“ಶುಗರ್ ಫ್ಯಾಕ್ಟರಿ” ಗೆ ಜಯಂತ ಕಾಯ್ಕಿಣಿ ಬರೆದರು “ಜಹಾಪನಾ” ಹಾಡು..ಸುಮಧುರ ಪ್ರೇಮಗೀತೆಗೆ ಮನಸೋತ್ತ ಅಭಿಮಾನಿಗಳು

“ಶುಗರ್ ಫ್ಯಾಕ್ಟರಿ” ಗೆ ಜಯಂತ ಕಾಯ್ಕಿಣಿ ಬರೆದರು “ಜಹಾಪನಾ” ಹಾಡು..ಸುಮಧುರ ಪ್ರೇಮಗೀತೆಗೆ ಮನಸೋತ್ತ ಅಭಿಮಾನಿಗಳು

ದೀಪಕ್ ಅರಸ್ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ನಾಯಕರಾಗಿ ನಟಿಸಿರುವ “ಶುಗರ್ ಫ್ಯಾಕ್ಟರಿ” ಚಿತ್ರಕ್ಕಾಗಿ ಖ್ಯಾತ ಗೀತರಚನೆಕಾರ ಜಯಂತ ಕಾಯ್ಕಿಣಿ ಅವರು “ಜಹಾಪನಾ” ಎಂಬ ಸುಮಧುರ ಪ್ರೇಮಗೀತೆ ಬರೆದಿದ್ದಾರೆ. ಇತ್ತೀಚೆಗೆ ಈ ಹಾಡು ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ನಿಹಾಲ್ ತಾವ್ರೊ ಹಾಗೂ ಅಮೃತಾ ನಾಯಕ್ ಅವರ ಕಂಠಸಿರಿಯಲ್ಲಿ ಈ ಹಾಡು ಮಧುರವಾಗಿ ಮೂಡಿಬಂದಿದೆ. ಧನಂಜಯ್ ಅವರ ನೃತ್ಯ ನಿರ್ದೇಶನದಲ್ಲಿ ಡಾರ್ಲಿಂಗ್ ಕೃಷ್ಣ ಹಾಗೂ ಸೋನಾಲ್ ಮೊಂತೆರೊ ಈ ಹಾಡಿಗೆ ಹೆಜ್ಜೆ ಹಾಕಿದ್ದಾರೆ. ಕಬೀರ್ ರಫಿ ಸಂಗೀತ ನೀಡಿದ್ದಾರೆ….

‘ಪ್ರೀತಿಯ ಆಯುಧ’ ಹಿಡಿದ ವಿಜಯ್‘ಲಿಯೋ’ ಚಿತ್ರದ ಮೂರನೇ ಹಾಡು ಬಿಡುಗಡೆ

‘ಪ್ರೀತಿಯ ಆಯುಧ’ ಹಿಡಿದ ವಿಜಯ್‘ಲಿಯೋ’ ಚಿತ್ರದ ಮೂರನೇ ಹಾಡು ಬಿಡುಗಡೆ

ಕಾಲಿವುಡ್ ನ ಜನಪ್ರಿಯ ನಟ ವಿಜಯ್ ಅಭಿನಯದ ‘ಲಿಯೋ’ ಚಿತ್ರವು ಅಕ್ಟೋಬರ್‍ 19ರಂದು ಜಗತ್ತಿನಾದ್ಯಂತ ಐದು ಭಾಷೆಗಳಲ್ಲಿ ಏಕಕಾಲಕ್ಕೆ ಬಿಡುಗಡೆಯಾಗುತ್ತಿದೆ. ಈ ಮಧ್ಯೆ, ’ಪ್ರೀತಿಯ ಆಯುಧ’ ಎಂಬ ಚಿತ್ರದ ಮೂರನೇ ಹಾಡನ್ನು ಇತ್ತೀಚೆಗೆ ಬಿಡುಗಡೆ ಮಾಡಲಾಗಿದೆ.ಕಾಶ್ಮೀರದ ಸುಂದರ ತಾಣಗಳಲ್ಲಿ ಚಿತ್ರೀಕರಿಸಲಾಗಿರುವ ಈ ಹಾಡಿನಲ್ಲಿ ವಿಜಯ್‍, ತ್ರಿಷಾ ಮುಂತಾದವರು ಕಾಣಿಸಿಕೊಂಡಿದ್ದು, ಜೆ.ವಿ. ಸುಧಾನ್ಶು ಮತ್ತು ಪ್ರಿಯಾ ಮಾಲಿ ಹಾಡಿದ್ದಾರೆ. ಅನಿರುದ್ಧ್ ರವಿಚಂದರ್ ಸಂಗೀತ ಸಂಯೋಜಿಸಿರುವ ಈ ಹಾಡಿಗೆ ವರದರಾಜ್‍ ಚಿಕ್ಕಬಳ್ಳಾಪುರ ಸಾಹಿತ್ಯ ರಚಿಸಿದ್ದಾರೆ.‘ಲಿಯೋ’ ಚಿತ್ರವನ್ನು ಸೆವೆನ್ ಸ್ಕ್ರೀನ್ ಸ್ಟುಡಿಯೋಸ್…

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು .

ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ತಾರಾ ಅನುರಾಧ ಅವರಿಂದ ಬಿಡುಗಡೆಯಾಯಿತು “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಹಾಡು .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, ವಿಕ್ಕಿ ವರುಣ್ ನಿರ್ದೇಶಿಸಿ ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ “ಗೋರುಕನ ಗಾನ” ಎಂಬ ಹಾಡನ್ನು ಅಶ್ವಿನಿ ಪುನೀತ್ ರಾಜಕುಮಾರ್ ಹಾಗೂ ನಟಿ ತಾರಾ ಅನುರಾಧ ಬಿಡುಗಡೆ ಮಾಡಿ ಶುಭ ಕೋರಿದರು. ಅನೂಪ್ ಸೀಳಿನ್ ಸಂಗೀತ ನೀಡಿರುವ ಈ ಹಾಡನ್ನು ಖ್ಯಾತ ಚಿತ್ರ ಸಾಹಿತಿ ಡಾ||ವಿ.ನಾಗೇಂದ್ರಪ್ರಸಾದ್ ಬರೆದಿದ್ದಾರೆ. “ಸರಿಗಮಪ” ಖ್ಯಾತಿಯ ಶಿವಾನಿ ಹಾಡಿದ್ದಾರೆ. ಹಾಡು ಬಿಡುಗಡೆ ಸಾಮಾರಂಭದಲ್ಲಿ ಚಿತ್ರತಂಡದ ಸದಸ್ಯರು ಹೆಚ್ಚಿನ ಮಾಹಿತಿ ನೀಡಿದರು. “ಗೋರುಕನ”…

ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .

ಅಭಿಮಾನಿಗಳಿಂದ “ಘೋಸ್ಟ್” ಚಿತ್ರಕ್ಕೆ ಹಾಡಿನ ಉಡುಗೊರೆ. .

ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಇದೇ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ. ‌ಈ ಚಿತ್ರದ ಮತ್ತೊಂದು ವಿಶೇಷವೆಂದರೆ ಅಖಿಲ ಕರ್ನಾಟಕ ಡಾ||ಶಿವರಾಜಕುಮಾರ್ ಅಭಿಮಾನಿಗಳ ಸಂಘದವರು ಹಾಡೊಂದನ್ನು ಸಿದ್ದಪಡಿಸಿ “ಘೋಸ್ಟ್” ಚಿತ್ರಕ್ಕೆ ಉಡುಗೊರೆಯಾಗಿ ನೀಡಿದ್ದಾರೆ. ಈ ರೀತಿ ಅಭಿಮಾನಿಗಳು ಚಿತ್ರವೊಂದಕ್ಕೆ ಹಾಡಿನ ಉಡುಗೊರೆ ನೀಡಿರುವುದು ಇದೇ ಮೊದಲು. ಅಭಿಮಾನಿಗಳು ಅಭಿಮಾನದಿಂದ…

‘ಗಣಪತ್‍’ ಚಿತ್ರದ ಟ್ರೇಲರ್‍ ಬಿಡುಗಡೆ!

‘ಗಣಪತ್‍’ ಚಿತ್ರದ ಟ್ರೇಲರ್‍ ಬಿಡುಗಡೆ!

ಟೈಗರ್‍ ಶ್ರಾಫ್‍ ಅಭಿಮಾನಿಗಳು ಬಹಳ ಕುತೂಹಲದಿಂದ ಕಾಯುತ್ತಿರುವ ಬಹುನೀಕ್ಷಿತ ಪ್ಯಾನ್ ಇಂಡಿಯಾ ಚಿತ್ರವಾದ ‘ಗಣಪತ್‍’ನ ಟ್ರೇಲರ್‍ ಬಿಡುಗಡೆಯಾಗಿದೆ. ಟೈಗರ್‍ ಶ್ರಾಫ್‍ನ ಹೊಸ ಅವತಾರ, ಕೃತಿ ಸನಾನ್ ಅವರ ಸಾಹಸ ಮತ್ತು ಅಮಿತಾಭ್ ಬಚ್ಚನ್‍ ಅವರ ಉಪಸ್ಥಿತಿ … ಇವೆಲ್ಲವೂ ಚಿತ್ರದ ಮೇಲಿರುವ ಕುತೂಹಲವನ್ನು ಇನ್ನಷ್ಟು ಹೆಚ್ಚಾಗಿಸಿದೆ.ಇದುವರೆಗೂ ಹತ್ತು ಹಲವು ಜನಪ್ರಿಯ ಮತ್ತು ಯಶಸ್ವಿ ಚಿತ್ರಗಳನ್ನು ನಿರ್ಮಿಸಿರುವ ಬಾಲಿವುಡ್‍ನ ಖ್ಯಾತ ನಿರ್ಮಾಣ ಸಂಸ್ಥೆಯಾದ ಪೂಜಾ ಎಂಟರ್‍ಟೈನ್‍ಮೆಂಟ್‍, ಇದೀಗ ‘ಗಣಪತ್‍’ ಚಿತ್ರದ ಮೂಲಕ ನಿರ್ಮಾಣ ಮೌಲ್ಯಗಳನ್ನು ಇನ್ನಷ್ಟು ಹೆಚ್ಚಿಸಿದೆ. ಹೊಸ…

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,”

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,”

ಅಂತರಾಷ್ಟ್ರೀಯ ಚಿತ್ರೋತ್ಸವಗಳಲ್ಲಿ ಅತ್ಯಂತ ಮೆಚ್ಚುಗೆ ಪಡೆದ ರಿಷಬ್ ಶೆಟ್ಟಿ ಸಂಸ್ಥೆಯ ಹೆಮ್ಮೆಯ ಚಲನಚಿತ್ರ, “ಶಿವಮ್ಮ,” ಬುಸಾನ್ ಚಲನಚಿತ್ರೋತ್ಸವ ಸೇರಿದಂತೆ ಜಗತ್ತಿನಾದ್ಯಂತ ಹಲವಾರು ಪ್ರತಿಷ್ಠಿತ ಚಲನಚಿತ್ರೋತ್ಸವಗಳ ಮೂಲಕ ಒಂದು ವರ್ಷದ ಪ್ರಯಾಣದ ನಂತರ ಅಂತಿಮವಾಗಿ ಭಾರತಕ್ಕೆ ಆಗಮಿಸಲಿದೆ. ಭಾರತದ ಪ್ರತಿಷ್ಠಿತ ಮಾಮಿ ಮುಂಬೈ ಅಂತರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ ದಕ್ಷಿಣ ಏಷ್ಯಾದ ಚೊಚ್ಚಲ ಪ್ರದರ್ಶನವನ್ನು ಕಾಣುತ್ತಿದೆ.’ “ಶಿವಮ್ಮ” ಚಿತ್ರವನ್ನು ಸಂಪೂರ್ಣವಾಗಿ ಉತ್ತರ ಕರ್ನಾಟಕದ ಕೊಪ್ಪಳ ಜಿಲ್ಲೆಯ ಯರೇಹಂಚಿನಾಳ ಗ್ರಾಮದಲ್ಲಿ ಚಿತ್ರೀಕರಿಸಲಾಗಿದ್ದು,ಊರಿನ ಗ್ರಾಮಸ್ಥರೇ ಮುಖ್ಯ ತಾರಾಗಣದಲ್ಲಿದ್ದಾರೆ. ತನ್ನ ಕುಟುಂಬದ ಉನ್ನತಿಗೋಸ್ಕರ ನೆಟ್ವರ್ಕ್ ಮಾರ್ಕೆಟಿಂಗ್…

ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” .

ಯಶಸ್ಸಿನ ಹಾದಿಯಲ್ಲಿ ವಿನೋದ್ ಪ್ರಭಾಕರ್ ಅಭಿನಯದ “ಫೈಟರ್” .

ಸೋಮಶೇಖರ್ ಕಟ್ಟಿಗೇನಹಳ್ಳಿ ನಿರ್ಮಾಣದ, ನೂತನ್ ಉಮೇಶ್ ನಿರ್ದೇಶನದ ಹಾಗೂ ವಿನೋದ್ ಪ್ರಭಾಕರ್ ನಾಯಕರಾಗಿ ನಟಿಸಿರುವ ” ಫೈಟರ್ ” ಚಿತ್ರ ಕಳೆದವಾರ ಬಿಡುಗಡೆಯಾಗಿ ರಾಜ್ಯಾದ್ಯಂತ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಯಶಸ್ಸಿನ ಸಂಭ್ರಮವನ್ನು ಚಿತ್ರತಂಡದ ಸದಸ್ಯರು ಮಾಧ್ಯಮದ ಮುಂದೆ ಹಂಚಿಕೊಂಡರು. ನಮ್ಮ ಚಿತ್ರವನ್ನು ನೋಡಿ ಹಾರೈಸುತ್ತಿರುವ ಎಲ್ಲರಿಗೂ ಧನ್ಯವಾದ ಎಂದು ಮಾತು ಆರಂಭಿಸಿದ ನಿರ್ದೇಶಕ ನೂತನ್ ಉಮೇಶ್, ಬಿಡುಗಡೆಯಾದ ದಿನದಿಂದಲೂ “ಫೈಟರ್” ಬಗ್ಗೆ ಒಳ್ಳೆಯ ಮಾತುಗಳು ಕೇಳಿ ಬರುತ್ತಿದೆ. ಜನ ಚಿತ್ರವನ್ನು ಪ್ರೀತಿಸುತ್ತಿದ್ದಾರೆ. ಚಿತ್ರದಲ್ಲಿರುವ ಸಾಕಷ್ಟು ಉತ್ತಮ…

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಅನಿರುದ್ಧ್ ಜತಕರ್ ಅಭಿನಯದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯ .

ಹಿರಿತೆರೆ ಹಾಗೂ ಕಿರುತೆರೆಯಲ್ಲಿ ತಮ್ಮದೇ ಆದ ಅಭಿಮಾನಿ ಬಳಗ ಹೊಂದಿರುವ ನಟ ಅನಿರುದ್ಧ್ ಜತಕರ್ ನಾಯಕರಾಗಿ ನಟಿಸಿರುವ, “ರಾಘು” ಚಿತ್ರದ ಖ್ಯಾತಿಯ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಈ ಕುರಿತು ಹೆಚ್ಚಿನ ಮಾಹಿತಿಯನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ನೀಡಿದರು. ನಮ್ಮ ಚಿತ್ರದ ಚಿತ್ರೀಕರಣ ಆಗಸ್ಟ್ 10ರಂದು ಆರಂಭವಾಗಿತ್ತು. ಅಕ್ಟೋಬರ್ 10ರಂದು ಮುಕ್ತಾಯವಾಗಿದೆ ಎಂದು ಮಾತು ಪ್ರಾರಂಭಿಸಿದ ನಿರ್ದೇಶಕ ಆನಂದರಾಜ್, ನಮ್ಮ ಚಿತ್ರಕ್ಕೆ ಒಟ್ಟು 29 ದಿನಗಳ ಕಾಲ ಬೆಂಗಳೂರು, ಮಂಗಳೂರು, ತುಮಕೂರು, ದೇವರಾಯನದುರ್ಗ…

ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ .

ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ “ಘೋಸ್ಟ್” ಚಿತ್ರ .

ಅಕ್ಟೋಬರ್ 18ರ ಮಧ್ಯರಾತ್ರಿ 12 ಗಂಟೆಗೆ ಕೆ‌.ಜಿ. ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಮೊದಲ ಪ್ರದರ್ಶನ(ಫ್ಯಾನ್ ಶೋ) . ಪ್ರತಿಷ್ಠಿತ ಸಂದೇಶ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಶ್ರೀನಿ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ಬಹು ನಿರೀಕ್ಷಿತ “ಘೋಸ್ಟ್” ಚಿತ್ರ ಅಕ್ಟೋಬರ್ 19 ರಂದು ಅದ್ದೂರಿಯಾಗಿ ಬಿಡುಗಡೆಯಾಗಲಿದೆ.ಇದೇ ಮೊದಲ ಬಾರಿಗೆ ಕೆ.ಜಿ.ರಸ್ತೆಯ ಪ್ರಮುಖ ಚಿತ್ರಮಂದಿರದಲ್ಲಿ ಅಕ್ಟೋಬರ್18 ರ ಮಧ್ಯರಾತ್ರಿ 12 ಕ್ಕೆ ಭರ್ಜರಿ ಫ್ಯಾನ್ ಶೋ ಆಯೋಜಿಸಲಾಗಿದೆ….

ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ಸಿನಿಮಾ ಕಾರ್ಮಿಕರಿಗಾಗಿ ಹೊಸ ವೇತನ ಜಾರಿ, ಸಿನಿ ಕಾರ್ಮಿಕರ ಪರ ನಿಂತ ಚಿತ್ರರಂಗ

ನಿರ್ಮಾಪಕ ಕೆ ಮಂಜು ಅಧ್ಯಕ್ಷತೆಯ 36 ಮಂದಿ ನಿರ್ಮಾಪಕರನ್ನು ಒಳಗೊಂಡ ಸಮಿತಿಯಿಂದ ಹೊಸ ವೇತನ ಪರಿಷ್ಕರಣೆ ವರದಿಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಹಾಗೂ ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘಕ್ಕೆ ಹಸ್ತಾಂತರ ಕೊರೋನಾ ಸೇರಿದಂತೆ ಬೇರೆ ಬೇರೆ ಕಾರಣಗಳಿಗಾಗಿ ಕಳೆದ ನಾಲ್ಕು ವರ್ಷಗಳಿಂದ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆಗೆ ಕೊನೆಗೂ ಮುಕ್ತಿ ಸಿಕ್ಕಿದೆ. ನಿರ್ಮಾಪಕ ಕೆ ಮಂಜು ಅವರ ಅಧ್ಯಕ್ಷತೆಯಲ್ಲಿ 36ಕ್ಕೂ ಹೆಚ್ಚು ನಿರ್ಮಾಪಕರನ್ನು ಒಳಗೊಂಡ ಸಿನಿಮಾ ಕಾರ್ಮಿಕರ ವೇತನ ಪರಿಷ್ಕರಣೆ ಸಮಿತಿಯಿಂದ ಹೊಸ ವೇತನ ವರದಿಯನ್ನು…