ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ ಜೋಗತಿ…

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ “ದೇಸಾಯಿ” ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ…