ಮಂಗಳೂರಿನಲ್ಲಿ ‘ಹಲ್ಕಾ ಡಾನ್’ ಚಿತ್ರೀಕರಣ ಬಹುತೇಕ ಪೂರ್ಣ.
ಚಿತ್ರತಂಡ ಭೇಟಿ; ಕನ್ನಡ ತೆಲುಗು ಬಾಷೆಯಲ್ಲಿ ಮಾತ್ರವಲ್ಲದೇ ತುಳು ಭಾಷೆಯಲ್ಲೂ ಹಲ್ಕಾಡಾನ್ ಚಿತ್ರವು ಬಿಡುಗಡೆಯಾಗಲಿದೆ.! ಕಾಂತಾರ ನಂತರ ತುಳು ಬಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಎರಡನೇ ಕನ್ನಡ ಸಿನಿಮಾ ಹಲ್ಕಾಡಾನ್.!
ಚಿತ್ರತಂಡ ಭೇಟಿ; ಕನ್ನಡ ತೆಲುಗು ಬಾಷೆಯಲ್ಲಿ ಮಾತ್ರವಲ್ಲದೇ ತುಳು ಭಾಷೆಯಲ್ಲೂ ಹಲ್ಕಾಡಾನ್ ಚಿತ್ರವು ಬಿಡುಗಡೆಯಾಗಲಿದೆ.! ಕಾಂತಾರ ನಂತರ ತುಳು ಬಾಷೆಯಲ್ಲಿ ಬಿಡುಗಡೆಯಾಗುತ್ತಿರುವ ಎರಡನೇ ಕನ್ನಡ ಸಿನಿಮಾ ಹಲ್ಕಾಡಾನ್.!
ಹೊಸ ಪ್ರತಿಭೆಗಳ ಬೆನ್ನಲುಬಾಗಿ ನಿಂತ ರಿಷಬ್ ಶೆಟ್ಟಿ!ಯುವ ಹಾಗೂ ಉದಯೋನ್ಮುಖ ಕಲಾವಿದರನ್ನು ಪ್ರೋತ್ಸಾಹಿಸುವ ತಮ್ಮ ಪರಂಪರೆಯನ್ನು ಮುಂದುವರಿಸಿರುವ ರಿಷಬ್ ಶೆಟ್ಟಿ, ಈಗ ‘MAGICC’ ಕಿರುಚಿತ್ರದ ಮೂಲಕ ಮತ್ತೊಮ್ಮೆ ಹೊಸ ತಂಡಕ್ಕೆ ಆಸರೆಯಾಗಿದ್ದಾರೆ. ನವನಿರ್ದೇಶಕ ಶಿವಚಿರಂತನ ನಿರ್ದೇಶನದ ಈ ಚಿತ್ರದ ಮೂಲಕ ಆದಿತ್ಯ ಬಿ ಪೂಜಾರ್ ನಟನಾಗಿ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದಾರೆ. ಐದು ಭಾಷೆಗಳಲ್ಲಿ ಬಿಡುಗಡೆಯಾಗಿರುವ ಈ ಕಿರುಚಿತ್ರವು ಶಬ್ದ ಮತ್ತು ಆತ್ಮಾವಲೋಕನದ ಸುತ್ತ ಸಾಗುವ ಅದ್ಭುತ ಕಥಾಹಂದರವನ್ನು ಹೊಂದಿದೆ.“ಸುತ್ತಲಿನ ಸದ್ದು ಅಡಗಿದಾಗ, ಉಳಿಯುವುದೇನು?” ಎಂಬ ಆಳವಾದ ಚಿಂತನೆ…
ಈ ಬಾರಿ ನಾಡಹಬ್ಬ ದಸರಾ ಸಂದರ್ಭದಲ್ಲೂ ಗಣೇಶೋತ್ಸವ ಗೋಲ್ಡನ್ ಮೆಗಾ ಸ್ಟಾರ್ ಗಣೇಶ್ ಮತ್ತು ನಿರ್ದೇಶಕ ಶ್ರೀನಿವಾಸ ರಾಜು ಜೋಡಿ ’ ಕೃಷ್ಣಂ ಪ್ರಣಯ ಸಖಿ” ಚಿತ್ರದ ಭರ್ಜರಿ ಯಶಸ್ಸಿನ ನಂತರ ಮತ್ತೊಮ್ಮೆ “ಬೃಂದಾವಿಹಾರಿ” ಚಿತ್ರದಲ್ಲಿ ಜೊತೆಯಾಗಿದ್ದಾರೆ. ಮುಳಬಾಗಿಲಿನ ಜನಪ್ರಿಯ ಶಾಸಕರು ಹಾಗೂ ನಿರ್ಮಾಪಕರಾಗಿರುವ ಸಮೃದ್ಧಿ ವಿ ಮಂಜುನಾಥ್ ಈ ಚಿತ್ರವನ್ನು ಅದ್ದೂರಿಯಾಗಿ ನಿರ್ಮಾಣ ಮಾಡಿದ್ದಾರೆ. ಆರಂಭದಿಂದಲೂ ಸಾಕಷ್ಟು ಕುತೂಹಲ ಮೂಡಿಸಿರುವ ಈ ಚಿತ್ರ ಅಕ್ಟೋಬರ್ 16, ನಾಡಹಬ್ಬ ದಸರಾ ಸಂದರ್ಭದಲ್ಲಿ ಬಿಡುಗಡೆಯಾಗಲಿದೆ. ಈ ಬಾರಿ ಗೋಲ್ಡನ್…
ಸುಮಂತ್ ಗೌಡ ನಿರ್ದೇಶನದ ಹಾಗೂ ಗುರುನಂದನ್ ನಾಯಕನಾಗಿ ನಟಿಸಿರುವ ಈ ಚಿತ್ರ ಅಕ್ಟೋಬರ್ ನಲ್ಲಿ ತೆರೆಗೆ “ಫಸ್ಟ್ rank ರಾಜು” ಚಿತ್ರದ ಮೂಲಕ ಅಭಿಮಾನಿಗಳ ಮನ ಗೆದ್ದಿರುವ ಗುರುನಂದನ್ ನಾಯಕರಾಗಿ ನಟಿಸಿರುವ “MR. ಜಾಕ್” ಚಿತ್ರದ ಟೀಸರ್ ಆನಂದ್ ಆಡಿಯೋ ಯೂಟ್ಯೂಬ್ ಚಾನಲ್ ನಲ್ಲಿ ಬಿಡುಗಡೆಯಾಗಿದೆ. ಸುಮಂತ್ ಗೌಡ ನಿರ್ದೇಶನದ ಈ ಚಿತ್ರವನ್ನು ಮಂಡಿಮನೆ ಟಾಕೀಸ್ ಲಾಂಛನದಲ್ಲಿ ಗುರುನಂದನ್ ಅವರು ತಮ್ಮ ಸ್ನೇಹಿತರೊಡಗೂಡಿ ನಿರ್ಮಿಸಿದ್ದಾರೆ. ಇತ್ತೀಚೆಗೆ ಈ ಚಿತ್ರದ ಟೀಸರ್ ಬಿಡುಗಡೆ ಸಮಾರಂಭ ಅದ್ದೂರಿಯಾಗಿ ನೆರವೇರಿತು. ನಂತರ…
“ಟಾಕ್ಸಿಕ್” ನಡುವೆ “ಜಾಕಿ42” ಟ್ರೇಲರ್ ಚಿತ್ರಮಂದಿರಗಳಲ್ಲಿ ..“ಟಾಕ್ಸಿಕ್” ಚಿತ್ರಮಂದಿರಗಳಲ್ಲಿ “ಜಾಕಿ 42” ಟ್ರೇಲರ್ .ಟಾಕ್ಸಿಕ್.. ಟಾಕ್ಸಿಕ್.. ಟಾಕ್ಸಿಕ್…ಎಲ್ಲೆಲ್ಲೂ ಟಾಕ್ಸಿಕ್ ಮಯ… ನಾಳೆಯಿಂದ ವಿಶ್ವದಾದ್ಯಂತ ಬಿಡುಗಡೆಯಾಗುತ್ತಿರುವ ಯಶ್ ಅಭಿನಯದ ಟಾಕ್ಸಿಕ್ ಸಿನಿಮಾದ ಜೊತೆಗೆ ಕರ್ನಾಟಕದಾದ್ಯಂತ ಕಿರಣ್ ರಾಜ್ ಅಭಿನಯದ ಜಾಕಿ 42 ಚಿತ್ರದ ಥಿಯೇಟರಿಕಲ್ ಟ್ರೇಲರ್ ಪ್ರದರ್ಶನವಾಗುತ್ತಿದೆ… ಗೋಲ್ಡನ್ ಗೇಟ್ ಸ್ಟುಡಿಯೋ ಬ್ಯಾನರ್ ಅಡಿಯಲ್ಲಿ ಭಾರತಿ ಸತ್ಯನಾರಾಯಣ ನಿರ್ಮಿಸಿರುವ ‘ಜಾಕಿ 42’ ಚಿತ್ರಕ್ಕೆ ಗುರುತೇಜ್ ಶೆಟ್ಟಿ ಅವರೇ ಕಥೆ, ಚಿತ್ರಕಥೆ ಮತ್ತು ಸಂಭಾಷಣೆ ಬರೆದಿದ್ದು, ಆ್ಯಕ್ಷನ್ ಕಟ್ ಹೇಳಿದ್ದಾರೆ.…
‘ಹನು-ಮಾನ್’ ಮತ್ತು ‘ಮಿರಾಯ್’ ಚಿತ್ರಗಳ ಮೂಲಕ ದೇಶಾದ್ಯಂತ ಭಾರಿ ಸಂಚಲನ ಮೂಡಿಸಿರುವ ಯಂಗ್ ಸೂಪರ್ ಹೀರೋ ತೇಜ ಸಜ್ಜಾ ಅಭಿನಯದ, ‘ಜಾಂಬಿ ರೆಡ್ಡಿ’ ಸೀಕ್ವೆಲ್ನ ಅಧಿಕೃತ ಶೀರ್ಷಿಕೆ ಬಿಡುಗಡೆಯಾಗಿದೆ. ತೇಜ ಸಜ್ಜಾ ಅವರ ಜನ್ಮದಿನದ ಅಂಗವಾಗಿ ‘ಜಾಂಬಿ ರೆಡ್ಡಿ 2 NXT LVL – ಡೆಡ್ ಆರ್ ಅಲೈವ್’ ಶೀರ್ಷಿಕೆ ಅನಾವರಣಗೊಳಿಸಲಾಗಿದೆ. ತೆಲುಗು ಚಿತ್ರರಂಗಕ್ಕೆ ಜಾಂಬಿ ಶೈಲಿಯನ್ನು ಪರಿಚಯಿಸಿದ ನಿರ್ದೇಶಕ ಪ್ರಶಾಂತ್ ವರ್ಮಾ ಈ ಬಾರಿ ‘ಕ್ರಿಯೇಟರ್’ ಆಗಿ ಕಾರ್ಯನಿರ್ವಹಿಸುತ್ತಿದ್ದು, ‘ದಿ ಫ್ಯಾಮಿಲಿ ಮ್ಯಾನ್ 2’ ಹಾಗೂ…
ಸನ್ಮಾನ್ಯ ಮುಖ್ಯಮಂತ್ರಿಗಳಾದ ಶ್ರೀಡಿ.ಕೆ.ಶಿವಕುಮಾರ್ ಸೇರಿದಂತೆ ಅನೇಕ ಗಣ್ಯರ ಉಪಸ್ಥಿತಿ. ರಾಜ್ಯ, ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಈಗಾಗಲೇ ಹತ್ತು ಹಲವು ಪ್ರಶಸ್ತಿಗಳನ್ನು ಪಡೆದುಕೊಂಡು ದಾಖಲೆ ನಿರ್ಮಿಸಿರುವುದಲ್ಲದೆ, 100 ಕ್ಕೂ ಹೆಚ್ಚಿನ ಬಂಗಾರದ ಪದಕಗಳನ್ನು ದೇಹದಾರ್ಢ್ಯ ಸ್ಪರ್ಧೆಯಲ್ಲಿ ಗಳಿಸಿರುವ, ಭಾರತದ ಪ್ರಮುಖ ಪ್ರಶಸ್ತಿಗಳಾದ ಮಿಸ್ಟರ್ ಇಂಡಿಯಾ, ಭಾರತ ಶ್ರೀ, ಭಾರತ ಶ್ರೇಷ್ಠ ಹಾಗೂ ಕರ್ನಾಟಕದ ಪ್ರಮುಖ ಪ್ರಶಸ್ತಿ ಕರ್ನಾಟಕ ಶ್ರೇಷ್ಠ, ಕರ್ನಾಟಕ ಶ್ರೀ ಸೇರಿದಂತೆ ಏಕಲವ್ಯ ಪ್ರಶಸ್ತಿಯನ್ನು ಪಡೆದುಕೊಂಡಿರುವ ಎ.ವಿ.ರವಿ (ಜಿಮ್ ರವಿ) ಅವರು ದಕ್ಷಿಣ ಭಾರತದ ಹೆಸರಾಂತ…
ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ನೂತನ ಚಿತ್ರದ ಘೋಷಣೆ “AK 47”, “ಲಾಕಪ್ ಡೆತ್”, ” ಕಲಾಸಿಪಾಳ್ಯ”, “ಹುಚ್ಚ” ಸೇರಿದಂತೆ ಸಾಕಷ್ಟು ಜನಪ್ರಿಯ ಚಿತ್ರಗಳನ್ನು ನಿರ್ದೇಶಿಸಿರುವ ಹಿರಿಯ ನಿರ್ದೇಶಕ ಓಂಪ್ರಕಾಶ್ ರಾವ್ ನಿರ್ದೇಶನದ ನೂತನ ಚಿತ್ರ “ಜಿಲ್ಲಾಧಿಕಾರಿ”. ” ಡೆಡ್ಲಿ ಸೋಮ” ಸೇರಿದಂತೆ ಅನೇಕ ಚಿತ್ರಗಳ ಮೂಲಕ ಜನರ ಮನ ಗೆದ್ದಿರುವ ಆದಿತ್ಯ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ವರಮಹಾಲಕ್ಷ್ಮೀ ಹಬ್ಬದ ಸಂದರ್ಭದಲ್ಲಿ ಈ ನೂತನ ಚಿತ್ರದ ಘೋಷಣೆಯಾಗಿದೆ. ಈ ನೂತನ ಚಿತ್ರದ ಚಿತ್ರೀಕರಣ ಸೆಪ್ಟೆಂಬರ್ ಮೊದಲವಾರ ಆರಂಭವಾಗಲಿದೆ….
ಅಘೋರ್ ಮೋಷನ್ ಪಿಕ್ಚರ್ಸ್ ಲಾಂಛನದಲ್ಲಿ ಡಾ||ರೇವಣ್ಣ ಹಾಗೂ ಮೋಹನ್ ಕುಮಾರ ಎಮ್ ಎಲ್ ನಿರ್ಮಿಸುತ್ತಿರುವ, ನಿತಿನ್ ಭಾರದ್ವಾಜ್ ನಿರ್ದೇಶನದ ಹಾಗೂ “ಗಿರ್ಕಿ” ಖ್ಯಾತಿಯ ವಿಲೋಕ್ ರಾಜ್ ನಾಯಕನಾಗಿ ನಟಿಸುತ್ತಿರುವ “ರಂಗ ಸ್ಥಳ” ಚಿತ್ರದ ಟೀಸರ್ ಬಿಡುಗಡೆಯಾಗಿದೆ. ಆಕ್ಷನ್ ಡ್ರಾಮ ಕಥಾಹಂದರ ಹೊಂದಿರುವ ಈ ಚಿತ್ರದ ಟೀಸರ್ ಸಾಕಷ್ಟು ಕುತೂಹಲ ಮೂಡಿಸಿದೆ. ಟೀಸರ್ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುವುದರ ಜೊತೆಗೆ ಎಲ್ಲರ ಮೆಚ್ಚುಗೆಗೂ ಪಾತ್ರವಾಗುತ್ತಿದೆ. ಸದ್ಯ, ಚಿತ್ರೀಕರಣ ಮುಗಿಸಿರುವ ಈ ಚಿತ್ರಕ್ಕೆ ಪೋಸ್ಟ್ ಪ್ರೊಡಕ್ಷನ್ ವರ್ಕ್ ನಡೆಯುತ್ತಿದೆ. “ರಂಗಸ್ಥಳ” ಆಕ್ಷನ್…
ಗೋಲ್ಡನ್ ಸ್ಟಾರ್ ಗಣೇಶ್ ನಟನೆಯ ಬಹುನಿರೀಕ್ಷಿತ ‘ತಮ್ಮ ಸುಖಾಗಮನ ಬಯಸುವ’ ಚಿತ್ರಕ್ಕೆ ನಾಯಕಿಯಾಗಿ ಸಂಜನಾ ಆನಂದ್ ಆಯ್ಕೆಯಾಗಿದ್ದಾರೆ. ಈ ಮೂಲಕ ಇಬ್ಬರು ಕಲಾವಿದರು ಇದೇ ಮೊದಲ ಬಾರಿಗೆ ತೆರೆಹಂಚಿಕೊಳ್ಳುತ್ತಿದ್ದಾರೆ. ರಾಮೇನಹಳ್ಳಿ ಜಗನ್ನಾಥ್ ನಿರ್ದೇಶಿಸುತ್ತಿರುವ ಈ ಕೌಟುಂಬಿಕ ಕಥಾಹಂದರದ ಚಿತ್ರವು ಸದ್ಯ ಭರದಿಂದ ಚಿತ್ರೀಕರಣಗೊಳ್ಳುತ್ತಿದ್ದು, ಬೆಂಗಳೂರಿನಲ್ಲಿ ತನ್ನ ಮೊದಲ ಹಂತದ ಚಿತ್ರೀಕರಣವನ್ನು ಯಶಸ್ವಿಯಾಗಿ ಪೂರ್ಣಗೊಳಿಸಿದೆ. ‘ಹೊಂದಿಸಿ ಬರೆಯಿರಿ’ ಚಿತ್ರದ ಮೂಲಕ ಗಮನಸೆಳೆದಿದ್ದ ರಾಮೇನಹಳ್ಳಿ ಜಗನ್ನಾಥ್, ಈ ಬಾರಿಯೂ ಭಾವನೆಗಳಿಗೆ ಒತ್ತು ನೀಡುವ ಕಥೆಯನ್ನು ಆಯ್ದುಕೊಂಡಿದ್ದಾರೆ. ಗಣೇಶ್ ಅವರ ನಟನಾ…