ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ

ಟ್ರೇಲರ್ ನಲ್ಲೇ ಕುತೂಹಲ ಮೂಡಿಸಿದ “ತಿಮ್ಮನ ಮೊಟ್ಟೆಗಳು”ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಜೂನ್ 27 ರಂದು ತೆರೆಗೆ

ರಕ್ಷಿತ್ ತೀರ್ಥಹಳ್ಳಿಯವರ ಬರವಣಿಗೆ ಮತ್ತು ನಿರ್ದೇಶನದಲ್ಲಿ ಮೂಡಿಬಂದಿರುವ, ಆದರ್ಶ ಅಯ್ಯಂಗಾರ್ ನಿರ್ಮಾಣದ “ತಿಮ್ಮನ ಮೊಟ್ಟೆಗಳು” ಚಿತ್ರದ ಟ್ರೇಲರ್ ಇತ್ತೀಚೆಗೆ ಬಿಡುಗಡೆಯಾಗಿದೆ‌. ಹಿರಿಯ ನಿರ್ದೇಶಕ ಪಿ.ಶೇಷಾದ್ರಿ, ವಿಧಾನ ಪರಿಷತ್ ಸದಸ್ಯರಾದ ಭೋಜೇಗೌಡ, ಉರಗ ತಜ್ಞ ಗೌರಿ ಶಂಕರ್, ಪ್ರೆಸ್ ಕ್ಲಬ್ ಆಫ್ ಕೌನ್ಸಿಲ್ ನ ಅಧ್ಯಕ್ಷರಾದ ಶಿವಕುಮಾರ್ ನಾಗರನವಿಲೆ ಹಾಗೂ ಹಿರಿಯ ನಿರ್ದೇಶಕ ಕೋಡ್ಲು ರಾಮಕೃಷ್ಣ ಮುಂತಾದ ಗಣ್ಯರು ಟ್ರೇಲರ್ ಬಿಡುಗಡೆ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಅತಿಥಿಗಳು ಹಾಗೂ ಚಿತ್ರತಂಡದ ಸದಸ್ಯರು ಮಾತನಾಡಿದರು ಟ್ರೇಲರ್ ಬಿಡುಗಡೆ…

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಬಂದ ನೃತ್ಯಗಾರರು

ಬಹು ನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರದ ಪ್ರಮೋಷನ್ ಹಾಡಿಗೆ ನೃತ್ಯ ಮಾಡಲು ಉಗಾಂಡದಿಂದ ಬಂದ ನೃತ್ಯಗಾರರು

ಕರುನಾಡ ಚಕ್ರವರ್ತಿ ಶಿವರಾಜಕುಮಾರ್, ರಿಯಲ್ ಸ್ಟಾರ್ ಉಪೇಂದ್ರ ಹಾಗೂ ರಾಜ್ ಬಿ ಶೆಟ್ಟಿ ಪ್ರಮುಖಪಾತ್ರದಲ್ಲಿ ನಟಿಸಿರುವ, ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ಚೊಚ್ಚಲ ನಿರ್ದೇಶನದ ಹಾಗೂ ಎಂ. ರಮೇಶ್ ರೆಡ್ಡಿ ಅವರು ತಮ್ಮ ಸೂರಜ್ ಪ್ರೊಡಕ್ಷನ್ ಬ್ಯಾನರ್ ನಲ್ಲಿ ನಿರ್ಮಿಸುತ್ತಿರುವ ಕನ್ನಡದ ಬಹುನಿರೀಕ್ಷಿತ ಮಲ್ಟಿಸ್ಟಾರರ್ “45” ಚಿತ್ರ ಆರಂಭದಿಂದಲೂ ಸಾಕಷ್ಟು ಸದ್ದು ಮಾಡುತ್ತಿದೆ. ಪ್ರಸ್ತುತ “45” ಚಿತ್ರಕ್ಕಾಗಿ ಅದ್ದೂರಿ ಪ್ರಮೋಷನ್ ಸಾಂಗ್ ನ ಚಿತ್ರೀಕರಣ ನಡೆಸಲು ಚಿತ್ರತಂಡ ತಯಾರಿ ನಡೆಸಿದೆ. ಶಿವಣ್ಣ, ಉಪೇಂದ್ರ ಹಾಗೂ ರಾಜ್ ಬಿ…

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಸಂದೇಶ್ ಪ್ರೊಡಕ್ಷನ್ಸ್ ನಿರ್ಮಾಣದ, ಸೃಜನ್ ಲೋಕೇಶ್ ಪ್ರಥಮ ನಿರ್ದೇಶನದ ಬಹು ನಿರೀಕ್ಷಿತ “GST” ಚಿತ್ರ ಸದ್ಯದಲ್ಲೇ ತೆರೆಗೆ

ಕನ್ನಡ ಚಿತ್ರರಂಗಕ್ಕೆ ಸಾಕಷ್ಟು ಯಶಸ್ವಿ ಚಿತ್ರಗಳನ್ನು ನೀಡಿರುವ ರಾಷ್ಟ್ರಪ್ರಶಸ್ತಿ ವಿಜೇತ ಸಂದೇಶ್ ನಾಗರಾಜ್ ಅವರು ಅರ್ಪಿಸುವ, ಸಂದೇಶ್ ಎನ್ ನಿರ್ಮಾಣದ ಹಾಗೂ ಸೃಜನ್ ಲೋಕೇಶ್ ನಾಯಕನಾಗಿ ನಟಿಸುವುದಲ್ಲದೆ, ಪ್ರಥಮ ಬಾರಿಗೆ ನಿರ್ದೇಶನವನ್ನು ಮಾಡಿರುವ “GST” ಚಿತ್ರವನ್ನು ವೀಕ್ಷಿಸಿದ ಪ್ರಾದೇಶಿಕ ಸೆನ್ಸಾರ್ ಮಂಡಳಿ U/A ಪ್ರಮಾಣಪತ್ರವನ್ನು ನೀಡಿದೆ. ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ “GST” ಚಿತ್ರ ಹಲವು ವಿಶೇಷತೆಗಳನ್ನೊಳಗೊಂಡಿದೆ. ಈ ಚಿತ್ರದಲ್ಲಿ ನಿರ್ಮಾಪಕ ಸಂದೇಶ್ ಅವರು ಪ್ರಮುಖಪಾತ್ರದಲ್ಲಿ ನಟಸಿದ್ದಾರೆ. ಅವರ ಪಾತ್ರ ಏನೆಂಬುದ್ದನ್ನು ನಿರ್ದೇಶಕ…

ನಿದ್ರಾದೇವಿ Next Door” ಚಿತ್ರದ “ಸ್ಲೀಪ್​​ ಲೆಸ್ ಆಂಥೆಮ್” ಹಾಡಿಗೆ ಫಿದಾ ಆದ ಪ್ರೇಕ್ಷಕರು

ನಿದ್ರಾದೇವಿ Next Door” ಚಿತ್ರದ “ಸ್ಲೀಪ್​​ ಲೆಸ್ ಆಂಥೆಮ್” ಹಾಡಿಗೆ ಫಿದಾ ಆದ ಪ್ರೇಕ್ಷಕರು

ಸುರಮ್ ಮೂವೀಸ್ ಲಾಂಛನದಲ್ಲಿ ಜಯರಾಮ ದೇವಸಮುದ್ರ ನಿರ್ಮಿಸಿರುವ ಹಾಗೂ ಸುರಾಗ್ ನಿರ್ದೇಶನದ “ನಿದ್ರಾದೇವಿ next door” ಚಿತ್ರದ “ಸ್ಲೀಪ್ ಲೆಸ್ ಆಂಥೆಮ್” ಹಾಡನ್ನು ಇತ್ತೀಚೆಗೆ ದುನಿಯಾ ವಿಜಯ್ ಕುಮಾರ್ ಅವರು ಅನಾವರಣ ಮಾಡಿ, ಚಿತ್ರತಂಡಕ್ಕೆ ಶುಭ ಕೋರಿದ್ದರು. ಬಿಡುಗಡೆಯಾದ ಕ್ಷಣದಿಂದಲೇ ನಿದ್ದೆ ಬಾರದ ಹಾಡಿಗೆ ಮೆಚ್ಚುಗೆ ವ್ಯಕ್ತಿಯ ಪಜೀತಿಯ ಕುರಿತಾದ ಈ ಹಾಡಿಗೆ‌ ಅಪಾರ ವ್ಯಕ್ತವಾಗುತ್ತಿದ್ದು, ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.“ಸರಿಗಮ” ದಲ್ಲೂ ಈ ಹಾಡು ಭಾರೀ ಟ್ರೆಂಡಿಂಗ್ ನಲ್ಲಿದ್ದು, ಸಾಮಾಜಿಕ ಜಾಲತಾಣಗಳಲ್ಲೂ “ಸ್ಲೀಪ್ ಲೆಸ್ ಆಂಥೆಮ್” ಸಖತ್…

ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥರಿಂದ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳ ಅನಾವರಣ .

ನಾಡಿನ ಪ್ರಸಿದ್ದ ಹರಿದಾಸರ ಜೀವನ ಚರಿತ್ರೆಯನ್ನು ಮಧುಸೂದನ್ ಹವಾಲ್ದಾರ್ ಅವರು ಸಿನಿಮಾ ಮೂಲಕ ಜನರಿಗೆ ಪರಿಚಯಿಸಿಸುತ್ತಿದ್ದಾರೆ. ದಾಸಶ್ರೇಷ್ಠರಾದ “ಶ್ರೀಜಗನ್ನಾಥದಾಸರು”, ” ಶ್ರೀವಿಜಯದಾಸರು”, “ಶ್ರೀಮಹಿಪತಿದಾಸರು”, ” ಶ್ರೀಪ್ರಸನ್ನವೆಂಕಟದಾಸರು” ಮುಂತಾದ ಮಹಾಮಹಿಮರ ಕುರಿತಾದ ಚಿತ್ರಗಳು ಈಗಾಗಲೇ ಬಿಡುಗಡೆಯಾಗಿದೆ. ಪ್ರಸ್ತುತ “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರ ಸಹ ತೆರೆಗೆ ಬರಲು ಸಿದ್ದವಾಗಿದ್ದು, ಇತ್ತೀಚೆಗೆ ಹಾಡುಗಳು ಅನಾವರಣವಾಗಿದೆ. ಗಾಯನ ಸಮಾಜದಲ್ಲಿ ನಡೆದ ಅದ್ದೂರಿ ಸಮಾರಂಭದಲ್ಲಿ ಮಂತ್ರಾಲಯ ಮಠಾಧೀಶರಾದ ಶ್ರೀಸುಬುಧೇಂದ್ರ ತೀರ್ಥ ಶ್ರೀಪಾದಂಗಳವರು “ಶ್ರೀಜಗನ್ನಾಥದಾಸರು ಭಾಗ ೨” ಚಿತ್ರದ ಹಾಡುಗಳನ್ನು ಲೋಕಾರ್ಪಣೆ ಮಾಡಿದರು. ಮಧುಸೂದನ್…

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಭಾವನಾತ್ಮಕ “ಫಾದರ್” ಚಿತ್ರದ ನೂತನ ಪೋಸ್ಟರ್

ಡಾರ್ಲಿಂಗ್ ಕೃಷ್ಣ ಹುಟ್ಟುಹಬ್ಬಕ್ಕೆ ಬಿಡುಗಡೆಯಾಯಿತು ಭಾವನಾತ್ಮಕ “ಫಾದರ್” ಚಿತ್ರದ ನೂತನ ಪೋಸ್ಟರ್

ಆರ್ ಸಿ ಸ್ಟುಡಿಯೋಸ್ ನಿರ್ಮಾಣದ ಬಹು ನಿರೀಕ್ಷಿತ ಸಿನಿಮಾ ಸದ್ಯದಲ್ಲೇ ತೆರೆಗೆ . ಫಾದರ್ ಅಂದಾಕ್ಷಣ, ನೆನಪಾಗೋದೇ ಬೆಚ್ಚನೆಯ ಪ್ರೀತಿ. ಅದೊಂದು ರೀತಿ ಕಾಳಜಿಯ ಸಂಕೇತ. ಸುಂದರ ಬದುಕು ರೂಪಿಸುವ ಜೀವ. ಅಂತಹ ಫಾದರ್ ಕುರಿತ ಈಗಾಗಲೇ ಹಲವು ಕಥೆಗಳಿವೆ. ಸಿನಿಮಾಗಳೂ ಅಪ್ಪಳಿಸಿವೆ. ಆ ಸಾಲಿಗೆ ಅಪರೂಪದ ಕಥಾಹಂದರ ಹೊಂದಿರುವ ಆರ್.ಸಿ.ಸ್ಟುಡಿಯೋಸ್ ನಿರ್ಮಾಣದ “ಫಾದರ್” ಚಿತ್ರ ಇದೀಗ ಪ್ರೇಕ್ಷಕರ ಮುಂದೆ ಬರಲು ತಯಾರಿ ನಡೆಸುತ್ತಿದೆ. ಸದ್ಯ ಪೋಸ್ಟ್ ಪ್ರೊಡಕ್ಷನ್ಸ್ ತಯಾರಿಯಲ್ಲಿರುವ ಸಿನಿಮಾ ತೆರೆಗೆ ಬರಲು ಸಜ್ಜಾಗುತ್ತಿದೆ. ಜೂನ್…

ದೂರದೂರಿನಲ್ಲೂ ಮೇಳೈಸುತ್ತಿದೆ “ದೂರ ತೀರ ಯಾನ”ದ ಶೀರ್ಷಿಕೆ ಗೀತೆ* .

ದೂರದೂರಿನಲ್ಲೂ ಮೇಳೈಸುತ್ತಿದೆ “ದೂರ ತೀರ ಯಾನ”ದ ಶೀರ್ಷಿಕೆ ಗೀತೆ* .

ಡಿ ಕ್ರಿಯೇಷನ್ಸ್ ನಿರ್ಮಾಣದ, ಮಂಸೋರೆ ನಿರ್ದೇಶನದ ಈ ಚಿತ್ರ ಜುಲೈ 11 ಕ್ಕೆ ತೆರೆಗೆ .ಕ್ರಿಯೇಷನ್ಸ್ ಮೂಲಕ ಕನ್ನಡ ಚಿತ್ರರಂಗಕ್ಕೆ ಈಗಾಗಲೇ ಸಾಕಷ್ಟು ಸದಭಿರುಚಿಯ ಚಿತ್ರಗಳನ್ನು ನೀಡಿರುವ ದೇವರಾಜ್ ಆರ್. ನಿರ್ಮಾಣದ ಹಾಗೂ “ಹರಿವು”, ” ನಾತಿಚರಾಮಿ”, “ಆಕ್ಟ್ 1978”, “19.20.21” ನಂತಹ ಜನಮೆಚ್ಚುಗೆ ಪಡೆದ ಚಿತ್ರಗಳ ನಿರ್ದೇಶಕ ಮಂಸೋರೆ ನಿರ್ದೇಶಿಸಿರುವ ಹಾಗೂ ವಿಜಯ್ ಕೃಷ್ಣ – ಪ್ರಿಯಾಂಕ ಕುಮಾರ್ ನಾಯಕ – ನಾಯಕಿಯಾಗಿ ನಟಿಸಿರುವ “ದೂರ ತೀರ ಯಾನ” ಚಿತ್ರದ ಶೀರ್ಷಿಕೆ ಗೀತೆ ಇತ್ತೀಚೆಗೆ ಬಿಡುಗಡೆಯಾಯಿತು….

ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪ್ರಣಂ ದೇವರಾಜ್ ಅಭಿನಯದ “S\O ಮುತ್ತಣ್ಣ” ಚಿತ್ರದ ಹಾಡನ್ನು ಹಾಡುವುದರ ಮೂಲಕ ಸ್ಯಾಂಡಲ್ ವುಡ್ ಪ್ರವೇಶಿಸಿದ ಖ್ಯಾತ ಗಾಯಕಿ ದೀಪ್ತಿ ಸುರೇಶ್

ಪುರಾತನ ಫಿಲಂಸ್ ನಿರ್ಮಾಣದ, ಶ್ರೀಕಾಂತ್ ಹುಣಸೂರು ನಿರ್ದೇಶನದ ಹಾಗೂ ಪ್ರಣಂ ದೇವರಾಜ್ ನಾಯಕನಾಗಿ ನಟಿಸಿರುವ “S\O ಮುತ್ತಣ್ಣ” ಚಿತ್ರಕ್ಕಾಗಿ ಜಯಂತ ಕಾಯ್ಕಿಣಿ ಅವರು ಬರೆದಿರುವ “ಕರೆದರೆ ಹಾಗೆಲಾ ಬರಲಾರೆ ನಾನು” ಎಂಬ ಹಾಡನ್ನು ತಮಿಳು ಹಾಗೂ ಹಿಂದಿ ಚಿತ್ರಗಳ ಪ್ರಸಿದ್ದ ಗೀತೆಗಳನ್ನು ಹಾಡಿ ಜನಪ್ರಿಯರಾಗಿರುವ ಗಾಯಕಿ ದೀಪ್ತಿ ಸುರೇಶ್ ಹಾಡಿದ್ದಾರೆ. ಈ ಹಾಡನ್ನು ಹಾಡುವ ಮೂಲಕ ದೀಪ್ತಿ ಸುರೇಶ್ ಸ್ಯಾಂಡಲ್ ವುಡ್ ಗೆ ಪ್ರವೇಶ ಮಾಡಿದ್ದಾರೆ. ಸಚಿನ್ ಬಸ್ರೂರ್ ಈ ಚಿತ್ರಕ್ಕೆ ಸಂಗೀತ ನೀಡಿದ್ದಾರೆ. “ಮಾಮನ್ನನ್”, “ಬೇಬಿ…

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಧರ್ಮಸ್ಥಳದ ಧರ್ಮಾಧಿಕಾರಿ ಶ್ರೀವೀರೇಂದ್ರ ಹೆಗ್ಗಡೆ ಅವರ ಆಶೀರ್ವಾದ ಪಡೆದುಕೊಂಡ “ಅನ್ ಲಾಕ್ ರಾಘವ” ಚಿತ್ರತಂಡ .!!

ಮಿಲಿಂದ್ – ರೆಚೆಲ್ ಡೇವಿಡ್ ಅಭಿನಯದ ಈ ಚಿತ್ರ ಫೆಬ್ರವರಿ 7 ರಂದು ಬಿಡುಗಡೆ .. ಆರಂಭದಿಂದಲೂ ಸಾಕಷ್ಟು ನಿರೀಕ್ಷೆಗಳನ್ನು ಮೂಡಿಸಿರುವ “ಅನ್ ಲಾಕ್ ರಾಘವ” ಚಿತ್ರ ಫೆಬ್ರವರಿ 7 ರಂದು ಬಿಡುಗಡೆಯಾಗಲಿದೆ. ಯುವ ಪ್ರತಿಭೆಗಳಾದ ಮಿಲಿಂದ್ ಹಾಗೂ ರೆಚೆಲ್ ಡೇವಿಡ್(ಲವ್ ಮಾಕ್ಟೇಲ್) ನಾಯಕ-ನಾಯಕಿಯಾಗಿ ನಟಿಸಿರುವ ಈ ಚಿತ್ರವನ್ನು ಮಂಜುನಾಥ್ ದಾಸೇಗೌಡ ಹಾಗೂ ಗಿರೀಶ್ ಕುಮಾರ್ ನಿರ್ಮಿಸಿದ್ದು, ದೀಪಕ್ ಮಧುವನಹಳ್ಳಿ ನಿರ್ದೇಶಿಸಿದ್ದಾರೆ. ಬಿಡುಗಡೆಗೂ ಪೂರ್ವದಲ್ಲಿ ಶ್ರೀಕ್ಷೇತ್ರ ಧರ್ಮಸ್ಥಳಕ್ಕೆ ಭೇಟಿ ನೀಡಿದ ನಾಯಕ ಮಿಲಿಂದ್, ನಿರ್ಮಾಪಕ ಮಂಜುನಾಥ್ ದಾಸೇಗೌಡ…

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನೀ ನಂಗೆ ಅಲ್ಲವಾ” ಚಿತ್ರದ ನಾಯಕಿಯಾಗಿ ಕಾಶಿಮಾ‌‌ ಆಯ್ಕೆ

ನಟ ಶ್ರೀಮುರಳಿ ಹಾಗೂ ವಿದ್ಯಾ ಶ್ರೀಮುರಳಿ ಅವರು ಅರ್ಪಿಸುತ್ತಿರುವ ಮತ್ತು ಈ ಹಿಂದೆ F3 ಪ್ರೊಡಕ್ಷನ್ಸ್ ಲಾಂಛನದಲ್ಲಿ “ಮ್ಯಾಟ್ನಿ” ಚಿತ್ರವನ್ನು ನಿರ್ಮಿಸಿದ್ದ ಎಸ್ ಪಾರ್ವತಿ ಗೌಡ, ಪವನ್ ಪರಮಶಿವಂ ಹಾಗೂ ಮನೋಹರ್ ಕಾಂಪಲ್ಲಿ ನಿರ್ಮಾಣದಲ್ಲಿ ಹಾಗೂ ಮನೋಜ್ ಪಿ ನಡಲುಮನೆ ನಿರ್ದೇಶನದಲ್ಲಿ “ನೀ ನಂಗೆ ಅಲ್ಲವಾ” ಚಿತ್ರ ಮೂಡಿಬರುತ್ತಿದೆ. ರಾಹುಲ್ ಅರ್ಕಾಟ್ ಎಂಬ ಹೊಸ ನಟ ಈ ಚಿತ್ರದ ಮೂಲಕ ನಾಯಕಾಗಿ ಚಿತ್ರರಂಗ‌ ಪ್ರವೇಶಿಸುತ್ತಿದ್ದಾರೆ. ನಾಯಕಿಯ ಹೆಸರನ್ನು ಸದ್ಯದಲ್ಲೇ ತಿಳಿಸುವುದಾಗಿ ಹೇಳಿದ್ದ ಚಿತ್ರತಂಡ, ಈಗ ಚಿತ್ರದ ನಾಯಕಿಯ…