ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ…

ನಿದ್ರಾದೇವಿ Next Door” ಚಿತ್ರದ “ಸ್ಲೀಪ್​​ ಲೆಸ್ ಆಂಥೆಮ್” ಹಾಡಿಗೆ ಫಿದಾ ಆದ ಪ್ರೇಕ್ಷಕರು

ನಿದ್ರಾದೇವಿ Next Door” ಚಿತ್ರದ “ಸ್ಲೀಪ್​​ ಲೆಸ್ ಆಂಥೆಮ್” ಹಾಡಿಗೆ ಫಿದಾ ಆದ ಪ್ರೇಕ್ಷಕರು

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ “ನಿದ್ರಾದೇವಿ next door” ಚಿತ್ರದ “ಸ್ಲೀಪ್ ಲೆಸ್ ಆಂಥೆಮ್” ಹಾಡನ್ನು ಇತ್ತೀಚೆಗೆ ದುನಿಯಾ ವಿಜಯ್ ಕುಮಾರ್ ಅವರು ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದರು. ಬಿಡುಗಡೆಯಾದ ಕ್ಷಣದಿಂದಲೇ ನಿದ್ದೆ ಬಾರದ ಹಾಡಿಗೆ ಮೆಚ್ಚುಗೆ ವ್ಯಕ್ತಿಯ ಪಜೀತಿಯ ಕುರಿತಾದ ಈ ಹಾಡಿಗೆ‌ ಅಪಾರ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.“ಸರಿಗಮ” ದಲ್ಲೂ ಈ ಹಾಡು ಭಾರೀ ಟ್ರೆಂಡಿಂಗ್ ನಲ್ಲಿದ್ದು, ಸಾಮಾಜಿಕ ಜಾಲತಾಣಗಳಲ್ಲೂ “ಸ್ಲೀಪ್ ಲೆಸ್ ಆಂಥೆಮ್” ಸಖತ್…

ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಗೋಲ್ಡನ್ ಸ್ಟಾರ್ ಗಣೇಶ್ ಅಭಿನಯದ “ಪಿನಾಕ” ಚಿತ್ರಕ್ಕೆ ಚಿತ್ರೀಕರಣ .

ಪೀಪಲ್ ಮೀಡಿಯಾ ಫ್ಯಾಕ್ಟರಿ ನಿರ್ಮಾಣದ ಈ ಚಿತ್ರಕ್ಕೆ ಧನಂಜಯ್ ನಿರ್ದೇಶನ . ಪೀಪಲ್ ಮೀಡಿಯಾ ಫ್ಯಾಕ್ಟರಿ ಲಾಂಛನದಲ್ಲಿ ವಿಶ್ವಪ್ರಸಾದ್ ಅವರು ಅದ್ದೂರಿಯಾಗಿ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ಧನಂಜಯ್ ಚೊಚ್ಚಲ ನಿರ್ದೇಶನದ ಹಾಗೂ ಗೋಲ್ಟನ್ ಸ್ಟಾರ್ ಗಣೇಶ್‍ ಅಭಿನಯದ ‘ಪಿನಾಕ’ ಚಿತ್ರದ ಚಿತ್ರೀಕರಣ ಭರದಿಂದ ಸಾಗುತ್ತಿದೆ. ನೆಲಮಂಗಲ ಬಳಿ ಚಿತ್ರಕ್ಕಾಗಿ ಆರು ಎಕರೆ ಪ್ರದೇಶದಲ್ಲಿ ದೊಡ್ಡ ಸೆಟ್‍ ಹಾಕಲಾಗಿದೆ. ಸೆಟ್‍ ಎಂದರೆ ಅದು 500 ವರ್ಷಗಳ ಹಿಂದಿನ ದೇವಗಿರಿ ಎಂಬ ಸಾಮ್ರಾಜ್ಯದ ಸೆಟ್‍. ಒಂದು ನಗರವನ್ನೇ ನಿರ್ಮಿಸಲಾಗಿದ್ದು, ಮಧ್ಯದಲ್ಲೊಂದು…

ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ “ಶ್ರೀಜಗನ್ನಾಥದಾಸರು”, ” ಶ್ರೀವಿಜಯದಾಸರು”, “ಶ್ರೀಮಹಿಪತಿದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಮುಂತಾದ ಮಹಾಮಹಿಮರ ಕುರಿತಾದ ಚಿತ್ರಗಳು ಈಗಾಗಲೇ ಬಿಡುಗಡೆಯಾಗಿದೆ. ಪ್ರಸ್ತುತ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದ್ದು, ಇತ್ತೀಚೆಗೆ ಹಾಡುಗಳು ಅನಾವರಣವಾಗಿದೆ. ಗಾಯನ ಸಮಾಜದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಧುಸೂದನ್…

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಭಾವನಾತ್ಮಕ “ಫಾದರ್” ಚಿತ್ರದ ನೂತನ ಪೋಸ್ಟರ್

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಭಾವನಾತ್ಮಕ “ಫಾದರ್” ಚಿತ್ರದ ನೂತನ ಪೋಸ್ಟರ್

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ಸದ್ಯದಲ್ಲೇ ತೆರೆಗೆ . ಫಾದರ್ ಅಂದಾಕ್ಷಣ, ನೆನಪಾಗೋದೇ ಬೆಚ್ಚನೆಯ ಪ್ರೀತಿ. ಅದೊಂದು ರೀತಿ ಕಾಳಜಿಯ ಸಂಕೇತ. ಸುಂದರ ಬದುಕು ರೂಪಿಸುವ ಜೀವ. ಅಂತಹ ಫಾದರ್ ಕುರಿತ ಈಗಾಗಲೇ ಹಲವು ಕಥೆಗಳಿವೆ. ಸಿನಿಮಾಗಳೂ ಅಪ್ಪಳಿಸಿವೆ. ಆ ಸಾಲಿಗೆ ಅಪರೂಪದ ಕಥಾಹಂದರ ಹೊಂದಿರುವ ಆರ್.ಸಿ.ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಜೂನ್…

ದೂರದೂರಿನಲ್ಲೂ ಮೇಳೈಸುತ್ತಿದೆ “ದೂರ ತೀರ ಯಾನ”ದ ಶೀರ್ಷಿಕೆ ಗೀತೆ* .

ದೂರದೂರಿನಲ್ಲೂ ಮೇಳೈಸುತ್ತಿದೆ “ದೂರ ತೀರ ಯಾನ”ದ ಶೀರ್ಷಿಕೆ ಗೀತೆ* .

ಡಿ ಕ್ರಿಯೇಷನ್ಸ್ ನಿರ್ಮಾಣದ, ಮಂಸೋರೆ ನಿರ್ದೇಶನದ ಈ ಚಿತ್ರ ಜುಲೈ 11 ಕ್ಕೆ ತೆರೆಗೆ .ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್. ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್ ನಾಯಕ – ನಾಯಕಿಯಾಗಿ ನಟಿಸಿರುವ “ದೂರ ತೀರ ಯಾನ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು….

ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಜನ ಮೆಚ್ಚಿದ “ಸೂತ್ರಧಾರಿ”.ಪ್ರೇಕ್ಷಕರು ತೋರುತ್ತಿರುವ ಪ್ರೀತಿಗೆ ಧನ್ಯವಾದ ತಿಳಿಸಿದ ಚಿತ್ರತಂಡ.

ಈಗಲ್ ಮೀಡಿಯಾ ಕ್ರಿಯೇಷನ್ಸ್ ಮೂಲಕ ನವರಸನ್‌ ನಿರ್ಮಾಣ‌ ಮಾಡಿರುವ,‌ ಕಿರಣ್ ಕುಮಾರ್ ನಿರ್ದೇಶನದಲ್ಲಿ ಚಂದನ್ ಶೆಟ್ಟಿ ಮೊದಲ ಬಾರಿಗೆ ನಾಯಕನಾಗಿ ನಟಿಸಿರುವ “ಸೂತ್ರಧಾರಿ” ಚಿತ್ರ ಮೇ 9 ರಂದು ಬಿಡುಗಡೆಯಾಗಿತ್ತು. ಮೊದಲ ದಿನದಿಂದಲೇ ಪ್ರೇಕ್ಷಕರ ಮೆಚ್ಚುಗೆ ಪಡೆದುಕೊಂಡಿರುವ ಈ ಚಿತ್ರ ಯಶಸ್ವಿ ಪ್ರದರ್ಶನ ಕಾಣುತ್ತಿದೆ. ಈ ಸಂತಸವನ್ನು ಹಂಚಿಕೊಳ್ಳಲು ಆಯೋಜಿಸಲಾಗಿದ್ದ ಸಕ್ಸಸ್ ಮೀಟ್ ನಲ್ಲಿ ಚಿತ್ರತಂಡದ ಸದಸ್ಯರು ಮಾತನಾಡಿದರು. ಮೊದಲು ಮಾತನಾಡಿದ ನಿರ್ಮಾಪಕ ನವರಸನ್, ಕಳೆದವಾರ ಬಿಡುಗಡೆಯಾದ “ಸೂತ್ರಧಾರಿ” ಚಿತ್ರವನ್ನು ಕನ್ನಡ ಜನತೆ ಸ್ವಾಗತಿಸಿದ ರೀತಿ ಕಂಡು…

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ

“ಮಹಾನ್” ನಾಯಕನಾಗಿ ವಿಜಯ ರಾಘವೇಂದ್ರ

ಯುಗಾದಿ ಸಂದರ್ಭದಲ್ಲಿ ಶೀರ್ಷಿಕೆ ಅನಾವರಣ ಮಾಡಿ‌ ಶುಭಕೋರಿದ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಕನ್ನಡದಲ್ಲಿ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನಿರ್ದೇಶಿಸಿರುವ ಪಿ.ಸಿ.ಶೇಖರ್ ನಿರ್ದೇಶನದ, ಪ್ರತಿಷ್ಠಿತ ಅಲೆಯನ್ಸ್ ಯೂನಿವರ್ಸಿಟಿ ವಿದ್ಯಾ ಸಂಸ್ಥೆಯ ಸಹಯೋಗದೊಂದಿಗೆ ಆಕಾಶ್ ಪಿಕ್ಚರ್ಸ್ ಲಾಂಛನದಲ್ಲಿ ಪ್ರಕಾಶ್ ಅವರು ನಿರ್ಮಿಸುತ್ತಿರುವ ನೂತನ ಚಿತ್ರಕ್ಕೆ “ಮಹಾನ್” ಎಂದು ಹೆಸರಿಡಲಾಗಿದೆ. “ಚಿನ್ನಾರಿಮುತ್ತ” ವಿಜಯ ರಾಘವೇಂದ್ರ ಈ ಚಿತ್ರದ ನಾಯಕರಾಗಿ ನಟಿಸುತ್ತಿದ್ದಾರೆ. ಇತ್ತೀಚೆಗೆ ಈ ಚಿತ್ರದ ಶೀರ್ಷಿಕೆಯನ್ನು ಯುಗಾದಿ ಹಬ್ಬದ ಸಂದರ್ಭದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅನಾವರಣ ಮಾಡಿದರು. ಶೀರ್ಷಿಕೆ ಅನಾವರಣ ಮಾಡಿ…

ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕರೆದರೆ ಹಾಗೆಲಾ ಬರಲಾರೆ ನಾನು” ಎಂಬ ಹಾಡನ್ನು ತಮಿಳು ಹಾಗೂ ಹಿಂದಿ ಚಿತ್ರಗಳ ಪ್ರಸಿದ್ದ ಗೀತೆಗಳನ್ನು ಹಾಡಿ ಜನಪ್ರಿಯರಾಗಿರುವ ಗಾಯಕಿ ದೀಪ್ತಿ ಸುರೇಶ್ ಹಾಡಿದ್ದಾರೆ. ಈ ಹಾಡನ್ನು ಹಾಡುವ ಮೂಲಕ ದೀಪ್ತಿ ಸುರೇಶ್ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. “ಮಾಮನ್ನನ್”, “ಬೇಬಿ…

ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಮೊದಲ‌ನೋಟದಲ್ಲೇ ಮೋಡಿಮಾಡಿದ “ಅಮರ ಪ್ರೇಮಿ ಅರುಣ್” ‌. ಇದು ಬಯಲುಸೀಮೆಯ ಪ್ರೇಮಕಥೆ .‌

ಕನ್ನಡದಲ್ಲೀಗ ಹೊಸತಂಡದಿಂದ ಹೊಸಪ್ರಯತ್ನಗಳು ಸಾಕಷ್ಟು ನಡೆಯುತ್ತಿದೆ. ಅಂತಹ ಹೊಸ ಹಾಗೂ ವಿಭಿನ್ನ ಪ್ರಯತ್ನಗಳಲ್ಲಿ “ಅಮರ‌ ಪ್ರೇಮಿ ಅರುಣ್” ಸಹ ಒಂದು. ಸಮಾನ ಮನಸ್ಕರೆಲ್ಲಾ ಸೇರಿ ಕಟ್ಟಿರುವ ಒಲವು ಸಿನಿಮಾ ಎಂಬ ನಿರ್ಮಾಣ ಸಂಸ್ಥೆ ಈ ಚಿತ್ರವನ್ನು ನಿರ್ಮಾಣ‌ ಮಾಡಿದೆ. ಗಿರೀಶ್ ಕಾಸರವಳ್ಳಿ,‌ ಯೋಗರಾಜ್ ಭಟ್ ಸೇರಿದಂತೆ ಕನ್ನಡದ ಅನೇಕ ಹಿರಿಯ ದಿಗ್ದರ್ಶಕರ ಬಳಿ ಸಹ ನಿರ್ದೇಶಕನಾಗಿ ಕಾರ್ಯ ನಿರ್ವಹಿಸಿದ್ದ ಪ್ರವೀಣ್ ಕುಮಾರ್ ಜಿ ಈ ಚಿತ್ರವನ್ನು ನಿರ್ದೇಶಿಸಿದ್ದಾರೆ. ಇತ್ತೀಚಿಗೆ ಈ ಚಿತ್ರದ ಟೀಸರ್ ಬಿಡುಗಡೆಯಾಯಿತು. ಡಾ||ಮಂಜಮ್ಮ ಜೋಗತಿ…