ಕನ್ನಡಿಗರ ಮೆಚ್ಚಿನ “ಸಿರಿ ಕನ್ನಡ” ವಾಹಿನಿಗೆ ಏಳನೇ ಹುಟ್ಟುಹಬ್ಬ .iAM ಸಹಯೋಗದೊಂದಿಗೆ ಏಳನೇ ವರ್ಷದಲ್ಲಿ “ಬಂಗಾರದ ಜೋಡಿ” ಸೇರಿದಂತೆ ವಿನೂತನ ಕಾರ್ಯಕ್ರಮಗಳು .

ಕನ್ನಡಿಗರ ಮೆಚ್ಚಿನ “ಸಿರಿ ಕನ್ನಡ” ವಾಹಿನಿಗೆ ಏಳನೇ ಹುಟ್ಟುಹಬ್ಬ .iAM ಸಹಯೋಗದೊಂದಿಗೆ ಏಳನೇ ವರ್ಷದಲ್ಲಿ “ಬಂಗಾರದ ಜೋಡಿ” ಸೇರಿದಂತೆ ವಿನೂತನ ಕಾರ್ಯಕ್ರಮಗಳು .

ಪ್ರಸಿದ್ದ ಧಾರಾವಾಹಿಗಳು, ರಿಯಾಲಿಟಿ ಶೋಗಳ ಮೂಲಕ ಕನ್ನಡಿಗರ ಮನ ಮುಟ್ಟಿರುವ “ಸಿರಿ ಕನ್ನಡ” ವಾಹಿನಿ ಯಶಸ್ವಿಯಾಗಿ ಆರು ವರ್ಷಗಳನ್ನು ಪೂರೈಸಿ ಏಳನೇ ವರ್ಷಕ್ಕೆ ಅಡಿಯಿಟ್ಟಿದೆ. ಈ ಸಂದರ್ಭದಲ್ಲಿ iAM ಸಂಸ್ಥೆಯ ಸಹಯೋಗದೊಂದಿಗೆ ವಿನೂತನ‌ ಕಾರ್ಯಕ್ರಮಗಳನ್ನು ಆಯೋಜಿಸುವ ಯೋಜನೆಯನ್ನು “ಸಿರಿ ಕನ್ನಡ” ವಾಹಿನಿ‌ ಹಾಕಿಕೊಂಡಿದೆ. ಇದರಲ್ಲಿ ಸತಿಪತಿಗಳಿಗಾಗಿ ನಡೆಸುವ “ಬಂಗಾರದ ಜೋಡಿ” ಪ್ರಮುಖ ಕಾರ್ಯಕ್ರಮವಾಗಿದೆ. ಈ ಕುರಿತು ಮಾಹಿತಿ ನೀಡಲು‌ ಪತ್ರಿಕಾಗೋಷ್ಠಿ ಆಯೋಜಿಸಲಾಗಿತ್ತು. ಮೊದಲು ಮಾತನಾಡಿದ ಸಿರಿ ಕನ್ನಡ ವಾಹಿನಿಯ ಸಿಇಓ ಸಂಜಯ್ ಶಿಂಧೆ, 2018ರಲ್ಲಿ ಆರಂಭವಾದ ನಮ್ಮ…

“ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಇಷ್ಟಪಟ್ಟಿದ್ದಿರಿ. “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ. ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

“ಮಫ್ತಿ” ಚಿತ್ರದ “ಭೈರತಿ ರಣಗಲ್” ಪಾತ್ರ ಇಷ್ಟಪಟ್ಟಿದ್ದಿರಿ. “ಭೈರತಿ ರಣಗಲ್” ಚಿತ್ರದ ರಣಗಲ್ ಪಾತ್ರವನ್ನು ಹೃದಯಕ್ಕೆ ತೆಗೆದುಕೊಂಡಿದ್ದೀರ. ಸಕ್ಸಸ್ ಮೀಟ್ ನಲ್ಲಿ ಅಭಿಮಾನಿಗಳಿಗೆ ವಿಶೇಷ ಧನ್ಯವಾದ ಹೇಳಿದ ಶಿವಣ್ಣ

ಗೀತಾ ಪಿಕ್ಚರ್ಸ್ ಲಾಂಛನದಲ್ಲಿ ಗೀತಾ ಶಿವರಾಜಕುಮಾರ್ ನಿರ್ಮಿಸಿರುವ, ನರ್ತನ್ ನಿರ್ದೇಶನದಲ್ಲಿ ಶಿವರಾಜಕುಮಾರ್ ನಾಯಕರಾಗಿ ನಟಿಸಿರುವ ‘ಭೈರತಿ ರಣಗಲ್’ ಚಿತ್ರ ಕಳೆದ ನವೆಂಬರ್ 15 ರಂದು ರಾಜ್ಯಾದ್ಯಂತ ಅದ್ದೂರಿಯಾಗಿ ಬಿಡುಗಡೆಯಾಗಿತ್ತು. “ಮಫ್ತಿ” ಚಿತ್ರದ ಪ್ರೀಕ್ವೆಲ್ ಆಗಿರುವ ಈ ಚಿತ್ರವನ್ನು ಕನ್ನಡ ಕಲಾಭಿಮಾನಿಗಳು ಮೆಚ್ಚಿಕೊಂಡಿದ್ದಾರೆ. ಕುಟುಂಬ ಸಮೇತ ಬಂದು ಜನರು ಈ ಸಿನಿಮಾವನ್ನು ನೋಡುತ್ತಿದ್ದಾರೆ. ಕನ್ನಡ ಚಿತ್ರಗಳಿಗೆ ಜನರು ಬರುತ್ತಿಲ್ಲ ಎಂಬ ಮಾತನ್ನು “ಭೈರತಿ ರಣಗಲ್” ಚಿತ್ರ ದೂರ ಮಾಡಿದೆ. ಶಿವರಾಜಕುಮಾರ್ ಅವರ ಅದ್ಭುತ ನಟನೆಗೆ ಅಭಿಮಾನಿಗಳು ಫಿದಾ ಆಗಿದ್ದಾರೆ….

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

ಗೊಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಕೃಷ್ಣಂ ಪ್ರಣಯ ಸಖಿ” ಚಿತ್ರಕ್ಕೆ ಶತದಿನದ ಸಂಭ್ರಮ .

ತ್ರಿಶೂಲ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಪ್ರಶಾಂತ್ ಜಿ ರುದ್ರಪ್ಪ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ಶ್ರೀನಿವಾಸರಾಜು ಅವರ ನಿರ್ದೇಶನದಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ನಾಯಕರಾಗಿ ನಟಿಸಿರುವ “ಕೃಷ್ಣಂ ಪ್ರಣಯ ಸಖಿ” ಚಿತ್ರ ತೆರೆಕಂಡು ನೂರು ದಿನಗಳಾಗಿದೆ. ಪ್ರೇಕ್ಷಕರು ಚಿತ್ರಮಂದಿರಕ್ಕೆ ಬರುತ್ತಿರುವುದೇ ವಿರಳವಾಗಿರುವ ಈ ಸಂದರ್ಭದಲ್ಲಿ ಕನ್ನಡ ಚಿತ್ರವೊಂದು ನೂರುದಿನಗಳ ಪ್ರದರ್ಶನ ಕಂಡಿರುವುದು ನಿಜಕ್ಕೂ ಸಂತಸದ ವಿಚಾರ. ಕರ್ನಾಟಕದ ನಾಲ್ಕು ಕಡೆ ಈ ಚಿತ್ರ ನೂರುದಿನಗಳ ಪ್ರದರ್ಶನ ಕಂಡಿದೆ. ಈಗಲೂ ಪ್ರದರ್ಶನವಾಗುತ್ತಿದೆ. ಚಿತ್ರವನ್ನು ಯಶಸ್ವಿ ಮಾಡಿದ ಕನ್ನಡ ಕಲಾಭಿಮಾನಿಗಳಿಗೆ…

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

ಡಾಲಿ ಧನಂಜಯ ಅವರಿಂದ ಅನಾವರಣವಾಯಿತು “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ . ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ನಟ ಶರಣ್ .

“ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಇದು ನಟ ಡಾಲಿ ಧನಂಜಯ ಅವರು ಹೇಳಿದ ಮಾತು. ಆ ಮಾತೇ ಚಲನಚಿತ್ರದ ಶೀರ್ಷಿಕೆಯಾಗಿರುವುದು ಎಲ್ಲರಿಗೂ ತಿಳಿದಿದೆ. ಇತ್ತೀಚೆಗೆ “ಬಡವರ ಮಕ್ಕಳು ಬೆಳಿಬೇಕು ಕಣ್ರಯ್ಯ” ಚಿತ್ರದ ಟ್ರೇಲರ್ ಅನ್ನು ಕೋಲಾರ ಜಿಲ್ಲೆಯ ವೇಮಗಲ್ ನಲ್ಲಿ ನಟ ಡಾಲಿ ಧನಂಜಯ ಬಿಡುಗಡೆ ಮಾಡಿದರು‌. ನಟ ಶರಣ್ ಮುಖ್ಯ ಅತಿಥಿಗಳಾಗಿ ಆಗಮಿಸಿದ್ದರು. ಇಬ್ಬರು ನಟರು ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. ಶ್ರೀರಾಮ ಪ್ರೊಡಕ್ಷನ್ ಬ್ಯಾನರ್ ಅಡಿಯಲ್ಲಿ ಸಿ.ಎಸ್ ವೆಂಕಟೇಶ್ ಅವರು ನಿರ್ಮಿಸಿರುವ ಈ ಚಿತ್ರದ…

ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.ದೀಪಾವಳಿಗೆ ಬಘೀರನ ಅಬ್ಬರ ಶುರು; ಅ. 17ಕ್ಕೆ ಮೊದಲ ಹಾಡು

ಹೊಂಬಾಳೆ ಫಿಲಂಸ್‌ ನಿರ್ಮಾಣದ ಬಘೀರ ಚಿತ್ರದ ಮೊದಲ ಹಾಡು ಬಿಡುಗಡೆಗೆ ದಿನಾಂಕ ನಿಗದಿ.ದೀಪಾವಳಿಗೆ ಬಘೀರನ ಅಬ್ಬರ ಶುರು; ಅ. 17ಕ್ಕೆ ಮೊದಲ ಹಾಡು

ಸ್ಯಾಂಡಲ್‌ವುಡ್‌ ಮಾತ್ರವಲ್ಲದೆ, ದಕ್ಷಿಣ ಭಾರತದ ಸಿನಿಮಾರಂಗದಲ್ಲಿ ಹೆಸರು ಮಾಡಿರುವ ಚಿತ್ರನಿರ್ಮಾಣ ಸಂಸ್ಥೆ ಹೊಂಬಾಳೆ ಫಿಲಂಸ್‌. ಭಾರತೀಯ ಚಿತ್ರೋದ್ಯಮಕ್ಕೆ ಕೈ ಬಜೆಟ್‌ ಸಿನಿಮಾಗಳನ್ನು ನೀಡಿದ ಕೀರ್ತಿ ಹೊಂಬಾಳೆ ಸಂಸ್ಥೆಯ ವಿಜಯ್‌ ಕಿರಗಂದೂರು ಅವರದ್ದು. ಕೆಜಿಎಫ್‌, ಕೆಜಿಎಫ್‌ 2, ಕಾಂತಾರ, ಸಲಾರ್‌ ಸಿನಿಮಾ ಮೂಲಕ ಬ್ಲಾಕ್‌ ಬಸ್ಟರ್‌ ಹಿಟ್‌ ನೀಡಿದೇ ಈ ಸಂಸ್ಥೆ. ಇದೀಗ ಇದೇ ಹೊಂಬಾಳೆ ಬತ್ತಳಿಕೆಯ ಮತ್ತೊಂದು ಹೊಸ ಸಿನಿಮಾ ಬಘೀರ. ಈ ಸಿನಿಮಾ ಇನ್ನೇನು ಇದೇ ಮಾಸಾಂತ್ಯಕ್ಕೆ ತೆರೆಗೆ ಬರಲಿದೆ. ಅದಕ್ಕೂ ಮೊದಲು ಈ ಚಿತ್ರದ…

ಯುವ ದಸರಾದಲ್ಲಿ ಅದ್ದೂರಿಯಾಗಿ ನೆರವೇರಿತು ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಜೆ . ಸಮಾರಂಭಕ್ಕೂ ಮುನ್ನ ಶ್ರೀಚಾಮುಂಡೇಶ್ವರಿ ದರ್ಶನ ಪಡೆದ ಖ್ಯಾತ ಸಂಗೀತ ನಿರ್ದೇಶಕ .

ಯುವ ದಸರಾದಲ್ಲಿ ಅದ್ದೂರಿಯಾಗಿ ನೆರವೇರಿತು ಸಂಗೀತ ನಿರ್ದೇಶಕ ಇಳಯರಾಜ ಸಂಗೀತ ಸಂಜೆ . ಸಮಾರಂಭಕ್ಕೂ ಮುನ್ನ ಶ್ರೀಚಾಮುಂಡೇಶ್ವರಿ ದರ್ಶನ ಪಡೆದ ಖ್ಯಾತ ಸಂಗೀತ ನಿರ್ದೇಶಕ .

ಹಲವು ವರ್ಷಗಳಿಂದ ತಮ್ಮ ಅದ್ಭುತ ಸಂಗೀತ ನಿರ್ದೇಶನದ ಮೂಲಕ ಜಗತ್ಪ್ರಸಿದ್ಧರಾಗಿರುವ ಖ್ಯಾತ ಸಂಗೀತ ನಿರ್ದೇಶಕ ಇಳಯರಾಜ ಅವರು ಇತ್ತೀಚಿಗೆ ಮೈಸೂರಿನ ಯುವ ದಸರಾದಲ್ಲಿ ಸಂಗೀತ ಸಂಜೆ ಕಾರ್ಯಕ್ರಮ ನಡೆಸಿಕೊಟ್ಟರು. ಸಮಾರಂಭ ಅದ್ದೂರಿಯಾಗಿ ನಡೆಯಿತು. ಪ್ರೇಕ್ಷಕರು ಇಳಯರಾಜ ಸಂಗೀತ ಸಂಯೋಜನೆಯ ಹಾಡುಗಳ ಮೋಡಿಗೆ ಮರಳಾದರು. ಈ ಕಾರ್ಯಕ್ರಮದ ಸಲುವಾಗಿ ಮೈಸೂರಿಗೆ ಆಗಮಿಸಿದ್ದ ಇಳಯರಾಜ ಅವರು ಮೊದಲು ನಾಡಿನ ಅಧಿದೇವತೆ ಶ್ರೀಚಾಮುಂಡೇಶ್ವರಿ ದರ್ಶನ ಪಡೆದರು. ಇಳಯರಾಜ ಅವರ ಆಪ್ತರಾದ ಹೆಸರಾಂತ ನಿರ್ದೇಶಕ ಎಸ್ ನಾರಾಯಣ್, ಇಳಯರಾಜ ಅವರು ಮೈಸೂರಿಗೆ ಬಂದು…

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಜಂಕಾರ್ ಮ್ಯೂಸಿಕ್ ನಲ್ಲಿ ಪ್ರಮೋದ್ ಶೆಟ್ಟಿ ಅಭಿನಯದ “ಜಲಂಧರ” ಚಿತ್ರದ ಹಾಡುಗಳು .

ಇತ್ತೀಚಿನ ದಿನಗಳಲ್ಲಿ ಕನ್ನಡ ಚಲನಚಿತ್ರರಂಗ ವಿಶ್ವ ಮಟ್ಟದ ಚಿತ್ರಗಳನ್ನು ಜಗತ್ತಿಗೆ ಕೊಡುತ್ತಿರುವ ಈ ಸಮಯದಲ್ಲಿ ಅತ್ತ್ಯುತ್ತಮ ಕಂಟೆಂಟ್ ಜೊತೆಗೆ ಮನಮೋಹಕ ಸಂಗೀತವಿರುವ “ಜಲಂಧರ” ಚಲನಚಿತ್ರದ ಆಡಿಯೋ ಹಕ್ಕನ್ನು ಸ್ಯಾಂಡಲ್ ವುಡ್ ನ ಟಾಪ್ ಆಡಿಯೋ ಸಂಸ್ಥೆ ಜಂಕಾರ್ ಆಡಿಯೋ ಪಡೆದುಕೊಂಡಿದೆ. ಇತ್ತೀಚೆಗಷ್ಟೇ ತೆರೆಕಂಡು ಯಶಸ್ವಿಯಾದ ”ಲಾಫಿಂಗ್ ಬುದ್ಧ” ಚಿತ್ರದ ನಾಯಕ ಹಾಗೂ ಸ್ಯಾಂಡಲ್ ವುಡ್ ನಲ್ಲಿ ತಮ್ಮದೇ ನಟನ ಶೈಲಿಯಲ್ಲಿ ಛಾಪು ಮೂಡಿಸಿರುವ ಪ್ರಮೋದ್ ಶೆಟ್ಟಿ ನಾಯಕನಾಗಿ ನಟಿಸಿರುವ ಈ ಚಿತ್ರವನ್ನು ಸ್ಟೆಪ್ ಅಪ್ ಪಿಕ್ಚರ್ಸ್ ಲಾಂಛನದಲ್ಲಿ…

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರಿಂದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು Lyrical Video Poster ಬಿಡುಗಡೆ ಮಾಡಿ ಹಾರೈಸಿದರು..

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗಡೆ ಅವರಿಂದ ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು Lyrical Video Poster ಬಿಡುಗಡೆ ಮಾಡಿ ಹಾರೈಸಿದರು..

ಶ್ರೀ ಗಿರಿಮಲ್ಲೇಶ್ವರ ಕಂಬೈನ್ಸ್ ಬ್ಯಾನರ್ ಅಡಿಯಲ್ಲಿ ಮಾಧವಾನಂದ Y ನಿರ್ಮಿಸುತ್ತಿರುವ ಶ್ರೀ ಸ. ಸ. ಪ್ರಭೂಜೀ ಮಹಾರಾಜರ ಮಾರ್ಗದರ್ಶನದಲ್ಲಿ ರಾಜಾ ರವಿಶಂಕರ್ ನಿರ್ದೇಶನದ “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ ಹಾಡುಗಳು ತಯಾರಾಗಿದ್ದು ಚಿತ್ರತಂಡದ ಸದಸ್ಯರು ಧರ್ಮಸ್ಥಳಕ್ಕೆ ಭೇಟಿನೀಡಿ ಶ್ರೀಮಂಜನಾಥಸ್ವಾಮಿ ದರ್ಶನ ಪಡೆದುಕೊಂಡರು. ‌ ಧರ್ಮಾಧಿಕಾರಿಗಳಾದ ಶ್ರೀವೀರೇಂದ್ರ ಹೆಗಡೆ ಅವರು “ಸಮರ್ಥ ಸದ್ಗುರು ಶ್ರೀ ಸಂಗಮೇಶ್ವರ ಮಹಾರಾಜರು” ಚಿತ್ರದ Lyrical Video ಪೋಸ್ಟರ್ ಬಿಡುಗಡೆ ಮಾಡಿ ಚಿತ್ರ ಯಶಸ್ವಿಯಾಗಲೆಂದು ಹಾರೈಸಿ ಆಶೀರ್ವದಿಸಿದರು. ಇಂಚಗೇರಿ ಆಧ್ಯಾತ್ಮ ಸಂಪ್ರದಾಯ…

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ.

ರಿಯಲ್ ಸ್ಟಾರ್ ಉಪೇಂದ್ರ ನಿರ್ದೇಶಿಸಿ, ನಟಿಸಿರುವ ಬಹು ನಿರೀಕ್ಷಿತ “UI” ಚಿತ್ರ ಡಿಸೆಂಬರ್ 20 ರಂದು ಬಿಡುಗಡೆ.

ಹಲವು ವರ್ಷಗಳ ನಂತರ ರಿಯಲ್ ಸ್ಟಾರ್ ಉಪೇಂದ್ರ ಅವರು ನಿರ್ದೇಶಿಸಿ, ನಟಿಸಿರುವ ಚಿತ್ರ “UI”. ಬಹು ನಿರೀಕ್ಷಿತ ಈ ಚಿತ್ರ ಯಾವಾಗ ಬಿಡುಗಡೆಯಾಗಬಹುದೆಂಬ ಕಾತುರ ಅಭಿಮಾನಿಗಳಿಗಿತ್ತು. ಈಗ “UI” ಚಿತ್ರ ಡಿಸೆಂಬರ್ 20 ರಂದು ವಿಶ್ವದಾದ್ಯಂತ ಕನ್ನಡ ಸೇರಿದಂತೆ ಐದು ಭಾಷೆಗಳಲ್ಲಿ ಬಿಡುಗಡೆಯಾಗುತ್ತಿದೆ ಎಂಬ ವಿಷಯವನ್ನು ಚಿತ್ರತಂಡ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ತಿಳಿಸಿದೆ‌. ಪೋಸ್ಟರ್ ನಲ್ಲಿ “ಇಷ್ಟು ದಿನ ಸಿನಿಮಾ ನೋಡಿ ನೀವು ಹಿಟ್, ಫ್ಲಾಪ್ ಅಂತ ಹೇಳ್ತಿದ್ರೀ. ಈ ಸಿನಿಮಾ ನಿಮ್ಮನ್ ನೋಡಿ” ಎಂಬ…

ಕಾರ್ತಿಕ್ ಮಹೇಶ್ ಹುಟ್ಟುಹಬ್ಬಕ್ಕೆ ಕ್ಯಾರೆಕ್ಟರ್ ಪಂಚ್ ಬಿಡುಗಡೆ ಮಾಡಿದ “ರಾಮರಸ” ತಂಡ. .

ಕಾರ್ತಿಕ್ ಮಹೇಶ್ ಹುಟ್ಟುಹಬ್ಬಕ್ಕೆ ಕ್ಯಾರೆಕ್ಟರ್ ಪಂಚ್ ಬಿಡುಗಡೆ ಮಾಡಿದ “ರಾಮರಸ” ತಂಡ. .

ಗುರುದೇಶಪಾಂಡೆ ಅವರು ನಿರ್ಮಿಸುತ್ತಿರುವ, ‘ಜಟ್ಟ’ ಗಿರಿರಾಜ್‍ ನಿರ್ದೇಶನದ ‘ರಾಮರಸ’ ಚಿತ್ರದಲ್ಲಿ ಕಳೆದ ಬಾರಿಯ ಬಿಗ್ ಬಾಸ್ ವಿನ್ನರ್ ಕಾರ್ತಿಕ್ ಮಹೇಶ್ ಅವರು ನಾಯಕನಾಗಿ ನಟಿಸುತ್ತಿದ್ದಾರೆ. ಅಕ್ಟೋಬರ್ 7, ನಾಯಕ ಕಾರ್ತಿಕ್ ಮಹೇಶ್ ಅವರ ಹುಟ್ಟುಹಬ್ಬ. ಈ ಸಂದರ್ಭದಲ್ಲಿ “ರಾಮರಸ” ಚಿತ್ರತಂಡ ಕ್ಯಾರೆಕ್ಟರ್ ಪಂಚ್ ಬಿಡುಗಡೆ ಮಾಡುವ ಮೂಲಕ ನಾಯಕನಿಗೆ ಹುಟ್ಟುಹಬ್ಬದ ಶುಭಾಶಯ ತಿಳಿಸಿದೆ. ಕಾರ್ತಿಕ್ ಮಹೇಶ್ ಅವರ ಜೊತೆಗೆ ಬಿಗ್ ಬಾಸ್ ನಲ್ಲಿ ಸ್ಪರ್ಧಿಸಿದ್ದ ಸಹ ಸ್ಪರ್ಧಿಗಳು “ರಾಮರಸ” ಚಿತ್ರದ ಕ್ಯಾರೆಕ್ಟರ್ ಪಂಚ್ ಬಿಡುಗಡೆ ಮಾಡಿ, ನೆಚ್ಚಿನ…