“ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ .

“ಮೇಘ” ಸಂದೇಶ ಹೊತ್ತು ಬರಲಿದ್ದಾರೆ ಕಿರಣ್ ರಾಜ್ . ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ಚರಣ್ ನಿರ್ದೇಶನ .

“ಕನ್ನಡತಿ” ಧಾರಾವಾಹಿ ಮೂಲಕ ಕನ್ನಡಿಗರ ಮನ ಗೆದ್ದಿರುವ ನಟ ಕಿರಣ್ ರಾಜ್ ನಾಯಕನಾಗಿ ನಟಿಸಿರುವ, ಚರಣ್ ನಿರ್ದೇಶನದ “ಮೇಘ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ಖ್ಯಾತ ಗೀತರಚನೆಕಾರ ಡಾ||ವಿ.ನಾಗೇಂದ್ರ ಪ್ರಸಾದ್ “ಮೇಘ” ಚಿತ್ರದ ಟೀಸರ್ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ಪತ್ರಿಕಾಗೋಷ್ಠಿಯಲ್ಲಿ ಚಿತ್ರತಂಡದ ಸದಸ್ಯರು “ಮೇಘ” ಚಿತ್ರದ ಕುರಿತು ಮಾತನಾಡಿದರು. ನಾನು ಮೂಲತಃ ಐಟಿ ಉದ್ಯೋಗಿ. ಕೋವಿಡ್ ನಂತರ ಐಟಿ ಕೆಲಸ ಬಿಟ್ಟು ಡಾ||ವಿ.ನಾಗೇಂದ್ರಪ್ರಸಾದ್ ಅವರ ಬಳಿ ಸಿನಿಮಾ ಕೆಲಸ ಕಲಿಯಲು ಆರಂಭಿಸಿದೆ. ಇನ್ನು “ಮೇಘ”…

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ . ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ .

ಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ . ಚಿತ್ರರಂಗದ ಇತಿಹಾಸದಲ್ಲೇ ಮೊದಲ ಬಾರಿಗೆ ಒಂದೇ ಸಲ ಐದು ಚಿತ್ರಗಳಿಗೆ ಚಾಲನೆಸನ್ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಂದ ಆರ್ ಚಂದ್ರು ಅವರ ಆರ್ ಸಿ ಸ್ಟುಡಿಯೋಸ್ ಅನಾವರಣ .

ಖ್ಯಾತ ನಿರ್ದೇಶಕ, ನಿರ್ಮಾಪಕ ಆರ್ ಚಂದ್ರು ಸಾರಥ್ಯದ ಆರ್ ಸಿ ಸ್ಟುಡಿಯೋಸ್ ಉದ್ಘಾಟನೆಯಾಗಿದೆ. ಸನ್ಮಾನ್ಯ ಮುಖ್ಯಮಂತ್ರಿಗಳಾದ ಸಿದ್ದರಾಮಯ್ಯ ಅವರು ಆರ್ ಸಿ ಸ್ಟುಡಿಯೋಸ್ ಉದ್ಘಾಟಿಸಿದರು. ಆರ್ ಸಿ ಸ್ಟುಡಿಯೋಸ್ ಮೂಲಕ ನಿರ್ಮಾಣವಾಗಲಿರುವ ಐದು ಚಿತ್ರಗಳಿಗೆ ಮುಖ್ಯಮಂತ್ರಿಗಳು ಚಾಲನೆ ನೀಡಿದರು.ರಿಯಲ್ ಸ್ಟಾರ್ ಉಪೇಂದ್ರ, ಮಾಜಿ ಸಚಿವ ಎಚ್‍.ಎಂ. ರೇವಣ್ಣ, ಮುಂಬೈನ ಖ್ಯಾತ ನಿರ್ಮಾಪಕ ಮತ್ತು ವಿತರಕರಾದ ಆನಂದ್‍ ಪಂಡಿತ್‍, ನಿರ್ಮಾಪಕ ಜಾಕ್‍ ಮಂಜು, ಅಲಂಕಾರ್ ಪಾಂಡಿಯನ್‍,ಉದ್ಯಮಿಗಳಾದ ರಾಮಚಂದ್ರೇ ಗೌಡ, ಮಂಜುನಾಥ ಹೆಗಡೆ ಮುಂತಾದವರು ಈ ಸಂದರ್ಭದಲ್ಲಿ ಹಾಜರಿದ್ದರು. ಕರುನಾಡ…

ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ.

ಟ್ರೆಂಡಿಂಗ್ ನಲ್ಲಿ “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್. ವಿಭಿನ್ನ ಕಥಾಹಂದರ ಹೊಂದಿರುವ ಈ ಚಿತ್ರ ಫೆಬ್ರವರಿ 9ರಂದು ಬಿಡುಗಡೆ.

ಈಗಾಗಲೇ ಟೀಸರ್ ಹಾಗೂ ಹಾಡುಗಳ ಮೂಲಕ ಎಲ್ಲರ ಮೆಚ್ಚುಗೆ ಪಡೆದಿರುವ “ಜಸ್ಟ್ ಪಾಸ್” ಚಿತ್ರದ ಟ್ರೇಲರ್ A2 music ಮೂಲಕ ಬಿಡುಗಡೆಯಾಗಿದೆ. ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರು ಟ್ರೇಲರ್ ಬಿಡುಗಡೆ ಮಾಡಬೇಕಿತ್ತು.‌ ಕಾರಣಾಂತರದಿಂದ ಅವರು ಸಮಾರಂಭಕ್ಕೆ ಬಂದಿರಲಿಲ್ಲ . ಟ್ರೇಲರ್ ಅನ್ನು ನಿರ್ಮಾಪಕರ ತಾಯಿ ಶ್ರೀಮತಿ ಪ್ರೇಮ ಬಿಡುಗಡೆ ಮಾಡಿದರು. ಟ್ರೇಲರ್ ಕೂಡ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದ್ದು, ನೋಡಿದವರು ಇದು “ಜಸ್ಟ್ ಪಾಸ್” ಚಿತ್ರದ ಫಸ್ಟ್ ಕ್ಲಾಸ್ ಟ್ರೇಲರ್ ಎನ್ನುತ್ತಿದ್ದಾರೆ. ಟ್ರೇಲರ್ ಬಿಡುಗಡೆ ಸಮಾರಂಭದಲ್ಲೇ ಚಿತ್ರದ “ನೋಡಿದ…

“BAD” ಕನ್ನಡ ಚಿತ್ರದಲ್ಲೊಂದು ಇಂಗ್ಲೀಷ್ ಹಾಡು” . ಅರ್ಜುನ್ ಜನ್ಯ ಸಂಗೀತ ನೀಡಿ, ಐಶ್ವರ್ಯ ರಂಗರಾಜನ್ ಹಾಗೂ ನಿಶಾನ್ ರೈ ಹಾಡಿರುವ ಈ ಹಾಡು ಫೆಬ್ರವರಿ 5 ರಂದು ಬಿಡುಗಡೆ .”BAD” ಕನ್ನಡ ಚಿತ್ರದಲ್ಲೊಂದು ಇಂಗ್ಲೀಷ್ ಹಾಡು” .

“BAD” ಕನ್ನಡ ಚಿತ್ರದಲ್ಲೊಂದು ಇಂಗ್ಲೀಷ್ ಹಾಡು” . ಅರ್ಜುನ್ ಜನ್ಯ ಸಂಗೀತ ನೀಡಿ, ಐಶ್ವರ್ಯ ರಂಗರಾಜನ್ ಹಾಗೂ ನಿಶಾನ್ ರೈ ಹಾಡಿರುವ ಈ ಹಾಡು ಫೆಬ್ರವರಿ 5 ರಂದು ಬಿಡುಗಡೆ .”BAD” ಕನ್ನಡ ಚಿತ್ರದಲ್ಲೊಂದು ಇಂಗ್ಲೀಷ್ ಹಾಡು” .

ಪಿ.ಸಿ.ಶೇಖರ್ ನಿರ್ದೇಶನದ,ಎಸ್ ಆರ್ ವೆಂಕಟೇಶ್ ಗೌಡ ನಿರ್ಮಿಸಿರುವ ಹಾಗೂ ನಕುಲ್ ಗೌಡ ನಾಯಕನಾಗಿ ನಟಿಸಿರುವ ಬಹು ನಿರೀಕ್ಷಿತ “BAD” ಚಿತ್ರ ಆರಂಭದಿಂದಲೂ ಸುದ್ದಿ ಮಾಡುತ್ತಿದೆ. ಟೀಸರ್ ಹಾಗೂ ಟ್ರೇಲರ್ ಮೂಲಕ “BAD” ಈಗಾಗಲೇ ಎಲ್ಲರ ಮನ ಗೆದ್ದಿದೆ. ಈ ಚಿತ್ರಕ್ಕಾಗಿ ಸಂಗೀತ ನಿರ್ದೇಶಕ ಅರ್ಜುನ್ ಜನ್ಯ ವಿಭಿನ್ನವಾಗಿ ಹಾಡೊಂದನ್ನು ಸಂಯೋಜಿಸಿದ್ದಾರೆ. ನಿಶಾನ್ ರೈ ಬರೆದು ಐಶ್ವರ್ಯ ರಂಗರಾಜನ್ ಹಾಗೂ ನಿಶಾನ್ ರೈ ಹಾಡಿರುವ ಈ ಇಂಗ್ಲೀಷ್ ಹಾಡಿನ ಲಿರಿಕಲ್ ವಿಡಿಯೋ ಫೆಬ್ರವರಿ 5 ರಂದು ಬಿಡುಗಡೆಯಾಗುತ್ತಿದೆ. “ನಾನು…

ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” . “ಸೂಪರ್ ಹೀರೋ” ಕಾನ್ಸೆಪ್ಟ್ ನ ಈ ಚಿತ್ರಕ್ಕೆ ಪವನ್ ಕುಮಾರ್ ನಿರ್ದೇಶನ .ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” .

ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” . “ಸೂಪರ್ ಹೀರೋ” ಕಾನ್ಸೆಪ್ಟ್ ನ ಈ ಚಿತ್ರಕ್ಕೆ ಪವನ್ ಕುಮಾರ್ ನಿರ್ದೇಶನ .ಚಿತ್ರೀಕರಣ ಮುಕ್ತಾಯ ಹಂತದಲ್ಲಿ “ದಿ ಎಂಡ್” .

ಪುಣ್ಯ ಫಿಲಂಸ್ ಲಾಂಛನದಲ್ಲಿ ನಿರ್ಮಾಣವಾಗುತ್ತಿರುವ, ಪವನ್ ಕುಮಾರ್ ನಿರ್ದೇಶಿಸುತ್ತಿರುವ ನೂತನ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ಇತ್ತೀಚೆಗೆ ನಡೆಯಿತು.”ಸೂಪರ್ ಹೀರೋ ” ಕಾನ್ಸೆಪ್ಟ್ ನ ಈ ಚಿತ್ರಕ್ಕೆ “ದಿ ಎಂಡ್” ಎಂದು ಹೆಸರಿಡಲಾಗಿದೆ. ಚಿತ್ರದ ಶೀರ್ಷಿಕೆಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಅಧ್ಯಕ್ಷರಾದ ಎನ್ ಎಂ ಸುರೇಶ್ ಅನಾವರಣಗೊಳಿಸಿದರು. ಕನ್ನಡಪರ ಹೋರಾಟಗಾರ ಭೀಮಶಂಕರ್ ಅವರು ಸೇರಿದಂತೆ ಸಾಕಷ್ಟು ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದು, ಚಿತ್ರಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾಹಿತಿ ನೀಡಿದರು. “ದಿ…

“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ .

“ಹಂಸಗೀತೆ”ಗೆ ಹೆಜ್ಜೆ ಹಾಕಲಿದ್ದಾರೆ ಭಾವನಾ ರಾಮಣ್ಣ .

“ಚಂದ್ರಮುಖಿ ಪ್ರಾಣಸಖಿ” ಸೇರಿದಂತೆ ಅನೇಕ ಚಿತ್ರಗಳ ಮೂಲಕ ಕನ್ನಡಿಗರ ಮನಗೆದ್ದಿರುವ ನಟಿ ಭಾವನಾ ರಾಮಣ್ಣ ಅತ್ಯುತ್ತಮ ನೃತ್ಯಗಾರ್ತಿಯೂ ಹೌದು. ಕನ್ನಡದ ಜನಪ್ರಿಯ ಕಾದಂಬರಿಕಾರ ತ.ರಾ.ಸುಬ್ಬರಾಯರ ‘ಹಂಸಗೀತೆ’ ಕಾದಂಬರಿಯನ್ನು ಜಿ.ವಿ.ಅಯ್ಯರ್ ಅವರು ಚಲನಚಿತ್ರವಾಗಿಸಿದ್ದರು. ಈಗ ನಟಿ ಭಾವನ “ಹಂಸಗೀತೆ” ಯನ್ನು ನೃತ್ಯ ರೂಪಕವಾಗಿ ತರುತ್ತಿದ್ದಾರೆ. ಈ ಕುರಿತು ಹೆಚ್ಚಿನ ಮಾಹಿತಿ ನೀಡಲು ಭಾವನ ರಾಮಣ್ಣ ತಮ್ಮ ಮನೆಯಲ್ಲೇ ಪತ್ರಿಕಾಗೋಷ್ಟಿ ಆಯೋಜಿಸಿದ್ದರು.ನಟಿ ಭಾವನಾ, ಅವರ ಸಹೋದರ ಅರವಿಂದ್ ರಾಮಣ್ಣ, ಸಹೋದರಿ ಶ್ಯಾಲಿನಿ ರಾಮಣ್ಣ ಹಾಗೂ ಬರಹಗಾರ ವಿಕ್ರಂ ಹತ್ವಾರ್ ಪತ್ರಿಕಾಗೋಷ್ಠಿಯಲ್ಲಿ…

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ.

ಚೆನ್ನೈನಲ್ಲಿ ಪ್ರಧಾನ ಮಂತ್ರಿ ಶ್ರೀನರೇಂದ್ರ ಮೋದಿ ಅವರನ್ನು ಭೇಟಿ ಮಾಡಿದ ಅರ್ಜುನ್ ಸರ್ಜಾ.

ದಕ್ಷಿಣ ಭಾರತದ ಖ್ಯಾತ ನಟ ಅರ್ಜುನ್ ಸರ್ಜಾ ಅವರು ಇತ್ತೀಚೆಗೆ ಪ್ರಧಾನ ಮಂತ್ರಿ ನರೇಂದ್ರ ಮೋದಿ ಅವರನ್ನು ಚೆನೈನಲ್ಲಿ ಭೇಟಿ ಮಾಡಿದ್ದಾರೆ. ಈ ಸಮಯದಲ್ಲಿ ಅರ್ಜುನ್ ಸರ್ಜಾ ಪುತ್ರಿ ಐಶ್ವರ್ಯ ಅರ್ಜುನ್ ಸಹ ಜೊತೆಗಿದ್ದರು. ಮೋದಿ ಅವರನ್ನು ಭೇಟಿ ಮಾಡಿದ ನಂತರ ಅರ್ಜುನ್ ಸರ್ಜಾ ಅವರು ತಮ್ಮ ಮನದಾಳದ ಮಾತುಗಳನ್ನು ಹಂಚಿಕೊಂಡಿದ್ದಾರೆ. ಇತ್ತೀಚಿಗೆ ನಮ್ಮ ಹೆಮ್ಮೆಯ ಪ್ರಧಾನ ಮಂತ್ರಿ ನರೇಂದ್ರ ಮೋದಿ ಚೆನ್ನೈಗೆ ಆಗಮಿಸಿದ್ದರು. ಈ ಸಮಯದಲ್ಲಿ ನಾನು ಅವರನ್ನು ಭೇಟಿ ಮಾಡಿದೆ. ನನ್ನನ್ನು ನೋಡಿದ ತಕ್ಷಣ…

ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಟಾಪನೆ ದಿನದಂದೇ ಅಂಜನಾದ್ರಿ ಬೆಟ್ಟದಲ್ಲಿ “ಅಯೋಧ್ಯಾ ರಾಮ” ಚಿತ್ರಕ್ಕೆ ಚಾಲನೆ .

ಅಯೋಧ್ಯೆಯಲ್ಲಿ ಶ್ರೀರಾಮ ಪ್ರತಿಷ್ಟಾಪನೆ ದಿನದಂದೇ ಅಂಜನಾದ್ರಿ ಬೆಟ್ಟದಲ್ಲಿ “ಅಯೋಧ್ಯಾ ರಾಮ” ಚಿತ್ರಕ್ಕೆ ಚಾಲನೆ .

ಜನವರಿ 22 ಅಯೋಧ್ಯೆಯಲ್ಲಿ ಶ್ರೀರಾಮನ ಪ್ರತಿಷ್ಟಾಪನೆಯಾದ ಪರ್ವದಿನ. ಅದೇ ಸುಮೂಹರ್ತದಲ್ಲಿ ಆಂಜನೇಯನ ಜನ್ಮಭೂಮಿಯಾದ ಅಂಜನಾದ್ರಿಯಲ್ಲಿ “ಅಯೋಧ್ಯಾ ರಾಮ” ಚಿತ್ರದ ಮುಹೂರ್ತ ಸಮಾರಂಭ ನೆರವೇರಿತು. ಶಾಸಕ ಗಾಲಿ ಜನಾರ್ದನ ರೆಡ್ಡಿ ಮೊದಲ ಸನ್ನಿವೇಶಕ್ಕೆ ಆರಂಭ ಫಲಕ ತೋರುವುದರ ಮೂಲಕ ಚಿತ್ರಕ್ಕೆ ಚಾಲನೆ ನೀಡಿದರು. ಈ ಹಿಂದೆ “ಶ್ರೀಜಗನ್ನಾಥ ದಾಸರು”, ” ಶ್ರೀ ಪ್ರಸನ್ನವೆಂಕಟದಾಸರು” ಸೇರಿದಂತೆ ಅನೇಕ ದಾಸವರೇಣ್ಯರ ಚಿತ್ರಗಳನ್ನು ನಿರ್ಮಿಸಿ, ನಿರ್ದೇಶಿಸುವ ಮೂಲಕ ಜನಪ್ರಿಯರಾಗಿರುವ ಡಾ|| ಮಧುಸೂದನ್ ಹವಾಲ್ದಾರ್ ತಮ್ಮ ಮಾತಾಂಬುಜ ಮೂವೀಸ್ ಲಾಂಛನದಲ್ಲಿ ಈ ಚಿತ್ರವನ್ನು ನಿರ್ಮಿಸುತ್ತಿರುವುದಲ್ಲದೆ…

ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು ‘ಆಪಲ್ ಕಟ್’ ಚಿತ್ರದ ಟೀಸರ್ .

ಯೋಗರಾಜ್ ಭಟ್ ಹಾಗೂ ರಾಗಿಣಿ ಸೇರಿದಂತೆ ಚಿತ್ರರಂಗದ ಅನೇಕ ಗಣ್ಯರಿಂದ ಬಿಡುಗಡೆಯಾಯಿತು ‘ಆಪಲ್ ಕಟ್’ ಚಿತ್ರದ ಟೀಸರ್ .

ಸಾನ್ವಿ ಪ್ರೊಡಕ್ಷನ್ಸ್ ಲಾಂಛನದಲ್ಲಿ ಶಿಲ್ಪ ಪ್ರಸನ್ನ ಅವರು ನಿರ್ಮಿಸಿರುವ, ಖ್ಯಾತ ನಿರ್ದೇಶಕ ರಾಜಕಿಶೋರ್ ಅವರ ಪುತ್ರಿ ಸಿಂಧುಗೌಡ ನಿರ್ದೇಶನದ “ಆಪಲ್ ಕಟ್ ” ಚಿತ್ರದ ಟೀಸರ್ ಇತ್ತೀಚೆಗೆ ಬಿಡುಗಡೆಯಾಯಿತು. ನಿರ್ದೇಶಕ ಯೋಗರಾಜ್ ಭಟ್ ಹಾಗೂ ನಟಿ ರಾಗಿಣಿ ಟೀಸರ್ ಬಿಡುಗಡೆ ಮಾಡಿದರು. ನಟಿ, ನಿರ್ದೇಶಕಿ, ನಿರ್ಮಾಪಕಿಯರಾದ ಪ್ರಿಯಾ ಹಾಸನ್ ಹಾಗೂ ರೂಪ ಅಯ್ಯರ್, ನಿರ್ದೇಶಕ ಗಡ್ಡ ವಿಜಿ ಸೇರಿದಂತೆ ಅನೇಕ ಗಣ್ಯರು ಸಮಾರಂಭದಲ್ಲಿ ಉಪಸ್ಥಿತರಿದ್ದರು. ಎಲ್ಲಾ ಗಣ್ಯರು “ಆಪಲ್ ಕಟ್” ಯಶಸ್ವಿಯಾಗಲಿ ಎಂದು ಮನಸ್ಸಾರೆ ಹಾರೈಸಿದರು. ನಿರ್ಮಾಪಕಿ…

ಜಸ್ಟ್ ಪಾಸ್ ಆದವರೊಂದಿಗೆ ಪರಿಶ್ರಮದ ಸಾಧಕ,ಪ್ರದೀಪ್ ಈಶ್ವರ್ ಅನ್ನೋ ನಾಯಕ.

ಜಸ್ಟ್ ಪಾಸ್ ಆದವರೊಂದಿಗೆ ಪರಿಶ್ರಮದ ಸಾಧಕ,ಪ್ರದೀಪ್ ಈಶ್ವರ್ ಅನ್ನೋ ನಾಯಕ.

ಪ್ರದೀಪ್ ಈಶ್ವರ್ ರಾಜಕಾರಣದಲ್ಲಿ ತಮ್ಮದೇ ಮಾತಿನ ಧಾಟಿಯಿಂದ ಚಿರಪರಿಚಿತರುಚಿಕ್ಕ ಬಳ್ಳಾಪುರ ಕ್ಷೇತ್ರದ ಹಾಲಿ ಶಾಸಕರುಪರಿಶ್ರಮ ಅಕಾಡೆಮಿ ಮೂಲಕ ಸಾವಿರಾರು ವಿದ್ಯಾರ್ಥಿಗಳಿಗೆ ಸಾಧನೆಯ ಮೆಟ್ಟಿಲಾಗಿರುವ ಪ್ರದೀಪ್ ಈಶ್ವರ್ ರವರು ರಾಯ್ಸ್ ಎಂಟರ್ಟ್ರೈನ್ಮೆಂಟ್ ಬ್ಯಾನರ್ ಅಡಿಯಲ್ಲಿ ನಿರ್ಮಾಣವಾಗಿರುವ ಕೆ ವಿ ಶಶಿಧರ್ ನಿರ್ಮಾಣದ ಜಸ್ಟ್ ಪಾಸ್ ಸಿನಿಮಾದ ವಿಡಿಯೋ ಸಾಂಗ್ ಒಂದನ್ನ 18ನೇ ತಾರೀಕು ವಿಶ್ವವಾಣಿಯ ವಿಶ್ವೇಶ್ವರ ಭಟ್ ರವರ ಜೊತೆಗೂಡಿ ಬಿಡುಗಡೆ ಮಾಡಲಿದ್ದಾರೆಜಸ್ಟ್ ಪಾಸ್ ಆದವರಿಗೆ ಕಾಲೇಜ್ ಒಂದು ಓಪನ್ ಆಗಿ ಎಜುಕೇಶನ್ ನೀಡುವ ಕಥೆ ಎಂಬುವುದನ್ನ ಕೇಳಿದ…