“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಅಬ್ಬಬ್ಬ” ಟ್ರೇಲರ್ ಸಖತಾಗಿದೆ ಅಂದ್ರು ಡಾಲಿ ಧನಂಜಯ *.

“ಆ ದಿನಗಳು” ಸೇರಿದಂತೆ ಅನೇಕ ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಕೆ.ಎಂ.ಚೈತನ್ಯ ನಿರ್ದೇಶನದ, “ಫ್ಯಾಮಿಲಿ ಪ್ಯಾಕ್” ಚಿತ್ರದ ನಂತರ ಲಿಖಿತ್ ಶೆಟ್ಟಿ & ಅಮೃತ ಅಯ್ಯಂಗಾರ್ ನಾಯಕ, ನಾಯಕಿಯಾಗಿ ನಟಿಸಿರುವ “ಅಬ್ಬಬ್ಬ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ನಟ ರಾಕ್ಷಸ ಡಾಲಿ ಧನಂಜಯ ಈ ಚಿತ್ರದ ಟ್ರೇಲರ್ ಬಿಡುಗಡೆ ಮಾಡಿ, “ಅಬ್ಬಬ್ಬ” ಚಿತ್ರದ ಟ್ರೇಲರ್ ಸಖತಾಗಿದೆ. ಚಿತ್ರ ಯಶಸ್ವಿಯಾಗಲಿ ಎಂದು ಹಾರೈಸಿದರು. “ನಾನು ಸಾಮಾನ್ಯವಾಗಿ ಒಂದೇ ಜಾನರ್ ನ ಸಿನಿಮಾ ಮಾಡುವುದಿಲ್ಲ. ಆದರೆ ನಾನು ನಿರ್ದೇಶಿಸಿರುವ ಕಾಮಿಡಿ ಜಾನರಿನ ಎರಡನೇ…

ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಡಾಲಿ ಧನಂಜಯ .ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” .

ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಡಾಲಿ ಧನಂಜಯ .ಪೃಥ್ವಿ ಶಾಮನೂರು ಈಗ ಉತ್ತರ ಕರ್ನಾಟಕದ “ಉಡಾಳ” .

ಎರಡು ವರ್ಷಗಳ ಹಿಂದೆ ” ಪದವಿಪೂರ್ವ ” ಚಿತ್ರದ ಮೂಲಕ ಚಿತ್ರರಂಗಕ್ಕೆ ಪಾದಾರ್ಪಣೆ ಮಾಡಿದ್ದ ಪೃಥ್ವಿ ಶಾಮನೂರು ಅಭಿನಯದ ನೂತನ ಚಿತ್ರದ ಶೀರ್ಷಿಕೆಯನ್ನು ನಟ ರಾಕ್ಷಸ ಡಾಲಿ ಧನಂಜಯ ಬಿಡುಗಡೆ ಮಾಡಿದರು. ಈ ಚಿತ್ರಕ್ಕೆ “ಉಡಾಳ” ಎಂದು ಹೆಸರಿಡಲಾಗಿದೆ. ಯೋಗರಾಜ್ ಭಟ್ ಹಾಗೂ ರವಿ ಶಾಮನೂರು ನಿರ್ಮಾಣದ ಈ ಚಿತ್ರವನ್ನು ಯೋಗರಾಜ್ ಭಟ್ ಅವರ ಶಿಷ್ಯ ಅಮೋಲ್ ಪಾಟೀಲ್ ನಿರ್ದೇಶನ ಮಾಡುತ್ತಿದ್ದಾರೆ. ಪೃಥ್ವಿ ಅವರಿಗೆ ನಾಯಕಿಯಾಗಿ ಹೃತಿಕ ಶ್ರೀನಿವಾಸ್ ಅಭಿನಯಿಸುತ್ತಿದ್ದಾರೆ. ಮೊದಲು ಯೋಗರಾಜ್ ಭಟ್ ಅವರಿಗೆ ಧನ್ಯವಾದ…

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ…

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

“ಉತ್ತರಕಾಂಡ”ದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್.

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಸದಭಿರುಚಿ ಚಿತ್ರಗಳನ್ನು ನೀಡುತ್ತಿರುವ ಕೆ.ಆರ್.ಜಿ ಸ್ಟುಡಿಯೋಸ್ ನಿರ್ಮಾಣದ, ರೋಹಿತ್ ಪದಕಿ ನಿರ್ದೇಶನದ ಹಾಗೂ ಡಾಲಿ ಧನಂಜಯ – ಸ್ಯಾಂಡಲ್ ವುಡ್ ಕ್ವೀನ್‌ ರಮ್ಯ ನಾಯಕ – ನಾಯಕಿಯಾಗಿ ನಟಿಸುತ್ತಿರುವ ಬಹು ನಿರೀಕ್ಷಿತ ” ಉತ್ತರಕಾಂಡ” ಚಿತ್ರದ ಪ್ರಮುಖಪಾತ್ರದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಟಿಸುತ್ತಿದ್ದಾರೆ.

ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಹೆಸರಾಂತ ವಿತರಣಾ ಹಾಗೂ ನಿರ್ಮಾಣ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಗೆ ಯಶಸ್ಸಿನ ಸಂಭ್ರಮ ..ಕೆ.ಆರ್.ಜಿ ಸ್ಟುಡಿಯೋಸ್ ಮೂಲಕ ಒಂದೇ ದಿನ ಬಿಡುಗಡೆಯಾದ ಎರಡು ಚಿತ್ರಗಳು ಸೂಪರ್ ಹಿಟ್

ಖ್ಯಾತ ನಿರ್ಮಾಣ ಹಾಗೂ ವಿತರಣಾ ಸಂಸ್ಥೆ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆ ಈವರೆಗೂ 100ಕ್ಕೂ ಅಧಿಕ ಚಿತ್ರಗಳ ವಿತರಣೆ ಮಾಡಿದೆ. “ರತ್ನನ ಪ್ರಪಂಚ” ದಂತಹ ಸದಭಿರುಚಿಯ ಚಿತ್ರವನ್ನು ನಿರ್ಮಿಸಿದೆ‌. ಬಹು ನಿರೀಕ್ಷಿತ ಡಾಲಿ ಧನಂಜಯ ಹಾಗೂ ರಮ್ಯ ಅಭಿನಯದ “ಉತ್ತರಾಕಾಂಡ” ಚಿತ್ರದ ಚಿತ್ರೀಕರಣ ನಡೆಯುತ್ತಿದೆ. ಈ ಶುಕ್ರವಾರ ಕೆ.ಆರ್.ಜಿ ಸ್ಟುಡಿಯೋಸ್ ಸಂಸ್ಥೆಗೆ ಸಂಭ್ರಮದ ಶುಕ್ರವಾರ. ಕೆ.ಆರ್.ಜಿ ಸ್ಟುಡಿಯೋಸ್ ವಿತರಣೆ ಮಾಡಿರುವ ಖ್ಯಾತ ನಿರ್ದೇಶಕ ವಿಧು ವಿನೋದ್ ಚೋಪ್ರಾ ನಿರ್ಮಿಸಿ, ನಿರ್ದೇಶಿಸಿರುವ “12th ಫೇಲ್” ಹಾಗೂ ಡಾಲಿ ಪಿಕ್ಚರ್ಸ್ ಲಾಂಛನದಲ್ಲಿ…

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

“ಗನ್ಸ್ ಅಂಡ್ ರೋಸಸ್” ಚಿತ್ರದ ಚಿತ್ರೀಕರಣ ಮುಕ್ತಾಯ ಹಂತದಲ್ಲಿ .

ಹೆಚ್ ಆರ್ ನಟರಾಜ್ ನಿರ್ಮಾಣದ, ಹೆಚ್ ಎಸ್ ಶ್ರೀನಿವಾಸಕುಮಾರ್ ನಿರ್ದೇಶನದಲ್ಲಿ ಅರ್ಜುನ್ ನಾಯಕರಾಗಿ ನಟಿಸಿರುವ “ಗನ್ಸ್ ಅಂಡ್” ರೋಸಸ್ ಚಿತ್ರದ ಚಿತ್ರೀಕರಣ ಮುಕ್ತಾಯ ಹಂತ ತಲುಪಿದೆ. ಕೆಲವೇ ದಿನಗಳ ಚಿತ್ರೀಕರಣ ಮಾತ್ರ ಬಾಕಿಯಿದೆ. ಈವರೆಗೂ ನಲವತ್ತು ದಿನಗಳ ಚಿತ್ರೀಕರಣ ಬೆಂಗಳೂರಿನಲ್ಲಿ ನಡೆದಿದೆ. ವಿಜಯ್ ಪ್ರಕಾಶ್ ಅವರು ಹಾಡಿರುವ “108 ಗೇ ಫೋನ್ ಮಾಡೋ ಶಿಷ್ಯ” ಎಂಬ ಹಾಡು ಇತ್ತೀಚೆಗೆ ಬಾರ್ ಸೆಟ್ ನಲ್ಲಿ ಅದ್ದೂರಿಯಾಗಿ ಚಿತ್ರೀಕರಣಗೊಂಡಿದೆ. ಧನಂಜಯ ನೃತ್ಯ ಸಂಯೋಜನೆಯಲ್ಲಿ ಮೂಡಿಬಂದಿರುವ ಈ ಹಾಡಿಗೆ ನಾಯಕ ಅರ್ಜುನ್,…