ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಹೊಂಬಾಳೆ ಫಿಲಂಸ್ ನಿರ್ಮಾಣದ ಹಾಗೂ ರಿಷಭ್ ಶೆಟ್ಟಿ ನಟಿಸಿ, ನಿರ್ದೇಶಿಸಿರುವ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಇಡೀ ವಿಶ್ವವೇ ಕನ್ನಡ ಚಿತ್ರರಂಗದ ಕಡೆ ತಿರುಗಿ ನೋಡುವಂತೆ ಮಾಡಿದ ಚಿತ್ರ ಹೊಂಬಾಳೆ ಫಿಲಂಸ್ ನಿರ್ಮಾಣದ “ಕಾಂತಾರ”. ರಿಷಭ್ ಶೆಟ್ಟಿ ಈ ಚಿತ್ರದ ನಾಯಕನಾಗಿ ನಟಿಸುವುದಷ್ಟೇ ಅಲ್ಲದೆ, ನಿರ್ದೇಶನವನ್ನು ಮಾಡಿದ್ದರು. 70 ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ “ಕಾಂತಾರ” ಚಿತ್ರಕ್ಕೆ ಎರಡು ರಾಷ್ಟ್ರೀಯ ಪ್ರಶಸ್ತಿಗಳು ಬಂದಿದೆ. “ಕಾಂತಾರ” ಚಿತ್ರಕ್ಕೆ ಅತ್ಯುತ್ತಮ ಮನೋರಂಜನಾ ಚಿತ್ರ ಹಾಗೂ ಈ ಚಿತ್ರದ ನಟನೆಗಾಗಿ ರಿಷಭ್ ಶೆಟ್ಟಿ ಅವರು ಅತ್ಯುತ್ತಮ ನಟ ಪ್ರಶಸ್ತಿ ಪಡೆದುಕೊಂಡಿದ್ದಾರೆ. ಇತ್ತೀಚೆಗೆ ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ…

ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಹಾಗು ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಹೊಂಬಾಳೆ ಫಿಲಂಸ್ ನಿರ್ಮಾಣದ, ಪ್ರಶಾಂತ್ ನೀಲ್ ನಿರ್ದೇಶನದ ಹಾಗು ಯಶ್ ಅಭಿನಯದ “ಕೆ.ಜಿ.ಎಫ್ ೨” ಚಿತ್ರಕ್ಕೆ ಎರಡು ರಾಷ್ಟ್ರ ಪ್ರಶಸ್ತಿಗಳು . ದೆಹಲಿಯಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಪ್ರಶಸ್ತಿ ಸ್ವೀಕಾರ .

ಹೊಂಬಾಳೆ ಫಿಲಂಸ್ ಲಾಂಛನದಲ್ಲಿ ವಿಜಯ್ ಕಿರಗಂದೂರು ನಿರ್ಮಿಸಿರುವ, ಪ್ರಶಾಂತ್ ನೀಲ್ ನಿರ್ದೇಶನದಲ್ಲಿ ಯಶ್ ನಾಯಕರಾಗಿ ನಟಿಸಿದ್ದ ಜಗತ್ತೇ ಮೆಚ್ಚಿದ ಜನಪ್ರಿಯ ಚಿತ್ರ “ಕೆ.ಜಿ.ಎಫ್ ೨”. 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿಯಲ್ಲಿ ಈ ಚಿತ್ರಕ್ಕೆ ಅತ್ಯುತ್ತಮ ಕನ್ನಡ ಚಿತ್ರ ಹಾಗೂ ಈ ಚಿತ್ರದ ಸಾಹಸ ನಿರ್ದೇಶಕ ಅನ್ವರಿವು ಅವರಿಗೆ ಅತ್ಯುತ್ತಮ ಸಾಹಸ ಸಂಯೋಜನೆಗಾಗಿ ರಾಷ್ಟ್ರ ಪ್ರಶಸ್ತಿ ಬಂದಿದೆ. ದೆಹಲಿಯಲ್ಲಿ ನಡೆದ 70ನೇ ರಾಷ್ಟ್ರೀಯ ಚಲನಚಿತ್ರ ಪ್ರಶಸ್ತಿ ಪ್ರದಾನ ಸಮಾರಂಭದಲ್ಲಿ ರಾಷ್ಟ್ರಪತಿ ದ್ರೌಪದಿ ಮುರ್ಮು ಅವರಿಂದ ಹೊಂಬಾಳೆ ಫಿಲಂಸ್ ನ…

ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಟ್ರೇಲರ್ ನಲ್ಲೇ ಭರವಸೆ ಮೂಡಿಸಿರುವ “ಸಂತೋಷ ಸಂಗೀತ” ಸದ್ಯದಲ್ಲೇ ತೆರೆಗೆ .

ಸಿದ್ದು ಎಸ್ ನಿರ್ಮಿಸಿ, ನಿರ್ದೇಶಿಸಿರುವ, ಅರ್ನವ್ ವಿನ್ಯಾಸ್ ಹಾಗೂ ರಾಣಿ ವರದ್ ನಾಯಕ – ನಾಯಕಿಯಾಗಿ ನಟಿಸಿರುವ “ಸಂತೋಷ ಸಂಗೀತ” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಯಿತು. ಚಂದ್ರಶೇಖರ ಶಿವರಾಧ್ಯ ಸ್ವಾಮೀಜಿರವರು ಟ್ರೇಲರ್ ಬಿಡುಗಡೆ ಮಾಡಿ ಹಾರೈಸಿದರು. ವಿಶೇಷ ಅತಿಥಿಯಾಗಿ ಲಹರಿ ವೇಲು ಅವರು ಆಗಮಿಸಿದ್ದರು. ಈ ಚಿತ್ರವು ‘ಯು’ಪ್ರಮಾಣ ಪತ್ರ ಪಡೆದಿದ್ದು, ಬಿಡುಗಡೆಗೆ ಸಿದ್ಧವಾಗಿದೆ. ಟ್ರೇಲರ್ ಬಿಡುಗಡೆ ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು.’ “ಸಂತೋಷ ಸಂಗೀತ” ಚಿತ್ರ ನಿಲ್ಲಲು ನಾಲ್ಕು ಕಾಲು ತುಂಬಾ ಅವಶ್ಯಕತೆ ಇದ್ದು,ತಯಾರಿ, ನಟನೆ,…

ಸಮಾಜಕ್ಕೆ ಉತ್ತಮ “ಉದಾಹರಣೆ” ಆಗಲಿದೆ ನಮ್ಮ ಚಿತ್ರ ನಿರ್ದೇಶಕ ದಿನೇಶಾಚಾರ್ .

ಸಮಾಜಕ್ಕೆ ಉತ್ತಮ “ಉದಾಹರಣೆ” ಆಗಲಿದೆ ನಮ್ಮ ಚಿತ್ರ ನಿರ್ದೇಶಕ ದಿನೇಶಾಚಾರ್ .

ಕಳೆದ ಕೆಲವು ವರ್ಷಗಳಿಂದ ಪ್ರಸಾದನ ಕಲಾವಿದರಾಗಿ ಗುರುತಿಸಿಕೊಂಡಿರುವ ದಿನೇಶಾಚಾರ್ ಅವರು ರಾಜ್ಯ ಹಾಗೂ ರಾಷ್ಟ್ರಮಟ್ಟದಲ್ಲಿ ಹೆಸರು ಮಾಡಿರುವವರು. ಪ್ರಸ್ತುತ ಅವರು “ಉದಾಹರಣೆ” ಎಂಬ ಚಿತ್ರವನ್ನು ನಿರ್ದೇಶನ ಮಾಡಿದ್ದಾರೆ. ಭೂಮಿಕ ಮೂವೀಸ್ ಲಾಂಛನದಲ್ಲಿ ಹೇಮಾವತಿ ದಿನೇಶಾಚಾರ್ ನಿರ್ಮಾಣ ಮಾಡಿದ್ದಾರೆ. ಈ ಚಿತ್ರ ಅಕ್ಟೋಬರ್ 18 ರಂದು ತೆರೆಗೆ ಬರಲಿದೆ. ಇತ್ತೀಚೆಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಲಾಯಿತು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. ನಾನು ವಸ್ತ್ರಾಲಂಕಾರ ಕಲಾವಿದನಾಗಿ, ಪ್ರಸಾದನ ಕಲಾವಿದನಾಗಿ ಹಾಗು ಸಹ ನಿರ್ದೇಶಕನಾಗಿ ಹಲವು ಚಿತ್ರಗಳಿಗೆ ಕೆಲಸ…

ಉದಯ ಟಿವಿ ಮುಖ್ಯಸ್ಥ ಸೆಲ್ವಂ ನಿಧನ.

ಉದಯ ಟಿವಿ ಮುಖ್ಯಸ್ಥ ಸೆಲ್ವಂ ನಿಧನ.

ಜನಪ್ರಿಯ ಉದಯ ಟಿವಿ ಮುಖ್ಯಸ್ಥರಾದ ಸೆಲ್ವಂ ಅವರು ಇಂದು ಬೆಳಗ್ಗೆ ಬೆಂಗಳೂರಿನ ಸ್ವಗೃಹದಲ್ಲಿ ಹೃದಯಾಘಾತದಿಂದ ನಿಧನರಾಗಿದ್ದಾರೆ. ಮೃತರಿಗೆ 84 ವರ್ಷ ವಯಸ್ಸಾಗಿತ್ತು. ನಾಳೆ ಚೆನೈನಲ್ಲಿ ಅಂತ್ಯಕ್ರಿಯೆ ನಡೆಯಲಿದೆ ಎಂದು ಕುಟುಂಬದ ಮೂಲಗಳು ತಿಳಿಸಿದೆ.

‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ . ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ .

‘ಭೈರಾದೇವಿ’ ಚಿತ್ರದ ಟ್ರೇಲರ್ ಗೆ ಮೆಚ್ಚುಗೆಯ ಮಹಾಪೂರ . ರಾಧಿಕಾ ಕುಮಾರಸ್ವಾಮಿ ನಿರ್ಮಾಣ ಹಾಗೂ ನಟನೆಯ ಈ ಚಿತ್ರ ಅಕ್ಟೋಬರ್ 3 ರಂದು ತೆರೆಗೆ .

ಶಮಿಕ ಎಂಟರ್ ಪ್ರೈಸಸ್ ಲಾಂಛನದಲ್ಲಿ ರಾಧಿಕಾ ಕುಮಾರಸ್ವಾಮಿ ನಿರ್ಮಿಸಿ, ನಾಯಕಿಯಾಗೂ ನಟಿಸಿರುವ ಬಹು ನಿರೀಕ್ಷಿತ “ಭೈರಾದೇವಿ” ಸಿನಿಮಾ ಅಕ್ಟೋಬರ್ 3 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಅದರ ಪೂರ್ವಭಾವಿಯಾಗಿ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಇತ್ತೀಚೆಗೆ ಅದ್ದೂರಿಯಾಗಿ ನೆರವೇರಿತು. ರಮೇಶ್ ಅರವಿಂದ್, ರಾಧಿಕಾ ಕುಮಾರಸ್ವಾಮಿ, ಅನು ಪ್ರಭಾಕರ್, ನಿರ್ದೇಶಕ ಶ್ರೀಜೈ, ನೃತ್ಯ ನಿರ್ದೇಶಕ ಮೋಹನ್, ಸಹ ನಿರ್ಮಾಪಕರಾದ ರವಿರಾಜ್, ಯಾದವ್ ಮುಂತಾದವರು ಈ ಸಂದರ್ಭದಲ್ಲಿ ಉಪಸ್ಥಿತರಿದ್ದರು. ಟ್ರೇಲರ್ ಬಿಡುಗಡೆ ನಂತರ ಮಾತನಾಡಿದ ರಾಧಿಕಾ ಕುಮಾರಸ್ವಾಮಿ, ನಿರ್ದೇಶಕ ಶ್ರೀಜೈ ನಮ್ಮ…

ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು “ಗೋಪಿಲೋಲ” ಚಿತ್ರದ ಟ್ರೇಲರ್ * . ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ. .

ಚಂದನವನದ ಗಣ್ಯರಿಂದ ಬಿಡುಗಡೆಯಾಯಿತು “ಗೋಪಿಲೋಲ” ಚಿತ್ರದ ಟ್ರೇಲರ್ * . ಹಾಡುಗಳ ಮೂಲಕ ಜನರ ಮನಸ್ಸಿಗೆ ಹತ್ತಿರವಾಗಿರುವ ಈ ಚಿತ್ರ ಅಕ್ಟೋಬರ್ 4 ರಂದು ತೆರೆಗೆ. .

ಸುಕೃತಿ ಚಿತ್ರಾಲಯ ಲಾಂಛನದಲ್ಲಿ ಎಸ್ ಆರ್ ಸನತ್ ಕುಮಾರ್ ನಿರ್ಮಿಸಿರುವ, ಮಂಜುನಾಥ್ ಅರಸು ಅವರ ಸಹ ನಿರ್ಮಾಣವಿರುವ ಹಾಗೂ ಆರ್ ರವೀಂದ್ರ ನಿರ್ದೇಶನದ “ಗೋಪಿಲೋಲ” ಚಿತ್ರ ಈಗಾಗಲೇ ಟೀಸರ್ ಹಾಗೂ ಹಾಡುಗಳ‌ ಮೂಲಕ ಎಲ್ಲರ ಮನಸ್ಸಿಗೂ ಹತ್ತಿರವಾಗಿದೆ‌. ಚಿತ್ರ ಅಕ್ಟೋಬರ್ 4ರಂದು ಬಿಡುಗಡೆಯಾಗಲಿದೆ. ಅದಕ್ಕೂ ಮುನ್ನ ಇತ್ತೀಚಿಗೆ ಈ ಚಿತ್ರದ ಟ್ರೇಲರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ಎಸ್.ವಿ.ರಾಜೇಂದ್ರಸಿಂಗ್ ಬಾಬು, ಜೋಸೈಮನ್, ದೊಡ್ಡಣ್ಣ, ಶ್ರೀನಗರ ಕಿಟ್ಟಿ, ಕೆ.ಮಂಜು, ಎಂ.ಜಿ.ರಾಮಮೂರ್ತಿ, ಕೃಷ್ಣೇಗೌಡ, ಪಿ.ಸಿ.ಶೇಖರ್ ಮುಂತಾದ ಗಣ್ಯರು “ಗೋಪಿಲೋಲ” ಚಿತ್ರದ…

“45” ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .

“45” ಚಿತ್ರದ ಸೆಟ್ ಗೆ ಭೇಟಿ ನೀಡಿ ಆಶೀರ್ವದಿಸಿದ ಆನಂದ ಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ .

ಕರುನಾಡ ‌ಚಕ್ರವರ್ತಿ ಡಾ||ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಅಭಿನಯದ, ಖ್ಯಾತ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಸೂರಜ್ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶ್ರೀಮತಿ ಉಮಾ ರಮೇಶ್ ರೆಡ್ಡಿ ಅವರು ನಿರ್ಮಿಸುತ್ತಿರುವ ಬಹು ನಿರೀಕ್ಷಿತ “45” ಚಿತ್ರದ ಚಿತ್ರೀಕರಣ ಬೆಂಗಳೂರಿನ ಕಂಠೀರವ ಸ್ಟುಡಿಯೋದಲ್ಲಿ ಬಿರುಸಿನಿಂದ ಸಾಗಿದೆ‌. ಚಿತ್ರೀಕರಣ ಸ್ಥಳಕ್ಕೆ ಆನಂದಪೀಠಾಧೀಶ್ವರ ಆಚಾರ್ಯ ಮಹಾಮಂಡಲೇಶ್ವರ ಅನಂತ ಶ್ರೀ ವಿಭೂಷಿತ ಶ್ರೀಬಾಲ್ಕಾನಂದ ಗಿರಿ ಜಿ ಮಹಾರಾಜ್ ಅವರು ಭೇಟಿ ನೀಡಿ ಚಿತ್ರತಂಡದವರನ್ನು ಆಶೀರ್ವದಿಸಿ,…

“ಸಂಗೀತ ಎಂಬುದು ಸಾಗರದಷ್ಟೇ ಆಳ, ಅಷ್ಟೇ ವಿಶಾಲ.. ಕಲಿತಷ್ಟು ಇಲ್ಲಿ ಹೊಸದು ಸಿಗುತ್ತಲೇ ಹೋಗುತ್ತದೆ” ಸಂಗೀತ ನಿರ್ದೇಶಕ ಚೇತನ್‌ ರಾವ್‌”. ತಮ್ಮ ಸಂಗೀತದ ಮೂಲಕ ಭರವಸೆ ಮೂಡಿಸಿದ್ದಾರೆ ಯುವ ಕಂಪೂಸರ್‌ ಚೇತನ್‌ ರಾವ್‌.

“ಸಂಗೀತ ಎಂಬುದು ಸಾಗರದಷ್ಟೇ ಆಳ, ಅಷ್ಟೇ ವಿಶಾಲ.. ಕಲಿತಷ್ಟು ಇಲ್ಲಿ ಹೊಸದು ಸಿಗುತ್ತಲೇ ಹೋಗುತ್ತದೆ” ಸಂಗೀತ ನಿರ್ದೇಶಕ ಚೇತನ್‌ ರಾವ್‌”. ತಮ್ಮ ಸಂಗೀತದ ಮೂಲಕ ಭರವಸೆ ಮೂಡಿಸಿದ್ದಾರೆ ಯುವ ಕಂಪೂಸರ್‌ ಚೇತನ್‌ ರಾವ್‌.

ಒಂದು ಸಿನಿಮಾ ಗೆಲ್ಲಬೇಕಾದರೆ, ನಟರ ನಟನೆ ಮಾತ್ರವಷ್ಟೇ ಅಲ್ಲದೆ, ತೆರೆಹಿಂದಿನ ತಾಂತ್ರಿಕ ಬಳಗದ ಕೆಲಸವೂ ಅಷ್ಟೇ ಪ್ರಮಾಣದಲ್ಲಿರಬೇಕು. ತೆರೆಮೇಲೆ ಕಲಾವಿದರು ಮೋಡಿ ಮಾಡಿದರೆ, ಅವರಿಗೆ ಕ್ಯಾಮರಾ, ಸಂಗೀತ, ಹಿನ್ನೆಲೆ ಸಂಗೀತ ಪೂರಕವಾಗಿರಬೇಕು. ಕಿವಿಗಿಂಪು ನೀಡುವ ಹಾಡುಗಳು ಮನ ಕುಣಿಸಬೇಕು. ಇಷ್ಟೆಲ್ಲ ಪೀಠಿಕೆ ಯಾಕೆ ಅಂದರೆ, ಇದೀಗ ಕನ್ನಡದ ಯುವ ಪ್ರತಿಭಾನ್ವಿತ ಸಂಗೀತ ನಿರ್ದೇಶಕ ಚೇತನ್‌ ರಾವ್‌ ಇದೀಗ ತಮ್ಮ ಸಂಗೀತದ ಮೂಲಕವೇ ಗಮನ ಸೆಳೆಯುತ್ತಿದ್ದಾರೆ. ಹೌದು, ಕನ್ನಡಿಗ ಅದರಲ್ಲೂ ಬೆಂಗಳೂರಿಗರಾದ ಚೇತನ್‌ ರಾವ್‌, ಆರ್‌ವಿ ಕಾಲೇಜಿನಲ್ಲಿ ಇಂಜಿನಿಯರಿಂಗ…

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಬಿಗ್‌ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ; ಸೆ. 29ರ ಸಂಜೆ 6ಗಂಟೆಗೆ ಗ್ರ್ಯಾಂಡ್‌ ಓಪನಿಂಗ್‌. ಕಿಚ್ಚ ಸುದೀಪ್‌ ಶೋನ ಸೂತ್ರಧಾರ.

ಕಲರ್ಸ್‌ ಕನ್ನಡದಲ್ಲಿ ಪ್ರಸಾರ ಕಾಣಲಿರುವ ಬಿಗ್‌ ಬಾಸ್‌ ಕನ್ನಡ ಸೀಸನ್‌ 11ರ ಆರಂಭಕ್ಕೆ ದಿನಗಣನೆ ಆರಂಭವಾಗಿದೆ. ಕಳೆದ ಸೀಸನ್‌ 10ರ ಬಹುದೊಡ್ಡ ಯಶಸ್ಸಿನ ಬಳಿಕ ದೊಡ್ಡ ಜವಾಬ್ದಾರಿಯೊಂದಿಗೆ ಕಲರ್ಸ್‌ ಕನ್ನಡ ಮತ್ತೊಂದು ಸೀಸನ್‌ ಜತೆಗೆ ಆಗಮಿಸುತ್ತಿದೆ. ಈಗಾಗಲೇ ಪ್ರೋಮೋಗಳ ಮೂಲಕವೇ ಗಮನ ಸೆಳೆದಿರುವ ಸೀಸನ್‌ 11, ಇನ್ನೇನು ಶೀಘ್ರದಲ್ಲಿಯೇ ಆರಂಭವಾಗಲಿದೆ. ಈ ಸಲದ ವಿಶೇಷತೆಗಳ ಬಗ್ಗೆ ಮಾಹಿತಿ ನೀಡಲು ಆಯೋಜಿಸಲಾಗಿದ್ದ ಪತ್ರಿಕಾಗೋಷ್ಠಿಯಲ್ಲಿ ಕಿಚ್ಚ ಸುದೀಪ್‌, ಅಲೋಕ್ ಜೈನ್ ಸೀನಿಯರ್ ಎಕ್ಸಿಕ್ಯೂಟಿವ್ ವೈಸ್ ಪ್ರೆಸಿಡೆಂಟ್, ವಯಾಕಾಮ್ 18, ದೀಪಕ್…