ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ. ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಸಾರುವ ಚಿತ್ರ.

ವಿದ್ಯಾ ವಿಜಯ್ ಅಭಿನಯದ ‘ಬೇಬೋ’ ಚಿತ್ರಕ್ಕೆ ಬಂಡೆ ಮಹಾಕಾಳಿ ದೇವಸ್ಥಾನದಲ್ಲಿ ಚಾಲನೆ. ಪ್ರಯತ್ನ ಮಾಡಿದರೆ ಯಾವುದೂ ಅಸಾಧ್ಯವಲ್ಲ ಎಂದು ಸಾರುವ ಚಿತ್ರ.

ಈ ಹಿಂದೆ ‘ಯುದ್ಧ ಮತ್ತು ಸ್ವಾತಂತ್ರ್ಯ’ ಸೇರಿದಂತೆ ಕೆಲವು ಚಿತ್ರಗಳಲ್ಲಿ ನಟಿಸಿದ್ದ ವಿದ್ಯಾ, ಈಗ ಒಂದು ಸಣ್ಣ ಗ್ಯಾಪ್‍ನ ನಂತರ ನಾಯಕಿಯಾಗಿ ನಟಿಸುತ್ತಿದ್ದಾರೆ. ವಿದ್ಯಾ ಸದ್ಯ ‘ಬೇಬೋ’ ಎಂಬ ಚಿತ್ರದಲ್ಲಿ ನಟಿಸುತ್ತಿದ್ದು, ಈ ಚಿತ್ರದ ಮುಹೂರ್ತ ಇತ್ತೀಚಿಗೆ ಶ್ರೀ ಬಂಡೆ ಮಹಾಂಕಾಳಿ ದೇವಸ್ಥಾನದಲ್ಲಿ ನೆರವೇರಿದೆ. ಉಪೇಂದ್ರ ಅವರ ಅಣ್ಣನ ಮಗ ನಿರಂಜನ್‍, ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಮಾಜಿ ಅಧ್ಯಕ್ಷ ಭಾ.ಮ. ಹರೀಶ್, ನಟ ಕೌಶಿಕ್, ಅನಂತು ಮುಂತಾದ ಗಣ್ಯರು ಈ ಚಿತ್ರದ ಮುಹೂರ್ತ ಸಮಾರಂಭದಲ್ಲಿ ಉಪಸ್ಥಿತರಿದ್ದರು….

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಚಿತ್ರರಂಗದ ಗಣ್ಯರ ಉಪಸ್ಥಿತಿಯಲ್ಲಿ ಅದ್ದೂರಿಯಾಗಿ ನಡೆಯಿತು ಶ್ರೀ ರಾಘವೇಂದ್ರ ಚಿತ್ರವಾಣಿ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ .

ಕನ್ನಡ ಚಿತ್ರರಂಗದ ಪ್ರಥಮ ಪ್ರಚಾರಕರ್ತ ದಿವಂಗತ .ಡಿ.ವಿ ಸುಧೀಂದ್ರ ಅವರಿಂದ ಸ್ಥಾಪಿತವಾದ ಶ್ರೀರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 48 ನೇ ವಾರ್ಷಿಕೋತ್ಸವ ಹಾಗೂ 23 ನೇ ಪ್ರಶಸ್ತಿ ಪ್ರದಾನ ಸಮಾರಂಭ ಇತ್ತೀಚಿಗೆ ಕರ್ನಾಟಕ ಚಲನಚಿತ್ರ ಕಲಾವಿದರ ಸಂಘದಲ್ಲಿ ಅದ್ದೂರಿಯಾಗಿ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್, ಕರ್ನಾಟಕ ಚಲನಚಿತ್ರ ನಿರ್ಮಾಪಕರ ಸಂಘದ ಅಧ್ಯಕ್ಷರಾದ ಉಮೇಶ್ ಬಣಕಾರ್ ಹಿರಿಯ ನಟ ಶಶಿಕುಮಾರ್, ತಾರಾ ಅನುರಾಧ, ಡಾ. ವಿಜಯಮ್ಮ, ಪೂರ್ಣಿಮ ರಾಮಕುಮಾರ್, ವಿನೋದ್ ಪ್ರಭಾಕರ್ ಮುಖ್ಯ…

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಶ್ರೀ ರಾಘವೇಂದ್ರ ಚಿತ್ರವಾಣಿ ಸಂಸ್ಥೆಯ 2023ನೇ ಸಾಲಿನ ವಾರ್ಷಿಕ ಪ್ರಶಸ್ತಿ ಪ್ರದಾನ ಸಮಾರಂಭ ಹಾಗೂ ಪ್ರಶಸ್ತಿಗಳ ವಿವರ.

ಈ ಬಾರಿಯ ಪ್ರಶಸ್ತಿಗಳ ವಿವರ ಶ್ರೀ ದಿ. ರಾಮು (ರಾಮು ಎಂಟರ್ ಪ್ರೈಸಸ್), ಹಿರಿಯ ಚಲನಚಿತ್ರ ನಿರ್ಮಾಪಕರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಮುರಳಿಧರ ಖಜಾನೆ, ಹಿರಿಯ ಚಲನಚಿತ್ರ ಪತ್ರಕರ್ತರು( ಶ್ರೀ ರಾಘವೇಂದ್ರ ಚಿತ್ರವಾಣಿ ಪ್ರಶಸ್ತಿ ) ಶ್ರೀ ಹೇಮಂತ್ ಕುಮಾರ್, ಖ್ಯಾತ ಹಿನ್ನಲೆ ಗಾಯಕರು( ಡಾ. ರಾಜ್‌ಕುಮಾರ್ ಪ್ರಶಸ್ತಿ- ಡಾ|| ರಾಜ್‌ಕುಮಾರ್ ಕುಟುಂಬದವರಿಂದ ) ಶ್ರೀ ನಾಗತಿಹಳ್ಳಿ ಚಂದ್ರಶೇಖರ್, ನಿರ್ದೇಶಕರು(‘ ಯಜಮಾನ’ ಚಿತ್ರದ ಖ್ಯಾತಿ ಆರ್.ಶೇಷಾದ್ರಿ ಸ್ಮರಣಾರ್ಥ ಪ್ರಶಸ್ತಿ – ಶ್ರೀಮತಿ ಭಾರತಿ…

ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ..ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ ..

ದೀಪಾವಳಿ ಹಬ್ಬಕ್ಕೆ ಹೊಸ ಲುಕ್ ನಲ್ಲಿ ಮಾಲಾಶ್ರೀ ಹಾಗೂ ಆರಾಧನಾ ..ಬೆಳಕಿನ ಹಬ್ಬಕ್ಕೆ ಅಮ್ಮ – ಮಗಳ ಭರ್ಜರಿ ಫೋಟೊ ಶೂಟ್ ..

ನಾಡಿನೆಲ್ಲೆಡೆ ದೀಪಾವಳಿ ಸಂಭ್ರಮ. ಬೆಳಕಿನ ಹಬ್ಬದ ಸಂಭ್ರಮ ಹಿರಿಯ ನಟಿ ಮಾಲಾಶ್ರೀ ಅವರ ಮನೆಯಲ್ಲಿ ಈ ಬಾರಿ ಕೊಂಚ ಹೆಚ್ಚ ಎನ್ನಬಹುದು. ಹಬ್ಬದ ಸಂಭ್ರಮವನ್ನು ಸಂಭ್ರಮಿಸಲು ಮಾಲಾಶ್ರೀ ಅವರು ಮಗಳು ಆರಾಧನಾ ಜೊತೆ ಹೊಸ ಲುಕ್ ನಲ್ಲಿ ಮಿಂಚಿದ್ದಾರೆ. ಅಮ್ಮ – ಮಗಳು ನೂತನ ರೀತಿಯಲ್ಲಿ ಫೋಟೊ ಶೂಟ್ ಮಾಡಿಸಿಕೊಂಡಿದ್ದಾರೆ. ದೀಪಾವಳಿ ಹಬ್ಬದ ಸಂದರ್ಭದಲ್ಲಿ ಈ ಫೋಟೊ ಶೂಟ್ ಮಾಡಿಸಿಕೊಂಡಿದ್ದೇವೆ. ನಾಡಿನ ಸಮಸ್ತ ಜನತೆಗೆ ದೀಪಾವಳಿ ಶುಭಾಶಯ ತಿಳಿಸುತ್ತೇನೆ. ಬಹಳ ವರ್ಷಗಳ ನಂತರ ನಾನು ಫೋಟೊ ಶೂಟ್…