ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ನಾಮ ನಿರ್ದೇಶನ:ದರ್ಶನ್, ರಕ್ಷಿತ್ ಚಿತ್ರಗಳಿಗೆ ಸಿಂಹಪಾಲುಕಾಟೇರ ಚಿತ್ರ 15, ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ 13.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿ ಅವಾರ್ಡ್ ನಾಮ ನಿರ್ದೇಶನ:ದರ್ಶನ್, ರಕ್ಷಿತ್ ಚಿತ್ರಗಳಿಗೆ ಸಿಂಹಪಾಲುಕಾಟೇರ ಚಿತ್ರ 15, ಸಪ್ತಸಾಗರದಾಚೆ ಎಲ್ಲೋ ಚಿತ್ರಕ್ಕೆ 13.

ಚಂದನವನ ಫಿಲ್ಮ್ ಕ್ರಿಟಿಕ್ಸ್ ಅಕಾಡೆಮಿಯ 5ನೇ ವರ್ಷದ ಪ್ರಶಸ್ತಿಗಳ ನಾಮ ನಿರ್ದೇಶನ ಘೋಷಣೆ ಮತ್ತು ಟ್ರೋಫಿ ಅನಾವರಣ ಕಾರ್ಯಕ್ರಮ ಜನವರಿ 16ರಂದು ಬೆಂಗಳೂರಿನಲ್ಲಿ ನಡೆಯಿತು. ಖ್ಯಾತ ನಿರ್ದೇಶಕ ಇಂದ್ರಜಿತ್ ಲಂಕೇಶ್ ಮತ್ತು ನಟಿ ಅಮೂಲ್ಯ ಟ್ರೋಫಿಯನ್ನು ಅನಾವರಣಗೊಳಿಸಿದರು. ಇದೇ ಸಂದರ್ಭದಲ್ಲಿ 5ನೇ ವರ್ಷದ ಪ್ರಶಸ್ತಿಗಳಿಗಾಗಿ ನಾಮ ನಿರ್ದೇಶನ ಆಯ್ಕೆಗಳನ್ನು ಘೋಷಣೆ ಮಾಡಿದ್ದು ದರ್ಶನ್ ನಟನೆಯ ಕಾಟೇರ ಚಿತ್ರವು ಅತೀ ಹೆಚ್ಚು ವಿಭಾಗಗಳಲ್ಲಿ ನಾಮ ನಿರ್ದೇಶನಗೊಂಡಿದ್ದು, ರಕ್ಷಿತ್ ನಟನೆಯ ಸಪ್ತ ಸಾಗರದಾಚೆ ಎಲ್ಲೋ ಎರಡನೇ ಸ್ಥಾನವನ್ನು ಅಲಂಕರಿಸಿದೆ. ಅತ್ಯುತ್ತಮ…

“ಸ್ಯಾಂಡಲ್ವುಡ್ ನಲ್ಲಿ ಈಗ ರಂಗಸಮುದ್ರದ್ದೆ ಅಲೆ”.

“ಸ್ಯಾಂಡಲ್ವುಡ್ ನಲ್ಲಿ ಈಗ ರಂಗಸಮುದ್ರದ್ದೆ ಅಲೆ”.

ಸಿನಿಪ್ರೇಕ್ಷಕರ ಕುತೂಹಲಕ್ಕೆ ಕಾರಣವಾಗಿದ್ದ ಬಹು ನಿರೀಕ್ಷಿತ ರೆಟ್ರೋ ಮೂವಿ “ರಂಗಸಮುದ್ರ” ಭರ್ಜರಿ ತಯಾರಿಯೊಂದಿಗೆ ಕರ್ನಾಟಕದಾದ್ಯಂತ ಬೆಳ್ಳಿ ತೆರೆಯ ಮೇಲೆ ಸಮುದ್ರದ ಅಲೆಯಂತೆ ಭೋರ್ಗರೆದು ಅಪ್ಪಳಿಸಿ ಜನವರಿ 19 ರಂದು ತೆರೆಕಾಣಲು ಸಿದ್ದವಾಗಿದೆ… “ಒಬ್ಬ ನಿರ್ದೇಶಕ ತಲೆಕೆಡಿಸ್ಕೊಂಡು ನಿಂತ್ರೆ…ಎಂಥಹ ಅದ್ಭುತವನ್ನೇ ಮಾಡಬಹುದು ಅನ್ನೋದಿಕ್ಕೆ ಈ ಚಿತ್ರವೇ ಸಾಕ್ಷಿ” ” ಹೀರೋ ಇಲ್ಲದೆ ಕಥೇಯೆ ಹೀರೋ ಆಗಿರುವ ಈ ಚಿತ್ರದಲ್ಲಿ..ಪ್ರತಿ ಕಲಾವಿದರು ಕೂಡಾ ಈ ಚಿತ್ರಕ್ಕೆ ತುಂಬಾ ನಿಷ್ಠೆಯಿಂದ ತಮ್ಮನ್ನು ತೊಡಗಿಸಿಕೊಂಡಿರುವುದು ಟ್ರೈಲರ್ ನಲ್ಲೆ ಎದ್ದು ಕಾಣುತ್ತೆ” “ಆ ಮೇಕಿಂಗ್…

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ” . ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .

ಟ್ರೇಲರ್ ನಲ್ಲೇ ಮೋಡಿ ಮಾಡಿದ “ಬ್ಯಾಚುಲರ್ ಪಾರ್ಟಿ” . ರಕ್ಷಿತ್ ಶೆಟ್ಟಿ ನಿರ್ಮಾಣದ ಈ ಚಿತ್ರ ಜನವರಿ 26 ರಂದು ತೆರೆಗೆ .

ಪರಂವಃ ಸ್ಟುಡಿಯೋಸ್ ಲಾಂಛನದಲ್ಲಿ ಜಿ ಎಸ್ ಗುಪ್ತ ಹಾಗೂ ರಕ್ಷಿತ್ ಶೆಟ್ಟಿ ನಿರ್ಮಾಣದ, ಅಭಿಜಿತ್ ಮಹೇಶ್ ನಿರ್ದೇಶನದ, ದಿಗಂತ್, ಲೂಸ್ ಮಾದ ಯೋಗಿ, ಅಚ್ಯುತಕುಮಾರ್ ಪ್ರಮುಖಪಾತ್ರದಲ್ಲಿ ನಟಿಸಿರುವ “ಬ್ಯಾಚುಲರ್ ಪಾರ್ಟಿ” ಚಿತ್ರದ ಟ್ರೇಲರ್ ಬಿಡುಗಡೆಯಾಗಿದೆ. ಪಂಚಿಂಗ್ ಡೈಲಾಗ್ ಗಳ ಮೂಲಕ ಟ್ರೇಲರ್ ಎಲ್ಲರನ್ನೂ ಮೋಡಿ ಮಾಡುತ್ತಿದೆ‌ . ಟ್ರೇಲರ್ ಬಿಡುಗಡೆಯ ನಂತರ ಚಿತ್ರತಂಡದ ಸದಸ್ಯರು ಚಿತ್ರದ ಕುರಿತು ಮಾತನಾಡಿದರು. ನಾನು ಕಿರುಚಿತ್ರ ಮಾಡುತ್ತಿದ್ದ ಸಮಯದಲ್ಲಿ ನನಗೆ ಅಭಿಜಿತ್ ಮಹೇಶ್ ಪರಿಚಯವಾದರು. “ಕಿರಿಕ ಪಾರ್ಟಿ”, ” ಅವನೇ ಶ್ರೀಮನ್ನಾರಾಯಣ”…

ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ . ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ .ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ .

ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ . ಸಂಕ್ರಾಂತಿ ಹಬ್ಬದಂದು ಆರಂಭವಾದ ಈ ಚಿತ್ರಕ್ಕೆ ಯೋಗರಾಜ್ ಭಟ್ಟರ ಶಿಷ್ಯ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶನ .ವಿಭಿನ್ನ ಕಥಾಹಂದರ ಹೊಂದಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರಕ್ಕೆ ಮನು ಮಡೆನೂರ್ ನಾಯಕ .

ಮಕರ ಸಂಕ್ರಾಂತಿ ಪರ್ವದಿನದಂದು ಯೋಗರಾಜ್ ಸಿನಿಮಾಸ್ ಹಾಗೂ ಪರ್ಲ್ ಸಿನಿ ಕ್ರಿಯೇಷನ್ಸ್ ಲಾಂಛನದಲ್ಲಿ ಯೋಗರಾಜ್ ಭಟ್, ವಿದ್ಯಾ ಹಾಗೂ ಸಂತೋಷ್ ಕುಮಾರ ಅವರು ನಿರ್ಮಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದ ಮುಹೂರ್ತ ಸಮಾರಂಭ ಜೆ.ಪಿ.ನಗರದ ಶ್ರೀ ವಿನಾಯಕ ಸತ್ಯ ಗಣಪತಿ ಶಿರಡಿ ಸಾಯಿಬಾಬ ದೇವಸ್ಥಾನದಲ್ಲಿ ನೆರವೇರಿತು. ಯೋಗರಾಜ್ ಭಟ್ ಅವರ ಜೊತೆ ನಿರ್ದೇಶನ ವಿಭಾಗದಲ್ಲಿ ಕಾರ್ಯ ನಿರ್ವಹಿಸುತ್ತಿದ್ದ ಶ್ರೇಯಸ್ ರಾಜ್ ಶೆಟ್ಟಿ ನಿರ್ದೇಶಿಸುತ್ತಿರುವ “ಕುಲದಲ್ಲಿ ಕೀಳ್ಯಾವುದೋ” ಚಿತ್ರದಲ್ಲಿ “ಕಾಮಿಡಿ ಕಿಲಾಡಿಗಳು” ಸೀಸನ್ ೨ ವಿಜೇತ ಮನು ಮಡೆನೂರ್ ನಾಯಕನಾಗಿ…

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ಸುಂದರ ತಾಣದಲ್ಲಿ ಚಿತ್ರೀಕರಣವಾಯಿತು “ದೇಸಾಯಿ” ಚಿತ್ರದ ಸುಂದರ ಗೀತೆ.

ವೀರಭದ್ರೇಶ್ವರ ಕ್ರಿಯೇಟಿವ್ ಫಿಲಂಸ್ ಲಾಂಛನದಲ್ಲಿ ಮಹಾಂತೇಶ ವಿ ಚೋಳದಗುಡ್ಡ ಕಥೆ ಬರೆದು ನಿರ್ಮಿಸುತ್ತಿರುವ, ನಾಗಿರೆಡ್ಡಿ ಭಡ ರಚನೆ & ನಿರ್ದೇಶನದ ಹಾಗೂ “ಲವ್ 360” ಖ್ಯಾತಿಯ ಪ್ರವೀಣ್ ಕುಮಾರ್ ನಾಯಕನಾಗಿ ನಟಿಸುತ್ತಿರುವ “ದೇಸಾಯಿ” ಚಿತ್ರದ ಹಾಡೊಂದರ ಚಿತ್ರೀಕರಣ ಬೆಂಗಳೂರು ನಗರದ ಹೊರವಲಯದ ಡೆಸ್ಟಿನೊ ರೆಸಾರ್ಟ್ ನ ಸುಂದರ ಪರಿಸರದಲ್ಲಿ ನಡೆಯಿತು. ಶಿವು ಬೇರ್ಗಿ ಅವರು ಬರೆದಿರುವ, ಸಾಯಿಕಾರ್ತಿಕ್ ಸಂಗೀತ ನೀಡಿರುವ ಈ ಹಾಡಿಗೆ ಮೋಹನ್ ಮಾಸ್ಟರ್ ನೃತ್ಯ ನಿರ್ದೇಶನದಲ್ಲಿ ನಾಯಕ ಪ್ರವೀಣ್ ಕುಮಾರ್ ಹಾಗೂ ನಾಯಕಿ ರಾಧ್ಯ…

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ . ಇದು ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ನಿರ್ದೇಶನದ ಮೊದಲ ಚಿತ್ರ .ಅದ್ದೂರಿ ಸೆಟ್ ನಲ್ಲಿ ಪ್ರಜ್ವಲ್ ದೇವರಾಜ್ ಅಭಿನಯದ “ಚೀತಾ” ಚಿತ್ರದ ಚಿತ್ರೀಕರಣ .

ರಾಜಲಕ್ಷ್ಮಿ ಎಂಟರ್ಟೈನ್ಮೆಂಟ್ ಲಾಂಛನದಲ್ಲಿ ಪ್ರತಿಭಾ ನರೇಶ್ ನಿರ್ಮಿಸುತ್ತಿರುವ, ನೃತ್ಯ ನಿರ್ದೇಶಕ ರಾಜ ಕಲೈ ಕುಮಾರ್ ಪ್ರಥಮ ನಿರ್ದೇಶನದ ಹಾಗೂ ಪ್ರಜ್ವಲ್ ದೇವರಾಜ್ ನಾಯಕರಾಗಿ ನಟಿಸುತ್ತಿರುವ “ಚೀತಾ” ಚಿತ್ರದ ಚಿತ್ರೀಕರಣ ಬೆಂಗಳೂರಿನಲ್ಲಿ ಬಿರುಸಿನಿಂದ ಸಾಗಿದೆ. ಈ ಚಿತ್ರಕ್ಕಾಗಿ ನಗರದ ಹೆಚ್ ಎಂ ಟಿ ಫ್ಯಾಕ್ಟರಿ ಆವರಣದಲ್ಲಿ ಬೃಹತ್ ಮಾರ್ಕೆಟ್ ಸೆಟ್ ಹಾಕಲಾಗಿದೆ. ಮಾಧ್ಯಮದವರನ್ನು ಚಿತ್ರೀಕರಣ ಸ್ಥಳಕ್ಕೆ ಆಹ್ವಾನಿಸಿದ್ದ ಚಿತ್ರತಂಡದ ಸದಸ್ಯರು “ಚೀತಾ” ಚಿತ್ರದ ಬಗ್ಗೆ ಹೆಚ್ಚಿನ ಮಾಹಿತಿ ನೀಡಿದರು. ಕಳೆದ 23 ವರ್ಷಗಳಿಂದ ಕನ್ನಡ ಚಿತ್ರರಂಗದಲ್ಲಿ ಡ್ಯಾನ್ಸರ್ ಆಗಿ,…

ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರದ ಹೊಸ ಪೋಸ್ಟರ್. .

ಮಕರ ಸಂಕ್ರಾಂತಿ ಶುಭದಿನದಂದು ಬಿಡುಗಡೆಯಾಯಿತು ಪ್ರಜ್ವಲ್ ದೇವರಾಜ್ ಅಭಿನಯದ “ಮಾಫಿಯಾ” ಚಿತ್ರದ ಹೊಸ ಪೋಸ್ಟರ್. .

ಕುಮಾರ್ ಫಿಲಂಸ್ ಲಾಂಛನದಲ್ಲಿ ಕುಮಾರ್ ಬಿ ನಿರ್ಮಿಸಿರುವ, ಲೋಹಿತ್ ಹೆಚ್ ನಿರ್ದೇಶಿಸಿರುವ ಹಾಗೂ ಪ್ರಜ್ವಲ್ ದೇವರಾಜ್ & ಅದಿತಿ ಪ್ರಭುದೇವ ನಾಯಕ, ನಾಯಕಿಯಾಗಿ ನಟಿಸಿರುವ “ಮಾಫಿಯಾ” ಚಿತ್ರತಂಡದಿಂದ ಮಕರ ಸಂಕ್ರಾಂತಿ ಹಬ್ಬಕ್ಕೆ ಹೊಸ ಪೋಸ್ಟರ್ ಬಿಡುಗಡೆಯಾಗಿದೆ. ಪ್ರಜ್ವಲ್ ಅವರು ಹೊಸ ಲುಕ್ ನಲ್ಲಿರುವ ಈ ಪೋಸ್ಟರ್ ರಿಲೀಸ್ ಮಾಡುವ ಮೂಲಕ “ಮಾಫಿಯಾ” ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ಹೇಳಿದೆ.ಬಹು ನಿರೀಕ್ಷಿತ ಈ ಚಿತ್ರ ಸದ್ಯದಲ್ಲೇ ತೆರೆಗೆ ಬರಲಿದೆ.

ರಾಯಲ್ ಸ್ಟಾರ್ ವಸಿಷ್ಠ ಸಿಂಹ ಅಭಿನಯದ ಮುಂದಿನ ಚಿತ್ರ “ವಿಐಪಿ” .

ರಾಯಲ್ ಸ್ಟಾರ್ ವಸಿಷ್ಠ ಸಿಂಹ ಅಭಿನಯದ ಮುಂದಿನ ಚಿತ್ರ “ವಿಐಪಿ” .

ತಮ್ಮ ಅಮೋಘ ಅಭಿನಯ ಹಾಗೂ ಕಂಚಿನ ಕಂಠದ ಮೂಲಕ ಕನ್ನಡಿಗರ ಮನಗೆದ್ದಿರುವ ನಟ ವಸಿಷ್ಠ ಸಿಂಹ ನಾಯಕರಾಗಿ ನಟಿಸುತ್ತಿರುವ ನೂತನ ಚಿತ್ರಕ್ಕೆ ” ವಿಐಪಿ” ಎಂದು ಹೆಸರಿಡಲಾಗಿದೆ. ಮಕರ ಸಂಕ್ರಾಂತಿಯ ಪರ್ವಕಾಲದಲ್ಲಿ ಈ ನೂತನ ಚಿತ್ರದ ಶೀರ್ಷಿಕೆ ಅನಾವರಣವಾಗಿದೆ. ಕಲಾ ಸೃಷ್ಟಿ ಪ್ರೊಡಕ್ಷನ್ಸ್ ನಿರ್ಮಾಣದ, ಬ್ರಹ್ಮ ನಿರ್ದೇಶನದ ಈ ಚಿತ್ರ ವಿಭಿನ್ನ ಕಥಾಹಂದರ ಹೊಂದಿದೆ. ಮತ್ತೊಂದು ವಿಶೇಷವೆಂದರೆ “ವಿಐಪಿ” ಅಭಿಮಾನಿಗಳು ವಸಿಷ್ಠ ಸಿಂಹ ಅವರಿಗೆ ರಾಯಲ್ ಸ್ಟಾರ್ ಎಂಬ ಬಿರುದು ನೀಡಿದ್ದಾರೆ. ವಸಿಷ್ಠ ಸಿಂಹ ಈ ಚಿತ್ರದಿಂದ…

ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ .

ಸಂಕ್ರಾಂತಿ ಹಬ್ಬಕ್ಕೆ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ಅಭಿನಯದ, ದಿನಕರ್ ತೂಗುದೀಪ ನಿರ್ದೇಶನದ ನೂತನ ಚಿತ್ರದ ಪೋಸ್ಟರ್ ಬಿಡುಗಡೆ .

ದಿನಕರ್ ತೂಗುದೀಪ ಅವರ ನಿರ್ದೇಶನದಲ್ಲಿ ಕರುನಾಡ ಚಕ್ರವರ್ತಿ ಶಿವರಾಜಕುಮಾರ್ ನಾಯಕರಾಗಿ ನಟಿಸಲಿರುವ ನೂತನ ಚಿತ್ರ ಹೊಸವರ್ಷಕ್ಕೆ ಘೋಷಣೆಯಾಗಿತ್ತು. ಸದ್ಯ ಪ್ರೀ ಪ್ರೊಡಕ್ಷನ್ ಕೆಲಸ ಬಿರುಸಿನಿಂದ ಸಾಗಿದೆ. ವರ್ಷದ ಮೊದಲ ಹಬ್ಬ ಮಕರ ಸಂಕ್ರಾಂತಿಗೆ ಈ ನೂತನ ಚಿತ್ರದ ಪೋಸ್ಟರ್ ಬಿಡುಗಡೆ ಮಾಡುವ ಮೂಲಕ ಚಿತ್ರತಂಡ ರಾಜ್ಯದ ಜನತೆಗೆ ಸಂಕ್ರಾಂತಿ ಶುಭಾಶಯ ತಿಳಿಸಿದೆ‌. ಬಿಂದ್ಯಾ ಮೂವೀಸ್ ಲಾಂಛನದಲ್ಲಿ ಆರ್ ಕೇಶವ್ ಹಾಗೂ ಬಿ.ಎಸ್ ಸುಧೀಂದ್ರ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಪ್ರಿಯದರ್ಶಿನಿ ರಾಮರೆಡ್ಡಿ ಕಥೆ ಬರೆದಿದ್ದಾರೆ. ಮಹಾ ಶಿವರಾತ್ರಿ…

ಆರ್ ಕೆ ಚಂದನ್ – ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯ. .

ಆರ್ ಕೆ ಚಂದನ್ – ರಾಗಿಣಿ ದ್ವಿವೇದಿ ಅಭಿನಯದ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯ. .

ಈ ಹಿಂದೆ “ಶಂಭೋ ಶಿವ ಶಂಕರ” ಚಿತ್ರ ನಿರ್ದೇಶಿಸಿದ್ದ ಶಂಕರ್ ಕೋನಮಾನಹಳ್ಳಿ ನಿರ್ದೇಶನದ, ಆರ್ ಕೆ ಚಂದನ್ ಹಾಗೂ ರಾಗಿಣಿ ದ್ವಿವೇದಿ ನಾಯಕ – ನಾಯಕಿಯಾಗಿ ನಟಿಸಿರುವ “ಬಿಂಗೊ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಸಸ್ಪೆನ್ಸ್ ಥ್ರಿಲ್ಲರ್ ಜಾನರ್ ನ ಈ ಚಿತ್ರಕ್ಕೆ ಬೆಂಗಳೂರಿನಲ್ಲೇ ಚಿತ್ರೀಕರಣ ನಡೆದಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಆರ್.ಕೆ ಸ್ಟುಡಿಯೋಸ್ ಮತ್ತು ಮುತರಾ ವೆಂಚರ್ಸ್ ಲಾಂಛನದಲ್ಲಿ ಲಲಿತಾಸ್ವಾಮಿ ಮತ್ತು ಆರ್ ಪರಾಂಕುಶ ಈ ಚಿತ್ರವನ್ನು ನಿರ್ಮಾಣ ಮಾಡುತ್ತಿದ್ದಾರೆ. ಆರ್ ಕೆ ಚಂದನ್…