ಜನವರಿ 3 ರಂದು ಬಿಡುಗಡೆಯಾಗಲಿದೆ “ದಿಲ್ ಖುಷ್” ಚಿತ್ರದ ಮೊದಲ ಹಾಡು.

ಜನವರಿ 3 ರಂದು ಬಿಡುಗಡೆಯಾಗಲಿದೆ “ದಿಲ್ ಖುಷ್” ಚಿತ್ರದ ಮೊದಲ ಹಾಡು.

ರೊಮ್ಯಾಂಟಿಕ್ ಕಾಮಿಡಿ ಕಥಾಹಂದರ ಹೊಂದಿರುವ “ದಿಲ್ ಖುಷ್” ಚಿತ್ರದ ಮೊದಲ ಹಾಡು ಜನವರಿ 3 ರಂದು ಬಿಡುಗಡೆಯಾಗಲಿದೆ. ನಿರ್ದೇಶಕ ಪ್ರಮೋದ್ ಜಯ ಬರೆದಿರುವ ಈ ಹಾಡನ್ನು ಖ್ಯಾತ ಗಾಯಕ ವಿಜಯ ಪ್ರಕಾಶ್ ಹಾಗೂ ಸ್ಪರ್ಷ ಹಾಡಿದ್ದಾರೆ. ಪ್ರಸಾದ್ ಕೆ ಶೆಟ್ಟಿ ಸಂಗೀತ ಸಂಯೋಜಿಸಿದ್ದಾರೆ. ಈಗಾಗಲೇ ಮೊದಲ ಹಾಡಿನ ಕುರಿತಾದ ಪ್ರೋಮೊ ಬಿಡುಗಡೆಯಾಗಿದ್ದು ಹಾಡಿನ ಬಗ್ಗೆ ಸಾಕಷ್ಟು ಕುತೂಹಲ ಮೂಡಿಸಿದೆ. ಜಯಪ್ರಭ ಕಲರ್ ಫ್ರೇಮ್ಸ್ ಲಾಂಛನದಲ್ಲಿ ಜಯಲಕ್ಷ್ಮಿ ಪ್ರವೀಣ್ ಹಾಗೂ ಪ್ರಭ ಶೇಖರ್ ನಿರ್ಮಿಸಿರುವ “ದಿಲ್ ಖುಷ್” ಚಿತ್ರವನ್ನುಪ್ರಮೋದ್…

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಅಭಿನಯದ “ಫ್ರೈಡೆ” ಚಿತ್ರ ಆರಂಭ. ಇದು “ಹೊಸ ದಿನಚರಿ” ನಿರ್ದೇಶಕರ ಹೊಸ ಸಿನಿಮಾ .

ಬಿಗ್ ಬಾಸ್ ಖ್ಯಾತಿಯ ಶೃತಿ ಪ್ರಕಾಶ್ ಹಾಗೂ “ಮೇಡ್ ಇನ್ ಬೆಂಗಳೂರು” ಚಿತ್ರದ ನಾಯಕ ಮಧುಸೂದನ್ ಗೋವಿಂದ್ ನಾಯಕ – ನಾಯಕಿಯಾಗಿ ನಟಿಸುತ್ತಿರುವ “ಫ್ರೈಡೆ” ಚಿತ್ರದ ಮುಹೂರ್ತ ಸಮಾರಂಭ ಇತ್ತೀಚಿಗೆ ಧರ್ಮಗಿರಿ ಶ್ರೀಮಂಜುನಾಥ ದೇವಸ್ಥಾನದಲ್ಲಿ ನೆರವೇರಿತು. Dees films ಸಂಸ್ಥೆ Shoolin media ಸಂಸ್ಥೆ ಸಹಯೋಗದೊಂದಿಗೆ ಈ ಚಿತ್ರ ನಿರ್ಮಾಣವಾಗುತ್ತಿದೆ. ಈ ಹಿಂದೆ “ಹೊಸ ದಿನಚರಿ” ಚಿತ್ರವನ್ನು ನಿರ್ದೇಶಿಸಿದ್ದ ಕೀರ್ತಿ ಶೇಖರ್ ಹಾಗೂ ವೈಶಾಖ್ ಪುಷ್ಪಲತ ಜಂಟಿಯಾಗಿ ಈ ಚಿತ್ರವನ್ನು ನಿರ್ದೇಶಿಸುತ್ತಿದ್ದಾರೆ. ಮುಹೂರ್ತ ಸಮಾರಂಭದ ನಂತರ ಚಿತ್ರತಂಡದ…

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ಗಣರಾಜ್ಯೋತ್ಸವದಂದು ಬಿಡುಗಡೆಯಾಗಲಿದೆ ಅದಿತಿ ಪ್ರಭುದೇವ ಅಭಿನಯದ “ಅಲೆಕ್ಸಾ”.

ವಿ.ಚಂದ್ರು ನಿರ್ಮಾಣದ, ಜೀವ ನಿರ್ದೇಶನದ ಹಾಗೂ ಅದಿತಿ ಪ್ರಭುದೇವ ನಾಯಕಿಯಾಗಿ, ಪವನ್ ತೇಜ್ ನಾಯಕನಾಗಿ ನಟಿಸಿರುವ “ಅಲೆಕ್ಸಾ” ಚಿತ್ರ ಜನವರಿ 26 ಗಣರಾಜ್ಯೋತ್ಸವದಂದು ರಾಜ್ಯಾದ್ಯಂತ ಬಿಡುಗಡೆಯಾಗಲಿದೆ. ಈ ಮೊದಲು “ಅಲೆಕ್ಸಾ” ಚಿತ್ರವನ್ನು ಡಿಸೆಂಬರ್ 29 ರಂದು ಬಿಡುಗಡೆ ಮಾಡಲು ನಿರ್ಧರಿಸಲಾಗಿತ್ತು. ಅಂದು ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಬಹು ನಿರೀಕ್ಷಿತ “ಕಾಟೇರ” ಚಿತ್ರ ಬಿಡುಗಡೆಯಾಗುತ್ತಿರುವುದರಿಂದ ನಮ್ಮ ಚಿತ್ರದ ಬಿಡುಗಡೆಯನ್ನು ಜನವರಿ 26ಕ್ಕೆ ಮುಂದೂಡಿರುವುದಾಗಿ ನಿರ್ದೇಶಕ ಜೀವ ತಿಳಿಸಿದ್ದಾರೆ. ಕ್ರೈಂ ಥ್ರಿಲ್ಲರ್ ಕಥಾಹಂದರ ಹೊಂದಿರುವ ಈ ಚಿತ್ರಕ್ಕೆ ನಿರ್ದೇಶಕರೆ…

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“chef ಚಿದಂಬರ” ಚಿತ್ರದಲ್ಲಿ “ಅನು” ವಾಗಿ ಕಾಣಿಸಿಕೊಳ್ಳಲಿದ್ದಾರೆ “ಲವ್ ಮಾಕ್ಟೇಲ್” ಹುಡುಗಿ ರೆಚೆಲ್ ಡೇವಿಡ್ .

“ಲವ್ ಮಾಕ್ಟೇಲ್” ಚಿತ್ರದ ಮೂಲಕ ಎಲ್ಲರ ಮನ ಗೆದ್ದಿರುವ ನಟಿ ರೆಚೆಲ್ ಡೇವಿಡ್. ರೆಚೆಲ್ ಅವರು ಎಂ.ಆನಂದರಾಜ್ ನಿರ್ದೇಶನದ ಹಾಗೂ ಅನಿರುದ್ದ್ ಜತಕರ್ ನಾಯಕನಾಗಿ ನಟಿಸಿರುವ “chef ಚಿದಂಬರ” ಚಿತ್ರದ ಪ್ರಮುಖಪಾತ್ರದಲ್ಲಿ ಅಭಿನಯಿಸಿದ್ದಾರೆ. ಈ ಚಿತ್ರದಲ್ಲಿ “ಅನು” ಎಂಬ ಪಾತ್ರದಲ್ಲಿ ರೆಚೆಲ್ ಡೇವಿಡ್ ಕಾಣಿಸಿಕೊಳ್ಳಲಿದ್ದಾರೆ‌. ರೆಚೆಲ್ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಅನ್ನು ಇತ್ತೀಚಿಗೆ ಚಿತ್ರತಂಡ ಬಿಡುಗಡೆ ಮಾಡಿದೆ. ಪ್ರಸ್ತುತ ಪೋಸ್ಟ್ ಪ್ರೊಡಕ್ಷನ್ ಕೆಲಸದಲ್ಲಿ ಬ್ಯುಸಿಯಾಗಿರುವ “chef ಚಿದಂಬರ” ಸದ್ಯದಲ್ಲೇ ತೆರೆಯ ಮೇಲೆ ರಾರಾಜಿಸಲಿದ್ದಾನೆ. ಈಗಾಗಲೇ ಪೋಸ್ಟರ್,…

ಮೂರ್ತಿ ಟ್ರಸ್ಟ್ ಮತ್ತು ಕುಪಾ ಬೆಂಗಳೂರಿನಲ್ಲಿ ಭಾರತದ ಮೊದಲ ಬೆಕ್ಕು ಸ್ಟೆರಿಲೈಸೇಶನ್ ಕೇಂದ್ರ ತೆರೆಯಿತು.

ಮೂರ್ತಿ ಟ್ರಸ್ಟ್ ಮತ್ತು ಕುಪಾ ಬೆಂಗಳೂರಿನಲ್ಲಿ ಭಾರತದ ಮೊದಲ ಬೆಕ್ಕು ಸ್ಟೆರಿಲೈಸೇಶನ್ ಕೇಂದ್ರ ತೆರೆಯಿತು.

ಮೂರ್ತಿ ಟ್ರಸ್ಟ್, ಕಂಪ್ಯಾಷನ್ ಅನ್ ಲಿಮಿಟೆಡ್ ಪ್ಲಸ್ ಆಕ್ಷನ್(CUPA) ಸಹಯೋಗದೊಂದಿಗೆ ನವೀನ ಮೈತ್ರಿ ಉಪಕ್ರಮ ಪ್ರಾರಂಭವಾಯಿತು. ಬೆಂಗಳೂರಿನಲ್ಲಿ ಅತ್ಯಾಧುನಿಕ ಸಮುದಾಯ ಬೆಕ್ಕು ಜನನ ನಿಯಂತ್ರಣ ಕೇಂದ್ರವನ್ನು ಉದ್ಘಾಟಿಸಲಾಯಿತು. ಸದ್ಭಾವನೆ ಹಾಗೂ ಸೌಹಾರ್ದತೆಯನ್ನು ಸಂಕೇತಿಸುವ “ಮೈತ್ರಿ” ಎಂದು ಹೆಸರಿಸಲಾದ ಈ ಕೇಂದ್ರವು ಬೀದಿ ಬೆಕ್ಕು ಜನಸಂಖ್ಯೆಯನ್ನು ನಿರ್ವಹಿಸಲು ಮತ್ತು ಅಧಿಕ ಜನಸಂಖ್ಯೆಯ ಸಮಸ್ಯೆ ಎದುರಿಸಲು ಮೀಸಲಾಗಿರುವ ಭಾರತದ ಪ್ರಯತ್ನಗಳಲ್ಲಿ ಒಂದನ್ನು ಪ್ರತಿನಿಧಿಸುತ್ತದೆ. CUPA ಬೆಕ್ಕು ಜನನ ನಿಯಂತ್ರಣ ಗೆ ಸಮುದಾಯ – ಕೇಂದ್ರಿತ ವಿಧಾನದೊಂದಿಗೆ 2018 ರಿಂದ 5000…

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ಕುತೂಹಲ ಮೂಡಿಸಿದೆ “chef ಚಿದಂಬರ” ಚಿತ್ರದ ನಟಿ ನಿಧಿ ಸುಬ್ಬಯ್ಯ ಪೋಸ್ಟರ್ .

ನಟ ಅನಿರುದ್ಧ್ ಜತಕರ್ ನಾಯಕನಾಗಿ ಅಭಿನಯಿಸಿರುವ ಹಾಗೂ “ರಾಘು” ಚಿತ್ರದ ಖ್ಯಾತಿಯ ನಿರ್ದೇಶಕ ಎಂ.ಆನಂದರಾಜ್ ನಿರ್ದೇಶನದ “chef ಚಿದಂಬರ” ಚಿತ್ರದ ಚಿತ್ರೀಕರಣ ಮುಕ್ತಾಯವಾಗಿದೆ. ಪೋಸ್ಟ್ ಪ್ರೊಡಕ್ಷನ್ ವರ್ಕ್ ಬಿರುಸಿನಿಂದ ಸಾಗಿದೆ. ಇತ್ತೀಚಿಗೆ ನಾಯಕಿ ನಿಧಿ ಸುಬ್ಬಯ್ಯ ಅವರ ಪಾತ್ರವನ್ನು ಪರಿಚಯಿಸುವ ಪೋಸ್ಟರ್ ಬಿಡುಗಡೆಯಾಗಿದೆ‌. ಈ ಚಿತ್ರದಲ್ಲಿ ಮೋನ ಎಂಬದು ನಿಧಿ ಸುಬ್ಬಯ್ಯ ಅವರ ಪಾತ್ರದ ಹೆಸರು. ನಿಧಿ ಸುಬ್ಬಯ ಅವರ ಕೈಯಲ್ಲಿ ಬೇಡಿಯಿದ್ದು, ಈ ಚಿತ್ರದಲ್ಲಿ ಅವರ ಪಾತ್ರ ಏನಿರಬಹುದು? ಎಂಬ ಕುತೂಹಲ ಅಭಿಮಾನಿಗಳಲ್ಲಿ ಮನೆ ಮಾಡಿದೆ….

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಸಾಮಾಜಿಕ ಕಳಕಳಿಯೊಂದಿಗೆ “ವಿಕಾಸ ಪರ್ವ” ಆರಂಭ . ಶೀರ್ಷಿಕೆ ಬಿಡುಗಡೆ ಮಾಡಿ ಶುಭ ಹಾರೈಸಿದ ಭಾ.ಮ.ಹರೀಶ್ ಹಾಗೂ ಕೆ.ಎಂ.ಚೈತನ್ಯ .

ಕನ್ನಡ ಚಿತ್ರರಂಗದಲ್ಲೀಗ ಕಂಟೆಂಟ್ ಓರಿಯೆಂಟಲ್ ಚಿತ್ರಗಳದೇ ಕಾರುಬಾರು. ಅಂತಹ ಉತ್ತಮ ಕಂಟೆಂಟ್ ನೊಂದಿಗೆ ಬರುತ್ತಿದೆ “ವಿಕಾಸ ಪರ್ವ” ಚಿತ್ರ. ಇತ್ತೀಚಿಗೆ ಈ ಚಿತ್ರದ ಶೀರ್ಷಿಕೆ ಅನಾವರಣ ಸಮಾರಂಭ ನಡೆಯಿತು. ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ನಿಕಟಪೂರ್ವ ಅಧ್ಯಕ್ಷರಾದ ಭಾ.ಮ.ಹರೀಶ್ ಹಾಗೂ ನಿರ್ದೇಶಕ ಕೆ.ಎಂ.ಚೈತನ್ಯ ಶೀರ್ಷಿಕೆ ಬಿಡುಗಡೆ ಮಾಡಿ ಚಿತ್ರತಂಡಕ್ಕೆ ಶುಭ ಕೋರಿದರು. ನಂತರ ಚಿತ್ರತಂಡದ ಸದಸ್ಯರು ಮಾತನಾಡಿದರು. “ವಿಕಾಸ ಪರ್ವ” ಸಾಮಾಜಿಕ ಕಳಕಳಿಯುಳ್ಳ ಚಿತ್ರ. ಉತ್ತಮ ಸಂದೇಶ ಸಹ ಇದೆ.‌ ಕಿರುತೆರೆಯಲ್ಲಿ ತಮ್ಮದೇ ಆದ ಚಾಪು ಮೂಡಿಸಿರುವ…

ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಪಾಸ್” ಚಿತ್ರದ ಟೀಸರ್.

ಜನಮನಸೂರೆಗೊಳ್ಳುತ್ತಿದೆ “ಜಸ್ಟ್ ಪಾಸ್” ಚಿತ್ರದ ಟೀಸರ್.

ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ A2 music ಮೂಲಕ ಬಿಡುಗಡೆಯಾಗಿ,‌ ಅಧಿಕ ಸಂಖ್ಯೆಯಲ್ಲಿ ವೀಕ್ಷಣೆಯಾಗುತ್ತಿದೆ.ಜನಮನಸೂರೆಗೊಳ್ಳುತ್ತಿದೆ. ಈ ವಿಷಯವನ್ನು ಚಿತ್ರತಂಡದ ಸದಸ್ಯರು ಪತ್ರಿಕಾಗೋಷ್ಠಿಯಲ್ಲಿ ಹಂಚಿಕೊಂಡರು. ನಾನು ನಮ್ಮ‌ಊರಿನ ಜಾತ್ರೆಗೆ ಹೋಗಿದಾಗ ನನ್ನ ಸ್ನೇಹಿತರೊಬ್ಬರು ಫೋನ್ ಮಾಡಿ ಮೈಸೂರಿನಲ್ಲಿ ನಿರ್ಮಾಪಕ ಶಶಿಧರ್ ಇದ್ದಾರೆ. ಅವರು ಚಿತ್ರ ನಿರ್ಮಾಣ ಮಾಡಲು ಹೊರಟಿದ್ದಾರೆ. ಕಥೆ ಹೇಳಬೇಕು ಬಾ ಎಂದರು. ನಾನು ಶಶಿಧರ್ ಹಾಗೂ…

ಕನ್ನಡದ ಯುವತಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ .

ಕನ್ನಡದ ಯುವತಿ ಕರೆನ್ ಕ್ಷಿತಿ ಸುವರ್ಣ ನಿರ್ದೇಶನದ ಕಿರು ಚಿತ್ರ ಹೈಡ್ & ಸೀಕ್ ಪ್ರತಿಷ್ಠಿತ ಕೇನ್ಸ್ ವಿಶ್ವ ಚಲನಚಿತ್ರೋತ್ಸವಕ್ಕೆ ಆಯ್ಕೆಯಾಗಿದೆ .

“ಹೈಡ್ ಅಂಡ್ ಸೀಕ್” ಕಿರುಚಿತ್ರವನ್ನು ಭಾರತದ ಯುವ ನಿರ್ದೇಶಕಿ 20 ವರ್ಷ ವಯಸ್ಸಿನ ಮಿಸ್ ಕರೆನ್ ಕ್ಷಿತಿ ಸುವರ್ಣ ಅವರು ನಿರ್ದೇಶಿಸಿದ್ದಾರೆ. ಇದು ಸ್ಕಿಜೋಫ್ರೇನಿಯಾ ಮತ್ತು ಅದರ ತೀವ್ರ ಪರಿಣಾಮಗಳ ಕುರಿತು ಸಂದೇಶವನ್ನು ಹೊಂದಿರುವ 10 ನಿಮಿಷಗಳ ಸ್ವತಂತ್ರ ಕಿರುಚಿತ್ರವಾಗಿದೆ. ಇಂದಿನ ಜಗತ್ತಿನಲ್ಲಿ ಇದು ಪ್ರಸ್ತುತವಾದ ವಿಷಯವಾಗಿದೆ ಏಕೆಂದರೆ ನಾವು ಖಿನ್ನತೆ ಮತ್ತು ಸಿಂಜೊಫ್ರೇನಿಯಾ ಕಾಯಿಲೆಯಿಂದ ಕುಟುಂಬ ಹತ್ಯೆಗಳು / ಸಾರ್ವಜನಿಕ, ಸಾಮೂಹಿಕ ಹತ್ಯೆಗಳನ್ನು ನೋಡುತ್ತಿದ್ದೇವೆ. ಕರೆನ್ ಕ್ಷಿತಿ ಸುವರ್ಣ ಅವರು ತಮ್ಮ ಕ್ರಾಫ್ಟ್ ಮತ್ತು ಕಲೆಗಾಗಿ…

ದುಬೈ ನಲ್ಲಿ “ಜಸ್ಟ್ ಪಾಸ್”.

ದುಬೈ ನಲ್ಲಿ “ಜಸ್ಟ್ ಪಾಸ್”.

ರಾಯ್ಸ್ ಎಂಟರ್ ಟೈನ್ಮೆಂಟ್ ಲಾಂಛನದಲ್ಲಿ ಕೆ.ವಿ.ಶಶಿಧರ್ ನಿರ್ಮಿಸುತ್ತಿರುವ, ಕೆ.ಎಂ.ರಘು ನಿರ್ದೇಶನದಲ್ಲಿ ಶ್ರೀ ಹಾಗೂ ಪ್ರಣತಿ ನಾಯಕ- ನಾಯಕಿಯಾಗಿ ನಟಿಸಿರುವ “ಜಸ್ಟ್ ಪಾಸ್” ಚಿತ್ರದ ಟೀಸರ್ ಡಿಸೆಂಬರ್ 10ರಂದು ದುಬೈನಲ್ಲಿ ನಡೆಯಲಿರುವ “ದುಬೈ ದಸರಾ” ಸಂಗೀತ ರಸಸಂಜೆ ಕಾರ್ಯಕ್ರಮದಲ್ಲಿ ಪ್ರಸಾರವಾಗಲಿದೆ. ನಾಡಿನ ಹೆಸರಾಂತ ಕಲಾವಿದರು ಈ ಕಾರ್ಯಕ್ರಮವನ್ನು ನಡೆಸಿಕೊಡಲಿದ್ದಾರೆ. ಸಾವಿರಾರು ಕನ್ನಡಿಗರ ಸಮ್ಮುಖದಲ್ಲಿ “ಜಸ್ಟ್ ಪಾಸ್” ಚಿತ್ರದ ಟೀಸರ್ ಪ್ರದರ್ಶನವಾಗಲಿದೆ. ಡಿಸೆಂಬರ್‌ 13‌ ರಂದು ಈ ಚಿತ್ರದ ಟೀಸರ್ A2 ಮ್ಯೂಸಿಕ್ ಮೂಲಕ ಬಿಡುಗಡೆಯಾಗಲಿದೆ. ಶ್ರೀ, ಪ್ರಣತಿ, ರಂಗಾಯಣರಘು…