ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ ಜೋಗತಿ…

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ಫೆಬ್ರವರಿ 2 ರಂದು ಬಿಡುಗಡೆಯಾಗಲಿದೆ ಮರ್ಡರ್ ಮಿಸ್ಟರಿ ಜಾನರ್ ನ “ಸಪ್ಲೇಯರ್ ಶಂಕರ” ಚಿತ್ರ .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ಯುವ ನಿರ್ದೇಶಕ ರಂಜಿತ್ ನಿರ್ದೇಶನದಲ್ಲಿ “ಗಂಟು ಮೂಟೆ” ಖ್ಯಾತಿಯ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರ ಫೆಬ್ರವರಿ 2 ರಂದು ರಾಜ್ಯಾದ್ಯಂತ ಬಿಡುಗಡೆಯಾಗುತ್ತಿದೆ. ಬಾರ್ ಸಪ್ಲೇಯರ್ ಒಬ್ಬನ ಜೀವನ ವಿವಿಧ ಮಜ್ಜಲುಗಳನ್ನು ತೆರೆದಿಡುವ ಪ್ರಯತ್ನವನ್ನು ನಿರ್ದೇಶಕರು ಈ ಚಿತ್ರದಲ್ಲಿ ಮಾಡಿದ್ದಾರೆ. ಇದು, ಮರ್ಡರ್ ಮಿಸ್ಟರಿ ಜಾನರ್ ನ ಚಿತ್ರವಾಗಿದರೂ, ನೋಡುಗರಿಗೆ ಬೇಕಾದ ಎಲ್ಲಾ ಅಂಶಗಳು ಈ ಚಿತ್ರದಲ್ಲಿದೆ. ಬೆಂಗಳೂರಿನಲ್ಲೇ ಹೆಚ್ಚಿನ…

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ಟೀಸರ್ ನಲ್ಲೇ ಕುತೂಹಲ ಮೂಡಿಸಿದ “ಸಪ್ಲೇಯರ್ ಶಂಕರ” .

ತ್ರಿನೇತ್ರ ಫಿಲಂಸ್ ಲಾಂಛನದಲ್ಲಿ ಎಂ ಚಂದ್ರಶೇಖರ್ ಹಾಗೂ ಎಂ.ನಾಗೇಂದ್ರ ಸಿಂಗ್ ನಿರ್ಮಿಸಿರುವ ಹಾಗೂ ರಂಜಿತ್ ನಿರ್ದೇಶನದಲ್ಲಿ ನಿಶ್ಚಿತ್ ಕರೋಡಿ ನಾಯಕನಾಗಿ ನಟಿಸಿರುವ “ಸಪ್ಲೇಯರ್ ಶಂಕರ” ಚಿತ್ರದ ಟೀಸರ್ ಆನಂದ್ ಆಡಿಯೋ ಮೂಲಕ ಬಿಡುಗಡೆಯಾಗಿದೆ. ಚಿತ್ರದ ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ ಸಿಂಗ್ ಈ ಚಿತ್ರದ ಟೀಸರ್ ಬಿಡುಗಡೆ ಮಾಡಿದರು. ನಿರ್ದೇಶಕ ರಂಜಿತ್ ಹೇಳಿದ ಕಥೆ ಇಷ್ಟವಾಗಿ ನಿರ್ಮಾಣಕ್ಕೆ ಮುಂದಾದೆವು. ಚಿತ್ರ ಈಗ ತೆರೆಗೆ ಬರಲು ಸಿದ್ದವಾಗಿದೆ. ಸದ್ಯದಲ್ಲೇ ತೆರೆಗೆ ತರುತ್ತೇವೆ ಎಂದು ನಿರ್ಮಾಪಕರಾದ ಚಂದ್ರಶೇಖರ್ ಹಾಗೂ ನಾಗೇಂದ್ರ…