿ ಮಾತನಾಡಿದ ನಿರ್ದೇಶಕ ಯತಿರಾಜ್ , “ಸತ್ಯಂ ಶಿವಂ” ಎಂದರೆ ಎರಡು…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಮೈಸೂರು ದಸರಾದಲ್ಲಿ ಬಿಡುಗಡೆಯಾಯಿತು “F0R REGN” ಚಿತ್ರದ ಪೋಸ್ಟರ್ ಹಾಗೂ ಹಾಡು…

ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಈಗ ದಸರಾ ಸಡಗರ. ಇದೇ ಸಂದರ್ಭದಲ್ಲಿ ಪೃಥ್ವಿ ಅಂಬರ್ ಹಾಗೂ ಮಿಲನ ನಾಗರಾಜ್ ನಾಯಕ – ನಾಯಕಿಯಾಗಿ ನಟಿಸಿರುವ “F0R REGN”. (ಫಾರ್ ರಿಜಿಸ್ಟರೇಷನ್) ಚಿತ್ರದ ” ಲವ್ ಗಳ್ ಸುಮಧುರ ಹಾರ್ಟ್ ಗಳ್ ಗಿರಗಿರ” ಎಂಬ ಟ್ರಾವೆಲ್ ವಿಡಿಯೋ ಸಂಗ್ ಹಾಗೂ ನೂತನ ಪೋಸ್ಟರ್ ಬಿಡುಗಡೆಯಾಯಿತು. “ಮಾಲ್ ಆಫ್ ಮೈಸೂರು” ಮಲ್ಟಿಪ್ಲೆಕ್ಸ್ ನಲ್ಲಿ ಪ್ರವಾಸೋದ್ಯಮ ಇಲಾಖೆಯ ಜಾಯಿಂಟ್ ಕಮೀಷನರ್ ಕೆ.ಎಂ.ಸವಿತಾ ಅವರು ಹಾಡು ಹಾಗು ಪೋಸ್ಟರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ…

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಅಜಯ್ ರಾಜ್ ಅಭಿನಯದ “ಮನ್ ರೇ ” ಚಿತ್ರ ನವೆಂಬರ್ ನಲ್ಲಿ ಆರಂಭ .

ಕಳೆದ ತಿಂಗಳು ನಡೆದ ‘ಸೇನಾಪುರ’ ಚಿತ್ರದ ಟ್ರೇಲರ್ ಬಿಡುಗಡೆ ಸಮಯದಲ್ಲೇ ಸದ್ಯದಲ್ಲೇ ಇನ್ನೊಂದು ಹೊಸ ಚಿತ್ರದ ಘೋಷಣೆ ಮಾಡುವುದಾಗಿ ನಿರ್ದೇಶಕ ಗುರು ಸಾವನ್‍ ಹೇಳಿಕೊಂಡಿದ್ದರು. ಅದರಂತೆ ಒಂದು ತಿಂಗಳ ಒಳಗೆ ಅವರು ಇನ್ನೊಂದು ಹೊಸ ಚಿತ್ರದೊಂದಿಗೆ ಬಂದಿದ್ದಾರೆ. ಅದೇ ‘ಮನ್ ರೇ’. ಚಿತ್ರದ ಘೋಷಣೆ ಅಧಿಕೃತವಾಗಿ ಸೋಮವಾರದಂದು ಆಗಿದ್ದು, ನವೆಂಬರ್‌ನಲ್ಲಿ ಚಿತ್ರೀಕರಣ ಪ್ರಾರಂಭವಾಗಲಿದೆ. ಭೂಮಿಕಾ ಕ್ರಿಯೇಷನ್ಸ್ ನಡಿ ತಿಲಕ್‍ ರಾಜು ಮತ್ತು ರಾಜಣ್ಣ ನಿರ್ಮಿಸುತ್ತಿರುವ ‘ಮನ್‍ರೇ’ ಚಿತ್ರದಲ್ಲಿ ಅಜಯ್‍ ರಾಜ್‍ ನಾಯಕನಾಗಿ ಕಾಣಿಸಿಕೊಂಡರೆ, ಗಾಯಕಿ ಐಶ್ವರ್ಯ ರಂಗರಾಜನ್‍…

ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .

ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ತೆರೆಗೆ .

ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಿಸಿರುವ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ದೇಶಾದ್ಯಂತ ಬಿಡುಗಡೆಯಾಗುತ್ತಿದೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ನಾನು ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ನಟಿಸಿರುವ ಮೂರನೇ ಚಿತ್ರವಿದು. ವಿಶೇಷವೆಂದರೆ ನಾನು ಈ ಚಿತ್ರದಲ್ಲಿ ಮೂರು ಶೇಡ್ ಗಳಲ್ಲಿ ಕಾಣಿಸಿಕೊಂಡಿದ್ದೇನೆ. ನಾನು ಈವರೆಗೂ ಮಾಡಿರದ ಪಾತ್ರವೆನ್ನಬಹುದು. ಶ್ರೀನಿ ನಿರ್ದೇಶನ, ಮಹೇಂದ್ರ ಸಿಂಹ ಅವರ…

ನಿಖಿಲ್ ಕುಮಾರ್ ಅಭಿನಯದ ಚಿತ್ರದಲ್ಲಿ‌ ದುನಿಯಾ ವಿಜಯ್ .

ನಿಖಿಲ್ ಕುಮಾರ್ ಅಭಿನಯದ ಚಿತ್ರದಲ್ಲಿ‌ ದುನಿಯಾ ವಿಜಯ್ .

ದಕ್ಷಿಣ ಭಾರತದ ಹೆಸರಾಂತ ನಿರ್ಮಾಣ ಸಂಸ್ಥೆ ಲೈಕಾ ಪ್ರೊಡಕ್ಷನ್ಸ್‌ ಲಾಂಛನದಲ್ಲಿ ಸುಭಾಸ್ಕರನ್ ಅವರು ನಿರ್ಮಿಸುತ್ತಿರುವ, ಲಕ್ಷ್ಮಣ್ ನಿರ್ದೇಶನದಲ್ಲಿ ಯುವರಾಜ ನಿಖಿಲ್ ಕುಮಾರ್ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಬಹು ನಿರೀಕ್ಷಿತ ಈ ಚಿತ್ರದಲ್ಲಿ ಸ್ಯಾಂಡಲ್ ವುಡ್ ಸಲಗ ದುನಿಯಾ ವಿಜಯ್ ಅವರು ನಟಿಸುತ್ತಿದ್ದಾರೆ. ವಿಜಯ್ ಅವರ ಪಾತ್ರದ ಬಗ್ಗೆ ಚಿತ್ರತಂಡ ಗುಟ್ಟು ಬಿಟ್ಟುಕೊಟ್ಟಿಲ್ಲ. ಸದ್ಯದಲ್ಲೇ ವಿಜಯ್ ಅವರು ಚಿತ್ರೀಕರಣದಲ್ಲಿ ಭಾಗಿಯಾಗಲಿದ್ದಾರೆ. ವಿಜಯ್ ಅವರ ಪಾತ್ರ ಏನ್ನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿದೆ. ಅಪಾರವೆಚ್ಚದಲ್ಲಿ…

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

ಆಯೂಷ್ ಟಿವಿ ಹಾಗೂ ಸಿರಿಕನ್ನಡ ವಾಹಿನಿಯಲ್ಲಿ “ಫಿಟ್‌ ಬಾಸ್‌” ಮೊಟ್ಟ ಮೊದಲ ಆರೋಗ್ಯದ ಕುರಿತಾದ ರಿಯಾಲಿಟ್‌ ಶೋ

ಆಯುಷ್‌ ಟಿ.ವಿ ಕಳೆದ 7 ವರ್ಷಗಳಿಂದ ಆರೋಗ್ಯಕರ ಜೀವನ ಶೈಲಿಗಾಗಿ ಎಂಬ ಧ್ಯೇಯದೊಂದಿಗೆ ವೈವಿಧ್ಯಮಯ ಕಾರ್ಯಕ್ರಮಗಳನ್ನು ಪ್ರಸ್ತುತಪಡಿಸುವ ಮೂಲಕ ಪ್ರೇಕ್ಷಕರ ಮನ್ನಣೆಗಳಿಸಿರುವ ಏಕೈಕ ಆರೋಗ್ಯದ ಕುರಿತಾದ ವಾಹಿನಿಯಾಗಿದ್ದು, ಪ್ರಸ್ತುತ ಕರ್ನಾಟಕದ ಜನಪ್ರಿಯ ಮನೋರಂಜನಾ ವಾಹಿನಿ ಸಿರಿಕನ್ನಡ ಹಾಗೂ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪ್ರಕೃತಿ ಚಿಕಿತ್ಸೆ ಕೇಂದ್ರ (ಕ್ಷೇಮವನ) ಇವರ ಸಹಭಾಗಿತ್ವದಲ್ಲಿ ಆಯೋಜಿಸಿರುವ ವಿಶ್ವದ ಮೊಟ್ಟಮೊದಲ ಆರೋಗ್ಯದ ಕುರಿತಾದ ರಿಯಾಲಿಟಿ ಶೋ “ಫಿಟ್‌ ಬಾಸ್‌”. “ಫಿಟ್ ಬಾಸ್” ರಿಯಾಲಿಟಿ ಶೋ ಕುರಿತು ಹೆಚ್ಚಿನ ಮಾಹಿತಿ ನೀಡಲು ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು….

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಅಕ್ಟೋಬರ್ 18 ರಂದು ಮೈಸೂರಿನಲ್ಲಿ “ಘೋಸ್ಟ್” ಚಿತ್ರಕ್ಕೆ ಶುಭಕೋರಿ ಅದ್ದೂರಿ ಮೆರವಣಿಗೆ .

ಸಂದೇಶ್ ಪ್ರೊಡಕ್ಷನ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19ರಂದು ಬಿಡುಗಡೆಯಾಗುತ್ತಿದೆ. ಈ ಚಿತ್ರಕ್ಕೆ ಶುಭಕೋರಿ ಅಕ್ಟೋಬರ್ 18ರ ಬುಧವಾರ ಮಧ್ಯಾಹ್ನ 3 ಗಂಟೆಗೆ ಸಾಂಸ್ಕೃತಿಕ ನಗರಿ ಮೈಸೂರಿನಲ್ಲಿ ಅದ್ದೂರಿ ಮೆರವಣಿಗೆ ನಡೆಯಲಿದೆ. ಜ್ವಾಲಾಮುಖಿ ಡಾ||ರಾಜಕುಮಾರ್ ಅಭಿಮಾನಿಗಳ ಬಳಗ ಈ ಅದ್ದೂರಿ ಮೆರವಣಿಗೆ ಆಯೋಜಿಸಿದೆ. ಡೋಲು, ನಗರಿ, ಕೇರಳದ ಚಂಡೆ, ತಮಟೆ ಮೊದಲಾದ ವಾದ್ಯಗಳು, ಜಾನಪದ…

ರಿಷಭ್‍ ಶೆಟ್ಟಿ ಐಕಾನಿಕ್‍ ಡೈರೆಕ್ಟರ್; ರಕ್ಷಿತ್‍ ಶೆಟ್ಟಿ ಟ್ರೆಂಡಿಂಗ್‍ ಆ್ಯಕ್ಷರ್ 6ನೇ ಇನ್ನೋವೇಟೀವ್‍ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ರಿಷಭ್‍ ಶೆಟ್ಟಿ ಐಕಾನಿಕ್‍ ಡೈರೆಕ್ಟರ್; ರಕ್ಷಿತ್‍ ಶೆಟ್ಟಿ ಟ್ರೆಂಡಿಂಗ್‍ ಆ್ಯಕ್ಷರ್ 6ನೇ ಇನ್ನೋವೇಟೀವ್‍ ಅಂತರರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ ಪ್ರಶಸ್ತಿ ಪ್ರದಾನ

ಕಳೆದ ವರ್ಷ ತಮ್ಮ ವಿಭಿನ್ನ ಪ್ರಯತ್ನದಿಂದ ಕನ್ನಡ ಚಿತ್ರರಂಗಕ್ಕೆ ರಾಷ್ಟ್ರೀಯ ಮತ್ತು ಅಂತಾರಾಷ್ಟ್ರೀಯ ಮಟ್ಟದಲ್ಲಿ ಜನಪ್ರಿಯತೆ ತಂದುಕೊಟ್ಟ ‘ಕಾಂತಾರ’ ಖ್ಯಾತಿಯ ರಿಷಭ್‍ ಶೆಟ್ಟಿ ಈಗ ‘ಐಕಾನಿಕ್‍ ಡೈರೆಕ್ಟರ್’ ಆಗಿ ಹೊರಹೊಮ್ಮಿದ್ದಾರೆ. ಇನ್ನು, ‘777 ಚಾರ್ಲಿ’ ಚಿತ್ರದಲ್ಲಿ ತಮ್ಮ ಅದ್ಭುತ ಅಭಿನಯದಿಂದ ಎಲ್ಲರ ಮೆಚ್ಚುಗೆಗೆ ಪಾತ್ರವಾದ ರಕ್ಷಿತ್‍ ಶೆಟ್ಟಿ ‘ಟ್ರೆಂಡಿಂಗ್‍ ಆ್ಯಕ್ಟರ್’ ಆಗಿದ್ದಾರೆ. ಅವರಿಬ್ಬರಿಗೂ ಇಂಥದ್ದೊಂದು ಪ್ರಶಸ್ತಿಗೆ ಭಾಜನರಾಗಿರುವುದು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಉದ್ಘಾಟನಾ ಸಮಾರಂಭದಲ್ಲಿ. ಇನ್ನೋವೇಟೀವ್‍ ಫಿಲಂ ಅಕಾಡೆಮಿ ಮತ್ತು ಇನ್ನೋವೇಟೀವ್‍ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದ ಸಂಸ್ಥಾಪಕ ಶರವಣ…

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಚಿತ್ರಕ್ಕೆ ಶಿವಣ್ಣ ಎಂಟ್ರಿ

ವಿಷ್ಣು ಮಂಚು ಅಭಿನಯದ ಮಹತ್ವಾಕಾಂಕ್ಷೆಯ ಚಿತ್ರವಾದ ‘ಕಣ್ಣಪ್ಪ – ದಿ ಗ್ರೇಟ್‍ ಎಪಿಕ್ ಇಂಡಿಯನ್‍ ಟೇಲ್‍’ ಕುರಿತು ಈಗಾಗಲೇ ಪ್ರೇಕ್ಷಕರ ವಲಯದಲ್ಲಿ ಸಾಕಷ್ಟು ಕುತೂಹಲ ಮತ್ತು ನಿರೀಕ್ಷೆಗಳಿವೆ. ಅದಕ್ಕೆ ಒಂದು ಪ್ರಮುಖ ಕಾರಣ ಚಿತ್ರದ ತಾರಾಗಣ. ‘ಪ್ಯಾನ್‍ ಇಂಡಿಯಾ ಸೂಪರ್ ಸ್ಟಾರ್ ಪ್ರಭಾಸ್‍ ಮತ್ತು ಮಲಯಾಳಂ ಚಿತ್ರರಂಗದ ಜನಪ್ರಿಯ ನಟ ಮೋಹನ್‍ ಲಾಲ್‍, ಈ ಚಿತ್ರದಲ್ಲಿ ನಟಿಸುತ್ತಿರುವುದು ಈಗಾಗಲೇ ಸುದ್ದಿಯಾಗಿದೆ. ಈಗ ನಮ್ಮ ಶಿವರಾಜಕುಮಾರ್ ಸಹ ಈ ಚಿತ್ರಕ್ಕೆ ಸೇರ್ಪಡೆಯಾಗಿದ್ದಾರೆ.ಶಿವರಾಜ್‍ಕುಮಾರ್ ಅವರಿಗೂ, ಕಣ್ಣಪ್ಪನಿಗೂ ಬಹಳ ಹಳೆಯ ನಂಟು….