108 ಗಣಪನ ದರ್ಶನ‌ ಪಡೆದ “ಮಿ.ರಾಣಿ” . ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ .

108 ಗಣಪನ ದರ್ಶನ‌ ಪಡೆದ “ಮಿ.ರಾಣಿ” . ನಿರ್ದೇಶಕ ಮಧುಚಂದ್ರ ಅವರಿಂದ ನೂತನ ಪ್ರಚಾರಕ್ಕೆ ನಾಂದಿ .

“ಸೆಲ್ಫಿ ಮಮ್ಮಿ ಗೂಗಲ್ ಡ್ಯಾಡಿ” ಚಿತ್ರದ ನಿರ್ದೇಶಕ ಮಧುಚಂದ್ರ ತಮ್ಮ ಚಿತ್ರಗಳಲ್ಲಿ ಸಮಾಜಕ್ಕೆ ಒಂದೊಳ್ಳೆ ‌ಸಂದೇಶ ನೀಡುತ್ತಾ ಬಂದಿದ್ದಾರೆ. ಪ್ರಸ್ತುತ ಮಧುಚಂದ್ರ ಅವರು “ಮಿ.ರಾಣಿ” ಎಂಬ ವಿಭಿನ್ನ ಕಾಮಿಡಿ ಜಾನರ್ ನ ಚಿತ್ರ ನಿರ್ದೇಶಿಸಿದ್ದಾರೆ . “ಲಕ್ಷ್ಮೀ ನಿವಾಸ” ಧಾರಾವಾಹಿಯಲ್ಲಿ ಜಯಂತ ಪಾತ್ರದ ಮೂಲಕ‌ ಜನಮನ ಗೆದ್ದಿರುವ ದೀಪಕ್ ಸುಬ್ರಹ್ಮಣ್ಯ ಈ ಚಿತ್ರದ ಪ್ರಮುಖಪಾತ್ರದಲ್ಲಿ ನಟಿಸಿದ್ದಾರೆ. ಪ್ರಸ್ತುತ ಚಿತ್ರೀಕರಣ ಮುಗಿಸಿರುವ ಚಿತ್ರತಂಡ ಈಗ ಪ್ರಚಾರಕಾರ್ಯದಲ್ಲಿ ಭಾಗಿಯಾಗಿದೆ. ಪ್ರಚಾರದ ಮೊದಲೇ ಹೆಜ್ಜೆಯಾಗಿ ನಿರ್ದೇಶಕ ಮಧುಚಂದ್ರ ವಿನೂತನ ಪ್ರಚಾರಕ್ಕೆ ನಾಂದಿ…

‘ದೈಜಿ’ ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರ.

‘ದೈಜಿ’ ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರ.

‘ದೈಜಿ’ ಮುಂಬರುವ ಥ್ರಿಲ್ಲರ್-ಹಾರರ್ ಚಿತ್ರವಾಗಿದ್ದು, ಡಾ. ರಮೇಶ್ ಅರವಿಂದ್ ಅವರು ಮುಖ್ಯ ಭೂಮಿಕೆಯಲ್ಲಿ ನಟಿಸಲಿದ್ದಾರೆ ಮತ್ತು ಇದನ್ನು ಆಕಾಶ್ ಶ್ರೀವತ್ಸರವರು ನಿರ್ದೇಶಿಸಲಿದ್ದಾರೆ. ವಿಭಾ ಕಶ್ಯಪ್ ನಿರ್ಮಾಣದ ಬ್ಯಾನರ್ ಅಡಿಯಲ್ಲಿ ರವಿ ಕಶ್ಯಪ್ ಅವರು ಈ ಚಿತ್ರವನ್ನು ನಿರ್ಮಿಸಲಿದ್ದಾರೆ. ಈ ಚಿತ್ರವು ಡಾ.ರಮೇಶ್ ಅರವಿಂದ್ ಅವರ 106 ನೇ ಚಿತ್ರವಾಗಿದ್ದು, ಈ ಹಿಂದೆ ಶಿವಾಜಿ ಸುರತ್ಕಲ್ 1 ಮತ್ತು 2  ಸಿನಿಮಾಗಳನ್ನು ನಿರ್ದೇಶಸಿದ್ದ ನಿರ್ದೇಶಕ ಆಕಾಶ್ ಶ್ರೀವತ್ಸರವರು ಮೂರನೇ ಬಾರಿಗೆ ನಿರ್ದೇಶನದ ಜವಾಬ್ದಾರಿ ಹೊರಲಿದ್ದಾರೆ. ದೈಜಿಯು ಹಾರರ್-ಸೈಕಲಾಜಿಕಲ್ ಥ್ರಿಲ್ಲರ್…

ರಾಜ್ಯಾದ್ಯಂತ ವಿಕಾಸ ಪರ್ವಕ್ಕೆಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ.ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ !

ರಾಜ್ಯಾದ್ಯಂತ ವಿಕಾಸ ಪರ್ವಕ್ಕೆಚಿತ್ರತಂಡಕ್ಕೆ ಅದ್ಭುತ ಪ್ರತಿಕ್ರಿಯೆ.ಸೆ.13ರಂದು ಬಿಡುಗಡೆಯಾಗಲಿದೆ ಫ್ಯಾಮಿಲಿ ಥ್ರಿಲ್ಲರ್ ಸಿನಿಮಾ !

ಚಿತ್ರರಂಗದಲ್ಲಿ 22 ವರ್ಷಗಳಿಂದ ಕನ್ನಡ, ತೆಲುಗು ಸೇರಿದಂತೆ 35ಕ್ಕೂ ಹೆಚ್ಚು ಚಿತ್ರಗಳಲ್ಲಿ ನಟಿಸಿರುವ, ಕಿರುತೆರೆಯ 65 ಸೀರಿಯಲ್ ಗಳಲ್ಲಿ ಬಣ್ಣ ಹಚ್ಚಿರುವ ನಟ ರೋಹಿತ್ ನಾಗೇಶ್ ಹಾಗೂ ಸ್ವಾತಿ ನಾಯಕ, ನಾಯಕಿಯಾಗಿ ನಟಿಸಿರೋ ಚಿತ್ರ ವಿಕಾಸ ಪರ್ವ ಸೆ.13 ರಂದು ರಾಜ್ಯಾದ್ಯಂತ ನೂರಕ್ಕೂ ಹೆಚ್ಚು ಚಿತ್ರಮಂದಿರಗಳಲ್ಲಿ ಬಿಡುಗಡೆಯಾಗಲಿದೆ ವಿಶೃತ್ ನಾಯಕ್ ಕಥೆ, ಚಿತ್ರಕಥೆ, ಸಂಭಾಷಣೆ ರಚಿಸಿರುವ ಈ ಚಿತ್ರಕ್ಕೆ ಅನ್ಬು ಅರಸ್ ಆ್ಯಕ್ಷನ್ ಕಟ್ ಹೇಳಿದ್ದಾರೆ. ಸಾಮಾಜಿಕ ಕಳಕಳಿಯುಳ್ಳ ಕಥಾಹಂದರ ಈ ಚಿತ್ರದಲ್ಲಿದ್ದು, ಇತ್ತೀಚೆಗೆ ಇಡೀ ಚಿತ್ರತಂಡ…

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ ಟ್ರೇಲರ್. . ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ .

ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅವರಿಂದ ಬಿಡುಗಡೆಯಾಯಿತು ವಿಕ್ಕಿ ವರುಣ್ – ಧನ್ಯಾ ರಾಮಕುಮಾರ್ ಅಭಿನಯದ “ಕಾಲಾಪತ್ಥರ್” ಚಿತ್ರದ ಟ್ರೇಲರ್. . ಬಹು ನಿರೀಕ್ಷಿತ ಈ ಚಿತ್ರ ಸೆಪ್ಟೆಂಬರ್ 13 ರಂದು ತೆರೆಗೆ .

ಭುವನ್ ಮೂವೀಸ್ ಲಾಂಛನದಲ್ಲಿ ಭುವನ್ ಸುರೇಶ್ ಹಾಗೂ ನಾಗರಾಜ್ ಬಿಲ್ಲಿನಕೋಟೆ ನಿರ್ಮಿಸಿರುವ, “ಕೆಂಡಸಂಪಿಗೆ”, “ಕಾಲೇಜ್ ಕುಮಾರ” ಖ್ಯಾತಿಯ ವಿಕ್ಕಿ ವರುಣ್ ನಿರ್ದೇಶಿಸಿ, ನಾಯಕನಾಗೂ ನಟಿಸಿರುವ “ಕಾಲಾಪತ್ಥರ್” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ‌. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದ್ದಾರೆ. ಟ್ರೇಲರ್ ಬಿಡುಗಡೆ ಮಾಡಿ ಮಾತನಾಡಿದ ಶಿವರಾಜಕುಮಾರ್ ಅವರು, “ಕಾಲಾಪತ್ಥರ್” ಚಿತ್ರದ ಟ್ರೇಲರ್ ತುಂಬಾ ಚೆನ್ನಾಗಿದೆ. ಈ ಚಿತ್ರ ಖಂಡಿತ ಸೂಪರ್ ಹಿಟ್ ಆಗಲಿದೆ ಎಂದು ಹಾರೈಸಿದರು. ನಾನು ನಟ ಆಗಬೇಕೆಂದುಕೊಂಡವನಲ್ಲ….

ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ ‘ರಾನಿ ’. ಕಿರಣ್ ರಾಜ್ ಅಭಿನಯದ ಈ ಚಿತ್ರ ಸೆಪ್ಟೆಂಬರ್ 12 ರಂದು ತೆರೆಗೆ .

ಟೈಟಲ್ ಸಾಂಗ್ ನಲ್ಲೇ ಮೋಡಿ ಮಾಡಿದ ‘ರಾನಿ ’. ಕಿರಣ್ ರಾಜ್ ಅಭಿನಯದ ಈ ಚಿತ್ರ ಸೆಪ್ಟೆಂಬರ್ 12 ರಂದು ತೆರೆಗೆ .

ಕಿರುತೆರೆ ಹಾಗೂ ಹಿರಿತೆರೆ ಎರಡರಲ್ಲೂ ತಮ್ಮದೇ ಆದ ಛಾಪು ಮೂಡಿಸಿರುವ ಕಿರಣ್ ರಾಜ್ ನಾಯಕನಾಗಿ ನಟಿಸಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಚಿತ್ರಲೇಖಕ ಜೆ.ಕೆ.ಭಾರವಿ ಪ್ರಮೋದ್ ಮರವಂತೆ ಬರೆದು, ಸಚಿನ್ ಬಸ್ರೂರ್ ಸಂಗೀತ ನೀಡಿರುವ “ರಾನಿ” ಚಿತ್ರದ ಟೈಟಲ್ ಸಾಂಗ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಗುರುತೇಜ್ ಶೆಟ್ಟಿ ನಿರ್ದೇಶನದ ಹಾಗೂ ಸ್ಟಾರ್ ಕ್ರಿಯೇಷನ್ಸ್ ನಿರ್ಮಾಣದ ಈ ಚಿತ್ರ ಸೆಪ್ಟೆಂಬರ್ 12 ಗುರುವಾರ ಬಿಡುಗಡೆಯಾಗಲಿದೆ. ಹಾಡು ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು…

ಮಲಯಾಳಂನ “ಎಆರ್‌ಎಂ” ಸಿನಿಮಾದ ವಿತರಣೆ ಹಕ್ಕು ಪಡೆದ ಹೊಂಬಾಳೆ; ಸೆಪ್ಟೆಂಬರ್‌ 12ರಂದು ಪ್ಯಾನ್‌ ಇಂಡಿಯಾ ಚಿತ್ರ ಬಿಡುಗಡೆ.

ಮಲಯಾಳಂನ “ಎಆರ್‌ಎಂ” ಸಿನಿಮಾದ ವಿತರಣೆ ಹಕ್ಕು ಪಡೆದ ಹೊಂಬಾಳೆ; ಸೆಪ್ಟೆಂಬರ್‌ 12ರಂದು ಪ್ಯಾನ್‌ ಇಂಡಿಯಾ ಚಿತ್ರ ಬಿಡುಗಡೆ.

ಮಲಯಾಳಂನ ಖ್ಯಾತ ನಟ ಟೊವಿನೋ ಥಾಮಸ್‌ ನಾಯಕನಾಗಿ ನಟಿಸಿರುವ “ಎಆರ್‌ಎಂ” ಸಿನಿಮಾ ಇದೀಗ ಬಿಡುಗಡೆಯ ಸನಿಹ ಬಂದಿದೆ. ಇದೇ ಸೆಪ್ಟೆಂಬರ್‌ 12ರಂದು ಈ ಸಿನಿಮಾ ತೆರೆಗೆ ಬರಲಿದೆ. ಇತ್ತೀಚೆಗಷ್ಟೇ ಬೆಂಗಳೂರಿನ ಶೆರಟನ್ ಹೊಟೇಲ್‌ನಲ್ಲಿ 3D ಫ್ಯಾಂಟಸಿ ಶೈಲಿಯ ARM ಸಿನಿಮಾದ ಸುದ್ದಿಗೋಷ್ಠಿ ನಡೆಯಿತು. ಇನ್ನೇನು ಶೀಘ್ರದಲ್ಲಿಯೇ ತೆರೆ ಮೇಲೆ ಈ ಸಿನಿಮಾ ರಿಲೀಸ್‌ ಆಗಲಿದೆ. ವಿಶೇಷ ಏನೆಂದರೆ, ಪ್ಯಾನ್‌ ಇಂಡಿಯಾ ಮಟ್ಟದಲ್ಲಿ ತೆರೆಗೆ ಬರಲಿರುವ ಈ ಸಿನಿಮಾವನ್ನು ಕನ್ನಡದಲ್ಲಿ ಹೊಂಬಾಳೆ ಫಿಲಂಸ್‌ ಬಿಡುಗಡೆ ಮಾಡಲಿದೆ. ಮ್ಯಾಜಿಕ್ ಫ್ರೇಮ್ಸ್…

ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ಚಿತ್ರರಂಗಕ್ಕೆ ಎಂಟ್ರಿ ಕೊಟ್ಟ ನಂದಮೂರಿ ಬಾಲಕೃಷ್ಣ ಪುತ್ರ ನಂದಮೂರಿ ಮೋಕ್ಷಜ್ಞ.

ಟಾಲಿವುಡ್‌ ನಟ ನಂದಮೂರಿ ಬಾಲಣ್ಣನ ಮಗ ನಂದಮೂರಿ ಮೋಕ್ಷಜ್ಞ ತೆಲುಗು ಚಿತ್ರರಂಗಕ್ಕೆ ಅದ್ಧೂರಿಯಾಗಿಯೇ ಎಂಟ್ರಿಕೊಡುತ್ತಿದ್ದಾರೆ. ಸುಧಾಕರ್ ಚೆರುಕುರಿ ಅವರ ಎಸ್‌ಎಲ್‌ವಿ ಸಿನಿಮಾಸ್ ಮತ್ತು ಲೆಜೆಂಡ್ ಪ್ರೊಡಕ್ಷನ್ಸ್‌ ಜಂಟಿಯಾಗಿ ನಿರ್ಮಿಸುತ್ತಿರುವ ಸಿನಿಮಾ ಮೂಲಕ ಮೋಕ್ಷಜ್ಞ ಟಾಲಿವುಡ್‌ ಚಿತ್ರರಂಗಕ್ಕೆ ಆಗಮಿಸಲು ಸಜ್ಜಾಗಿದ್ದಾರೆ. ಮೋಕ್ಷಜ್ಞ ಸಿನಿಮಾರಂಗಕ್ಕೆ ಬರುವುದು ಯಾವಾಗ, ಅವರ ಲಾಂಚ್‌ ಯಾವಾಗ? ನಿರ್ದೇಶಕರು ಯಾರು? ನಿರ್ಮಾಪಕರು ಯಾರು ಎಂಬಿತ್ಯಾದಿ ಪ್ರಶ್ನೆಗಳಿದ್ದವು. ಇದೀಗ ಅದಕ್ಕೆ ಉತ್ತರ ಸಿಕ್ಕಿದೆ. ಇಂದು (ಸೆ. 06) ಮೋಕ್ಷಜ್ಞ ಅವರ ಬರ್ತಡೇ. ಈ ನಿಮಿತ್ತ ಪುರಾಣ ಹಿನ್ನೆಲೆಯ…

ಗೌರಿ ಹಬ್ಬಕ್ಕೆ ಬಂತು “ಗೋಪಿಲೋಲ”ನ ಹಾಡು . “ಗೋಪಿಲೋಲ ಓ ಶೋಕಿವಾಲ” ಶೀರ್ಷಿಕೆ ಹಾಡು ಬಿಡುಗಡೆ ಮಾಡಿ ಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

ಗೌರಿ ಹಬ್ಬಕ್ಕೆ ಬಂತು “ಗೋಪಿಲೋಲ”ನ ಹಾಡು . “ಗೋಪಿಲೋಲ ಓ ಶೋಕಿವಾಲ” ಶೀರ್ಷಿಕೆ ಹಾಡು ಬಿಡುಗಡೆ ಮಾಡಿ ಹಾರೈಸಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ .

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರದ “ಗೋಪಿಲೋಲ ಓ ಶೋಕಿವಾಲ” ಎಂಬ ಶೀರ್ಷಿಕೆ ಗೀತೆ ಗೌರಿ ಹಬ್ಬದ ಶುಭದಿನದಂದು ಬಿಡುಗಡೆಯಾಗಿದೆ. ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಈ ಹಾಡನ್ನು ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿದ್ದಾರೆ. ಕೇಶವ ಚಂದ್ರ ಅವರು ಬರೆದಿರುವ ಈ ಹಾಡನ್ನು ಹೇಮಂತ್ ಕುಮಾರ್ ಹಾಗೂ ವಾರಿಜಶ್ರೀ ಹಾಡಿದ್ದಾರೆ. ಮಿಥುನ್ ಅಶೋಕನ್ ಚೆನ್ನೈ ಸಂಗೀತ ನೀಡಿದ್ದಾರೆ….

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು . ಸೆಪ್ಟೆಂಬರ್ 20 ರಿಂದ ಪಿ.ಆರ್.ಕೆ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯ .

ಸರ್ವರ ಮನಸ್ಸಿಗೂ ಹತ್ತಿರವಾಗಲಿದೆ “ಸರ್ವಸ್ವ” ಹಾಡು . ಸೆಪ್ಟೆಂಬರ್ 20 ರಿಂದ ಪಿ.ಆರ್.ಕೆ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಈ ಹಾಡು ಲಭ್ಯ .

ಈ ಹಿಂದೆ “ಲೈಫ್ 360” ಚಿತ್ರದಲ್ಲಿ ನಟಿಸಿದ್ದ ಅರ್ಜುನ್ ಕಿಶೋರ್ ಚಂದ್ರ ನಟಿಸಿ, ನಿರ್ದೇಶಿಸಿರುವ ಹಾಗೂ ರಾಜಶೇಖರ್ ಎಸ್ ನಿರ್ಮಿಸಿರುವ “ಸರ್ವಸ್ವ” ಮ್ಯೂಸಿಕ್ ವಿಡಿಯೋ ಸಾಂಗ್ ಇತ್ತೀಚೆಗೆ ಬಿಡುಗಡೆಯಾಯಿತು. ಹಿರಿಯ ಸಾಹಿತಿ ದೊಡ್ಡರಂಗೇಗೌಡ, ಸೋಮಶೇಖರ್, ತಾರಾ ಅನುರಾಧಾ, ಸುಚೇಂದ್ರ ಪ್ರಸಾದ್, ಲಹರಿ ವೇಲು ಮುಂತಾದವರು ಹಾಡು ಬಿಡುಗಡೆ ಸಮಾರಂಭದಲ್ಲಿ ಹಾಜರಿದ್ದರು. ಆನಂತರ ಹಾಡಿನ ಬಗ್ಗೆ ಅನೇಕರು ಮಾತನಾಡಿದರು. ನಮ್ಮ ತಾಯಿಯವರ ಹೆಸರಿನಲ್ಲಿ ಅನೇಕ ಸಾಮಾಜಿಕ ಕಾರ್ಯಕ್ರಮಗಳನ್ನು ಮಾಡಿಕೊಂಡು ಬರುತ್ತಿದ್ದೇವೆ. ಈಗ ಸಾಯಿ ಗಗನ್ ಪ್ರೊಡಕ್ಷನ್ಸ್ ಜೊತೆ ಸೇರಿ…

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

ಗೌರಿ ಹಬ್ಬದಂದು ಗಣೇಶನ ಸನ್ನಿಧಿಯಲ್ಲಿ ಝೈದ್ ಖಾನ್ ಅಭಿನಯದ “ಕಲ್ಟ್” ಚಿತ್ರಕ್ಕೆ ಚಾಲನೆ . ಅನಿಲ್ ಕುಮಾರ್ ನಿರ್ದೇಶನದ ಈ ಚಿತ್ರದ ನಾಯಕಿಯರಾಗಿ ರಚಿತಾರಾಮ್ ಹಾಗೂ ಮಲೈಕಾ .

“ಬನಾರಸ್” ಚಿತ್ರದ ನಂತರ ಝೈದ್ ಖಾನ್ ನಾಯಕರಾಗಿ ನಟಿಸುತ್ತಿರುವ ಹಾಗೂ ಈ ವರ್ಷದ ಭರ್ಜರಿ ಹಿಟ್ “ಉಪಾಧ್ಯಕ್ಷ” ಚಿತ್ರದ ನಿರ್ದೇಶಕ ಅನಿಲ್ ಕುಮಾರ್ ನಿರ್ದೇಶನದ “ಕಲ್ಟ್” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚೆಗೆ ಮಹಾಲಕ್ಷ್ಮಿ ಲೇಔಟ್ ನಲ್ಲಿರುವ ಪಂಚಮುಖಿ ಗಣಪತಿ ದೇವಸ್ಥಾನದಲ್ಲಿ ಗೌರಿಹಬ್ಬದ ಶುಭದಿನದಂದು ನೆರವೇರಿತು. ಚಿತ್ರದ ಮೊದಲ ಸನ್ನಿವೇಶಕ್ಕೆ ನಿರ್ದೇಶಕ ಅನಿಲ್ ಕುಮಾರ್ ಅವರ ಶ್ರೀಮತಿ ಆರಂಭ ಫಲಕ ತೋರಿದರು. ಝೈದ್ ಖಾನ್ ಅವರ ಅಜ್ಜಿ(ಸಚಿವ ಜಮೀರ್ ಅಹಮದ್ ಖಾನ್ ಅವರ ತಾಯಿ) ಕ್ಯಾಮೆರಾ ಚಾಲನೆ ಮಾಡಿದರು….