ರೇವಣ ಸಿದ್ದೇಶ್ವರ ಬೆಟ್ಟದಲ್ಲಿ “ಕುಲದಲ್ಲಿ ಕೀಳ್ಯಾವುದೊ” ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್. ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು.

ರೇವಣ ಸಿದ್ದೇಶ್ವರ ಬೆಟ್ಟದಲ್ಲಿ “ಕುಲದಲ್ಲಿ ಕೀಳ್ಯಾವುದೊ” ಚಿತ್ರಕ್ಕೆ ಭರ್ಜರಿ ಕ್ಲೈಮ್ಯಾಕ್ಸ್. ಸಾಹಸ ಸನ್ನಿವೇಶದಲ್ಲೂ ಸೈ ಎನಿಸಿಕೊಂಡ ಮಡೆನೂರ್ ಮನು.

ಯೋಗರಾಜ್ ಸಿನಿಮಾಸ್ ಅರ್ಪಿಸುವ, ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಸಂತೋಷ್ ಕುಮಾರ್ ಎ. ಕೆ ಮತ್ತು ವಿದ್ಯಾ ಅವರು ನಿರ್ಮಿಸುತ್ತಿರುವ, ಕೆ.ರಾಮನಾರಾಯಣ್ ನಿರ್ದೇಶನದಲ್ಲಿ “ಕಾಮಿಡಿ ಕಿಲಾಡಿಗಳು” ಖ್ಯಾತಿಯ ಮಡೆನೂರ್ ಮನು ನಾಯಕನಾಗಿ ನಟಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಕ್ಲೈಮ್ಯಾಕ್ಸ್ ಭಾಗದ ಸಾಹಸ ಸನ್ನಿವೇಶದ ಚಿತ್ರೀಕರಣ ರಾಮನಗರದ ಸಮೀಪ ಅದ್ದೂರಿಯಾಗಿ ನೆರವೇರಿತು. ವಿನೋದ್ ಮಾಸ್ಟರ್ ಸಾಹಸ ನಿರ್ದೇಶನದಲ್ಲಿ ನಾಯಕ ಮಡೆನೂರ್ ಮನು, ನಾಯಕಿ ಮೌನ‌ ಗುಡ್ಡಮನೆ, ಶರತ್ ಲೋಹಿತಾಶ್ವ, ಕರಿ ಸುಬ್ಬು, ಡ್ರ್ಯಾಗನ್ ಮಂಜು, ಸೀನ ಮುಂತಾದವರು ಸಾಹಸ…

ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ. ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.

ಮಲ್ಲೇಪುರಂ ಜಿ ವೆಂಕಟೇಶ್ ಅವರಿಂದ ಬಹು ನಿರೀಕ್ಷಿತ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡಿನ ಅನಾವರಣ. ಮದನ್ ಪಟೇಲ್ ಅಭಿನಯದ, ಮಯೂರ್ ಪಟೇಲ್ ನಿರ್ದೇಶನದ ಈ ಚಿತ್ರ ನವೆಂಬರ್ 29 ರಂದು ಬಿಡುಗಡೆ.

ವಂದನ್ ಎಂ ನಿರ್ಮಾಣದ, ಮಯೂರ್ ಪಟೇಲ್ ಚೊಚ್ಚಲ ನಿರ್ದೇಶನದ ಹಾಗೂ ಮದನ್ ಪಟೇಲ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಿರುವ “ತಮಟೆ” ಚಿತ್ರದ ಟೀಸರ್ ಹಾಗೂ ಹಾಡನ್ನು ಕರ್ನಾಟಕ ಸಂಸ್ಕೃತ ವಿಶ್ವ ವಿದ್ಯಾಲಯದ ಮೊದಲ ಕುಲಪತಿಗಳಾದ ಮಲ್ಲೇಪುರಂ ಜಿ ವೆಂಕಟೇಶ್ ಬಿಡುಗಡೆ ಮಾಡಿದರು. ದಿನಕರ್ ಅವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ನಂತರ ಗಣ್ಯರು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು. ಮದನ್ ಪಟೇಲ್ ಅವರು ನನ್ನ ಬಹುಕಾಲದ ಗೆಳೆಯರು. ಅವರು ಬರೆದಿರುವ “ತಮಟೆ” ಕಾದಂಬರಿ ಇಂದು ಸಿನಿಮಾ ರೂಪ ಪಡೆದುಕೊಂಡಿದೆ….

ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” . ಪ್ರಮುಖ ಪಾತ್ರದಲ್ಲಿ ಸ್ಟೆಪ್ ಆಫ್ ಲೋಕಿ ನಟನೆಗೆ ಆಕ್ಷನ್ ಕಟ್ ಹೇಳಿದ್ದಾರೆ ನಿರ್ದೇಶಕ ವಿಷ್ಣು ವಿ ಪ್ರಸನ್ನ.

ಈ ವಾರ ತೆರೆಗೆ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” . ಪ್ರಮುಖ ಪಾತ್ರದಲ್ಲಿ ಸ್ಟೆಪ್ ಆಫ್ ಲೋಕಿ ನಟನೆಗೆ ಆಕ್ಷನ್ ಕಟ್ ಹೇಳಿದ್ದಾರೆ ನಿರ್ದೇಶಕ ವಿಷ್ಣು ವಿ ಪ್ರಸನ್ನ.

ತಮ್ಮ ಅಮೋಘ ಅಭಿನಯದ ಮೂಲಕ ಜನಮನಸೂರೆಗೊಂಡಿರುವ ನಟ ಪ್ರಮೋದ್ ಶೆಟ್ಟಿ ಅಭಿನಯದ ಹಾಗೂ ಸ್ಟೆಪ್ ಆಫ್ ಲೋಕಿ ಪ್ರಮುಖಪಾತ್ರದಲ್ಲಿ ನಟಿಸಿರುವ ಹಾಗೂ ವಿಷ್ಣು ವಿ ಪ್ರಸನ್ನ ನಿರ್ದೇಶನದ “ಜಲಂಧರ” ಚಿತ್ರ ಈ ವಾರ ನವೆಂಬರ್ 29 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ‌. ಹಾಡುಗಳು ಹಾಗೂ ಟ್ರೇಲರ್ ಮೂಲಕ ಜನಪ್ರಿಯವಾಗಿರುವ ಈ ಚಿತ್ರ ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿದೆ. ಜಲದ ಬಗೆಗಿನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚಿತ್ರಕಥೆ ಬರೆದು ನಿರ್ದೇಶನ ಮಾಡಿದ್ದಾರೆ ವಿಷ್ಣು ವಿ‌ ಪ್ರಸನ್ನ ಹಾಗು ಸ್ಟೆಪ್…

“ಹರಿದಾಸರ ದಿನಚರಿ” ಚಲನಚಿತ್ರಕ್ಕೆ ಸೆನ್ಸಾರ್.

“ಹರಿದಾಸರ ದಿನಚರಿ” ಚಲನಚಿತ್ರಕ್ಕೆ ಸೆನ್ಸಾರ್.

ಭಾರತೀಯ ಸಂಸ್ಕೃತಿ ಮತ್ತು ಆಧ್ಯಾತ್ಮಿಕತೆಯ ಶ್ರೀಮಂತಿಕೆಯನ್ನ ಬೆಳ್ಳಿತೆರೆಗೆ ತರುವ ಉದ್ದೇಶದಿಂದ, ಕರಿಗಿರಿ ಫಿಲ್ಮ್ಸ್ “ಹರಿದಾಸರ ದಿನಚರಿ” ಚಿತ್ರವನ್ನು ನಿರ್ಮಿಸಿದೆ.ಸುಮಾರು ಒಂದೂವರೆ ಗಂಟೆಗಳಲ್ಲಿ ಶ್ರೀ ಪುರಂದರ ದಾಸರ ಒಂದು ದಿನದ ಜೀವನ ಯಾನವನ್ನು ಸಾಂಕೇತಿಕವಾಗಿ ತೆರೆದಿಡುವ ಮೂಲಕ ಸಮಗ್ರ ಭಾರತೀಯ ಆಧ್ಯಾತ್ಮಿಕ ಪ್ರಪಂಚದ ಚಟುವಟಿಕೆಗೆ ಕನ್ನಡಿ ಹಿಡಿಯುವ ಹರಿದಾಸರ ದಿನಚರಿ ಚಿತ್ರಕ್ಕೆ ಸೆನ್ಸಾರ್ ಯು ಸರ್ಟಿಫಿಕೇಟ್ ನೀಡಿದೆಈ ಚಿತ್ರ 15 ನೇ ಶತಮಾನದ ದಾಸ ಶ್ರೇಷ್ಠ ಶ್ರೀ ಪುರಂದರ ದಾಸರ ದೈನಂದಿನ ಜೀವನದ ಮನೋಹರ ದೃಶ್ಯಗಳನ್ನು ಒಳಗೊಂಡಿದೆ. “ಹರಿದಾಸರ…

ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..

ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು..

ಚಿತ್ರರಂಗದಲ್ಲಿ ತಮ್ಮ 50ನೇ ವರ್ಷಕ್ಕೆ ಕಾಲಿಟ್ಟಿರುವ ನಟ ಮಂಚು ಮೋಹನ್ ಬಾಬು, ಭಾರತೀಯ ಚಿತ್ರೋದ್ಯಮದಲ್ಲಿ ಮೈಲಿಗಲ್ಲಂತೆ ನಿಂತಿದ್ದಾರೆ. ಐದು ದಶಕಗಳ ಅವಧಿಯಲ್ಲಿ ತೆಲುಗು ಸಿನಿಮಾರಂಗದಲ್ಲಿ ತಮ್ಮದೇ ಆದ ದಾಖಲೆಗಳನ್ನೂ ಬರೆದುಕೊಂಡಿದ್ದಾರೆ ಮಂಚು ಮೋಹನ್‌ ಬಾಬು. ನಟನೆಯ ಮೂಲಕವೇ ಎಲ್ಲರನ್ನು ತಮ್ಮತ್ತ ಸೆಳೆದುಕೊಂಡು, ದಂತಕತೆಯಾಗಿದ್ದಾರೆ. ಅಭಿಮಾನಿಗಳ ಹೃದಯದಲ್ಲಿ ಅಚ್ಚಳಿಯದಂತೆ ತಮ್ಮ ಸ್ಥಾನವನ್ನು ಭದ್ರಪಡಿಸಿಕೊಂಡಿದ್ದಾರೆ. ಐದು ದಶಕ, ನೂರಾರು ಸಿನಿಮಾಗಳು, ಒಂದಕ್ಕಿಂತ ಒಂದು ವಿಭಿನ್ನ ಪಾತ್ರಗಳು, ಹತ್ತಾರು ಪ್ರಶಸ್ತಿಗಳು.. ಹೀಗೆ ಮೋಹನ್‌ ಬಾಬು ಅವರ ಈ 5 ದಶಕದ ಬಣ್ಣದ…

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ. ಇದು ವಸಿಷ್ಠ ಸಿಂಹ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ

‘ತ್ರಿಬಾಣಧಾರಿ ಬಾರ್ಬರಿಕ’ ಚಿತ್ರದ ಮೋಷನ್‍ ಪೋಸ್ಟರ್ ಬಿಡುಗಡೆ. ಇದು ವಸಿಷ್ಠ ಸಿಂಹ ಅಭಿನಯದ ಪ್ಯಾನ್‍ ಇಂಡಿಯಾ ಚಿತ್ರ

ಇತ್ತೀಚಿನ ದಿನಗಳಲ್ಲಿ ಹೊಸ ಆಲೋಚನೆಯ ನಿರ್ದೇಶಕರು ತಮ್ಮ ವಿಭಿನ್ನ ಮತ್ತು ವೈವಿಧ್ಯಮಯ ಕಥೆಗಳಿಂದ ಪ್ರೇಕ್ಷಕರನ್ನು ಸೆಳೆಯುತ್ತಿದ್ದಾರೆ. ಕಂಟೆಂಟ್‍ ಆಧಾರಿತ ಚಿತ್ರಗಳಿಗೆ ಬೇಡಿಕೆ ಹೆಚ್ಚುತ್ತಿದ್ದು, ಈ ನಿಟ್ಟಿನಲ್ಲಿ ವಾನರ ಸೆಲ್ಯುಲಾಯ್ಡ್ ಎಂಬ ಹೊಸ ನಿರ್ಮಾಣ ಸಂಸ್ಥೆ ಹೆಜ್ಜೆ ಇಟ್ಟಿದೆ. ಪ್ರೇಕ್ಷಕರಿಗೆ ವಿಭಿನ್ನ ಅನುಭವ ನೀಡುವ ಉದ್ದೇಶದಿಂದ ಈ ಸಂಸ್ಥೆ ಹುಟ್ಟಿಕೊಂಡಿದ್ದು, ಒಂದಿಷ್ಟು ವೈವಿಧ್ಯಮಯ ಚಿತ್ರಗಳನ್ನು ನಿರ್ಮಿಸುತ್ತಿದೆ. ಅದರ ಮೊದಲ ಹಂತವಾಗಿ, ‘ತ್ರಿಬಾಣಧಾರಿ ಬಾರ್ಬರಿಕ’ ಎಂಬ ಚಿತ್ರ ತಯಾರಾಗುತ್ತಿದ್ದು, ಈ ಚಿತ್ರವನ್ನು ವಿಜಯಪಾಲ್‍ ರೆಡ್ಡಿ ಅಡಿಧಲ ನಿರ್ಮಿಸಿದರೆ, ಮೋಹನ್‍ ಶ್ರೀವತ್ಸ…

ಕನ್ನಡಿಗರ ಮೆಚ್ಚಿನ “ಸಿರಿ ಕನ್ನಡ” ವಾಹಿನಿಗೆ ಏಳನೇ ಹುಟ್ಟುಹಬ್ಬ .iAM ಸಹಯೋಗದೊಂದಿಗೆ ಏಳನೇ ವರ್ಷದಲ್ಲಿ “ಬಂಗಾರದ ಜೋಡಿ” ಸೇರಿದಂತೆ ವಿನೂತನ ಕಾರ್ಯಕ್ರಮಗಳು .

ಕನ್ನಡಿಗರ ಮೆಚ್ಚಿನ “ಸಿರಿ ಕನ್ನಡ” ವಾಹಿನಿಗೆ ಏಳನೇ ಹುಟ್ಟುಹಬ್ಬ .iAM ಸಹಯೋಗದೊಂದಿಗೆ ಏಳನೇ ವರ್ಷದಲ್ಲಿ “ಬಂಗಾರದ ಜೋಡಿ” ಸೇರಿದಂತೆ ವಿನೂತನ ಕಾರ್ಯಕ್ರಮಗಳು .

ಪ್ರಸಿದ್ದ ಧಾರಾವಾಹಿಗಳು, ರಿಯಾಲಿಟಿ ಶೋಗಳ ಮೂಲಕ ಕನ್ನಡಿಗರ ಮನ ಮುಟ್ಟಿರುವ “ಸಿರಿ ಕನ್ನಡ” ವಾಹಿನಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿ ಏಳನೇ ವರ್ಷಕ್ಕೆ ಅಡಿಯಿಟ್ಟಿದೆ. ಈ ಸಂದರ್ಭದಲ್ಲಿ iAM ಸಂಸ್ಥೆಯ ಸಹಯೋಗದೊಂದಿಗೆ ವಿನೂತನ‌ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು “ಸಿರಿ ಕನ್ನಡ” ವಾಹಿನಿ‌ ಹಾಕಿಕೊಂಡಿದೆ. ಇದರಲ್ಲಿ ಸತಿಪತಿಗಳಿಗಾಗಿ ನಡೆಸುವ “ಬಂಗಾರದ ಜೋಡಿ” ಪ್ರಮುಖ ಕಾರ್ಯಕ್ರಮವಾಗಿದೆ. ಈ ಕುರಿತು ಮಾಹಿತಿ ನೀಡಲು‌ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಮೊದಲು ಮಾತನಾಡಿದ ಸಿರಿ ಕನ್ನಡ ವಾಹಿನಿಯ ಸಿಇಓ ಸಂಜಯ್ ಶಿಂಧೆ, 2018ರಲ್ಲಿ ಆರಂಭವಾದ ನಮ್ಮ…

“ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಇಷ್ಟಪಟ್ಟಿದ್ದಿರಿ. “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ. ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

“ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಇಷ್ಟಪಟ್ಟಿದ್ದಿರಿ. “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ. ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಭೈರತಿ ರಣಗಲ್” ಚಿತ್ರ ದೂರ ಮಾಡಿದೆ. ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ….

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ತೆರೆಕಂಡು ನೂರು ದಿನಗಳಾಗಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ವಿಚಾರ. ಕರ್ನಾಟಕದ ನಾಲ್ಕು ಕಡೆ ಈ ಚಿತ್ರ ನೂರುದಿನಗಳ ಪ್ರದರ್ಶನ ಕಂಡಿದೆ. ಈಗಲೂ ಪ್ರದರ್ಶನವಾಗುತ್ತಿದೆ. ಚಿತ್ರವನ್ನು ಯಶಸ್ವಿ ಮಾಡಿದ ಕನ್ನಡ ಕಲಾಭಿಮಾನಿಗಳಿಗೆ…

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

“ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚೆಗೆ “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು‌. ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಶ್ರೀರಾಮ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ…